Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ನಗರದ ಪ್ರಮುಖ ಸರ್ಕಲ್ ಗೆ ಮಡಿವಾಳ ಮಾಚಿದೇವರ ಹೆಸರಿಡಲು ಒತ್ತಾಯ : ಸಿಎಂಗೆ ಮನವಿ
ತಾಜಾ ಸುದ್ದಿ

ನಗರದ ಪ್ರಮುಖ ಸರ್ಕಲ್ ಗೆ ಮಡಿವಾಳ ಮಾಚಿದೇವರ ಹೆಸರಿಡಲು ಒತ್ತಾಯ : ಸಿಎಂಗೆ ಮನವಿ

Dinamaana Kannada News
Last updated: June 18, 2025 6:03 am
Dinamaana Kannada News
Share
Davanagere
Davanagere
SHARE
ದಾವಣಗೆರೆ(Davanagere): ನಗರದ ಯಾವುದಾದರೂ ಪ್ರಮುಖ ಸರ್ಕಲ್ ಗೆ ಮಡಿವಾಳ ಮಾಚಿದೇವ ಹೆಸರಿಡುವಂತೆ ಒತ್ತಾಯಿಸಿ ಮಡಿವಾಳ ಮಾಚಿದೇವ ಅಭಿವೃದ್ಧಿ ಸೇವಾ ಸಮಿತಿ ಪದಾಧಿಕಾರಿಗಳು ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ವಿವಿಧ ಕಾರ್ಯಕ್ರಮಗಳ ನಿಮಿತ್ತ ನಗರಕ್ಕಾಗಮಿಸಿದ್ದ ವೇಳೆ  ಡಿ ಎಸ್ ಎಸ್ ಮುಖಂಡ ಮಂಜುನಾಥ್ ಕುಂದವಾಡ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬೇಡಿಕೆಗಳುಳ್ಳ ಮನವಿ ಪತ್ರವನ್ನು ಸಲ್ಲಿಸುವ ಮೂಲಕ ಒತ್ತಾಯಿಸಲಾಯಿತು.
Read also : Davanagere | ಹಿರಿಯರನ್ನು ಸದಾ ಗೌರವಿಸಿ : ನ್ಯಾ. ಮಹಾವೀರ ಮ. ಕರೆಣ್ಣವರ್‌
12ನೇ ಶತಮಾನದ ಶರಣರ ಅಗ್ರ ಗಣ್ಯ ಬಳಗದಲ್ಲಿ ಶರಣ ಮಡಿವಾಳ ಮಾಚಿದೇವರ ಹೆಸರು ಪ್ರಕಾಶಮಾನವಾಗಿ ಕಂಗೊಳಿಸುತ್ತದೆ. ಅಣ್ಣ ಬಸವಣ್ಣನವರ ವೈಚಾರಿಕತೆಗೆ ಮಾರು ಹೋಗಿ ಕಾಯಕ ಸಿದ್ಧಾಂತದ ಮೌಲ್ಯವನ್ನು ಹೆಚ್ಚಿಸಿದ ಶರಣ ಮಡಿವಾಳ ಮಾಚಿದೇವರು ಶರಣರ ಬಟ್ಟೆಗಳನ್ನು ಮಡಿ ಮಾಡುವ ಮೂಲಕ ಸಮಾಜದ ಮೈಲಿಗೆಯನ್ನು ತೊಡೆದು ಹಾಕಿದ ದಿಟ್ಟ ವಚನಕಾರ. ಕಲ್ಯಾಣ ಕ್ರಾಂತಿಯಲ್ಲಿ ವಚನ ಸಾಹಿತ್ಯವನ್ನು ಸಂರಕ್ಷಿಸಿದ ಮಾಚಿದೇವರ ಕೊಡುಗೆ ಅನುಪಮ ಮತ್ತು ಚಿರಸ್ಮರಣೀಯ. ಹಾಗಾಗಿ ದಾವಣಗೆರೆ ನಗರದ ಯಾವುದಾದರೂ ಪ್ರಮುಖ ವೃತ್ತಕ್ಕೆ ಶ್ರೀ ಮಡಿವಾಳ ಮಾಚಿದೇವ ವೃತ್ತ ಎಂದು ನಾಮಕರಣ ಮಾಡುವಂತೆ ಮನವಿ ಮಾಡಲಾಯಿತು.

Davanagere
Davanagere
ಈ ಸಂದರ್ಭದಲ್ಲಿ ಲಿಂಗರಾಜ್, ಎಂ. ದಿವಾಕರ, ಎಂ. ಗಂಗಾಧರ, ಹನುಮಂತಪ್ಪ, ನಿಂಗಪ್ಪ, ನವೀನ್ ಕುಂದವಾಡ  ಸೇರಿದಂತೆ ಇತರರು ಇದ್ದರು.
TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere Davanagere | ಹಿರಿಯರನ್ನು ಸದಾ ಗೌರವಿಸಿ : ನ್ಯಾ. ಮಹಾವೀರ ಮ. ಕರೆಣ್ಣವರ್‌
Next Article Davanagere ಮಹೇಶ ಜೋಶಿ ವಿರುದ್ದ ಕ್ರಮಕ್ಕೆ ಪ್ರೋ.ಸಿದ್ದರಾಮಯ್ಯ ಒತ್ತಾಯ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ವಿಧ್ಯಾಭ್ಯಾಸ ಸಾಲಕ್ಕಾಗಿ ಅನ್‍ಲೈನ್ ಮೂಲಕ ಅರ್ಜಿ ಅಹ್ವಾನ

ದಾವಣಗೆರೆ, ಜೂ.21   : ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆಯ್ಕೆಯಾಗುವ ಸಿಇಟಿ, ನೀಟ್ ಮುಖಾಂತರ ಎಂ.ಬಿ.ಬಿ.ಎಸ್, ಬಿ.ಡಿ.ಎಸ್, ಬಿ.ಇ, ಬಿ.ಟೆಕ್, ಮತ್ತು…

By Dinamaana Kannada News

ಒಳಮೀಸಲಾತಿಗೆ ಆಯೋಗ ರಚನೆ: ವಿಳಂಬ ನೀತಿ ಅಲ್ಲ : ಸಿದ್ದರಾಮಯ್ಯ

ಬೆಂಗಳೂರು : ರಾಜ್ಯದಲ್ಲಿ ಒಳ ಮೀಸಲಾತಿ ಕುರಿತು 3 ದಶಕಗಳ ನಿರಂತರ ಬೇಡಿಕೆ, ಒತ್ತಾಯಗಳ ಹಿನ್ನೆಲೆಯಲ್ಲಿ ರಾಜ್ಯ ಸಚಿವ ಸಂಪುಟವು…

By Dinamaana Kannada News

Davanagere | ಇಸ್ಲಾಂ ಧರ್ಮ, ಪ್ರವಾದಿ ಮಹಮ್ಮದ್ ಪೈಗಂಬರರ ಬಗ್ಗೆ ಅವಹೇಳನ : ಪ್ರತಿಭಟನೆ

ದಾವಣಗೆರೆ  (Davanagere): ಇಸ್ಲಾಂ ಧರ್ಮ, ಪ್ರವಾದಿ ಮಹಮ್ಮದ್ ಪೈಗಂಬರರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟು ಅವಮಾನ ಮಾಡಿರುವ…

By Dinamaana Kannada News

You Might Also Like

Davanagere crime
ಅಪರಾಧ ಸುದ್ದಿತಾಜಾ ಸುದ್ದಿ

ಬೈಕ್ ಕಳ್ಳತನ ಪ್ರಕರಣ : ಅಂತರ ಜಿಲ್ಲಾ ಕಳ್ಳರ ಬಂಧನ

By Dinamaana Kannada News
Davanagere
ಅಭಿಪ್ರಾಯ

ಮಕ್ಕಳ ನೀತಿ ಕಥೆ: ಉತ್ತಮ ವ್ಯಕ್ತಿತ್ವಕ್ಕೆ ಭದ್ರ ಬುನಾದಿ|ಡಿ. ಫ್ರಾನ್ಸಿಸ್ 

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಮಾಸಡಿ ಗ್ರಾಪಂ ಅಕ್ರಮ ಖಂಡಿಸಿ ಪ್ರತಿಭಟನೆ

By Dinamaana Kannada News
Davanagere
ತಾಜಾ ಸುದ್ದಿಅಪರಾಧ ಸುದ್ದಿ

ಅಕ್ರಮವಾಗಿ ಪಡಿತರ ದಾಸ್ತಾನು:ವಿವಿಧ ಕಡೆ ದಾಳಿ ನಡೆಸಿ ವಶಕ್ಕೆ ಪಡೆದ ಪೊಲೀಸರು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?