Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಯೋಗಗುರು ಡಾ|| ರಾಘವೇಂದ್ರ ಗುರೂಜಿಯವರಿಗೆ “ಯೋಗ ರತ್ನಾಕರ’ ಬಿರುದು ಪುರಸ್ಕಾರ ಪ್ರದಾನ
ತಾಜಾ ಸುದ್ದಿ

ಯೋಗಗುರು ಡಾ|| ರಾಘವೇಂದ್ರ ಗುರೂಜಿಯವರಿಗೆ “ಯೋಗ ರತ್ನಾಕರ’ ಬಿರುದು ಪುರಸ್ಕಾರ ಪ್ರದಾನ

Dinamaana Kannada News
Last updated: June 26, 2025 3:16 am
Dinamaana Kannada News
Share
Davanagere
Davanagere
SHARE

ದಾವಣಗೆರೆ  (Davanagere): ನಗರದ ಆದರ್ಶ ಯೋಗ ಪ್ರತಿಷ್ಠಾನ (ರಿ), ದಾವಣಗೆರೆ ಶ್ರೀ ಮಹಮ್ಮಾಯಿ ವಿಶ್ವಯೋಗ ಮಂದಿರ ಹಾಗೂ ಯೋಗ ಚಿಕಿತ್ಸಾ ಕೇಂದ್ರದ ಸಂಸ್ಥಾಪಕ ಯೋಗಾಚಾರ್ಯ  ಡಾ|| ರಾಘವೇಂದ್ರ ಗುರೂಜಿಯವರಿಗೆ ಕರ್ನಾಟಕ ಯೋಗ ಶಿಕ್ಷಕರ ಒಕ್ಕೂಟ (ರಿ), ಮೈಸೂರು ವತಿಯಿಂದ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಿಮಿತ್ತವಾಗಿ ಜೂನ್ 22, 2025 ರ ಭಾನುವಾರದಂದು ಮೈಸೂರಿನಲ್ಲಿ ಹಮ್ಮಿಕೊಳ್ಳಲಾಗಿದ್ದ ದ್ವಿತೀಯ ರಾಜ್ಯಮಟ್ಟದ ಯೋಗ ಸಮ್ಮೇಳನದಲ್ಲಿ ಯೋಗ ಕ್ಷೇತ್ರದಲ್ಲಿ ಗಣನೀಯ ಸಾಧನೆಗೈದಿರುವ ನಾಡಿನ ಹಿರಿಯ ಯೋಗ ಗುರು, ಯೋಗ ತಜ್ಞ ಡಾ|| ರಾಘವೇಂದ್ರ ಗುರೂಜಿಯವರಿಗೆ “ಯೋಗ ರತ್ನಾಕರ” ಎಂಬ ಅತ್ಯುನ್ನತವಾದ ಬಿರುದು ಪ್ರದಾನ ಮಾಡಲಾಯಿತು.

ಯೋಗ ನಗರಿ ಮೈಸೂರಿನ ಕಲಾ ಮಂದಿರದಲ್ಲಿ ಯೋಗ ಕ್ಷೇತ್ರದಲ್ಲಿ ಅನುಪಮ ಸೇವೆಯನ್ನು ನೀಡಿರುವ ಡಾ|| ರಾಘವೇಂದ್ರ ಗುರೂಜಿಯವರಿಗೆ ಸಮ್ಮೇಳನದ ಸರ್ವಾಧ್ಯಕ್ಷರು ಆದ ಪ್ರೊ|| ರಾಮಚಂದ್ರ ಜಿ. ಭಟ್ ಕೋಟೆಮನೆ, ವೇದ ವಿಜ್ಞಾನ ಗುರುಕುಲ ಬೆಂಗಳೂರು, ವೈದ್ಯ ಸಾಹಿತಿ ಹಾಗೂ ಸಮ್ಮೇಳನದ ಕಾರ್ಯಾಧ್ಯಕ್ಷರಾದ ಡಾ|| ಎಸ್.ಪಿ. ಯೋಗಣ್ಣ, ರಾಜೀವ್‍ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯದ ಉಪಕುಲಪತಿಗಳಾದ ಡಾ|| ಭಗವಾನ್ ಬಿ.ಸಿ., ಸಂಸ್ಥಾಪಕರು ಭಾರತೀ ಯೋಗಧಾಮದ ಡಾ|| ಕೆ.ಎಲ್. ಶಂಕರನಾರಾಯಣ ಜೋಯಿಸ್, ಭರತ ಯೋಗ ಗುರುಕುಲಂನ ಸಂಸ್ಥಾಪಕರಾದ   ಭರತ್ ಶೆಟ್ಟಿ, ಮೈಸೂರು ವಿಶ್ವವಿದ್ಯಾನಿಲಯದ ಪ್ರೊ|| ಲೋಕನಾಥ್ ಎನ್.ಕೆ., ನಂಜನಗೂರು ಶಾಸಕ ದರ್ಶನ್ ಧೃವನಾರಾಯಣ್,  ಪತಂಜಲಿ ಯೋಗ ಶಿಕ್ಷಣ ಸಮಿತಿಯ ಅಧ್ಯಕ್ಷರಾದ   ಜಿ. ನಂಜುಂಡಸ್ವಾಮಿ ಹಾಗೂ ಯೋಗ ಸಮ್ಮೇಳನದ ಪ್ರಧಾನ ಸಂಚಾಲಕರಾದ  ಎನ್. ಅನಂತ ಇವರುಗಳ ದಿವ್ಯ ಉಪಸ್ಥಿತಿಯಲ್ಲಿ ‘ಯೋಗ ರತ್ನಾಕರ’ ಎಂಬ ಶ್ರೇಷ್ಠವಾದ ಬಿರುದನ್ನು ಪ್ರದಾನ ಮಾಡಲಾಯಿತು.

ರಾಜ್ಯಮಟ್ಟದ ದ್ವಿತೀಯ ಯೋಗ ಸಮ್ಮೇಳನದಲ್ಲಿ ಯೋಗಕ್ಷೇತ್ರವನ್ನು ಉಳಿಸಿ ಬೆಳೆಸಿ ಮುಂದಿನ ಪೀಳಿಗೆಗೆ ಕೊಡುಗೆಯಾಗಿ, ಪರಂಪರೆಯನ್ನು ಮುನ್ನಡೆಸಲು ಬೇಕಾಗುವ ಹಲವು ಬೇಡಿಕೆಗಳನ್ನು ಮುಂದಿಟ್ಟು 5 ನಿರ್ಣಯಗಳನ್ನು ಈಡೇರಿಸುವಂತೆ ಸಮ್ಮೇಳನಾಧ್ಯಕ್ಷರು ಕರ್ನಾಟಕ-ಘನ ಸರ್ಕಾರವನ್ನು ಒತ್ತಾಯಿಸಿದ್ದಾರೆ.

(1) ಯೋಗವನ್ನು ಒಳಗೊಂಡ ಅಧ್ಯಾತಿಕ ಕೇಂದ್ರ ಸ್ಥಾಪನೆ (2) ಯೋಗ ಶಿಕ್ಷಕರಿಗೆ ರಾಷ್ಟ್ರೀಯ ಹಾಗೂ ವೈಜ್ಞಾನಿಕವಾಗಿ ಯೋಗದ ಅರಿವು ಮೂಡಿಸುವ ತರಬೇತಿ (3) ಯೋಗದ ಶಾಸ್ತ್ರೀಯ ಅಧ್ಯಯನ ಕೇಂದ್ರದ ಸ್ಥಾಪನೆಗೆ ಘನ ಸರ್ಕಾರಕ್ಕೆ ಪ್ರಸ್ತಾವನೆ (4) ಮೈಸೂರಿನಲ್ಲಿ ಯೋಗ ವಿಶ್ವವಿದ್ಯಾನಿಲಯ ಸ್ಥಾಪನೆ ಮಾಡುವಂತೆ ಸರ್ಕಾರದ ಮೇಲೆ ಒತ್ತಡ (5) ಮೈಸೂರಿನಲ್ಲಿ ಯೋಗದ ಬೆಳವಣಿಗೆಗೆ ಕಾರಣೀಭೂತರಾದ ಶ್ರೀ ಕೃಷ್ಣಮಾಚಾರ್ಯರ ಪುತ್ಥಳಿ ಸ್ಥಾಪನೆಗೆ ಒತ್ತಾಯ.

ಇದೇ ಸಂದರ್ಭದಲ್ಲಿ ಯೋಗ ಸಾಹಿತಿ ಎನ್. ಅನಂತ ಬರೆದಿರುವ ಯೋಗಿರಾಜ ತಿರುಮಲೆ ಶ್ರೀ ಕೃಷ್ಣಮಾಚಾರ್ಯ ಕೃತಿಯ ಪರಿಷ್ಕøತ ಆವೃತ್ತಿ ಲೋಕಾರ್ಪಣೆಗೊಳಿಸಲಾಯಿತು.

Read also : Davanagere | ಇ-ಆಸ್ತಿ ತಂತ್ರಾಂಶದಲ್ಲಿ ಹೊಸ ಸೌಲಭ್ಯ ಪಡೆಯಲು ಅವಕಾಶ

ಯೋಗಸಿರಿ ಸವಿಸಂಚಿಕೆಯು ಕೂಡಾ ಲೋಕಾರ್ಪಣೆಗೊಂಡಿತು. ಭಾರತಿ ಯೋಗ ಧಾಮ ಮೈಸೂರು ವತಿಯಿಂದ ಯೋಗದರ್ಶಿನಿ-ಯೋಗ ರೂಪಕವನ್ನು ಶಾಸ್ತ್ರೀಯವಾಗಿ ಪ್ರದರ್ಶಿಸಿದ ರೂಪಕ ಎಲ್ಲರ ಮನಸೊರೆಗೊಂಡಿತು.

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere Davanagere | ಇ-ಆಸ್ತಿ ತಂತ್ರಾಂಶದಲ್ಲಿ ಹೊಸ ಸೌಲಭ್ಯ ಪಡೆಯಲು ಅವಕಾಶ
Next Article Davangere Davangere | ಚಂಚಲ ಮನಸ್ಸು ಹತೋಟಿಗೆ ತರಲು ಶಿವಯೋಗ ಸಹಕಾರಿ : ಬಸವಪ್ರಭು ಸ್ವಾಮೀಜಿ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere | ಮಳೆಗೆ ಕುಸಿದ ಬಿದ್ದ ಮನೆಗಳು : ಶಾಸಕ ಕೆ.ಎಸ್.ಬಸವಂತಪ್ಪ ಪರಿಶೀಲನೆ

ದಾವಣಗೆರೆ (Davanagere):  ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯಲ್ಲಿ ಈಚೆಗೆ ಸುರಿದ ಧಾರಾಕಾರ ಮಳೆಯಿಂದಾಗಿ ಹಾನಿಗೊಳಗಾದ ಪ್ರದೇಶಗಳಿಗೆ ಭಾನುವಾರ ಶಾಸಕ ಕೆ.ಎಸ್.ಬಸವಂತಪ್ಪ ಭೇಟಿ…

By Dinamaana Kannada News

ಕಲರ್ಸ್‍ನಲ್ಲಿ ಹೊಸ ಧಾರಾವಾಹಿ ನನ್ನದೇವ್ರು : ಅಶ್ವಿನಿ ನಕ್ಷತ್ರ ಖ್ಯಾತಿಯ ಮಯೂರಿ ಮರಳಿ ಕಿರುತೆರೆಗೆ

ದಾವಣಗೆರೆ:  ಕೌಟುಂಬಿಕ ಮೌಲ್ಯಗಳನ್ನು ಬಿಂಬಿಸುವ ಸದಭಿರುಚಿಯ ಧಾರಾವಾಹಿಗಳಿಗೆ ಹೆಸರಾದ ಕಲರ್ಸ್ ಕನ್ನಡ ಇದೀಗ ನನ್ನದೇವ್ರು ಎಂಬ ಹೊಸಕತೆಯನ್ನು ಹೊತ್ತು ತಂದಿದೆ.…

By Dinamaana Kannada News

Davanagere : ಭದ್ರಾ ಡ್ಯಾಂನಿಂದ  ಹೆಚ್ಚಿದ ಹೊರ ಹರಿವು : ಪ್ರವಾಹ ಭೀತಿ

ದಾವಣಗೆರೆ ಆ.1 Bhadra dam water release  :  ಭದ್ರಾ ಜಲಾಶಯ  ಗರಿಷ್ಠ ಮಟ್ಟಕ್ಕೆ  ತಲುಪಿದ ಹಿನ್ನಲೆಯಲ್ಲಿ ಕಳೆದ ಎರಡು…

By Dinamaana Kannada News

You Might Also Like

Two Wheeler (Bike) Repair
ತಾಜಾ ಸುದ್ದಿ

ದಾವಣಗೆರೆ | ದ್ವಿಚಕ್ರ ವಾಹನ(ಬೈಕ್) ರಿಪೇರಿ ಮತ್ತು ಸೇವೆ ಉಚಿತ ತರಬೇತಿ : ಜುಲೈ 23 ಕೊನೆಯ ದಿನ

By Dinamaana Kannada News
Youth Congress
ತಾಜಾ ಸುದ್ದಿ

ದಾವಣಗೆರೆ | ಜಾತ್ಯತೀತ , ಸಮಾಜವಾದಿ ಪದ ತೆಗೆಯುವ ಹೇಳಿಕೆ : ಆರ್‍ಎಸ್‍ಎಸ್ ಮುಖಂಡ ವಿರುದ್ದ ಕ್ರಮಕ್ಕೆ ಒತ್ತಾಯ

By Dinamaana Kannada News
MP visits STPI Bengaluru
ತಾಜಾ ಸುದ್ದಿ

ದಾವಣಗೆರೆ | ಸಂಸದರಿಂದ ಎಸ್‌ಟಿಪಿಐ ಬೆಂಗಳೂರು ಭೇಟಿ : ಐಟಿವಲಯಕ್ಕೆ ಹೊಸ ಉತ್ತೇಜನ

By Dinamaana Kannada News
ದಾವಣಗೆರೆ
ತಾಜಾ ಸುದ್ದಿ

ದಾವಣಗೆರೆ | ಆತ್ಮಹತ್ಯೆಗೆ ಯತ್ನ : ತಾಯಿ ಮತ್ತು  ಮಗು ರಕ್ಷಿಸಿದ 112 ಹೊಯ್ಸಳ ಸಿಬ್ಬಂದಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?