Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಇಸ್ರೋ ತರಬೇತಿ ಕಾರ್ಯಕ್ರಮಗಳ ವಿವರ: ಸಂಸತ್ತಿನಲ್ಲಿ ಪ್ರಶ್ನೆ ಕೇಳಿದ ಸಂಸದೆ ಡಾ.ಪ್ರಭಾ
ತಾಜಾ ಸುದ್ದಿ

ಇಸ್ರೋ ತರಬೇತಿ ಕಾರ್ಯಕ್ರಮಗಳ ವಿವರ: ಸಂಸತ್ತಿನಲ್ಲಿ ಪ್ರಶ್ನೆ ಕೇಳಿದ ಸಂಸದೆ ಡಾ.ಪ್ರಭಾ

Dinamaana Kannada News
Last updated: July 30, 2025 8:25 am
Dinamaana Kannada News
Share
MP Dr. Prabha
SHARE
ನವದೆಹಲಿ/ದಾವಣಗೆರೆ :  ನವದೆಹಲಿಯ ಸಂಸತ್ ಭವನದಲ್ಲಿ ಬುಧವಾರ ನಡೆದ ಪ್ರಶ್ನೋತ್ತರ ಸಮಯದ ಚರ್ಚೆಯ ವೇಳೆ ದಾವಣಗೆರೆ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ಕೇಂದ್ರ ಸರ್ಕಾರದ ಗಮನಸೆಳೆದರು.
ಕಳೆದ ಐದು ವರ್ಷಗಳಲ್ಲಿ ಇಸ್ರೋ ನಡೆಸಿದ ಉನ್ನತಿ, ರೆಸ್ಪಾಂಡ್ ಮತ್ತು ಐಐಆರ್‌ಎಸ್ ಔಟ್ರೀಚ್ ಕಾರ್ಯಕ್ರಮಗಳ ಮೂಲಕ ಎಷ್ಟು ಮಂದಿ ವಿದ್ಯಾರ್ಥಿಗಳು ಮತ್ತು ವೃತ್ತಿಪರರು ತರಬೇತಿ ಪಡೆದಿದ್ದಾರೆ ಎಂಬ ಬಗ್ಗೆ ಆಡಳಿತ ಪಕ್ಷ ಮಾಹಿತಿ ಒದಗಿಸಬೇಕೆಂದು ಒತ್ತಾಯಿಸಿದರು.
ಇಸ್ರೋ ತರಬೇತಿ ಪಡೆದವರಲ್ಲಿ ಶ್ರೇಣಿ 2 ಹಾಗೂ ಶ್ರೇಣಿ 3 ನಗರಗಳು ಅಥವಾ ಮಹತ್ವಾಕಾಂಕ್ಷೆಯ ಜಿಲ್ಲೆಗಳಿಂದ ಎಷ್ಟು ಮಂದಿ ಬಂದಿದ್ದಾರೆ ಎಂಬುದರ ಕುರಿತು ಸರ್ಕಾರವು ನಿರ್ದಿಷ್ಟ ಮತ್ತು ಸಂಪೂರ್ಣ ಡೇಟಾ ಹಂಚಿಕೊಳ್ಳಬೇಕೆಂದು ಕೇಳಿದರು.

Read also : ಕ್ರೀಡಾ ಮನೋಭಾವದಿಂದ  ಪಂದ್ಯಗಳಲ್ಲಿ ಪಾಲ್ಗೊಳ್ಳಿ : ಸೇವಾಲಾಲ್ ಶ್ರೀ

ಇದಕ್ಕೆ ಉತ್ತರಿಸಿದ ಪ್ರಧಾನಮಂತ್ರಿ ಕಾರ್ಯಾಲಯದ ರಾಜ್ಯ ಮಂತ್ರಿಗಳಾದ ಡಾ.ಜಿತೇಂದ್ರ ಸಿಂಗ್ ಅವರು ಇಸ್ರೋ ಶಿಕ್ಷಣ ಕೇಂದ್ರಗಳ ಬಗ್ಗೆ ಮಾಹಿತಿ‌ ಒದಗಿಸಿದರು.ಆದರೆ ಪ್ರಶ್ನೆಯ ಪ್ರಮುಖ ಅಂಶಗಳನ್ನು ನೀಡದೆ.ಕೇವಲ‌ ಇಸ್ರೋ ಶಿಕ್ಷಣ ಕೇಂದ್ರಗಳ ಬಗ್ಗೆ ಮಾಹಿತಿ ನೀಡಿದರು.
TAGGED:Davanagere NewsDinamana.comDr. Prabha MallikarjunKannada Newsಕನ್ನಡ ಸುದ್ದಿಡಾ.ಪ್ರಭಾ ಮಲ್ಲಿಕಾರ್ಜುನ್ದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article National Karate Championship ಕ್ರೀಡಾ ಮನೋಭಾವದಿಂದ  ಪಂದ್ಯಗಳಲ್ಲಿ ಪಾಲ್ಗೊಳ್ಳಿ : ಸೇವಾಲಾಲ್ ಶ್ರೀ
Next Article Davanagere ದಾವಣಗೆರೆ ವಿಶ್ವವಿದ್ಯಾನಿಲಯ – ಎಂಎಸ್‌ಸಿ ವಿದ್ಯಾರ್ಥಿಗಳ ಪರೀಕ್ಷೆ ಮುಂದೂಡಿಕೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಗಲಭೆ ಸೃಷ್ಠಿಸಲು ಬಿಜೆಪಿ ಮತ್ತದರ ಅಂಗಸಂಸ್ಥೆಗಳ ಪ್ರಯತ್ನ

ದಾವಣಗೆರೆ: ದಾವಣಗೆರೆ ನಗರದಲ್ಲಿ ಕೆಲವು ಬಿಜೆಪಿ ಪಕ್ಷದಲ್ಲಿ ಗುರುತಿಸಿಕೊಂಡಿರುವ ಯುವಕರು ಹಾಗೂ ಮತ್ತು ಅದರ ಅಂಗಸಂಸ್ಥೆಗಳ ಪದಾಧಿಕಾರಿಗಳು ಗಲಭೆ ಸೃಷ್ಠಿಸುವ…

By Dinamaana Kannada News

Crime news | ಕಳ್ಳತನ ಪ್ರಕರಣ : ಓರ್ವ ಆರೋಪಿ ಬಂಧನ, 10.30 ಲಕ್ಷದ ಸ್ವತ್ತು ವಶಕ್ಕೆ

ದಾವಣಗೆರೆ (Davanagere) : ವಿವಿಧ ಜಿಲ್ಲೆಗಳಲ್ಲಿ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಹರಿಹರ ನಗರ ಠಾಣೆ ಪೊಲೀಸರು ಬಂಧಿಸಿ 10.30 ಲಕ್ಷ…

By Dinamaana Kannada News

ಪಿಹೆಚ್‍ಡಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರಿಗೆ ವಿದ್ಯಾರ್ಥಿವೇತನ : ಅರ್ಜಿ ಆಹ್ವಾನ

ದಾವಣಗೆರೆ  : ಪ್ರಸಕ್ತ ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ವಿಶ್ವವಿದ್ಯಾನಿಲಯಗಳಲ್ಲಿ ಪಿಹೆಚ್‍ಡಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಜೆ.ಆರ್.ಎಫ್…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅಂದರೆ ಕೇವಲ ವ್ಯಕ್ತಿ ಅಲ್ಲ, ಒಂದು ಸಿದ್ಧಾಂತ : ಕೆ.ವಿ.ಪ್ರಭಾಕರ್

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ : ಅಕ್ಕಿಯ ಸಗಟು ಮಳಿಗೆಗೆ ದಿಢೀರ್ ಭೇಟಿ ನೀಡಿದ ಸಚಿವ ಮುನಿಯಪ್ಪ

By Dinamaana Kannada News
MLA Basavanthappa
ತಾಜಾ ಸುದ್ದಿ

ಆನಗೋಡಿನಲ್ಲಿ ರೈತ ಹುತಾತ್ಮರಿಗೆ ಪುಷ್ಪ ನಮನ ಸಲ್ಲಿಸಿದ ಶಾಸಕ ಬಸವಂತಪ್ಪ

By Dinamaana Kannada News
loka adlat davanagere
Blog

ದಾವಣಗೆರೆ ಲೋಕ್ ಆದಾಲತ್‌ : ಸಹಬಾಳ್ವೆ ನಡೆಸಲು 24 ಜೋಡಿಗಳು ನಿರ್ಧಾರ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?