Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಹಳೇಬಾತಿಗೆ ನಗರಸಾರಿಗೆ ಬಸ್ : ಸಂಸದೆ ಡಾ.ಪ್ರಭಾ‌ ಮಲ್ಲಿಕಾರ್ಜುನ್ ಸ್ಪಂದನೆಗೆ ಗ್ರಾಮಸ್ಥರ ಸಂತಸ
ತಾಜಾ ಸುದ್ದಿ

ಹಳೇಬಾತಿಗೆ ನಗರಸಾರಿಗೆ ಬಸ್ : ಸಂಸದೆ ಡಾ.ಪ್ರಭಾ‌ ಮಲ್ಲಿಕಾರ್ಜುನ್ ಸ್ಪಂದನೆಗೆ ಗ್ರಾಮಸ್ಥರ ಸಂತಸ

Dinamaana Kannada News
Last updated: August 1, 2025 7:23 am
Dinamaana Kannada News
Share
City transport bus to Halebathi
SHARE
ದಾವಣಗೆರೆ :  ತಾಲ್ಲೂಕಿನ ‌ಹಳೇಬಾತಿ ಗ್ರಾಮಸ್ಥರ ಬಹುದಿನಗಳ ಬೇಡಿಕೆಯಾಗಿದ್ದ ನಗರ ಸಾರಿಗೆ ಬಸ್ ವ್ಯವಸ್ಥೆಗೆ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಸ್ಪಂದಿಸುವ ಮೂಲಕ ಗ್ರಾಮಸ್ಥರ ಬಹುದಿನಗಳ ಬೇಡಿಕೆ ಈಡೇರಿಸಿದ್ದಾರೆ.
ಶುಕ್ರವಾರದಿಂದ‌ ಈ ಭಾಗದಲ್ಲಿ ಪ್ರತಿನಿತ್ಯ ನಗರಸಾರಿಗೆ ಬಸ್ ಸಂಚರಿಸಲಿದೆ. ದಾವಣಗೆರೆ ರೈಲ್ವೆ ನಿಲ್ದಾಣದಿಂದ ಹಳೇಬಾತಿಗೆ ಬಸ್ ಸಂಚಾರ ವ್ಯವಸ್ಥೆಗೆ ಇಂದು ಗ್ರಾಮಸ್ಥರ ಸಮ್ಮುಖದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಲಾಯಿತು.
ಪ್ರತಿನಿತ್ಯ ರೈಲ್ವೆ ನಿಲ್ದಾಣದಿಂದ ಹಳೇಬಾತಿಗೆ ಬೆಳಗ್ಗೆ 8-00,9-50,11-45 ಹಾಗೂ ಮಧ್ಯಾಹ್ನ 1-35,3-45 ಸಾಯಂಕಾಲ 5-30 ಕ್ಕೆ ಎವಿಕೆ ಕಾಲೇಜ್,ಸಿಜಿ ಆಸ್ಪತ್ರೆ, ಲಕ್ಷ್ಮೀ ಫ್ಲೋರ್ ಮಿಲ್,ಶಾಮನೂರು,ಹೊಸ ಕುಂದುವಾಡ,ಕೆಹೆಚ್ ಬಿ ಕಾಲೋನಿ ಮಾರ್ಗವಾಗಿ ಹಳೇಬಾತಿಗೆ ತಲುಪಲಿದೆ.
ಅದೇ ರೀತಿ ಹಳೇಬಾತಿಯಿಂದ ಪ್ರತಿನಿತ್ಯ ಬೆಳಿಗ್ಗೆ 8-00 ಗಂಟೆಗೆ,9-50,11-45 ಹಾಗೂ ಮಧ್ಯಾಹ್ನ 1-35,3-45 ಹಾಗೂ ಸಾಯಂಕಾಲ 5-30 ಕ್ಕೆ ಹೊಸಕುಂದವಾಡ,ಶಾಮನೂರು, ಲಕ್ಷ್ಮೀ‌ಫ್ಲೋರ್ ಮಿಲ್,ಸಿಜಿ‌ ಆಸ್ಪತ್ರೆ, ವಿದ್ಯಾರ್ಥಿ ಭವನ ಮಾರ್ಗವಾಗಿ ರೈಲ್ವೆ ನಿಲ್ದಾಣ ತಲುಪಲಿದೆ ಎಂದು ಸಾರಿಗೆ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Read also : ಮಲೇಬೆನ್ನೂರು|ವಿವಿಧ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
ಶುಕ್ರವಾರ ಬೆಳಗ್ಗೆ ಬಸ್ ಸಂಚಾರ ಪ್ರಾರಂಭಗೊಂಡ ಹಿನ್ನೆಲೆಯಲ್ಲಿ ಗ್ರಾಮಸ್ಥರು ಸಿಹಿ‌ವಿತರಣೆ ಮಾಡಿ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಸ್ಪಂದನೆಗೆ ಸಂತಸ ವ್ಯಕ್ತಪಡಿಸಿದ್ದಾರೆ.
TAGGED:Dinamana.comKannada Newstransport bus to Halebathiದಾವಣಗೆರೆ ಜಿಲ್ಲೆ .ದಿನಮಾನ.ಕಾಂನಗರಸಾರಿಗೆ ಬಸ್ಹಳೇಬಾತಿ
Share This Article
Twitter Email Copy Link Print
Previous Article Applications invited ಮಲೇಬೆನ್ನೂರು|ವಿವಿಧ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
Next Article Davanagere police ಮನೆ ಬೀಗ ಮುರಿದು ಕಳ್ಳತನ : ಆರೋಪಿಗಳ ಬಂಧನ , 20 ಲಕ್ಷ ರೂ. ಮೌಲ್ಯದ ಬೆಳ್ಳಿ ಆಭರಣ ವಶಕ್ಕೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಎಸ್.ಎಸ್ ಹೈಟೆಕ್ ಆಸ್ಪತ್ರೆ ಬಳಿಯ ಕೆಳಸೇತುವೆ ಪರಿಶೀಲನೆ : ಪರ್ಯಾಯ ವ್ಯವಸ್ಥೆಗೆ ಅಧಿಕಾರಿಗಳೊಂದಿಗೆ ಸಂಸದರ ಚರ್ಚೆ

ದಾವಣಗೆರೆ.ಜ.11 (Davanagere); ನಗರದ ಎಸ್ ಎಸ್ ಹೈಟೆಕ್ ಆಸ್ಪತ್ರೆ ಸಮೀಪದ ಭೂಮಿಕ ನಗರದಿಂದ ರಾಮನಗರಕ್ಕೆ ಸಾಗುವ ರಸ್ತೆಯಲ್ಲಿ ಅವೈಜ್ಞಾನಿಕವಾಗಿ ನಿರ್ಮಾಣಗೊಂಡಿರುವ…

By Dinamaana Kannada News

Davanagere | ಯುವ ಪೀಳಿಗೆ ಮಾದಕ ವಸ್ತುಗಳಿಗೆ ಬಲಿಯಾಗದಂತೆ ತಡೆಗಟ್ಟುವುದು ಅನಿವಾರ್ಯ

ದಾವಣಗೆರೆ ಅ.08 (Davanagere) : ನಮ್ಮ ಯುವ ಪೀಳಿಗೆ ತಂಬಾಕಿಗೆ ಹಾಗೂ ಮಾದಕ ವಸ್ತುಗಳಿಗೆ ಬಲಿ ಯಾಗುವುದನ್ನು ತಡೆಗಟ್ಟುವುದು ಅನಿವಾರ್ಯವಾಗಿದೆ…

By Dinamaana Kannada News

ಕ್ರಾಂತಿಕಾರಿ ರಥಯಾತ್ರೆಗೆ ಅಡ್ಡಿ ಖಂಡಿಸಿ ಪ್ರತಿಭಟನೆ

ದಾವಣಗೆರೆ (Davanagere) : ಪ.ಜಾತಿಯಲ್ಲಿ ಒಳ ಮೀಸಲಾತಿ ಕಲ್ಪಿಸುವುದೂ ಸೇರಿದಂತೆ ಹಲವು ಬೇಡಿಕೆ ಮುಂದಿಟ್ಟುಕೊAಡು ರಾಜ್ಯಾದ್ಯಂತ ಹಮ್ಮಿಕೊಂಡಿದ್ದ ಕ್ರಾಂತಿಕಾರಿ ರಥಯಾತ್ರೆಗೆ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಅತ್ಯಂತ ಎತ್ತರದ “ಕನ್ನಡ ಧ್ವಜ” ಕಂಬ ನಿರ್ಮಾಣಕ್ಕೆ ಮಂಡ್ಯ ಅಭಿ ಒಕ್ಕಲಿಗ ಆಗ್ರಹ

By Dinamaana Kannada News
ALL Souls Day
ಅಭಿಪ್ರಾಯ

ಮೃತರ ಸ್ಮರಣೆಯ ದಿನ|ಆಲ್ ಸೋಲ್ಸ್ ಡೇ : ನವೆಂಬರ್ 02 ಬನ್ನಿ ಮೃತರಾದ ನಮ್ಮ ಪಿತೃಗಳನ್ನು ಸ್ಮರಿಸೋಣ

By Dinamaana Kannada News
Davanagere
ತಾಜಾ ಸುದ್ದಿ

ಕನ್ನಡ ನಮ್ಮ ಹೃದಯದ ಭಾಷೆಯಾಗಲಿ: ಶಾಸಕ ಕೆ.ಎಸ್.ಬಸವಂತಪ್ಪ

By Dinamaana Kannada News
Applications invited
ತಾಜಾ ಸುದ್ದಿ

ಪೌರಕಾರ್ಮಿಕರ ವಿಶೇಷ ನೇರ ನೇಮಕಾತಿಗೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?