Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > Blog > ದಾವಣಗೆರೆ : ಯುವಕರು ಏಡ್ಸ್ ಬಗ್ಗೆ ಜಾಗೃತಿವಹಿಸುವುದು ಅತೀ ಮುಖ್ಯ
Blog

ದಾವಣಗೆರೆ : ಯುವಕರು ಏಡ್ಸ್ ಬಗ್ಗೆ ಜಾಗೃತಿವಹಿಸುವುದು ಅತೀ ಮುಖ್ಯ

Dinamaana Kannada News
Last updated: August 13, 2025 1:39 pm
Dinamaana Kannada News
Share
Judge Mahavir M. Karennavara
SHARE

ದಾವಣಗೆರೆ ಆ.12: ಏಡ್ಸ್ ಕುರಿತಂತೆ ಯುವಜನರಲ್ಲಿ ಜಾಗೃತಿ ಹೊಂದುವುದು ಅತೀ ಮುಖ್ಯ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಮಹಾವೀರ್ ಮ.ಕರೆಣ್ಣವರ ಹೇಳಿದರು.

ನಗರದ ಎಸ್.ಬಿ.ಸಿ. ಪ್ರಥಮ ದರ್ಜೆ ಮಹಿಳಾ ಕಾಲೇಜು ಹಾಗೂ ಅಥಣಿ ಸ್ನಾತಕೋತ್ತರ ಕೇಂದ್ರದಲ್ಲಿ ಮಂಗಳವಾರ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ಪ್ರತಿಬಂಧಕ ಮತ್ತು ನಿಯಂತ್ರಣ ಘಟಕ ಹಾಗೂ ಜಿಲ್ಲಾ ಆರ್.ಆರ್.ಸಿ ಕಾಲೇಜುಗಳ ಸಂಯುಕ್ತಾಶ್ರಯದಲ್ಲಿ ಅಂತರಾಷ್ಟ್ರೀಯ ಯುವ ದಿನಾಚರಣೆ ಹಾಗೂ ಎಚ್‌ಐವಿ (ಏಡ್ಸ್) ಮಾಸಾಚರಣೆ – 2025 ಅಂಗವಾಗಿ ವಿಶೇಷ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಏಡ್ಸ್ ಕುರಿತಂತೆ ಯುವಕರಿಗೆ ಜಾಗೃತಿ ಮೂಡಿಸಿದ ಅವರು, ಪ್ರಕೃತಿ ಯಾವುದೇ ಆಪೇಕ್ಷೆಯಿಲ್ಲದೇ ನಮಗಾಗಿ ಎಲ್ಲದನ್ನು ಉಚಿತವಾಗಿ ಕೊಡುತ್ತದೆ. ಅದರ ಮೇಲೆ ಅತಿಕ್ರಮಣ ಮಾಡುವುದು ಸಲ್ಲದು. ಪ್ರಕೃತಿ ನಾಶವಾದಲ್ಲಿ ರೋಗ ರುಜಿನಗಳು ಹೆಚ್ಚಾಗಿ ಅನಾರೋಗ್ಯಕ್ಕೀಡು ಮಾಡುತ್ತದೆ. ಆದ್ದರಿಂದ ಪ್ರಕೃತಿ ಉಳಿಸಿ ಬೆಳೆಸುವ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣ ಅವಶ್ಯವೆಂದು ತಿಳಿಸಿದರು.

ಜಿಲ್ಲಾ ಕಾರ್ಯಕ್ರಮ ಅಧಿಕಾರಿಗಳಾದ ಡಾ. ಪಿ.ಡಿ.ಮುರುಳಿಧರ್ ಮಾತನಾಡಿ, ಇಂದಿನ ಯುವ ಜನತೆ ರೋಗದ ಬಗ್ಗೆ ಸದಾ ಎಚ್ಚರದಿಂದ ಇರಬೇಕಾದ ಅಗತ್ಯತೆ ಇದೆ. ಪ್ರತಿ ವರ್ಷ ಲಕ್ಷಾಂತರ ಜನ ಏಡ್ಸ್ಗೆ ತುತ್ತಾಗುತಿರುವುದು ಆತಂಕದ ಸಂಗತಿ. ಇದರಲ್ಲಿ ಬಹುತೇಕ ಯುವಜನತೆ ಹೆಚ್‌ಐವಿ, ಏಡ್ಸ್ಗೆ ತುತ್ತಾಗಿರುವುದು ದುರ್ದೈವದ ಸಂಗತಿ ಎಂದು ವಿಷಾದಿಸಿದರು.

Read also : ದಾವಣಗೆರೆ : ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಆಯ್ಕೆಪಟ್ಟಿ ಪ್ರಕಟ, ಆಕ್ಷೇಪಣೆಗಳಿಗೆ ಆಹ್ವಾನ

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಚಾರ್ಯರಾದ ಡಾ. ಕೆ.ಷಣ್ಮುಖ ವಹಿಸಿದ್ದರು. ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ. ಎಸ್.ಷಣ್ಮುಖಪ್ಪ, ಡಾ. ಭಾಗ್ಯಶ್ರೀ ಹುಬ್ಳಿಕರ್, ಎನ್.ಎಸ್.ಎಸ್ ಅಧಿಕಾರಿ ಡಾ. ಮಂಜುನಾಥ ಶ್ಯಾಗಲೆ ಹಾಗೂ ಸೌಮ್ಯ. ಬಿ ಉಪಸ್ಥಿತರಿದ್ದರು. ಪಿ.ಡಿ. ಅಣ್ಣಪ್ಪ ವಿಶ್ವನಾಥ್, ರುದ್ರೇಶ್, ಡಾ. ಕೆ.ಆರ್.ಮಂಜುನಾಥ್ ಪ್ರಾಧ್ಯಾಪಕರು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ಮತ್ತು ವಿದ್ಯಾರ್ಥಿನಿಯರು ಇದ್ದರು.

TAGGED:Davanagere NewsDinamana.comJudge Mahavir M. Karennavaraದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Anganwadi worker ದಾವಣಗೆರೆ : ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಆಯ್ಕೆಪಟ್ಟಿ ಪ್ರಕಟ, ಆಕ್ಷೇಪಣೆಗಳಿಗೆ ಆಹ್ವಾನ
Next Article Davanagere ದಾವಣಗೆರೆ|ಪ್ಲಾಸ್ಟಿಕ್ ತ್ಯಜಿಸಿ ಪರಿಸರ ಮತ್ತು ಆರೋಗ್ಯ ಉಳಿಸಿ : ಡಿಸಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ದಾವಣಗೆರೆ ಬಂದ್ ವೇಳೆ ದೌರ್ಜನ್ಯ : ಬಿಜೆಪಿ ಮುಖಂಡರ ವಿರುದ್ದ ಯುವ ಕಾಂಗ್ರೆಸ್ ದೂರು

ದಾವಣಗೆರೆ : ಶನಿವಾರ ದಾವಣಗೆರೆ ಬಂದ್ ಕರೆ ನೀಡಿದ್ದ ವೇಳೆ ಬಿಜೆಪಿ ಕಾರ್ಯಕರ್ತರು ಸಾರ್ವಜನಿಕರ ಮೇಲೆ ಮಾಡಿದ ದಬ್ಬಾಳಿಕೆ-ದೌರ್ಜನ್ಯ ಖಂಡಿಸಿ…

By Dinamaana Kannada News

ನಿಖಿಲ್ ಇಲ್ಲಿಗೆ ಕುಮಾರಣ್ಣ ದಿಲ್ಲಿಗೆ

ನಿಖಿಲ್ ಇಲ್ಲಿಗೆ ಕುಮಾರಣ್ಣ ದಿಲ್ಲಿಗೆ: ಕಳೆದ ವಾರ ಪಕ್ಷದ ಕಚೇರಿಯಲ್ಲಿ ಜಿಲ್ಲಾ ನಾಯಕರ ಸಭೆ ನಡೆಸಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಚಿಂತೆ…

By Dinamaana Kannada News

ಚುನಾವಣೆ ಯಶಸ್ವಿಯಾಗಲು ಅಣಕು ಮತದಾನದಲ್ಲಿ ಸಿಆರ್‍ಸಿ ಅತ್ಯವಶ್ಯ

ದಾವಣಗೆರೆ :  ಲೋಕಸಭಾ ಚುನಾವಣೆ ಮತದಾನವು ಮೇ 7 ರಂದು ನಡೆಯಲಿದೆ. ಚುನಾವಣೆಯಲ್ಲಿ ವಿದ್ಯುನ್ಮಾನ ಮತಯಂತ್ರಗಳ ಬಳಕೆ ಮಾಡಲಾಗುತ್ತಿದ್ದು ಮತದಾನ…

By Dinamaana Kannada News

You Might Also Like

Davanagere crime
ಅಪರಾಧ ಸುದ್ದಿತಾಜಾ ಸುದ್ದಿ

ಬೈಕ್ ಕಳ್ಳತನ ಪ್ರಕರಣ : ಅಂತರ ಜಿಲ್ಲಾ ಕಳ್ಳರ ಬಂಧನ

By Dinamaana Kannada News
Davanagere
ಅಭಿಪ್ರಾಯ

ಮಕ್ಕಳ ನೀತಿ ಕಥೆ: ಉತ್ತಮ ವ್ಯಕ್ತಿತ್ವಕ್ಕೆ ಭದ್ರ ಬುನಾದಿ|ಡಿ. ಫ್ರಾನ್ಸಿಸ್ 

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಮಾಸಡಿ ಗ್ರಾಪಂ ಅಕ್ರಮ ಖಂಡಿಸಿ ಪ್ರತಿಭಟನೆ

By Dinamaana Kannada News
Davanagere
ತಾಜಾ ಸುದ್ದಿಅಪರಾಧ ಸುದ್ದಿ

ಅಕ್ರಮವಾಗಿ ಪಡಿತರ ದಾಸ್ತಾನು:ವಿವಿಧ ಕಡೆ ದಾಳಿ ನಡೆಸಿ ವಶಕ್ಕೆ ಪಡೆದ ಪೊಲೀಸರು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?