Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಹರಿಹರ | ಭದ್ರಾ ನಾಲೆ ವಿವಾದ : ಜುಲೈ 4 ರಂದು ಪ್ರತಿಭಟನೆ
ತಾಜಾ ಸುದ್ದಿ

ಹರಿಹರ | ಭದ್ರಾ ನಾಲೆ ವಿವಾದ : ಜುಲೈ 4 ರಂದು ಪ್ರತಿಭಟನೆ

Dinamaana Kannada News
Last updated: July 3, 2025 8:35 am
Dinamaana Kannada News
Share
Davanagere
SHARE

ಹರಿಹರ : ಭದ್ರಾ ಬಲದಂಡೆ ನಾಲೆ ಸೀಳಿ ಚಿತ್ರದುರ್ಗ ಹಾಗೂ ಚಿಕ್ಕಮಗಳೂರು ಬಹು ಗ್ರಾಮಗಳಿಗೆ ನೀರು ಹರಿಸುವ ಅವೈಜ್ಞಾನಿಕ ಯೋಜನೆ ವಿರೋಧಿಸಿ ಜುಲೈ 4ರ ಶುಕ್ರವಾರ ಹರಿಹರದ ಶಿವಮೊಗ್ಗ ರಸ್ತೆಯ ಪಕೀರಸ್ವಾಮಿ ಮಠದಿಂದ ತಹಶೀಲ್ದಾರ್ ಕಚೇರಿಯ ವರೆಗೆ ಪ್ರತಿಭಟನೆ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿದೆ ಮಾಜಿ ಶಾಸಕ ಎಚ್.ಎಸ್. ಶಿವಶಂಕರ್ ತಿಳಿಸಿದರು.

ಜೆಡಿಎಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷಾತೀತ ಪ್ರತಿಭಟನೆಯಾಗಿದ್ದು, ಕನ್ನಡಪರ ಸಂಘಟನೆಗಳು, ರೈತಪರ ಸಂಘಟನೆಗಳು, ಪ್ರಗತಿಪರ ಸಂಘಟನೆಗಳು ಹಾಗೂ ಶಾಸಕ ಬಿ.ಪಿ ಹರೀಶ್, ಮಾಜಿ ಶಾಸಕ ಎಸ್.ರಾಮಪ್ಪ, ಎಂಎಲ್‍ಎ ಆಕಾಂಕ್ಷಿತರು ಪಾಲ್ಗೊಳ್ಳಬೇಕೆಂದು ಮಾಧ್ಯಮದ ಮೂಲಕ ಆಹ್ವಾನ ನೀಡಿದರು.

ಭದ್ರಾ ಬಲದಂಡೆ ನಾಲೆ ಸೀಳಿ ಚಿತ್ರದುರ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಗ್ರಾಮಗಳಿಗೆ ನೀರು ಹರಿಸುವ ಅವೈಜ್ಞಾನಿಕ ಕಾಮಗಾರಿಯನ್ನು ತಡೆಯಲು ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು ಸೇರಿದಂತೆ ಸ್ಥಳೀಯ ಕಾಂಗ್ರೆಸ್ ಮುಖಂಡರಿಗೆ ಸವಾಲು ಹಾಕಿದ್ದಾರೆ.

Read also : ದಾವಣಗೆರೆ | ಸಂಚಾರಿ ನಿಯಮ ಉಲ್ಲಂಘನೆ : ಆಟೋಗಳ ಮೇಲೆ 07 ಪ್ರಕರಣ ದಾಖಲು

ಗೋಷ್ಟಿಯಲ್ಲಿ ನಗರಸಭಾಧ್ಯಕ್ಷೆ ಕವಿತಾ ಮಾರುತಿ ಬೇಡರ, ಸದಸ್ಯರಾದ ವಿರುಪಾಕ್ಷಿ, ಬಿ ಅಲ್ತಾಫ್, ಮಾಜಿ ಅಧ್ಯಕ್ಷ ಬಿ.ಸುರೇಶ್, ಮುಖಂಡರಾದ ಸಿರಿಗೇರೆ ಜಿ.ಎಂ ಪರಮೇಶ್ ಗೌಡ್ರು, ಸದಾನಂದ, ರಮೇಶ್, ಮಾರುತಿ ಬೇಡರ, ಬಾವಿಕಟ್ಟಿ ಮಲ್ಲಿಕಾರ್ಜುನ್, ಖಡರನಾಯಕನಹಳ್ಳಿ ಅಶೋಕ್, ಜಿ ನಂಜಪ್ಪ, ಅಡಿಕೆ ಪ್ರೇಮ್ ಕುಮಾರ್, ಮಹದೇವಪ್ಪ, ಭಾನುವಳ್ಳಿ ರುದ್ರೇಶ್, ಬಸವರಾಜಪ್ಪ ಸಂಗಮೇಶ್ ಮಂಜುಳಮ್ಮ, ಆಸಿಫ್, ವಿನಾಯತ್, ನಾಗರಾಜ್ ಮತ್ತಿತರರಿದ್ದರು.

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ದಾವಣಗೆರೆ | ಸಂಚಾರಿ ನಿಯಮ ಉಲ್ಲಂಘನೆ : ಆಟೋಗಳ ಮೇಲೆ 07 ಪ್ರಕರಣ ದಾಖಲು
Next Article DAVANAGERE ದಾವಣಗೆರೆ | ಭದ್ರಾ ನದಿಪಾತ್ರದ ತಗ್ಗುಪ್ರದೇಶದ ಜನರಿಗೆ ಎಚ್ಚರಿಕೆ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಜುಲೈ 19 ರಂದು”ಕಡಲೂರ ಕಣ್ಮಣಿ” ಚಿತ್ರ ತೆರೆಗೆ

ದಾವಣಗೆರೆ :  ರಾಮ್ ಪ್ರೊಡಕ್ಷನ್ ಅಡಿಯಲ್ಲಿ ನಿರ್ಮಾಣವಾಗಿರುವ "ಕಡಲೂರ ಕಣ್ಮಣಿ" ಚಿತ್ರದ ಟ್ರೇಲರ್ ಇತ್ತೀಚಿಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ…

By Dinamaana Kannada News

ದಾವಣಗೆರೆಯಲ್ಲಿ ಮೇಳೈಸಿದ ಜನಪದ ಲೋಕ; ಯುವಜನೋತ್ಸವಕ್ಕೆ ಅದ್ದೂರಿ ಚಾಲನೆ !

ದಾವಣಗೆರೆ: ಯುವಜನೋತ್ಸವ ಅಂಗವಾಗಿ ನಗರದಲ್ಲಿ ಆಯೋಜಿಸಿದ್ದ ಜಾನಪದ ಮೇಳವನ್ನು ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ್ ಉದ್ಘಾಟನೆ ನೆರವೇರಿಸಿದರು. ಜನಪದ ಲೋಕದ ರಂಗು…

By Dinamaana Kannada News

ಸೊಂಡೂರಿನ ಕಗ್ಗತ್ತಲೆಯ ಕಥನಗಳು-33 ಊರು ನಮ್ಮದಲ್ಲವೋ…ನಾವೇ ಈ ಊರಿನವರಲ್ಲವೋ ಹೇಗೆ ಹೇಳುವುದು?

Kannada News | Dinamaana.com | 24-05-2024 ಇಲ್ಲಿನ ಗಣಿ ಬಾಧಿತ ಪ್ರದೇಶಗಳ ಬಹುತೇಕ ಊರುಗಳೆಲ್ಲ ಹಳ್ಳಿಗಾಡಿನ ಊರುಗಳೆ ಆಗಿವೆ.ಇಲ್ಲಿನ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ದಾವಣಗೆರೆ | ಅಂಧ ಹಾಗೂ ಶ್ರವಣದೋಷವುಳ್ಳ ಮಕ್ಕಳಿಗೆ ಉಚಿತ ಡಿ.ಎಡ್ ತರಬೇತಿ

By Dinamaana Kannada News
Crop insurance
ತಾಜಾ ಸುದ್ದಿ

ದಾವಣಗೆರೆ | ಬೆಳೆ ವಿಮೆ ಅವಧಿ ಜುಲೈ 15 ರವರೆಗೆ ವಿಸ್ತರಣೆ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ | ವಿವಿಧ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿ

By Dinamaana Kannada News
DAVANAGERE
ತಾಜಾ ಸುದ್ದಿ

ದಾವಣಗೆರೆ | ಭದ್ರಾ ನದಿಪಾತ್ರದ ತಗ್ಗುಪ್ರದೇಶದ ಜನರಿಗೆ ಎಚ್ಚರಿಕೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?