ದಾವಣಗೆರೆ (Davanagere): ಗ್ರಾಮಾಂತರ ಕೈಗಾರಿಕಾ ವಿಭಾಗ ವತಿಯಿಂದ ಕೈಗಾರಿಕಾ ಘಟಕಗಳಿಗೆ ನೀಡುವ ಬಡ್ಡಿ ಸಹಾಯಧನದ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಗ್ರಾಮೀಣ ಪ್ರದೇಶದಲ್ಲಿ ಕುಶಲಕರ್ಮಿಗಳು, ಸಣ್ಣ ಕೈಗಾರಿಕಾ ಘಟಕಗಳು ಉದ್ಯಮಕ್ಕೆ ಪಡೆದ ಗರಿಷ್ಠ ರೂ.5 ಲಕ್ಷ ಬ್ಯಾಂಕ್ ಸಾಲಕ್ಕೆ ವಿಧಿಸುವ ಬಡ್ಡಿ ಮೊತ್ತಕ್ಕೆ ಗರಿಷ್ಠ ಶೇ.5 ರಷ್ಟು ಬಡ್ಡಿ ಸಹಾಯಧನ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಕಚೇರಿಯನ್ನು ಸಂಪರ್ಕಿಸಲು ಗ್ರಾಮಾಂತರ ಕೈಗಾರಿಕಾ ವಿಭಾಗದ ಉಪನಿರ್ದೇಶಕರು ತಿಳಿಸಿದ್ದಾರೆ.
Read also : ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ಶುಲ್ಕ ಮರುಪಾವತಿ ಯೋಜನೆಯಡಿ ಅರ್ಜಿ ಆಹ್ವಾನ