Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದಾವಣಗೆರೆ | ಜೈಲಿನ ಭಯ : ಕೋರ್ಟ್ ಆವರಣದಲ್ಲಿಯೇ ಕೈ ಕುಯ್ದುಕೊಂಡ ವ್ಯಕ್ತಿ!
ತಾಜಾ ಸುದ್ದಿಅಪರಾಧ ಸುದ್ದಿ

ದಾವಣಗೆರೆ | ಜೈಲಿನ ಭಯ : ಕೋರ್ಟ್ ಆವರಣದಲ್ಲಿಯೇ ಕೈ ಕುಯ್ದುಕೊಂಡ ವ್ಯಕ್ತಿ!

Dinamaana Kannada News
Last updated: July 2, 2025 3:03 am
Dinamaana Kannada News
Share
Davanagere
SHARE
ದಾವಣಗೆರೆ : ಜೈಲಿಗೆ ಕಳಿಸುತ್ತಾರೆಂದು ಹೆದರಿ ವ್ಯಕ್ತಿಯೋರ್ವ ಕೈ ಕುಯ್ದುಕೊಂಡು ರಂಪಾಟ ಮಾಡಿರುವ ಘಟನೆ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ನಡೆದಿದೆ.‌
ಅಣ್ಣಪ್ಪ ನಾಯ್ಕ್ ಬ್ಲೇಡ್ ನಿಂದ  ಕೈ ಕೊಯ್ದುಕೊಂಡ ವ್ಯಕ್ತಿ.
ಕೌಟುಂಬಿಕ ಕಲಹದಲ್ಲಿ ಅಣ್ಣಪ್ಪನಾಯ್ಕ್ ತಮ್ಮ ಪತ್ನಿಯ ಸಹೋದರ ಹಾಗೂ ಅವರ ತಂದೆ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದ. ಹಲ್ಲೆ‌ ಮಾಡಿದ್ದಕ್ಕಾಗಿ ಪತ್ನಿ ಆಶಾಬಾಯಿ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪತಿ ವಿರುದ್ಧ 307 ಕೇಸ್ ದಾಖಲು ಮಾಡಿದ್ದಳು. ಹೀಗಾಗಿ, ಪತಿಯನ್ನು ಜೈಲಿಗೆ ಕಳುಹಿಸಲಾಗಿತ್ತು.
ಬಳಿಕ ಕರುಣೆ ತೋರಿ ಪತ್ನಿ ಆಶಾಬಾಯಿ ಜಾಮೀನು ಕೊಡಿಸಿ‌ ಜೈಲಿನಿಂದ ಪತಿಯನ್ನು ಬಿಡಿಸಿದ್ದರು. ಆದರೆ, ಜಾಮೀನು ಸಿಕ್ಕಿದ ನಂತರ ಮನೆಗೆ ಹೋದ ಪತಿ ಅಣ್ಣಪ್ಪ ನಾಯ್ಕ ಪತ್ನಿ‌ ಮೇಲೆ ಹಲ್ಲೆ ನಡೆಸಿದ್ದ. ಇದರಿಂದ ಮತ್ತೊಮ್ಮೆ ದೂರು ನೀಡಿ ಜಾಮೀನು ವಾಪಸ್ ಪಡೆಯಲು ಪತ್ನಿ ಆಶಾಬಾಯಿ ನ್ಯಾಯಾಲಯಕ್ಕೆ ಬಂದಿದ್ದರು. ಜಾಮೀನು ವಾಪಸ್ ಪಡೆದರೆ ಮತ್ತೆ ಜೈಲಿಗೆ ಹಾಕುತ್ತಾರೆ ಎಂದು ಹೆದರಿದ ಅಣ್ಣಪ್ಪನಾಯ್ಕ್ ಪತ್ನಿ ಬರುತ್ತಿದ್ದಂತೆ ಆಕೆಯ ಮುಂದೆಯೇ ಬ್ಲೇಡ್ ನಿಂದ  ಕೈ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ.
Read also : Dr. F.G. Halakatti | ವಚನ ತವನಿಧಿಯ ಸಂರಕ್ಷಕ : ಡಾ. ಫ.ಗು. ಹಳಕಟ್ಟಿ
ಈ ಕುರಿತು ಅಣ್ಣಪ್ಪ ನಾಯ್ಕ್ ಪ್ರತಿಕ್ರಿಯಿಸಿದ್ದು, ಅನ್ಯ ಧರ್ಮಕ್ಕೆ ಮತಾಂತರ ಆಗು ಎಂದು ನನಗೆ ಟಾರ್ಚರ್ ಕೊಡ್ತಿದ್ದಾರೆ. ಮನೆಯಲ್ಲಿ ನಮ್ಮ ಧರ್ಮದ ದೇವರ ಫೋಟೊ ತೆಗೆದು ಅನ್ಯ ದೇವರ ಫೋಟೊಗಳನ್ನು ಹಾಕಿದ್ದಾರೆ. ಪ್ರಶ್ನಿಸಿದ್ದಕ್ಕಾಗಿ ವಿಚ್ಛೇದನ ಕೊಡುವುದಾಗಿ ಹೇಳಿ ಕೋರ್ಟ್ ಬಳಿ ಕರೆದುಕೊಂಡು ಬಂದಿದ್ದರು. ಅದಕ್ಕೆ ಕೈ ಕೊಯ್ದುಕೊಂಡಿದ್ದೇನೆ ಎಂದಿದ್ದಾರೆ.
ಇದರ ಸಂಬಂಧ ಅಣ್ಣಪ್ಪ ನಾಯ್ಕ್ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ.
TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Dr. F.G. Halakatti Dr. F.G. Halakatti | ವಚನ ತವನಿಧಿಯ ಸಂರಕ್ಷಕ : ಡಾ. ಫ.ಗು. ಹಳಕಟ್ಟಿ
Next Article Davangere ದಾವಣಗೆರೆ | ಅಕ್ರಮ ಸಂಬಂಧಕ್ಕೆ ಅಡ್ಡಿ ಪತಿಯ ಕೊಲೆ : ಪತ್ನಿ, ಪ್ರಿಯಕರನಿಗೆ ಜೀವಾವಧಿ ಶಿಕ್ಷೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere | ಒಳ ಮೀಸಲಾತಿಗೆ ಆಗ್ರಹಿಸಿ: ಸೆ.12 ರಂದು ತಮಟೆ ಚಳುವಳಿ

ಹರಿಹರ (Davangere District) : ಸುಪ್ರೀಂ ಕೋರ್ಟ್‍ನ ತೀರ್ಪಿನ ಅನ್ವಯ ಪರಿಶಿಷ್ಟ ಜಾತಿ ಒಳಗಿನ ಉಪಜಾತಿಗಳಿಗೆ ಒಳ ಮೀಸಲಾತಿ ಕಲ್ಪಿಸಲು…

By Dinamaana Kannada News

ಅಧಿಕಾರಿಗಳ ನಿರ್ಲಕ್ಷ ಧೋರಣೆ ಖಂಡಿಸಿ : ನಾಳೆ ಹರಿಹರ ರೈತರ ಪ್ರತಿಭಟನೆ

ದಾವಣಗೆರೆ, ಏ. 20 (Davanagere): ತಾಲ್ಲೂಕಿನ ಕೋಡಿಹಳ್ಳಿ ಹಾಗೂ ಹರಿಹರ ತಾಲೂಕಿನ ದೇವರ ಬೆಳಕೆರೆ ಡ್ಯಾಮ್ ನಿಂದ ಕಡ್ಲೆಗುಂದಿ ಸಲಗನಹಳ್ಳಿ…

By Dinamaana Kannada News

Davanagere | ಶಾಲೆ, ಆಸ್ಪತ್ರೆಗಳ ಸುಧಾರಣೆಗೆ ಒತ್ತು ನೀಡಿ : ಡಾ.ಪ್ರಭಾ ಮಲ್ಲಿಕಾರ್ಜುನ್  

ದಾವಣಗೆರೆ.ನ.5 (Davanagere)  : ಗ್ರಾಮೀಣಭಾಗದ ಸರ್ಕಾರಿ ಶಾಲೆ,ಆಸ್ಪತ್ರೆಗಳ ಸುಧಾರಣೆ ಮಾಡಬೇಕು.ಆರೋಗ್ಯ ಶಿಬಿರ ಹಾಗೂ ಸ್ವಚ್ಚತೆ ಮೂಲಕ ಮಾದರಿಯಾಗಬೇಕು ಎಂದು ಸಂಸದರಾದ…

By Dinamaana Kannada News

You Might Also Like

Davanagere crime
ಅಪರಾಧ ಸುದ್ದಿತಾಜಾ ಸುದ್ದಿ

ಬೈಕ್ ಕಳ್ಳತನ ಪ್ರಕರಣ : ಅಂತರ ಜಿಲ್ಲಾ ಕಳ್ಳರ ಬಂಧನ

By Dinamaana Kannada News
Davanagere
ಅಭಿಪ್ರಾಯ

ಮಕ್ಕಳ ನೀತಿ ಕಥೆ: ಉತ್ತಮ ವ್ಯಕ್ತಿತ್ವಕ್ಕೆ ಭದ್ರ ಬುನಾದಿ|ಡಿ. ಫ್ರಾನ್ಸಿಸ್ 

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಮಾಸಡಿ ಗ್ರಾಪಂ ಅಕ್ರಮ ಖಂಡಿಸಿ ಪ್ರತಿಭಟನೆ

By Dinamaana Kannada News
Davanagere
ತಾಜಾ ಸುದ್ದಿಅಪರಾಧ ಸುದ್ದಿ

ಅಕ್ರಮವಾಗಿ ಪಡಿತರ ದಾಸ್ತಾನು:ವಿವಿಧ ಕಡೆ ದಾಳಿ ನಡೆಸಿ ವಶಕ್ಕೆ ಪಡೆದ ಪೊಲೀಸರು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?