Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಮನೆ ಬೀಗ ಮುರಿದು ಕಳ್ಳತನ : ಆರೋಪಿಗಳ ಬಂಧನ , 20 ಲಕ್ಷ ರೂ. ಮೌಲ್ಯದ ಬೆಳ್ಳಿ ಆಭರಣ ವಶಕ್ಕೆ
ತಾಜಾ ಸುದ್ದಿ

ಮನೆ ಬೀಗ ಮುರಿದು ಕಳ್ಳತನ : ಆರೋಪಿಗಳ ಬಂಧನ , 20 ಲಕ್ಷ ರೂ. ಮೌಲ್ಯದ ಬೆಳ್ಳಿ ಆಭರಣ ವಶಕ್ಕೆ

Dinamaana Kannada News
Last updated: August 1, 2025 9:32 am
Dinamaana Kannada News
Share
Davanagere police
SHARE

ದಾವಣಗೆರೆ : ಮನೆ ಬೀಗ ಮುರಿದು ಕಳ್ಳತನ ಮಾಡಿದ್ದ ಆರೋಪಿಗಳನ್ನು ಬಂಧಿಸಿ ಸುಮಾರು 20 ಲಕ್ಷ ರೂ. ಮೌಲ್ಯದ ಬೆಳ್ಳಿ ಆಭರಣಗಳನ್ನು ಕೆಟೆಜೆ ನಗರ ಪೊಲೀಸರು ಬಂಧಿಸಿದ್ದಾರೆ.

ರಾಜಸ್ಥಾನದ ದಿನೇಶ್ ಕುಮಾರ್, ದೀಪಕ್ ಕುಮಾರ್, ರಮೇಶ್ ಬಂಧಿತ ಆರೋಪಿಗಳು

ಕೆಬಿ ಬಡಾವಣೆಯ ಗಿರೀಶ್. ಹೆಚ್.ಎ., ಎಂಬ ವ್ಯಕ್ತಿಯು ಬೆಂಗಳೂರಿಗೆ ಹೋದಾಗ ಸಮಯದಲ್ಲಿ ಯಾರು ದುಷ್ಕ್ರರ್ಮಿಗಳು ಮನೆಯಲ್ಲಿ ಕಳ್ಳತನ ಮಾಡಿದ್ದಾರೆ ಎಂದು ಜುಲೈ 14 ರಂದು ಕೆಟೆಜೆ ನಗರ ಠಾಣೆಗೆ ಹಾಜರಾಗಿ ಸುಮಾರು 18 ಕೆ.ಜಿ.790 ಗ್ರಾಂ ಬೆಳ್ಳಿಯ ಸಾಮಾನುಗಳನ್ನು ಕಳ್ಳತನ ಮಾಡಿದ್ದಾರೆ ಎಂದು ದೂರು ನೀಡಿದ್ದರು.

ಪತ್ತೆ ಮಾಡಿ ವಶಕ್ಕೆ ಪಡೆದುಕೊಂಡು ಸದರಿ ಆರೋಪಿತರನ್ನು ಕೂಲಂಕುಷವಾಗಿ ವಿಚಾರಣೆ ಮಾಡಿ ಸದರಿ ಆರೋಪಿತರ ಬಳಿ ಇದ್ದ ಕೃತ್ಯಕ್ಕೆ ಬಳಸಿದ ಕಾರ್ ಮತ್ತು ಆಯುಧಗಳನ್ನು ಹಾಗೂ ಪಿರ್ಯಾದಿಯವರ ಮನೆಯಲ್ಲಿ ಕಳ್ಳತನ ಮಾಡಿಕೊಂಡು ಹೋಗಿದ್ದ ಒಟ್ಟು 20,00,000/- ರೂ ಬೆಲೆ ಬಾಳುವ 17 ಕೆ.ಜಿ.690 ಗ್ರಾಂ ಬೆಳ್ಳಿ ಸಾಮಾನುಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ RJ-36 CB-2537 ನೇ ನಂಬರಿನ ಮಾರುತಿ ಸ್ವಿಪ್ಟ್ ಕಾರ್ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.

ಪ್ರಕರಣ ದಾಖಲಿಸಿಕೊಂಡ ಕೆಟೆಜೆ ನಗರ ಪೊಲೀಸರು ಎಸ್ಪಿ ಉಮಾಪ್ರಶಾಂತ,ಎಎಸ್ಪಿಗಳಾದ ಪರಮೇಶ್ವರ ಹೆಗಡೆ ಮತ್ತು ಹೆಚ್ಚುವರಿ ಮಂಜುನಾಥ್. ಜಿ. ದಾವಣಗೆರೆ ನಗರ ಡಿವೈಎಸ್ಪಿ ಶರಣ ಬಸವೇಶ್ವರ.ಬಿ. ಮಾರ್ಗದರ್ಶನದಲ್ಲಿ ಕೆಟಿಜೆ ನಗರ ಠಾಣೆಯ ಪೆÇಲೀಸ್ ನಿರೀಕ್ಷಕ ಸುನೀಲ್ ಕುಮಾರ್.ಹೆಚ್.ಎಸ್. ನೇತೃತ್ವದಲ್ಲಿ ಅಧಿಕಾರಿ ಸಿಬ್ಬಂದಿರವರನ್ನೊಳಗೊಂಡ ತಂಡ ರಾಜಸ್ಥಾನದ ದಿನೇಶ್ ಕುಮಾರ್, ದೀಪಕ್ ಕುಮಾರ್, ರಮೇಶ್ ಬಂಧಿತ ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಕೃತ್ಯಕ್ಕೆ ಬಳಸಿದ ಕಾರ್ ಮತ್ತು ಆಯುಧಗಳನ್ನು ಹಾಗೂ ಕಳ್ಳತನ ಮಾಡಿಕೊಂಡು ಹೋಗಿದ್ದ ಒಟ್ಟು 20,00,000/- ರೂ ಬೆಲೆ ಬಾಳುವ 17 ಕೆ.ಜಿ.690 ಗ್ರಾಂ ಬೆಳ್ಳಿ ಸಾಮಾನುಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಖಎ-36 ಅಃ-2537 ನೇ ನಂಬರಿನ ಮಾರುತಿ ಸ್ವಿಪ್ಟ್ ಕಾರ್ ವಶಪಡಿಸಿಕೊಂಡಿದ್ದಾರೆ.

Read also : ಹಳೇಬಾತಿಗೆ ನಗರಸಾರಿಗೆ ಬಸ್ : ಸಂಸದೆ ಡಾ.ಪ್ರಭಾ‌ ಮಲ್ಲಿಕಾರ್ಜುನ್ ಸ್ಪಂದನೆಗೆ ಗ್ರಾಮಸ್ಥರ ಸಂತಸ

ಎ1 ಆರೋಪಿ ದಿನೇಶ್ ಕುಮಾರ್ ವಿರುದ್ದ ಗುಜರಾತ್ ರಾಜ್ಯದ ವಲ್ ಸಾಡ್ ಜಿಲ್ಲೆಯ ವಲ್ ಸಾಡ್ ನಗರ ಪೊಲೀಸ್ ಠಾಣೆಯಲ್ಲಿ ಕಳುವು ಪ್ರಕರಣ ದಾಖಲಾಗಿ ನ್ಯಾಯಾಲಯದಲ್ಲಿ ದಿನಾಂಕ:25-10- 2024 ಶಿಕ್ಷೆಯಾಗಿದೆ.

ಪತ್ತೆ ಕಾರ್ಯದಲ್ಲಿ ಯಶಸ್ವಿಯಾದ ಕೆಟಿಜೆ ನಗರ ಠಾಣೆಯ ಪೊಲೀಸ್ ನಿರೀಕ್ಷಕ ಸುನೀಲ್ ಕುಮಾರ್.ಹೆಚ್.ಎಸ್., ಪಿ.ಎಸ್.ಐ ಲತಾ.ಆರ್ ಹಾಗು ಸಿಬ್ಬಂದಿಗಳಾದ ಸುರೇಶ್ ಬಾಬು, ಮಹಮದ್ ರಫಿ, ಗಿರೀಶ್ ಗೌಡ, ಸಿದ್ದಪ್ಪ, ಮಂಜಪ್ಪ, ನಾಗರಾಜ. ಡಿ.ಬಿ. ಸಂಗಮೇಶ್, ಶ್ರೀಮತಿ ಗೌರಮ್ಮ ಹಾಗೂ ಜಿಲ್ಲಾ ಪೊಲೀಸ್ ಕಛೇರಿಯ ರಾಮಚಂದ್ರ ಜಾದವ್, ಸಿದ್ದಾರ್ಥ್, ರಮೇಶ್ ಹಾಗೂ ಸ್ಮಾರ್ಟ್ ಸಿಟಿ ಕಮಾಂಡ್ ಸೆಂಟರ್‍ನ ಸಿಬ್ಬಂದಿಯವರಾದ ಮಾರುತಿ, ಸೋಮಪ್ಪ ಮತ್ತು ಪ್ರಶಾಂತ್ ರವರುಗಳನ್ನು ಎಸ್ಪಿ ಉಮಾಪ್ರಶಾಂತ್ ಶ್ಲಾಘಿಸಿದ್ದಾರೆ.

TAGGED:Davanagere NewsDinamana.comHouse burglary: Accused arrestedKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article City transport bus to Halebathi ಹಳೇಬಾತಿಗೆ ನಗರಸಾರಿಗೆ ಬಸ್ : ಸಂಸದೆ ಡಾ.ಪ್ರಭಾ‌ ಮಲ್ಲಿಕಾರ್ಜುನ್ ಸ್ಪಂದನೆಗೆ ಗ್ರಾಮಸ್ಥರ ಸಂತಸ
Next Article reservation for Scheduled Castes ದಾವಣಗೆರೆ|ಪ.ಜಾತಿ ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಪ್ರತಿಭಟನೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

LG Havanur | ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಎಲ್.ಜಿ.ಹಾವನೂರು

ಸಂವಿಧಾನದ 16 (4) ನೇ ವಿಧಿಯಲ್ಲಿ ಹಿಂದುಳಿದ ವರ್ಗಗಳಿಗೆ ಮೀಸಲಾತಿಯನ್ನು ನಿಗದಿಪಡಿಸುವ ಅವಕಾಶವನ್ನು ಪ್ರಭುತ್ವಕ್ಕೆ ನೀಡಲಾಗಿದೆ.ಇದನ್ನು ಬಳಸಿಕೊಂಡು  ಮುಖ್ಯಮಂತ್ರಿ ದೇವರಾಜ…

By Dinamaana Kannada News

kanakagiri jana Spandana: ಕನ್ಯಾ ಹುಡುಕಿ ಕೊಡಿ ಸರ್…ಜಿಲ್ಲಾಧಿಕಾರಿಗೆ ಯುವಕನ ಮನವಿ!!

ಕನಕಗಿರಿ : ಜನಸ್ಪಂದನ ಕಾರ್ಯಕ್ರಮದಲ್ಲಿ ಇವತ್ತು ಒಂದು ವಿಶಿಷ್ಟ ಘಟನೆ ನಡೆಯಿತು. ಹತ್ತು ವರ್ಷಗಳಿಂದ ಹುಡುಕಿದರೂ ಕನ್ಯೆ ಸಿಗುತ್ತಿಲ್ಲ ಆದಷ್ಟು…

By Dinamaana Kannada News

ಸರಕಾರವೇ ಹರ್ಡೇಕರ ಮಂಜಪ್ಪ ಜಯಂತಿ ಆಚರಿಸಲಿ : ಬಸವಪ್ರಭು ಸ್ವಾಮೀಜಿ

ದಾವಣಗೆರೆ (Davanagere ):  ವಿಶ್ವಗುರು ಬಸವಣ್ಣನವರ ಹೆಸರು ಇಡೀ ಕರ್ನಾಟಕ, ಭಾರತಕ್ಕೆ ಅಲ್ಲ. ಇಡೀ ವಿಶ್ವಕ್ಕೇ ಮುಟ್ಟಿದೆ ಅದಕ್ಕೆ ಕಾರಣ…

By Dinamaana Kannada News

You Might Also Like

madubanagarappa
ತಾಜಾ ಸುದ್ದಿ

ಶೀಘ್ರವೇ ಶಿಕ್ಷಕರ ನೇಮಕಾತಿ : ಸಚಿವ ಎಸ್.ಮಧು ಬಂಗಾರಪ್ಪ

By Dinamaana Kannada News
suicide
ತಾಜಾ ಸುದ್ದಿಅಪರಾಧ ಸುದ್ದಿ

ದಾವಣಗೆರೆ|ಸಾಲ ತೀರಿಸಲಾಗದೆ ರೈತ ಆತ್ಮಹತ್ಯೆ

By Dinamaana Kannada News
Harihara
ತಾಜಾ ಸುದ್ದಿ

ಪರಿವರ್ತಕ (ಟಿಸಿ) ಆಯಿಲ್ ದುರ್ಬಳಕೆ ಆರೋಪ : ಉಗ್ರಾಣ ಪಾಲಕ ಅಮಾನತ್ತು

By Dinamaana Kannada News
baby girl
ತಾಜಾ ಸುದ್ದಿ

ದಾವಣಗೆರೆ|ಹೆಣ್ಣು ಮಗುವಿಗೆ ಜನ್ಮ ನೀಡಿ ಬಕೆಟ್‌ನಲ್ಲಿಟ್ಟು ಪರಾರಿಯಾದ ತಾಯಿ!

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?