Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ಸಡಗರದ ಸಾಂಸ್ಕøತಿಕ ಸೌರಭ
ತಾಜಾ ಸುದ್ದಿ

ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ಸಡಗರದ ಸಾಂಸ್ಕøತಿಕ ಸೌರಭ

Dinamaana Kannada News
Last updated: July 22, 2025 4:59 am
Dinamaana Kannada News
Share
Davangere University
SHARE

ದಾವಣಗೆರೆ : ಪ್ರತಿದಿನ ನಾಲ್ಕು ಗೋಡೆಗಳ ಮಧ್ಯೆ ಪಾಠ ಪ್ರವಚನದಲ್ಲಿ ಕಾಲಕಳೆಯುತ್ತಿದ್ದ ವಿದ್ಯಾರ್ಥಿಗಳು ಚಂದದ ದಿರಸು, ಪೇಟತೊಟ್ಟು ಸಾಂಸ್ಕøತಿಕಕಾರ್ಯಕ್ರಮದಲ್ಲಿ ಸಂಗೀತಕ್ಕೆತಕ್ಕಂತೆ ಹೆಜ್ಜೆ ಹಾಕುತ್ತಕುಣಿದು ಕುಪ್ಪಳಿ ಸಂತಸ ಪಡುತ್ತಿದ್ದ ದೃಶ್ಯಗಳು ವಿಶ್ವವಿದ್ಯಾನಿಲಯದಲ್ಲಿ ಕಂಡು ಬಂತು.

ದಾವಣಗೆರೆ ವಿಶ್ವವಿದ್ಯಾಲಯದಲ್ಲಿ   ಸ್ನಾತಕೋತ್ತರ ವಿದ್ಯಾರ್ಥಿಗಳ ಸ್ನೇಹಕೂಟ2024-25 ರಿಂದಏರ್ಪಡಿಸಲಾಗಿದ್ದ ಸಾಂಸ್ಕøತಿಕ ಸೌರಭಕಾರ್ಯಕ್ರಮ ನಡೆಸಲಾಯಿತು, ಕುಲಪತಿ ಪ್ರೊ.ಬಿ.ಡಿ.ಕುಂಬಾರ ಸರಸ್ವತಿ ದೇವಿಯ ಪ್ರತಿಮೆಗೆ ಪುಷ್ಪರ್ಚನೆ ಮಾಡುವ ಮೂಲಕ ಸಂಸ್ಕøತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕಾರ್ಯಕ್ರಮಕ್ಕೆ ಚಾಲನೆ ಸಿಗುತ್ತಿದ್ದಂತೆ ವಿದ್ಯಾರ್ಥಿಗಳ ಸಂಭ್ರಮ ಮುಗಿಲು ಮುಟ್ಟಿತ್ತು. ಸಂಗೀತಕ್ಕಾಗಿಡಿಜಿ ವ್ಯವಸ್ಥೆ ಮಾಡಲಾಗಿತ್ತು. ಹಾಡಿಗೆತಕ್ಕಹಾಗೆ ವಿದ್ಯಾರ್ಥಿಗಳು ಹಾಗೂ ವಿಶ್ವವಿದ್ಯಾಲಯದಸಿಬ್ಬಂದಿ ಹೆಜ್ಜೆ ಹಾಕುತ್ತ ಆಡಳಿತ ಭವನದಿಂದಜ್ಞಾನ ಸೌಧಕಟ್ಟಡದವರೆಗೂ ಮೆರವಣಿಗೆ ಮೂಲಕ ಸಾಗಿದರು.

ಮಧ್ಯಾಹ್ನ ವೇದಿಕೆ ಕಾರ್ಯಕ್ರಮ ನಡೆಸಲಾಯಿತು. ನಂತರಎಲ್ಲಾ ವಿಭಾಗಗಳಿಂದ ಪ್ರತ್ಯೇಕ ನೃತ್ಯ, ಸಂಗೀತ, ಸಂಸ್ಕøತಿ ಕಾರ್ಯಕ್ರಮ ನಡೆಸಿಕೊಡಲಾಯಿತು. ನೃತ್ಯ, ಸಂಗೀತ ಇನ್ನಿತರ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿಗಳಿಗೆ ಸಹಪಾಠಿಗಳು ಕರತಾಳನ ಮಾಡುವ ಮೂಲಕ ಪ್ರೋತ್ಸಾಹ ನೀಡಿದರು. ವಿಶ್ವವಿದ್ಯಾಲಯದ ಎಲ್ಲಾ ವಿಭಾಗದ ವಿದ್ಯಾರ್ಥಿಗಳು ಈ ಸಮಾರೋಪ ಸಮಾರಂಭದಲ್ಲಿ ಭಾಗಿಯಾಗಿದ್ದರು.

Read also : ದಾವಣಗೆರೆ | ಮೀನುಗಾರಿಕೆ ಫಲಾನುಭವಿ ಆಧಾರಿತ ಯೋಜನೆಗಳಿಗೆ ಅರ್ಜಿ ಆಹ್ವಾನ

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article fisheries beneficiary-based projects ದಾವಣಗೆರೆ | ಮೀನುಗಾರಿಕೆ ಫಲಾನುಭವಿ ಆಧಾರಿತ ಯೋಜನೆಗಳಿಗೆ ಅರ್ಜಿ ಆಹ್ವಾನ
Next Article Nova IVF in Davangere ದಾವಣಗೆರೆಯಲ್ಲಿ ನೋವಾ ಐವಿಎಫ್ (Nova IVF)ಆರಂಭ   

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere | ವಂಚನೆ ಮಾಡಿದರೆ ಕಾನೂನಾತ್ಮಕ ಹೋರಾಟ ನಡೆಸಿ : ಜಿ.ಟಿ. ವಿಜಯಲಕ್ಷ್ಮಿ

ದಾವಣಗೆರೆ (Davanagere) : ಮಾರಾಟಗಾರರು ಗ್ರಾಹಕರಿಗೆ ಸರಕು ಮತ್ತು ಸೇವೆ ಸೂಕ್ತ ರೀತಿಯಲ್ಲಿ ನೀಡದೆ ವಂಚನೆ ಮಾಡಿದರೆ ಅದರ ವಿರುದ್ಧ…

By Dinamaana Kannada News

ದಾವಣಗೆರೆ|ಪ.ಜಾತಿ ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಪ್ರತಿಭಟನೆ

ದಾವಣಗೆರೆ : ಸರ್ವೋಚ್ಛ ನ್ಯಾಯಾಲಯದ ತೀರ್ಪಿನ ಆಧಾರದ ಮೇಲೆ ತಕ್ಷಣವೇ ಪ.ಜಾತಿ ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಮಹಾಸಭಾ…

By Dinamaana Kannada News

Davanagere news | ಹಮಾಲಿ ಕಾರ್ಮಿಕರಿಗೆ ಕೆಲಸ ಕೊಡಲು ಆಗ್ರಹಿಸಿ ಧರಣಿ

ಹರಿಹರ (Davanagere) : ಸ್ಥಳೀಯ ಹಮಾಲಿ ಕಾರ್ಮಿಕರಿಗೆ ಕೆಲಸ ಕೊಡಲು ಆಗ್ರಹಿಸಿ ಹರಿಹರದ ಕರ್ನಾಟಕ ರಾಜ್ಯ ಪಾನೀಯ ನಿಗಮ ನಿಯಮಿತದ…

By Dinamaana Kannada News

You Might Also Like

CEO Gitte Madhava Vitthal Rao
ತಾಜಾ ಸುದ್ದಿ

ಕುಷ್ಠರೋಗ ನಿವಾರಣೆಗೆ ಅರಿವು ಮೂಡಿಸಿ : ಸಿಇಓ ಗಿತ್ತೆ ಮಾಧವ ವಿಠಲ ರಾವ್

By Dinamaana Kannada News
Davanagere
ತಾಜಾ ಸುದ್ದಿ

ಮೈಕ್ರೋ ಫೈನಾನ್ಸ್ ನವರು ಕಿರುಕುಳ ನೀಡಿದರೆ ದೂರು ನೀಡಿ : ಎಸ್ಪಿ

By Dinamaana Kannada News
vinaykumara G B
ತಾಜಾ ಸುದ್ದಿ

ಯಾರೂ ಕರೆದು ಅವಕಾಶ ಕೊಡಲ್ಲ, ನಾವೇ ಸೃಷ್ಟಿಸಿಕೊಳ್ಳಬೇಕು: ವಿನಯ್ ಕುಮಾರ್  

By Dinamaana Kannada News
Davanagere
ತಾಜಾ ಸುದ್ದಿ

ಭ್ರಷ್ಟಾಚಾರ ಪ್ರಜಾಪ್ರಭುತ್ವದ ಶತ್ರು: ಜಿಲ್ಲಾ ನ್ಯಾ.ಡಿ.ಕೆ.ವೇಲಾ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?