ದಾವಣಗೆರೆ (Davanagere) :ಪ್ರಸಕ್ತ ಸಾಲಿಗೆ ಐಐಟಿ, ಐಐಐಟಿ, ಎನ್ಐಟಿ, ಐಐಎಂ, ಐಐಎಸ್ಈಆರ್, ಎಐಐಎಂಎಸ್, ಎನ್ಎಲ್ಯು, ಐಎಲ್ಯು, ಐಎನ್ಐ, & ಐಯುಎಸ್ಎಲ್ಎ ಮುಂತಾದ ಸರ್ಕಾರದಿಂದ ಶಾಸನಬದ್ಧ ಅನುಮತಿ ಪಡೆದ ಪ್ರತಿಷ್ಠಿತ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಕೋರ್ಸನ ಪೂರ್ಣಅವಧಿಯಲ್ಲಿ ಒಂದು ಬಾರಿಗೆ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
Read also : Davanagere | ಪ್ರಧಾನ ಮಂತ್ರಿ ಬಾಲ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
ವಿದ್ಯಾರ್ಥಿಗಳು ಇಲಾಖೆ ವೆಬ್ ಸೈಟ್ :dom.karkataka.gov.in ನಲ್ಲಿ ಪರಿಶೀಲಿಸಿ ಹೆಚ್ಚಿನ ಮಾಹಿತಿ ಪಡೆದು, ಸೇವಾ ಸಿಂಧು ಪೋರ್ಟಲ್ https://sevasindhu.karnataka.
ಹೆಚ್ಚಿನ ಮಾಹಿತಿಗಾಗಿ ದೂ.ಸಂ:08192-250022, 250066 ಸಂಪರ್ಕಿಸಬೇಕೆಂದು ಇಲಾಖೆ ಅಧಿಕಾರಿ ತಿಳಿಸಿದ್ದಾರೆ.