Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಕೆಲವು ಮಾಹಿತಿ ಹಕ್ಕುದಾರರಿಂದ ಸಾರ್ವಜನಿಕರಿಗೆ ತೊಂದರೆ : ಸೂಕ್ತ ಕ್ರಮಕ್ಕೆ ಜಿಲ್ಲಾಧಿಕಾರಿಗಳಿಗೆ ಮನವಿ
ತಾಜಾ ಸುದ್ದಿ

ಕೆಲವು ಮಾಹಿತಿ ಹಕ್ಕುದಾರರಿಂದ ಸಾರ್ವಜನಿಕರಿಗೆ ತೊಂದರೆ : ಸೂಕ್ತ ಕ್ರಮಕ್ಕೆ ಜಿಲ್ಲಾಧಿಕಾರಿಗಳಿಗೆ ಮನವಿ

Dinamaana Kannada News
Last updated: June 25, 2025 2:17 pm
Dinamaana Kannada News
Share
Davanagere
Davanagere
SHARE
ದಾವಣಗೆರೆ (Davanagere) : ನಗರದ ಉತ್ತರ ವಿಧಾನಸಭಾ ಕ್ಷೇತ್ರ ಹಾಗೂ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಇತ್ತೀಚೆಗೆ ಕೆಲವರು ಮಾಹಿತಿ ಹಕ್ಕುದಾರರೆಂದು ಹೇಳಿಕೊಂಡು 30-40 ವರ್ಷಗಳ ಕಾಲ ಹಳೆಯ ಬಿಲ್ಡಿಂಗ್‌ಗಳ ಮಾಹಿತಿ ಕೇಳಿ ಸೆಟ್ ಬ್ಯಾಕ್ ಬಿಟ್ಟಿಲ್ಲ ಎಂದು ಪಾಲಿಕೆ ಅಧಿಕಾರಿಗಳನ್ನು ಕಳುಹಿಸಿ ಹೆದರಿಸಿ ಅವರಿಂದ ಹಣ ಪಡೆದುಕೊಳ್ಳುತ್ತಿದ್ದು, ಸಾರ್ವಜನಿಕರಿಗೆ ತುಂಬಾ ತೊಂದರೆಯಾಗಿದ್ದು, ಇಂತಹ ಕೆಲವು ಮಾಹಿತಿ ಹಕ್ಕುದಾರರ ವಿರುದ್ಧ ಕ್ರಮ ಜರುಗಿಸಬೇಕೆಂದು ಜಿಲ್ಲಾಧಿಕಾರಿಗಳಿಗೆ ಮನವಿ ಅರ್ಪಿಸಲಾಯಿತು.
ದಾವಣಗೆರೆ ಹರಿಹರ ನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನೇಶ್ ಕೆ ಶೆಟ್ಟಿ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿದ ನಿಯೋಗ ಕೆಲವು ಮಾಹಿತಿ ಹಕ್ಕುದಾರರು ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದಾರೆಂದು ತಿಳಿಸಿದರು.
ಈ ಮಾಹಿತಿ ಹಕ್ಕುದಾರರು ಕಳೆದ 10 ವರ್ಷಗಳಿಂದ ಎಷ್ಟು ಕಟ್ಟಡಗಳ ಮೇಲೆ ಕ್ರಮ ಆಗಿದೆ, ಎಷ್ಟು ಡೆಮಾಲಿಷ್ ಆರ್ಡರ್ ಮಾಡಿಸಿರುತ್ತಾರೆ ಎನ್ನುವ ಮಾಹಿತಿ ಅವರಿಂದ ಪಡೆಯಬೇಕೆಂದು ಹಾಗೂ ಅವರ ವೈಯಕ್ತಿಕ ಹಿನ್ನೆಲೆಯನ್ನು ಸಹ ಪರಿಶೀಲಿಸಬೇಕೆಂದು ಹಾಗೂ ಕಛೇರಿಗಳಲ್ಲಿ ಅಧಿಕಾರಿಗಳನ್ನು ಹೆದರಿಸುತ್ತಾ ಅವರಿಗೆ ಬೆದರಿಕೆ ಒಡ್ಡುತ್ತಿದ್ದಾರೆ ಎಂದರು.

Read also : ಕಳ್ಳತನ ಪ್ರಕರಣ : ಓರ್ವ ಆರೋಪಿ ಹಾಗೂ ಇಬ್ಬರು ಅಪ್ರಾಪ್ತರ ಬಂಧನ

ಕೆಲವು ಅಧಿಕಾರಿಗಳು ಸಹ ಇಂತಹವರ ಜೊತೆ ಸೇರಿ ಶಾಮೀಲಾಗಿ ಕೆಲವು ಮಾಹಿತಿಗಳನ್ನು ಅಕ್ರಮವಾಗಿ ನೀಡಿ ಅವರಿಂದ ಹಣ ಪಡೆಯುತ್ತಿದ್ದು. ಇಂತಹವರ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ  ಪಾಲಿಕೆ ಮಾಜಿ ಸದಸ್ಯರುಗಳಾದ ಎ.ನಾಗರಾಜ್, ರಹೀಂ ಸಾಬ್, ಗಣೇಶ್ ಹುಲ್ಮನಿ, ಸೋಗಿ ಶಾಂತಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಯೂಬ್ ಪೈಲ್ವಾನ್ ಮತ್ತಿತರರು ಉಪಸ್ಥಿತರಿದ್ದರು.
TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere Davanagere | ಮಾದಕ ವಸ್ತುಗಳ ಸಾಗಣೆ ತಡೆಗೆ ಸ್ಕ್ಯಾನರ್ ಅಳವಡಿಕೆಗೆ ಚಿಂತನೆ; ನ್ಯಾ.ವೇಲಾ ಡಿ.ಕೆ
Next Article Davanagere Davanagere | ಇ-ಆಸ್ತಿ ತಂತ್ರಾಂಶದಲ್ಲಿ ಹೊಸ ಸೌಲಭ್ಯ ಪಡೆಯಲು ಅವಕಾಶ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ದಾವಣಗೆರೆ|ಮಕ್ಕಳ ಉಜ್ವಲ ಭವಿಷ್ಯಕ್ಕೆ ಮೊಬೈಲ್ ತೊಡಕು : ಎಚ್.ಆರ್.ವಿಶಾಲಾಕ್ಷಿ

ದಾವಣಗೆರೆ: ಮಕ್ಕಳ ಸರ್ವಾಂಗೀಣ ಪ್ರಗತಿಗೆ ಮೊಬೈಲ್ ಬಳಕೆ ದೊಡ್ಡ ಸಮಸ್ಯೆಯಾಗಿದೆ ಎಂದು ದಾವಣಗೆರೆ ದಕ್ಷಿಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಆರ್.ವಿಶಾಲಾಕ್ಷಿ…

By Dinamaana Kannada News

ದಾವಣಗೆರೆ | ಮಕ್ಕಳಷ್ಟೇ ಅಲ್ಲ ಪೋಷಕರು ದೊಡ್ಡ ಕನಸು ಕಾಣಬೇಕು: ಜಿ. ಬಿ. ವಿನಯ್ ಕುಮಾರ್ ಕರೆ

ದಾವಣಗೆರೆ : ದೊಡ್ಡ ಕನಸು ಕಾಣುವುದು ಕೇವಲ ಮಕ್ಕಳಷ್ಟೇ ಅಲ್ಲ, ಪೋಷಕರದ್ದೂ ಆಗಿರಬೇಕು. ಉಜ್ವಲ ಭವಿಷ್ಯ ರೂಪಿಸಲು ಹಗಲಿರುಳು ಶ್ರಮಿಸುವ…

By Dinamaana Kannada News

Davanagere | ಕನ್ನಡ ಭಾಷೆ ಬಳಕೆಯಿಂದ  ಸೌಹಾರ್ಧತೆ ಹೆಚ್ಚಳ : ಮೇಯರ್‌ ಚಮನ್ ಸಾಬ್

ದಾವಣಗೆರೆ  (Davanagere):  ಮುಸ್ಲಿಂ ಸಮುದಾಯ  ಕನ್ನಡ ಭಾಷೆ  ಹೆಚ್ಚಾಗಿ ಬಳಸುವುದರಿಂದ  ಸಮಾಜದಲ್ಲಿ ಸೌಹಾರ್ಧತೆ ಬೆಳೆಯುತ್ತದೆ ಎಂದು ಮಹಾನಗರ ಪಾಲಿಕೆಯ ಮಹಾಪೌರರಾದ…

By Dinamaana Kannada News

You Might Also Like

CEO Gitte Madhava Vitthal Rao
ತಾಜಾ ಸುದ್ದಿ

ಕುಷ್ಠರೋಗ ನಿವಾರಣೆಗೆ ಅರಿವು ಮೂಡಿಸಿ : ಸಿಇಓ ಗಿತ್ತೆ ಮಾಧವ ವಿಠಲ ರಾವ್

By Dinamaana Kannada News
Davanagere
ತಾಜಾ ಸುದ್ದಿ

ಮೈಕ್ರೋ ಫೈನಾನ್ಸ್ ನವರು ಕಿರುಕುಳ ನೀಡಿದರೆ ದೂರು ನೀಡಿ : ಎಸ್ಪಿ

By Dinamaana Kannada News
vinaykumara G B
ತಾಜಾ ಸುದ್ದಿ

ಯಾರೂ ಕರೆದು ಅವಕಾಶ ಕೊಡಲ್ಲ, ನಾವೇ ಸೃಷ್ಟಿಸಿಕೊಳ್ಳಬೇಕು: ವಿನಯ್ ಕುಮಾರ್  

By Dinamaana Kannada News
Davanagere
ತಾಜಾ ಸುದ್ದಿ

ಭ್ರಷ್ಟಾಚಾರ ಪ್ರಜಾಪ್ರಭುತ್ವದ ಶತ್ರು: ಜಿಲ್ಲಾ ನ್ಯಾ.ಡಿ.ಕೆ.ವೇಲಾ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?