Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದಾವಣಗೆರೆ | ನಿರ್ಮಿತಿ ಕೇಂದ್ರದ 12 ಹೊರಗುತ್ತಿಗೆ ನೌಕರರನ್ನು ಅಮಾನತ್ತುಪಡಿಸಿ : ಲೋಕಿಕೆರೆ ನಾಗರಾಜ್ ಒತ್ತಾಯ
ತಾಜಾ ಸುದ್ದಿ

ದಾವಣಗೆರೆ | ನಿರ್ಮಿತಿ ಕೇಂದ್ರದ 12 ಹೊರಗುತ್ತಿಗೆ ನೌಕರರನ್ನು ಅಮಾನತ್ತುಪಡಿಸಿ : ಲೋಕಿಕೆರೆ ನಾಗರಾಜ್ ಒತ್ತಾಯ

Dinamaana Kannada News
Last updated: July 13, 2025 11:07 am
Dinamaana Kannada News
Share
lokikere-nagaraj
SHARE

ದಾವಣಗೆರೆ : ನಿರ್ಮಿತಿ ಕೇಂದ್ರದಲ್ಲಿ ನೇಮಕಗೊಂಡಿರುವ 12 ಜನರನ್ನು ಅಮಾನತ್ತುಗೊಳಿಸುವಂತೆ ರಾಜ್ಯ ರೈತ ಮೋರ್ಚಾ ಉಪಾಧ್ಯಕ್ಷ ಲೋಕಿಕೆರೆ ನಾಗರಾಜ್ ಜಿಲ್ಲಾಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆನೇ ನಿರ್ಮಿತಿ ಕೇಂದ್ರದವರ ವಿರುದ್ಧ ಪತ್ರಿಕಾಗೋಷ್ಠಿ ಮಾಡಿ ಜಿಲ್ಲಾಧಿಕಾರಿಗಳಿಗೂ ವೈಯಕ್ತಿಕವಾಗಿ ಭೇಟಿ ಮಾಡಿ ಮಾಹಿತಿ ನೀಡಲಾಯಿತು. ಆದರೂ ಸಹ ಜಿಲ್ಲಾಧಿಕಾರಿಗಳು ಹಾಗೂ ಉಸ್ತುವಾರಿ ಸಚಿವರಾಗಲಿ ಯಾವುದೇ ಸೂಕ್ತ ಕ್ರಮ ಜರುಗಿಸದೆ ಮೌನವಾಗಿಸಿದ್ದಾರೆ ಎಂದು ಹೇಳಿದರು.

ಕೇಂದ್ರ ಕಚೇರಿ ಕಾರ್ನಿಕ್ ಸಂಸ್ಥೆಯಿAದ ಮಾಹಿತಿ ಪಡೆದ್ದಿದ್ದೇನೆ. ಈ ಮಾಹಿತಿ ಜಿಲ್ಲಾಧಿಕಾರಿ ಬಳಿ ಇದ್ದರೂ ಸಹ ಏನು ಕಾನೂನು ಕ್ರಮ ಜರುಗಿಸಿಲ್ಲ ಎಲ್ಲೋ ಒಂದು ಕಡೆ ಕಾಂಗ್ರೆಸ್ ನಾಯಕರ ಒತ್ತಡಕ್ಕೆ ಮಣಿದು ಯಾವುದೇ ಅನುಭವವಿಲ್ಲದೇ ಔಟ್ ಸೋರ್ಸ್ನಲ್ಲಿ ಕೆಲಸ ಮಾಡುತ್ತಿರುವವರನ್ನು ನೇರ ನೇಮಕಾತಿ ಮಾಡಿದ್ದಾರೆ. ಹಾಗೂ ಈ ಹಿಂದೇ ಪ್ರೊಜೆಕ್ಟ್ ಇಂಜಿನಿಯರಾಗಿ ರಾಜಪ್ಪ ಎಂಬುವವರು ಕಾರ್ಯ ನಿರ್ವಹಿಸುತ್ತಿದ್ದು ಅವರ ವಿ ಆರ್ ಎಸ್ ನಂತರ ಅವರ ಸಂಬAಧಿಕರಾದ ರವಿ ಅವರನ್ನು ನೇಮಕಮಾಡಿಕೊಂಡಿದ್ದರು ಅವರ ನಂತರ ಆ ಹುದ್ದೆಗೆ ರಾಜಪ್ಪನವರ ಮತ್ತೊಬ್ಬ ಸಂಬAಧಿಯಾದ ಚಂದನ್ ಅವರನ್ನು ನೇಮಕಮಾಡಿದ್ದಾರೆ. ಇವುಗಳೆಲ್ಲ ಅಕ್ರಮವಾಗಿ ನೇಮಕಾತಿ ಮಾಡಿದ್ದಾರೆ. ಈ ಕೂಡಲೇ ಅವರನ್ನು ವಜಾ ಮಾಡಬೇಕೆಂದು ಜಿಲ್ಲಾಧಿಕಾರಿಗಳಿಗೆ ಒತ್ತಾಯಿಸಿದ ಅವರು, ಕ್ರಮಕೈಗೊಳ್ಳದಿದ್ದರೆ ಈ ಎಲ್ಲ ದಾಖಲೆಯೊಂದಿಗೆ ನ್ಯಾಯಾಲಯ ಮೊರೆ ಹೋಗುವುದಾಗಿ ಎಚ್ಚರಿಸಿದರು.

ಕೆ.ಟಿ.ಟಿ.ಪಿ ಆಕ್ಟ್ ಪ್ರಕಾರ ಅವರ ವ್ಯಾಪ್ತಿಗೆ ಬರುವ ಕಾಮಗಾರಿಗಳು ಸರಕಾರಿ ಕಟ್ಟಡಗಳು, ರಸ್ತೆಗಳು, ಚರಂಡಿಗಳು ಬರುವಂತದ್ದು ಇದನ್ನ ಹೊರತುಪಡಿಸಿ ಕಾನೂನು ಬಾಹಿರವಾಗಿ ಹೈ ಮಾಸ್ಕ್ ಲೈಟ್, u g ಕೇಬಲ್, ಏರ್ ಸೋರ್ಸ್ ಸಪ್ಲೆ ಅಂದರೆ ವಾಟರ್ ಹೀಟರ್, ಸೋಲಾರ್ ಇವನ್ನೆಲ್ಲ ಸರಕಾರಿ ಹಾಸ್ಟೆಲ್, ಸರಕಾರಿ ಆಸ್ಪತ್ರೆಗಳಿಗೆ ಅಳವಡಿಸುವ ಕಾಮಗಾರಿಯನ್ನು ಮಾಡುವ ಕೆಲಸ ಮಾಡುವುದಲ್ಲದೆ ಅದಕ್ಕೆ ಅದರ ಬೆಲೆಗಿಂತ ಹತ್ತು ಪಟ್ಟು ಹೆಚ್ಚು ಬಿಲ್ಲುಗಳನ್ನು ಮಾಡಿ ಸರ್ಕಾರದ ಹಣವನ್ನು ಲೂಟಿ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

Read also : Silver price rise| ಬೆಳ್ಳಿ ಬೆಲೆ 6 ತಿಂಗಳಲ್ಲಿ ₹25 ಸಾವಿರ ಏರಿಕೆ!

ಬಿಜೆಪಿ ಮುಖಂಡರಾದ ಬಿ. ಎಂ ಸತೀಶ್ ಕೊಳೇನಹಳ್ಳಿ, ಎನ್.ಹೆಚ್ ಹಾಲೇಶ್ ನಾಯಕ, ರಾಜುತೋಟಪ್ಪನವರ್‌ರವರು ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ್ದರು.

TAGGED:Dinamana.comKannada Newsದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Silver Silver price rise| ಬೆಳ್ಳಿ ಬೆಲೆ 6 ತಿಂಗಳಲ್ಲಿ ₹25 ಸಾವಿರ ಏರಿಕೆ!
Next Article heart attack ದಾವಣಗೆರೆ | ಹೃದಯಘಾತಕ್ಕೆ ಉದ್ಯಮಿ ಬಲಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಪರಿಶಿಷ್ಟ ಪಂಗಡದ ಕಾನೂನು ಪದವೀಧರರ ವೃತ್ತಿ ತರಬೇತಿ ಅರ್ಜಿ ಆಹ್ವಾನ

ದಾವಣಗೆರೆ .ಜೂ.15   :  ಆಡಳಿತ  ನ್ಯಾಯಧೀಕರಣದಲ್ಲಿ ಪರಿಶಿಷ್ಟ ವರ್ಗದ ಕಾನೂನು ಪದವೀಧರರಿಗೆ ವೃತ್ತಿ ಕಾನೂನು ತರಬೇತಿ ನೀಡಲು ಕಾನೂನು ಪದವಿ…

By Dinamaana Kannada News

ಒಳಮೀಸಲಾತಿ ಜಾರಿ: ಸಿಎಂ ಸಿದ್ದರಾಮಯ್ಯಗೆ ಶಾಸಕ ಕೆ.ಎಸ್.ಬಸವಂತಪ್ಪ ಅಭಿನಂದನೆ

ದಾವಣಗೆರೆ: ವಿಧಾನಸಭೆಯಲ್ಲಿ ಬುಧವಾರ ದಲಿತ ಸಮುದಾಯಕ್ಕೆ ಒಳಮೀಸಲಾತಿ ಘೋಷಿಸುವ ಮೂಲಕ ದಶಕಗಳ ಬೇಡಿಕೆ ಈಡೇರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾಯಕೊಂಡ…

By Dinamaana Kannada News

ಸ್ತ್ರೀಯರ ಸಾಧನೆ : ಎನ್ ಎಫ್ ಕಿತ್ತೂರ್

ಅತಿರಥ ಮಹಾರಥರಿಗೆ ಮಣ್ಣು ತಿನ್ನಿಸಿ. ವಿಶ್ವದ ನಕ್ಷೆಯಲ್ಲಿ ಚಾಪು ಮೂಡಿಸಿ. ಸರಳ ಗುಣದಿಂದಲೇ ಮಹಾನ್ ಎನ್ನಿಸಿ. ಸಾಧಕೀಯರ ಸಾಧನೆಯ ನಾನಿಂದು…

By Dinamaana Kannada News

You Might Also Like

Davanagere
ಅಭಿಪ್ರಾಯ

ಬಡ ಸಾಹಿತಿಗಳ ಬದುಕು ಬವಣೆ:ಅಕ್ಷರ ಲೋಕದ ಆರ್ತನಾದ|ಲೇಖನ : ವಸುಪ್ರಿಯ

By Dinamaana Kannada News
Applications invited
ತಾಜಾ ಸುದ್ದಿ

ದಾವಣಗೆರೆ:ಹೊಯ್ಸಳ ಮತ್ತು ಕಿತ್ತೂರು ರಾಣಿಚೆನ್ನಮ್ಮ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

By Dinamaana Kannada News
Applications invited
ತಾಜಾ ಸುದ್ದಿ

ಕ್ರಿಶ್ಚಿಯನ್ ಸಮುದಾಯ ಅಭಿವೃದ್ದಿ ನಿಗಮದ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ ಪಾಲಿಕೆ ಆಯುಕ್ತರಿಂದ ಪೌರಕಾರ್ಮಿಕರಿಗೆ ಕಿರುಕುಳ: ವರ್ಗಾವಣೆಗೆ ಒತ್ತಾಯ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?