Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ರಾಷ್ಟ್ರೀಯ ಲೋಕ್ ಆದಾಲತ್ | 23 ವೈವಾಹಿಕ ಪ್ರಕರಣಗಳ ರಾಜೀ , ಸಹಬಾಳ್ವೆ ನಡೆಸಲು ದಂಪತಿಗಳು ನಿರ್ಧಾರ
ತಾಜಾ ಸುದ್ದಿ

ರಾಷ್ಟ್ರೀಯ ಲೋಕ್ ಆದಾಲತ್ | 23 ವೈವಾಹಿಕ ಪ್ರಕರಣಗಳ ರಾಜೀ , ಸಹಬಾಳ್ವೆ ನಡೆಸಲು ದಂಪತಿಗಳು ನಿರ್ಧಾರ

Dinamaana Kannada News
Last updated: July 12, 2025 2:01 pm
Dinamaana Kannada News
Share
National Lok Adalat
SHARE

ದಾವಣಗೆರೆ : ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ್ ಆದಾಲತ್ ಶನಿವಾರ ನಡೆಯಿತು.  ಜಿಲ್ಲೆಯಲ್ಲಿ ಒಟ್ಟು 9360 ಜಾರಿಯಲ್ಲಿರುವ ಪ್ರಕರಣಗಳು ಮುಕ್ತಾಯಗೊಂಡು 14,04,66,571/- ಹಣದ ಪರಿಹಾರ ಆಗಿದೆ ಮತ್ತು 2,62,712 ವ್ಯಾಜ್ಯಪೂರ್ವ ಪ್ರಕರಣಗಳು ಮುಕ್ತಾಯಗೊಂಡು 72,62,10,788/- ಹಣದ ವ್ಯವಹಾರ ನಡೆದಿದ್ದು,  ಸರ್ಕಾರಿ ವಸೂಲಾತಿ ಮತ್ತು ಪರಿಹಾರ ಇತ್ಯಾದಿಯಾಗಿ ರಾಜೀ ಮೂಲಕ ಮುಕ್ತಾಯಗೊಂಡಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಮಹಾವೀರ ಮಕರಣ್ಣವರ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಒಟ್ಟು 23 ವೈವಾಹಿಕ ಪ್ರಕರಣಗಳ ರಾಜೀ

ದಾವಣಗೆರೆ ಕೌಟುಂಬಿಕ ನ್ಯಾಯಾಲಯದಲ್ಲಿ ವಿವಾಹ ವಿಚ್ಚೇಧನ ಮತ್ತು ಜೀವನಾಂಶಕ್ಕಾಗಿ ಪ್ರಕರಣ ದಾಖಲಿಸಿದ್ದ 20 ಜೋಡಿಗಳು ಒಂದಾಗಿ ಮತ್ತೊಮ್ಮೆ ಸಹಬಾಳ್ವೆ ನಡೆಸಲು ತೆರಳಿದ್ದಾರೆ. ಅದರಂತೆ ಹರಿಹರ ತಾಲ್ಲೂಕು ನ್ಯಾಯಾಲಯಗಳಲ್ಲಿ 01, ಚನ್ನಗಿರಿ ತಾಲ್ಲೂಕು ನ್ಯಾಯಾಲಯಗಳಲ್ಲಿ 01, ಹೊನ್ನಾಳಿ ನ್ಯಾಯಾಲಯಗಳಲ್ಲಿ 01 ಪ್ರಕರಣದಲ್ಲಿ ವಿವಾಹ ವಿಚ್ಚೇಧನ ಮತ್ತು ಜೀವನಾಂಶಕ್ಕಾಗಿ ಪ್ರಕರಣ ದಾಖಲಿಸಿದ್ದ ಪ್ರಕರಣ ಹೀಗೆ ಜಿಲ್ಲೆಯಲ್ಲಿ ಒಟ್ಟಾರೆ 23 ಜೋಡಿಗಳು ಒಂದಾಗಿ ಮತ್ತೊಮ್ಮೆ ಸಹಬಾಳ್ವೆ ನಡೆಸಲು  ನ್ಯಾಯಾಧೀಶರ ಮುಂದೆ ಸಮ್ಮತಿ ವ್ಯಕ್ತಪಡಿಸಿದ್ದಾರೆ.

ಮರು ಹೊಂದಾಣಿಕೆಯಾದ ಜೋಡಿಗಳಿಗೆ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರು, ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ರ್ಕಾಯದರ್ಶಿಗಳು ಮತ್ತು ಇತರ ನ್ಯಾಯಾಧೀಶರು ಅಭಿನಂಧನೆ ಸಲ್ಲಿಸಿ ಒಂದಾದ ಜೋಡಿಗಳ ಮುಂಬರುವ ಜೀವನ ಸುಖಕರವಾಗಲೀ ಎಂದು ಸಿಹಿ ಹಂಚಿ ಹಾರೈಸಿದರು.

Read also : ದಾವಣಗೆರೆ | ಸಾಲದ ಹಣ ಜಮೆಗಾಗಿ ನಡೆದ ಜಗಳದಲ್ಲಿ ಪತ್ನಿ ಮೂಗು ಕಚ್ಚಿ ಗಾಯಗೊಳಿಸಿದ ಪತಿರಾಯ

77 ಅಪರಾಧಿಕ ಪ್ರಕರಣಗಳು, 195 ಚಕ್ ಅಮಾನ್ಯ ಪ್ರಕರಣಗಳು, 43 ಬ್ಯಾಂಕ್ ವಸೂಲಾತಿ ಕೇಸ್‍ಗಳು, 14 ಇತರೆ ಹಣ ವಸೂಲಾತಿ, 74 ಅಪಘಾತ ಪರಿಹಾರ ಪ್ರಕರಣಗಳು, 144 ವಿದ್ಯುತ್ ಕಳ್ಳತನದ ಪ್ರಕರಣಗಳು, 02 ಅಕ್ರಮ ಮರಳು ಗಣಿಗಾರಿಕೆ ಪ್ರಕರಣಗಳು, 51 ಪಾಲು ವಿಭಾಗಕ್ಕಾಗಿ ದಾಖಲಿಸಿದ ದಾವೆಗಳು, 26 ಭೂ ಸ್ವಾಧೀನ ಪಾರಿಹಾರ ಜಾರಿ ಅರ್ಜಿಗಳು, 132 ಇತರೆ ಜಾರಿ ಅರ್ಜಿಗಳು ಅಲ್ಲದೆ ಹಲವು ಕಾರಣಕ್ಕಾಗಿ ದಾಖಲಿಸಿದ 88 ದಾವೆಗಳು ಮತ್ತು ಜೀವನಾಂಶ ಕೋರಿ ದಾಖಲಿಸಿದ್ದ ದಾವೆಗಳು 50 ರಾಜೀ ಮೂಲಕ ಇತ್ಯರ್ಥಗೊಂಡಿವೆ. ಇದಲ್ಲದೇ ಇತರೆ ಪ್ರಕರಣಗಳು ಸೇರಿ ಒಟ್ಟು 9,350 ಜಾರಿಯಲ್ಲಿದ್ದ ಪ್ರಕರಣಗಳು ಇತ್ಯರ್ಥವಾಗಿವೆ ಎಂದು ತಿಳಿಸಿದ್ದಾರೆ.

ಜಿಲ್ಲೆಯಾದ್ಯಂತ ಸುಮಾರು 1,747 ಕಿಂತ ಹೆಚ್ಚು ಶಾಲಾ ವಿದ್ಯಾರ್ಥಿಗಳ ಜನನ ಪ್ರಮಾಣ ಪತ್ರಗಳ ಕುರಿತು ಕಂದಾಯ ಇಲಾಖೆ ಮತ್ತು ಮಹಾನಗರ ಪಾಲಿಕೆಯ ಅಧಿಕಾರಿಗಳು ರಾಜಿ ಮಾಡಿಕೊಳ್ಳುವ ಮೂಲಕ ವಿದ್ಯಾರ್ಥಿಗಳ ಉಜ್ವಲ ಭವಿಶ್ಯಕ್ಕಾಗಿ ಮತ್ತು ಅವರುಗಳಿಗೆ ಸರ್ಕಾರದಿಂದ ಬರಬಹುದಾದ ವಿದ್ಯಾರ್ಥಿ ವೇತನ ಹಾಗೂ ಇತರೆ ಅನುಕೂಲತೆಗಳಿಗೆ ಅನುವು ಮಾಡಿಕೊಟ್ಟಂತಾಯಿತು.

ವ್ಯಾಜ್ಯ ಪೂರ್ವ ಪ್ರಕರಣಗಳಾದ ಬ್ಯಾಂಕ್ ಸಾಲ ವಾಸೂಲಾತಿ, ಕಾರ್ಮಿಕ ವ್ಯಾಜ್ಯಾಗಳು, ನೀರಿನ ಬಾಕಿ ವಸೂಲಾತಿ, ಕಂದಾಯ ಪ್ರಕರಣಗಳು, ಟ್ರಾಫಿಕ್ ಪ್ರಕರಣಗಳು ಇತ್ಯಾದಿ ಸೇರಿದಂತೆ ಒಟ್ಟಾರೆಯಾಗಿ 2,62,712 ಪ್ರಕರಣಗಳು ಇತ್ಯರ್ಥಗೊಂಡು ಮೇಲ್ಕಾಣಿಸಿದ ಎಲ್ಲಾ ಪ್ರಕರಣಗಳಿಂದಾಗಿ 72,62,10,788/-ವಸೂಲಾತಿಯಾಗಿದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಮಹಾವೀರ ಮಕರಣ್ಣವರ ತಿಳಿಸಿದ್ದಾರೆ.

TAGGED:Dinamana.comKannada NewsNational Lok Adalatದಾವಣಗೆರೆ ಜಿಲ್ಲೆ .ದಿನಮಾನ.ಕಾಂರಾಷ್ಟ್ರೀಯ ಲೋಕ್ ಆದಾಲತ್
Share This Article
Twitter Email Copy Link Print
Previous Article Husband bites wife's nose ದಾವಣಗೆರೆ | ಸಾಲದ ಹಣ ಜಮೆಗಾಗಿ ನಡೆದ ಜಗಳದಲ್ಲಿ ಪತ್ನಿ ಮೂಗು ಕಚ್ಚಿ ಗಾಯಗೊಳಿಸಿದ ಪತಿರಾಯ
Next Article Minister Santosh Lad ಗಿಗ್, ಸಿನಿ ಹಾಗೂ ಮನೆಗೆಲಸ ಕಾರ್ಮಿಕರ ಕಲ್ಯಾಣಕ್ಕಾಗಿ ಅಧಿನಿಯಮ ಜಾರಿಗೆ ಕ್ರಮ: ಸಚಿವ ಸಂತೋಷ್ ಲಾಡ್

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
ವಾರದ ಕಥೆವಾರದ ಕಥೆ

Popular Posts

ದಾವಣಗೆರೆ ಸಿಆರ್‌ಸಿ ಕೇಂದ್ರದಲ್ಲಿ ಮಾ ೭ ರಂದು ವಿಶ್ವ ಸಾಮಾಜಿಕ ನ್ಯಾಯ ದಿನ

  ದಾವಣಗೆರೆ ಸಿಆರ್‌ಸಿ ಕೇಂದ್ರದಲ್ಲಿ ಮಾ ೭ ರಂದು ವಿಶ್ವ ಸಾಮಾಜಿಕ ನ್ಯಾಯ ದಿನ ದಾವಣಗೆರೆ: ನಗರದ ದೇವರಾಜ್ ಅಸರು…

By Dinamaana Kannada News

ಮನೆಕಳ್ಳತನ ಪ್ರಕರಣ | 24 ಗಂಟೆಯಲ್ಲಿ  ಆರೋಪಿ ಸೆರೆ

ದಾವಣಗೆರೆ (Davanagere) : ಮನೆಕಳ್ಳತನ ಪ್ರಕರಣ ದಾಖಲಾಗಿ  24 ಗಂಟೆಯಲ್ಲಿ  ಆರೋಪಿಯನ್ನು ಬಂಧಿಸಿರುವ ಪೊಲೀಸರು ಆರೋಪಿಯಿಂದ 5.98 ಲಕ್ಷ ಮೌಲ್ಯದ…

By Dinamaana Kannada News

ಸೊಂಡೂರಿನ ಕಗ್ಗತ್ತಲೆಯ ಕಥನಗಳು : ಮುಂಜಾನೆಯ ಕೊಲೆ-3

ಯುದ್ಧಗಳು ಆರಂಭವಾದರೆ  ಆರಂಭಕ್ಕೂ ಮುನ್ನ ಕಹಳೆಯಾದರೂ ಮೊಳಗುತ್ತದೆ. ಆಧುನಿಕ ಯುದ್ಧ ಕಾಲದ ಈ ದಿನಗಳಲ್ಲಿ ಕನಿಷ್ಟ ಪಕ್ಷ ಶೀತಲ ಸಮರವಾದರೂ…

By Dinamaana Kannada News

You Might Also Like

bhadra-dam
ತಾಜಾ ಸುದ್ದಿ

Bhadra dam | ಭದ್ರಾ ಜಲಾಶಯ : ತುಂಬಲು ದಿನಗಣನೆ ಆರಂಭ

By Dinamaana Kannada News
Dinesh K Shetty
ತಾಜಾ ಸುದ್ದಿ

ದಾವಣಗೆರೆ|ದೇಶ ಮತ್ತು ಯೋಧರ ವಿಚಾರದಲ್ಲಿ ರಾಜಕೀಯ ಸಲ್ಲ: ದಿನೇಶ್ ಕೆ ಶೆಟ್ಟಿ

By Dinamaana Kannada News
recruitment for posts in BSF
ತಾಜಾ ಸುದ್ದಿ

BSFನಲ್ಲಿ 3588 ಹುದ್ದೆಗಳ ಭರ್ಜರಿ ನೇಮಕಾತಿ

By Dinamaana Kannada News
Gold price
ತಾಜಾ ಸುದ್ದಿ

ಮೂರು ದಿನಗಳಲ್ಲಿ ಚಿನ್ನದ ಬೆಲೆ 2,400 ರೂ. ಇಳಿಕೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?