Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Crime news | ಬಸ್ ಸ್ಟಾಂಡನಲ್ಲಿ ಕಳ್ಳತನ : ಇಬ್ಬರು ಮಹಿಳೆಯರ ಬಂಧನ 
ತಾಜಾ ಸುದ್ದಿಅಪರಾಧ ಸುದ್ದಿ

Crime news | ಬಸ್ ಸ್ಟಾಂಡನಲ್ಲಿ ಕಳ್ಳತನ : ಇಬ್ಬರು ಮಹಿಳೆಯರ ಬಂಧನ 

Dinamaana Kannada News
Last updated: July 8, 2025 1:09 pm
Dinamaana Kannada News
Share
Crime news
SHARE

ದಾವಣಗೆರೆ : ಬಸ್ ಸ್ಟಾಂಡನಲ್ಲಿ ಕಳ್ಳತನ ಮಾಡುತ್ತಿದ್ದ ಅಂತರ ಜಿಲ್ಲಾ ಇಬ್ಬರು ಮಹಿಳೆಯರನ್ನು ಕೆಟಿಜೆ ನಗರ ಪೊಲೀಸರು  ಬಂಧಿಸಿ, ಸುಮಾರು 15 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ.

ಚನ್ನಗಿರಿಯ ಮಂಜುಳಾ ಬಟ್ಟೆ, ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆಯ ಪೂರ್ಣಿಮಾ ಟಿ ಬಂಧಿತ ಆರೋಪಿಗಳು.

ಶ್ರೀಮತಿ ಸುಧಾ.ಟಿ. ರವಿಕುಮಾರ ಬಸ್ ನಿಲ್ದಾಣದಲ್ಲಿ ಬಸ್ ಹತ್ತುವಾಗ ಸುಮಾರು 15 ತೊಲ ಬಂಗಾರ ಆಭರಣಗಳನ್ನು ಯಾರೋ ಕಳ್ಳತನ ಮಾಡಿದ್ದಾರೆ ಎಂದು ಜೂನ್ 25 ರಂದು ಕೆಟೆಜೆ ನಗರ ಠಾಣೆಗೆ ದೂರು ದಾಖಲಿಸಿದ್ದರು.

ಆರೋಪಿಗಳ ಪತ್ತೆಗಾಗಿ ಎಸ್ಪಿ  ಉಮಾ ಪ್ರಶಾಂತ್, ಎಎಸ್ಪಿ ಮಂಜುನಾಥ್. ಜಿ. , ದಾವಣಗೆರೆ ನಗರ  ಡಿವೈಎಸ್ಪಿ ಶರಣ ಬಸವೇಶ್ವರ.ಬಿ., ಮಾರ್ಗದರ್ಶನದಲ್ಲಿ ಕೆಟಿಜೆ ನಗರ ಠಾಣೆಯ ಪೊಲೀಸ್  ನಿರೀಕ್ಷಕ ಸುನೀಲ್ ಕುಮಾರ್. ಹೆಚ್.ಎಸ್. ನೇತೃತ್ವದ ಪೊಲೀಸ್ ಅಧಿಕಾರಿ ಸಿಬ್ಬಂದಿಗಳ ತಂಡ ಪ್ರಕರಣದ ಆರೋಪಿತರನ್ನು ಕೂಲಂಕುಷವಾಗಿ ವಿಚಾರಣೆ ಮಾಡಿದಾಗ  ಆರೋಪಿತರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಕಳ್ಳತನ ಮಾಡಿಕೊಂಡಿದ್ದ ಬಾಬ್ತು 111 ಗ್ರಾಂ. ಬಂಗಾರದ ಆಭರಣಗಳನ್ನು ಬಡಾವಣೆ ಠಾಣೆ ಪ್ರಕರಣದಲ್ಲಿ ಕಳ್ಳತನವಾದ 44 ಗ್ರಾಂ ಬಂಗಾರದ ಆಭರಣಗಳು ಸೇರಿ  ಒಟ್ಟು ಅಂದಾಜು 15,00,000/- ಲಕ್ಷ ರೂ. ಬೆಲೆ ಬಾಳುವ ಒಟ್ಟು 155 ಗ್ರಾಂ ಬಂಗಾರದ ಆಭರಣಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

Read also : ಜು.9 ರಂದು “ಭಕ್ತಿ ಸಿಂಚನ” ಕಾರ್ಯಕ್ರಮ : ಶ್ರೀ ಸಚ್ಚಿದಾನಂದ ಸರಸ್ವತಿ ಮಹಾಸ್ವಾಮೀಜಿ ಪುರಪ್ರವೇಶ

ಆರೋಪಿತರಾದ ಮಂಜುಳಾ ಹಾಗೂ ಪೂರ್ಣಿಮ ಮೇಲೆ ದಾವಣಗೆರೆ ರೇಲ್ವೇ ಪೊಲೀಸ್  ಠಾಣೆಯಲ್ಲಿ 01, ಚಿತ್ರದುರ್ಗ ಕೋಟೆ ಪೊಲೀಸ್  ಠಾಣೆಯಲ್ಲಿ 1, ಹೊಳಲ್ಕೇರೆ ಠಾಣೆಯಲ್ಲಿ 01, ದಾವಣಗೆರೆ ಬಡಾವಣೆ ಠಾಣೆಯಲ್ಲಿ 01 ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ.

ಕೆಟಿಜೆ ನಗರ ಠಾಣೆಯ ಪೊಲೀಸ್  ನಿರೀಕ್ಷಕ ಸುನೀಲ್ ಕುಮಾರ್.ಹೆಚ್.ಎಸ್., ಪಿ.ಎಸ್.ಐ ಲತಾ.ಆರ್., ಸಿಬ್ಬಂದಿಗಳಾದ ಸುರೇಶ್ ಬಾಬು, ಮಹಮದ್ ರಫಿ, ಗಿರೀಶ್ ಗೌಡ, ಸಿದ್ದಪ್ಪ, ನಾಗರಾಜ, ಮಂಜಪ್ಪ. ಮಾರುತಿ, ಶ್ರೀಮತಿ ಗೌರಮ್ಮ ಗೀತಾ.ಸಿ.ಕೆ. ಭಾವನ ಬೆಳ್ಳೂಡಿ, ಮಮತಾ, ಅನಿತ, ಅಮರೇಶ ಸಂಗಮ, ಸೋಮಪ್ಪ .ಆರ್, ಹಾಗೂ ಜಿಲ್ಲಾ ಪೊಲೀಸ್ ಕಛೇರಿಯ ರಮೇಶ್, ಸಿದ್ದಾರ್ಥ್ ರವರನ್ನು ಎಸ್ಪಿ ಉಮಾಪ್ರಶಾಂತ್ ಶ್ಲಾಘಿಸಿದ್ದಾರೆ.

TAGGED:crime newsDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Sri Sachidananda Saraswati Mahaswamiji’s ಜು.9 ರಂದು “ಭಕ್ತಿ ಸಿಂಚನ” ಕಾರ್ಯಕ್ರಮ : ಶ್ರೀ ಸಚ್ಚಿದಾನಂದ ಸರಸ್ವತಿ ಮಹಾಸ್ವಾಮೀಜಿ ಪುರಪ್ರವೇಶ
Next Article JMFC Court ದಾವಣಗೆರೆ | ಶೀಲ ಶಂಕಿಸಿ ಅಕ್ಕ-ತಂಗಿ ಹತ್ಯೆ : ಆರೋಪಿಗೆ ಜೀವಾವಧಿ ಶಿಕ್ಷೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Sanduru Stories: ಸೊಂಡೂರಿನ ಕಗ್ಗತ್ತಲೆಯ ಕಥನಗಳು 47 :  ಸಾಮಾಜಿಕ ಅಪಮೌಲ್ಯದ ಒಂದು ಉದಾಹರಣೆ

Kannada News | Sanduru Stories | Dinamaana.com | 07-06-2024 ಒಂದು ಕಾಲದ ಸುವರ್ಣಯುಗ (Sanduru Stories) ಹೊಸಪೇಟೆಯ…

By Dinamaana Kannada News

ಸೊಂಡೂರಿನ ಕಗ್ಗತ್ತಲೆಯ ಕಥನಗಳು-26 ಸಾಲಿ ಬಿಟ್ಟ ಮಕ್ಕಳು….

ಬಳ್ಳಾರಿ ಜಿಲ್ಲೆಯ ತಲಾ ವರಮಾನವು ರೂ.47607/ ಇದ್ದು,ಆಗ ಕರ್ನಾಟಕ ರಾಜ್ಯದ ತಲಾ ವರಮಾನವು ರೂಂ.41902/ ಆಗಿತ್ತು. ಅಂದರೆ ಬಳ್ಳಾರಿ ಜಿಲ್ಲೆ…

By Dinamaana Kannada News

ದೌರ್ಜನ್ಯಕ್ಕೊಳಗಾದ ಮಹಿಳೆ, ಬಾಲಕಿಯರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸವಾಗಲಿ; ನ್ಯಾ. ರಾಜೇಶ್ವರಿ ಎನ್.ಹೆಗಡೆ

ದಾವಣಗೆರೆ,ಜ.06 (Davanagere) :  ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಮತ್ತು ಬಾಲಕಿಯರಿಗೆ ಅಪ್ತ ಸಮಾಲೋಚನೆ ಜೊತೆಗೆ ಅವರಲ್ಲಿ ಆತ್ಮಸ್ಥೈರ್ಯ ತುಂಬಬೇಕು ಎಂದು ಪ್ರಧಾನ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ದಾವಣಗೆರೆ : ಅಕ್ಕಿಯ ಸಗಟು ಮಳಿಗೆಗೆ ದಿಢೀರ್ ಭೇಟಿ ನೀಡಿದ ಸಚಿವ ಮುನಿಯಪ್ಪ

By Dinamaana Kannada News
MLA Basavanthappa
ತಾಜಾ ಸುದ್ದಿ

ಆನಗೋಡಿನಲ್ಲಿ ರೈತ ಹುತಾತ್ಮರಿಗೆ ಪುಷ್ಪ ನಮನ ಸಲ್ಲಿಸಿದ ಶಾಸಕ ಬಸವಂತಪ್ಪ

By Dinamaana Kannada News
loka adlat davanagere
Blog

ದಾವಣಗೆರೆ ಲೋಕ್ ಆದಾಲತ್‌ : ಸಹಬಾಳ್ವೆ ನಡೆಸಲು 24 ಜೋಡಿಗಳು ನಿರ್ಧಾರ

By Dinamaana Kannada News
Davanagere
ತಾಜಾ ಸುದ್ದಿ

ಅನಧಿಕೃತ ಪಡಿತರ ಚೀಟಿ ಪತ್ತೆಹಚ್ಚಿ,ಹೊಸ ಪಡಿತರಕ್ಕೆಅವಕಾಶ :ಸಚಿವ ಕೆ.ಹೆಚ್.ಮುನಿಯಪ್ಪ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?