Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದಾವಣಗೆರೆ ಜೆಐಟಿಯ ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿದ್ಯಾರ್ಥಿ ವಿಟಿಯುನಲ್ಲಿ 6 ನೇ ರ‍್ಯಾಂಕ್
ತಾಜಾ ಸುದ್ದಿ

ದಾವಣಗೆರೆ ಜೆಐಟಿಯ ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿದ್ಯಾರ್ಥಿ ವಿಟಿಯುನಲ್ಲಿ 6 ನೇ ರ‍್ಯಾಂಕ್

Dinamaana Kannada News
Last updated: July 2, 2025 10:34 am
Dinamaana Kannada News
Share
Davanagere
SHARE

ದಾವಣಗೆರೆ : ಅಂತಿಮ ವರ್ಷದ ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿದ್ಯಾರ್ಥಿ ಬಾಲಾಜಿ ಇ ವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ (ವಿಟಿಯು) ಬ್ಯಾಚುಲರ್ ಆಫ್ ಎಂಜಿನಿಯರಿಂಗ್‍ನಲ್ಲಿ 6 ನೇ ರ‍್ಯಾಂಕ್  ನೊಂದಿಗೆ ಗಮನಾರ್ಹ ಮೈಲಿಗಲ್ಲನ್ನು ಸಾಧಿಸಿದ್ದಾರೆ ಎಂದು ಜೈನ್ ಇನ್‍ಸ್ಟಿಟ್ಯೂಟ್ ಆಫ್‍ಟೆಕ್ನಾಲಜಿ (ಜೆಐಟಿ)ಯ ಪ್ರಾಂಶುಪಾಲ ಡಾ. ಗಣೇಶ್ ಡಿ ಬಿ ಮತ್ತು ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಡಾ. ರಜನೀಶ್‍ಎನ್ ಮರಿಗೌಡರ್ ಹೇಳಿದ್ದಾರೆ.

ಬಾಲಾಜಿ ಅವರ ಸಾಧನೆಯ ಬಗ್ಗೆ ನಮಗೆ ತುಂಬಾ ಹೆಮ್ಮೆ ಇದೆ. ವಿಶ್ವವಿದ್ಯಾಲಯದ ಶ್ರೇಯಾಂಕವನ್ನು ಪಡೆಯುವುದು ವಿದ್ಯಾರ್ಥಿಗೆ ಮಾತ್ರವಲ್ಲದೆ ಸಂಸ್ಥೆಗೂ ಸಹ ಬಹಳ ಪ್ರತಿμÉ್ಠಯ ವಿಷಯವಾಗಿದೆ. ಈ ಯಶಸ್ಸು ಜೆಐಟಿಯಲ್ಲಿ ನಿರ್ವಹಿಸಲಾದ ಶಿಕ್ಷಣದ ಗುಣಮಟ್ಟ, ಮಾರ್ಗದರ್ಶನ ಮತ್ತು ಶೈಕ್ಷಣಿಕ ಸಂಸ್ಕøತಿಯನ್ನು ಪ್ರತಿಬಿಂಬಿಸುತ್ತದೆ ಎಂದು ಅವರು ಹೇಳಿದರು.

ಬಾಲಾಜಿ ಇ.ವಿ ಜುಲೈ 4, 2025 ರಂದು ಬೆಳಗಾವಿಯ ವಿಟಿಯು ಕ್ಯಾಂಪಸ್‍ನಲ್ಲಿ ನಡೆಯಲಿರುವ ವಿಟಿಯುನ 25 ನೇ ವಾರ್ಷಿಕ ಘಟಿಕೋತ್ಸವದಲ್ಲಿ ಕರ್ನಾಟಕದ ರಾಜ್ಯಪಾಲ ಥಾವರ್‍ಚಂದ್ ಗೆಹ್ಲೋಟ್ ಮತ್ತು ವಿಟಿಯುನ ಉಪಕುಲಪತಿ ಡಾ. ವಿದ್ಯಾಶಂಕರ್ ಅವರಿಂದ 6 ನೇ ರ‍್ಯಾಂಕ್ ಪ್ರಮಾಣಪತ್ರವನ್ನು ಸ್ವೀಕರಿಸಲಿದ್ದಾರೆ.

Read also : ದಾವಣಗೆರೆ | ಅಕ್ರಮ ಸಂಬಂಧಕ್ಕೆ ಅಡ್ಡಿ ಪತಿಯ ಕೊಲೆ : ಪತ್ನಿ, ಪ್ರಿಯಕರನಿಗೆ ಜೀವಾವಧಿ ಶಿಕ್ಷೆ

ಜೈನ್ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಶೈಕ್ಷಣಿಕ ಶ್ರೇಷ್ಠತೆಯನ್ನು ಬೆಳೆಸುವ ಮತ್ತು ಸಂಸ್ಥೆಗೆ ಕೀರ್ತಿ ತರುವ ಸಮರ್ಥ, ಉದ್ಯಮಕ್ಕೆ ಸಿದ್ಧ ಪದವೀಧರರನ್ನು ಉತ್ಪಾದಿಸುವ ದೃಷ್ಟಿಕೋನವನ್ನು ಬಲಪಡಿಸುತ್ತದೆ.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davangere ದಾವಣಗೆರೆ | ಅಕ್ರಮ ಸಂಬಂಧಕ್ಕೆ ಅಡ್ಡಿ ಪತಿಯ ಕೊಲೆ : ಪತ್ನಿ, ಪ್ರಿಯಕರನಿಗೆ ಜೀವಾವಧಿ ಶಿಕ್ಷೆ
Next Article Applications invited ದಾವಣಗೆರೆ | ಪ್ರಧಾನಮಂತ್ರಿಅವಾಸ್ 2.0 ಯೋಜನೆಯಡಿ ಅರ್ಜಿ ಆಹ್ವಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಹರಿಹರ|ನಾಯಿಗಳ ದಾಳಿ : ಚರಂಡಿಗೆ ಬಿದ್ದ ಬಾಲಕ ತೀವ್ರ ಗಾಯ

ಹರಿಹರ: ನಾಯಿ ದಾಳಿಯಿಂದ ತಪ್ಪಿಸಿಕೊಳ್ಳುವ ಸಮುಯದಲ್ಲಿ ಬಾಲಕನೊಬ್ಬ ಚರಂಡಿಗೆ ಬಿದ್ದು ತೀವ್ರ ಗಾಯಗೊಂಡಿದ್ದು, ಈ ಹಿನ್ನಲೆಯಲ್ಲಿ ಪೋಷಕರ ದೂರಿನ ಆಧಾರದಲ್ಲಿ…

By Dinamaana Kannada News

ಕೆಲವು ಮಾಹಿತಿ ಹಕ್ಕುದಾರರಿಂದ ಸಾರ್ವಜನಿಕರಿಗೆ ತೊಂದರೆ : ಸೂಕ್ತ ಕ್ರಮಕ್ಕೆ ಜಿಲ್ಲಾಧಿಕಾರಿಗಳಿಗೆ ಮನವಿ

ದಾವಣಗೆರೆ (Davanagere) : ನಗರದ ಉತ್ತರ ವಿಧಾನಸಭಾ ಕ್ಷೇತ್ರ ಹಾಗೂ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಇತ್ತೀಚೆಗೆ ಕೆಲವರು ಮಾಹಿತಿ…

By Dinamaana Kannada News

ಸಣ್ಣ ಕಥೆ: ಎ.ಫಕೃದ್ದೀನ್

ದೇವರನ್ನು ಹುಡುಕುತ್ತಾ ಹೊರಟೆ ದಾರಿಯ ಮಧ್ಯದಲ್ಲಿ ಗೆಳೆಯನೊಬ್ಬ ಸಿಕ್ಕ ದೇವರನ್ನು ಹುಡುಕುವುದು ಬಿಟ್ಟೆ. ಎ.ಫಕೃದ್ದೀನ್

By Dinamaana Kannada News

You Might Also Like

gym fitness
ತಾಜಾ ಸುದ್ದಿ

SC -ST ಯುವಜನರಿಗೆ ಉಚಿತ ಜಿಮ್‌ಫಿಟ್ನೆಸ್ ತರಬೇತಿ

By Dinamaana Kannada News
Applications invited
ತಾಜಾ ಸುದ್ದಿ

ಪ್ರಧಾನಮಂತ್ರಿ ಶ್ರಮಯೋಗಿ ಮಾನ್ ಧನ್ ಯೋಜನೆಗೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ರಾಷ್ಟ್ರೀಯ ರಸ್ತೆ ಸುರಕ್ಷತಾ:ಬೈಕ್ ಜಾಥಕ್ಕೆ ಚಾಲನೆ ನೀಡಿದ ಎಸ್ಪಿ ಉಮಾ ಪ್ರಶಾಂತ್

By Dinamaana Kannada News
B.Srineevas davanagere
ಅಭಿಪ್ರಾಯ

ದಿನಮಾನ-ಪುಸ್ತಕ ವಿಮರ್ಶೆ|ಚಾರಿತ್ರಿಕ ಹೋರಾಟದ ಬೆಂಕಿಯ ಮಳೆ : ಬಿ.ಶ್ರೀನಿವಾಸ 

By ಬಿ.ಶ್ರೀನಿವಾಸ
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?