Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಕುರ್ಕಿ ಬಳಿ ಭದ್ರಾ ನಾಲೆ ಸೇತುವೆ ಕುಸಿತ: ಶಾಸಕ ಕೆ.ಎಸ್.ಬಸವಂತಪ್ಪ ಭೇಟಿ ನೀಡಿ ಪರಿಶೀಲನೆ
ತಾಜಾ ಸುದ್ದಿ

ಕುರ್ಕಿ ಬಳಿ ಭದ್ರಾ ನಾಲೆ ಸೇತುವೆ ಕುಸಿತ: ಶಾಸಕ ಕೆ.ಎಸ್.ಬಸವಂತಪ್ಪ ಭೇಟಿ ನೀಡಿ ಪರಿಶೀಲನೆ

Dinamaana Kannada News
Last updated: August 16, 2025 2:59 pm
Dinamaana Kannada News
Share
Davanagere
SHARE
ದಾವಣಗೆರೆ: ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯ ಕುರ್ಕಿ ಬಳಿ ಹಾದು ಹೋಗಿರುವ ಭದ್ರಾ ಮುಖ್ಯ ನಾಲೆಯ ಸೇತುವೆ ನಿರಂತರವಾಗಿ ಸುರಿದ ಮಳೆಯಿಂದಾಗಿ ಕುಸಿದು ಬಿದ್ದಿರುವ ಘಟನಾ ಸ್ಥಳಕ್ಕೆ ಶನಿವಾರ ಶಾಸಕ ಕೆ.ಎಸ್.ಬಸವಂತಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಗುರುವಾರ ಸೇತುವೆ ಕುಸಿದು ಬಿದ್ದ ಸಂದರ್ಭದಲ್ಲಿ ಶಾಸಕ ಕೆ.ಎಸ್.ಬಸವಂತಪ್ಪ ಮುಂಗಾರು ಅಧಿವೇಶನದಲ್ಲಿ ಭಾಗವಹಿಸಿದ್ದರಿಂದ ಘಟನಾ ಸ್ಥಳಕ್ಕೆ ಭೇಟಿ ನೀಡಲು ಆಗಿರಲಿಲ್ಲ. ಇಂದು ಇಂಜಿನಿಯರ್ ಗಳ ಜೊತೆಗೆ ಘಟನಾ ಸ್ಥಳಕ್ಕೆ ಭೇಟಿ ನೀಡಿ, 3.50 ಕೋಟಿ ರೂ. ವೆಚ್ಚದಲ್ಲಿ ಸೇತುವೆ ನಿರ್ಮಾಣಕ್ಕೆ ಈಗಾಗಲೇ ಟೆಂಡರ್ ಕರೆದಿದ್ದು, ಮಳೆಗಾಲ ಮುಗಿಯವರೆಗೆ ತಾತ್ಕಾಲಿಕವಾಗಿ ತುರ್ತು ದುರಸ್ತಿಗೊಳಿಸಿ ನೀರು ಪೋಲಾಗದಂತೆ ತಡೆಯಬೇಕು ಎಂದು ಇಂಜಿನಿಯರ್ ಗೆ ಸೂಚನೆ ನೀಡಿದರು.
ಸುಮಾರು 69 ವರ್ಷಗಳಿಂದ ಈ ಸೇತುವೆ ನಿರ್ಮಾಣ ಮಾಡಲಾಗಿದೆ. ಅಲ್ಲದೇ ಮಾಯಕೊಂಡ ಕ್ಷೇತ್ರದ ಭದ್ರಾ ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಯಲ್ಲಿ ಅತೀ ಹೆಚ್ಚು ಸೇತುವೆಗಳು, ಕಾಲುವೆಗಳು ಶಿಥಿಲಗೊಂಡಿದ್ದು, ಈ ಬಗ್ಗೆ ಹಿಂದಿನ ಅಧಿವೇಶನಗಳಲ್ಲಿ ಸೇತುವೆಗಳು, ಕಾಲುವೆಗಳನ್ನು ಹೊಸದಾಗಿ ನಿರ್ಮಾಣ ಮಾಡುವಂತೆ ಸಾಕಷ್ಟು ಬಾರಿ ಪ್ರಸ್ತಾಪ ಮಾಡಿ ಸರ್ಕಾರದ ಮೇಲೆ ಒತ್ತಡ ಹಾಕಲಾಗಿತ್ತು. ಮುಖ್ಯಮಂತ್ರಿಗಳು ಮತ್ತು ಜಲಸಂಪನ್ಮೂಲ ಸಚಿವರು ಭದ್ರಾ ಅಚ್ಚುಕಟ್ಟು ಪ್ರದೇಶದಲ್ಲಿ ಶಿಥಿಲಗೊಂಡ ಕಾಲುವೆ, ಸೇತುವೆಗಳನ್ನು ನಿರ್ಮಾಣ ಮಾಡಲು ಕ್ರಮ ತೆಗೆದುಕೊಂಡಿದ್ದು, ಮುಂದಿನ ಬೇಸಿಗೆ ಕಾಲದಲ್ಲಿ ಹಂತ ಹಂತವಾಗಿ ಅಭಿವೃದ್ಧಿಗೊಳಿಸುವುದಾಗಿ ಭರವಸೆ ನೀಡಿದರು.
Read also : ಯುಬಿಡಿಟಿ ಸಲಹಾ ಸಮಿತಿಗೆ ಡಾ.ಎಸ್. ಮಂಜಪ್ಪ ಸೇರಿ 7 ಜನರ ನೇಮಕ
ಈಗಾಗಲೇ ರೈತರು ಭತ್ತದ ನಾಟಿಯಲ್ಲಿ ತೊಡಗಿದ್ದು, ಈ ಸಂದರ್ಭದಲ್ಲಿ ರೈತರಿಗೆ ನೀರಿನ ತೊಂದರೆ ಆಗಬಾರದು. ಕೂಡಲೇ ಕುಸಿದು ಬಿದ್ದ ಸೇತುವೆಯನ್ನು ತಾತ್ಕಾಲಿಕವಾಗಿ ದುರಸ್ತಿಗೊಳಿಸಿ ರೈತರಿಗೆ ನೆರವಾಗಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ನೀರಾವರಿ ಇಲಾಖೆಯ ಎಇಇ ವಿಕಾಸ್, ನೀರಾವರಿ ಇಲಾಖೆ ಎಂಜಿನಿಯರ್ ಮನೋಜ್, ಪರಮೇಶ್ವರಪ್ಪ, ಮುಖಂಡರಾದ ಗ್ರಾ ಪಂ ಸದಸ್ಯ ನಂದೀಶ್, ಕೃಷ್ಣಮೂರ್ತಿ, ನಟರಾಜ್, ಜಿಲ್ಲಾ ಹಿರಿಯ ಕಾಂಗ್ರೆಸ್ ಉಪಾಧ್ಯಕ್ಷರಾದ ಡಿ ತಿಪ್ಪಣ್ಣ,ರೈತ ಮುಖಂಡರುಗಳು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಹಾಜರಿದ್ದರು.
TAGGED:Davanagere NewsDinamana.comKannada Newsದಾವಣಗೆರೆ ಜಿಲ್ಲೆ .ದಿನಮಾನ.ಕಾಂಶಾಸಕ ಕೆ.ಎಸ್.ಬಸವಂತಪ್ಪ
Share This Article
Twitter Email Copy Link Print
Previous Article UBDT DAVANAGERE ಯುಬಿಡಿಟಿ ಸಲಹಾ ಸಮಿತಿಗೆ ಡಾ.ಎಸ್. ಮಂಜಪ್ಪ ಸೇರಿ 7 ಜನರ ನೇಮಕ
Next Article SP Uma Prashant ಹಳೇ ನಗರದಲ್ಲಿ ಸಂಚಾರ ಸುಧಾರಣೆ ಬಗ್ಗೆ ಎಸ್ಪಿ ಉಮಾ ಪ್ರಶಾಂತ್ ಪರಿಶೀಲನೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಅಟ್ಟದ ಮೇಲೆ ಕೂರುತ್ತಾರಾ ಸಂತೋಷ್?

ರಾಜ್ಯ ಬಿಜೆಪಿಯ ವಿಜಯೇಂದ್ರ ವಿರೋಧಿ ಪಡೆಯ ನಾಯಕರು ಕಳೆದ ವಾರ ಬೆಂಗಳೂರಿನಲ್ಲಿ ರಹಸ್ಯ ಸಭೆ ನಡೆಸಿದ್ದಾರೆ. ಉಪಚುನಾವಣೆಯ ಕಣದಿಂದ ತಮ್ಮನ್ನು…

By Dinamaana Kannada News

ಅಪ್ಪನ ನೆನಪಿನ ಸಂಭ್ರಮ… “ಫಾದರ್ ಚಿತ್ರ “ ಮನಸ್ಸಿಗೆ ಹತ್ತಿರವಾಗುವ ಕಥೆ : ನಟ ಪ್ರಕಾಶ್ ರೈ

ಬೆಂಗಳೂರು :  “ಫಾದರ್ ಚಿತ್ರ “ ಮನಸ್ಸಿಗೆ ಹತ್ತಿರವಾಗುವ ಕಥೆ. ತಂದೆ-ಮಗನ ಪ್ರೀತಿಯ ಜೊತೆಗೆ, ಇವತ್ತಿನ ತಂದೆ ಮಕ್ಕಳ ಸಂಬಂಧದ…

By Dinamaana Kannada News

Political analysis | ಕೇಂದ್ರ ಮಂತ್ರಿ ಕುಮಾರಣ್ಣನ ಲೇಟೆಸ್ಟು ಸಂಕಟ

Political analysis: ಕಳೆದ ವಾರ ಪ್ರತ್ಯೇಕವಾಗಿ ದಿಲ್ಲಿಗೆ ಹೋಗಿದ್ದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮತ್ತು ಸಹಕಾರ ಸಚಿವ ಕೆ.ಎನ್.ರಾಜಣ್ಣ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ನಾಳೆಯಿಂದ ನಾಗನೂರಿನಲ್ಲಿ ಅದ್ದೂರಿ ಉಮಾ ಮಹೇಶ್ವರ ಜಾತ್ರೆ

By Dinamaana Kannada News
Davanagere crime news
ಅಪರಾಧ ಸುದ್ದಿ

ನಕಲಿ ಬಂಗಾರ ವಂಚನೆ ಪ್ರಕರಣ:ಇಬ್ಬರ ಬಂಧನ

By Dinamaana Kannada News
DHO DAVANAGERE
ತಾಜಾ ಸುದ್ದಿ

ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿ : ಆಕ್ಷೇಪಣೆಗೆ ಆಹ್ವಾನ

By Dinamaana Kannada News
Deadline extended
ತಾಜಾ ಸುದ್ದಿ

ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಯೋಜನೆ :ಅವಧಿ ವಿಸ್ತರಣೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?