Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಒಳ ಮೀಸಲಾತಿ|ಲಾಭ ಪಡೆದುಕೊಳ್ಳಲು ಜ್ಞಾನದ ಗ್ರಹಿಕೆಯ ಶಕ್ತಿ ಬೆಳೆಸುವುದು ಮುಖ್ಯ
ತಾಜಾ ಸುದ್ದಿ

ಒಳ ಮೀಸಲಾತಿ|ಲಾಭ ಪಡೆದುಕೊಳ್ಳಲು ಜ್ಞಾನದ ಗ್ರಹಿಕೆಯ ಶಕ್ತಿ ಬೆಳೆಸುವುದು ಮುಖ್ಯ

Dinamaana Kannada News
Last updated: August 24, 2025 3:11 am
Dinamaana Kannada News
Share
Davanagere
SHARE

ಹರಿಹರ: ಒಳ ಮೀಸಲಾತಿಯ ಪೂರ್ಣ ಲಾಭ ಪಡೆದುಕೊಳ್ಳಲು ಮಾದಿಗ ಸಮುದಾಯದ ಯುವಜನರಲ್ಲಿ ಜ್ಞಾನದ ಗ್ರಹಿಕೆಯ ಶಕ್ತಿ ಬೆಳೆಸುವುದು ಮುಖ್ಯವಾಗಿದೆ ಎಂದು ಕೇಂದ್ರದ ಮಾಜಿ ಸಚಿವ ಎ.ನಾರಾಯಣ ಸ್ವಾಮಿ ಹೇಳಿದರು.

ಮಾನವ ಬಂಧುತ್ವ ವೇದಿಕೆ, ಡಾ.ಬಾಬು ಜಗಜೀವನ್‍ರಾಮ್ ಆದಿ ಜಾಂಬವ ಯುವ ಬ್ರಿಗೇಡ್, ಕರ್ನಾಟಕರಾಜ್ಯ ಮಾದಿಗ ಪ್ರೊಪೆಸರ್ಸ್ ಪೋರಂ, ಕರ್ನಾಟಕ ರಾಜ್ಯ ಮಾದಿಗ ವಿದ್ಯಾರ್ಥಿ ಒಕ್ಕೂಟ ಸಂಯುಕ್ತಾಶ್ರಯದಲ್ಲಿ  ನಗರದ ಮೈತ್ರಿವನದಲ್ಲಿ ರಾಜ್ಯ ಮಟ್ಟದ ಮಾದಿಗ ಪ್ರಾಧ್ಯಾಪಕರ 2ನೇ ರಾಜ್ಯ ಮಟ್ಟದ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.

35 ವರ್ಷಗಳ ಹೋರಾಟದ ಫಲವಾಗಿ ಒಳ ಮೀಸಲಾತಿ ದೊರೆಯುತ್ತಿದೆ, ಈ ಮೀಸಲಾತಿಯನ್ನು ಉಪಯೋಗಿಸಿಕೊಂಡು, ಸಮುದಾಯವನ್ನು ಮುಖ್ಯವಾಹಿನಿಗೆ ತಲುಪಿಸುವ ಶಕ್ತಿ ಇರುವ ಮಾದಿಗ ಸಮುದಾಯದ ಯುವಜನರಲ್ಲಿ ಜ್ಞಾನದಗ್ರಹಿಕೆಯ ಶಕ್ತಿ ಇದೆಯೆ ಎಂಬುದನ್ನು ಪರಿಶೀಲಿಸಿದರೆ ನಿರಾಶೆ ಎದುರಾಗುತ್ತದೆ ಎಂದರು.

ಮಾದಿಗ ಸಮುದಾಯದ ಕೆಲವರು ವಿಶ್ವವಿದ್ಯಾನಿಲಯದ ಕುಲಪತಿ, ಡೀನ್, ಪ್ರೊಫೆಸರ್ ಆಗುವುದರಿಂದ ಬದಲಾವಣೆ ಆಗಲ್ಲ, ನಮ್ಮ ಸಮುದಾಯದ ಯುವಜನರಲ್ಲಿ ಈಗಿನ ಕಾಲಮಾನದ ತಂತ್ರಜ್ಞಾನದ ಜ್ಞಾನ ಪಡೆಯಲು ಸಿದ್ಧಗೊಳಿಸುವುದು ಮುಖ್ಯ. ಯುವಜನರಲ್ಲಿ ಗ್ರಹಿಕೆಯ ಶಕ್ತಿ ವೃದ್ಧಿಸುವ ಜವಾಬ್ದಾರಿ ಸಮುದಾಯದ ಜ್ಞಾನವಂತರ ಮೇಲಿದೆ ಎಂದು ಅಭಿಪ್ರಾಯಪಟ್ಟರು.

ಒಳ ಮೀಸಲಾತಿ ಜಾರಿ ಮಾಡುವ ಅಧಿಕಾರ ಸಂವಿಧಾನಕ್ಕೆ, ನ್ಯಾಯಾಲಯಕ್ಕೆ ಅಥವಾ ಕೇಂದ್ರ ಸರ್ಕಾರಕ್ಕಾಗಲಿ ಇಲ್ಲವೆ ಇಲ್ಲ ಎಂಬ ಅಭಿಪ್ರಾಯವನ್ನು ವ್ಯವಸ್ಥಿತವಾಗಿ ಕೆಲವರು ಬಿತ್ತಿದರು, ಆದರೂ ಕೂಡಛಲ ಬಿಡದೆ ಸತತವಾಗಿ ಶ್ರಮಿಸಿದ ಫಲವಾಗಿ ಕೇಂದ್ರ ಸರ್ಕಾರ ಹಾಗೂ ನ್ಯಾಯಾಲಯವು ಐತಿಹಾಸಿಕ ಹಾಗೂ ಸಾಮಾಜಿಕ ನ್ಯಾಯದ ಅಭಿಪ್ರಾಯ ವ್ಯಕ್ತಪಡಿಸಲು ಸಾಧ್ಯವಾಗಿ, ಗುರಿತಲುಪಲು ಸಾಧ್ಯವಾಯಿತು ಎಂದು ಹೇಳಿದರು.

ಮಾನವ ಬಂಧುತ್ವ ವೇದಿಕೆಯ ರಾಜ್ಯ ಸಂಚಾಲಕ ಪ್ರೊ.ಎ.ಬಿ.ರಾಮಚಂದ್ರಪ್ಪ ಮಾತನಾಡಿ, ಶೋಷಿತರ ಹಿಂದುಳಿಯುವಿಕೆಗೆ 2 ಸಾವಿರ ವರ್ಷಗಳ ಇತಿಹಾಸವಿದೆ, ಬ್ರಾಹ್ಮಣ್ಯ ಮಾನಸಿಕತೆಯವರು  ನಮ್ಮನ್ನು ಆದಾಯ ಹೀನ ವೃತ್ತಿಗೆ ಸೀಮಿತಗೊಳಿಸಿದರು, ಊರಾಚೆ ವಾಸಕ್ಕೆ ತಳ್ಳಿ, ದಾಸ್ಯದ ಬದುಕು ನೀಡಿದರು, ಇದನ್ನೆ ನಾವು ಭಾರತದ್ದು ಶ್ರೀಮಂತ, ವಿಶಿಷ್ಟ ಸಂಸ್ಕøತಿ ಎಂದು ಬೆನ್ನು ತಟ್ಟಿಕೊಳ್ಳುವುದು ಸರಿಯೆ ಎಂದು ಪ್ರಶ್ನಿಸಿದರು.

ಒಳ ಮೀಸಲಾತಿ ಸಿಕ್ಕಿದೆ ಎಂದು ನಾವು ಸಂಭ್ರಮದಲ್ಲಿ ಭ್ರಮಾ ಲೋಕದಲ್ಲಿ ತೇಲುವಂತಿಲ್ಲ, ಸಂವಿಧಾನವನ್ನು ಬದಲಿಸುತ್ತೇವೆ ಎನ್ನುತ್ತಾ ಸಂವಿಧಾನವನ್ನು ಸುಡುವ, ಮೀಸಲಾತಿಯನ್ನು ರದ್ದುಪಡಿಸುತ್ತೇವೆ ಎನ್ನುವ ಬ್ರಾಹ್ಮಣ್ಯ ಮಾನಸಿಕತೆಯ ಅಪಾಯಗಳನ್ನು ನಾವು ಎದುರಿಸಬೇಕಾಗಿದೆ ಎಂಬುದನ್ನು ಸ್ಮರಣೆಯಲ್ಲಿಟ್ಟುಕೊಳ್ಳಬೇಕೆಂದರು.

Read also : ಯಾದವ, ವಾಲ್ಮೀಕಿ, ಕುರುಬ ಸೇರಿ ಇತರೆ ಸಮಾಜಗಳು ಇಂದಿಗೂ ಹಿಂದುಳಿದ ವರ್ಗಗಳಾಗಿವೆ: ಜಿ. ಬಿ. ವಿನಯ್ ಕುಮಾರ್ ಬೇಸರ

ಹುಬ್ಬಳ್ಳಿ ಮಾಜಿ ಶಾಸಕ ವೀರಭದ್ರಪ್ಪ ಹಾಲಹರವಿ, ಡಾ.ಬಾಬು ಜಗಜೀವನ್ ರಾಮ್‍ಕರ್ನಾಟಕ ಆದಿ ಜಾಂಬವ ಯುವ ಬ್ರೀಗೆಡ್ ಸಂಸ್ಥಾಪಕ ಏಳುಕೋಟೆಪ್ಪ ಎಸ್. ಪಾಟೀಲ್, ಗುಲ್ಬರ್ಗ ವಿಶ್ವವಿದ್ಯಾನಿಲಯದ ನಿವೃತ್ತ ಪ್ರಾಧ್ಯಾಪಕ ಪ್ರೊ.ಎನ್.ಡಿ.ಕಟ್ಟಿಮನಿ, ಕರ್ನಾಟಕ ರಾಜ್ಯ ಮಾದಿಗ ವಿದ್ಯಾರ್ಥಿ ಒಕ್ಕೂಟದ ಉಪಾಧ್ಯಕ್ಷ ಅಜಿತ ಮ್ಯಾಗಡಿ ಮಾತನಾಡಿದರು.

ಅರುಣ್‍ಕುಮಾರ್ ಕ್ರಾಂತಿಗೀತೆ ಹಾಡಿದರು, ಪ್ರೊ. ಶಿವಶರಣ ಸಿ.ಟಿ. ಸ್ವಾಗತಿಸಿದರು.ದಾವಣಗೆರೆ ವಿಶ್ವವಿದ್ಯಾನಿಲಯದ ಆಂಗ್ಲ ಭಾಷಾ ವಿಭಾಗದ ಪ್ರಾಧ್ಯಾಪಕ ಪಕ್ಕೀರೇಶ್ ಹಳ್ಳಳ್ಳಿ ನಿರೂಪಿಸಿದರು.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಯಾದವ, ವಾಲ್ಮೀಕಿ, ಕುರುಬ ಸೇರಿ ಇತರೆ ಸಮಾಜಗಳು ಇಂದಿಗೂ ಹಿಂದುಳಿದ ವರ್ಗಗಳಾಗಿವೆ: ಜಿ. ಬಿ. ವಿನಯ್ ಕುಮಾರ್ ಬೇಸರ
Next Article Taralabalu Shri ನ್ಯಾ.ಶಿವರಾಜ ಪಾಟೀಲ ಸಮಾಜದ ಊರುಗೋಲು : ತರಳಬಾಳು ಶ್ರೀಗಳು

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಮತಕಳ್ಳತನ ತಡೆಯಲು ಪ್ರತಿಬೂತಮಟ್ಟದಲ್ಲಿ ಯುವಕರ ನೇಮಕ : ಮಂಜುನಾಥ ಗೌಡ

ಚನ್ನಗಿರಿ : ಬೂತಮಟ್ಟದಲ್ಲಿ ಮತಕಳ್ಳತನ ತಡೆಯುವ ಉದ್ದೇಶದಿಂದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ನೇತೃತ್ವದಲ್ಲಿ ಪ್ರತಿ ಬೂತ್‌ಗೆ ಯುವಕರನ್ನು ನೇಮಕ ಮಾಡಲಾಗುವುದು. ಈ…

By Dinamaana Kannada News

ತನಿಖೆಯ ವರದಿ ಬಂದ ನಂತರ ಸತ್ಯಾಂಶ : ಗೃಹ ಸಚಿವ ಡಾ.ಜಿ.ಪರಮೇಶ್ವರ್

ಚನ್ನಗಿರಿ : ಚನ್ನಗಿರಿ ಪಟ್ಟಣದ ಪೊಲೀಸ್ ಠಾಣೆಯ ಮೇಲೆ ಕಳೆದ ಶುಕ್ರವಾರ ರಾತ್ರಿ ಕಲ್ಲುತೂರಾಟ ನಡೆದಿದ್ದು ಈ ಪ್ರಕರಣಕ್ಕೆ ಸಂಬಂಧ…

By Dinamaana Kannada News

ನೀಟ್ ಪರೀಕ್ಷೆಯಲ್ಲಿ ಅಕ್ರಮ : ತನಿಖೆಗೆ ಆಮ್ ಆದ್ಮಿ ಪಕ್ಷ ಒತ್ತಾಯ

ದಾವಣಗೆರೆ: ನೀಟ್ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮದಿಂದ ಕರ್ನಾಟಕದ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದ್ದು, ಕೂಡಲೇ ರಾಜ್ಯ ಸರ್ಕಾರ ಕೇಂದ್ರದ ಮೇಲೆ ಒತ್ತಡ ತಂದು…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಹರಿಹರ: ನಿಯಮಬಾಹಿರ ಮಣ್ಣು ಗಣಿಗಾರಿಕೆ ತಡೆಯಲು ಆಗ್ರಹಿಸಿ ಮನವಿ

By Dinamaana Kannada News
Davanagere
ತಾಜಾ ಸುದ್ದಿ

ಮೆಕ್ಕೆಜೋಳದ ಬೆಲೆ ಕುಸಿತ :ಕ್ರಮಕ್ಕೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಒತ್ತಾಯ

By Dinamaana Kannada News
Davanagere
ತಾಜಾ ಸುದ್ದಿ

ತೊಗರಿಬೇಳೆ- ಕಬ್ಬಿಗೆ ಬೆಂಬಲ ಬೆಲೆ ನಿಗದಿಗೆ ಒತ್ತಾಯ:ಸಿಎಂ‌ ಪತ್ರದೊಂದಿಗೆ ಕೇಂದ್ರ ಸಚಿವರಿಗೆ ಮನವಿ ನೀಡಿದ ಸಂಸದರ ನಿಯೋಗ

By Dinamaana Kannada News
Davanagere
Blog

ಕೃಷಿ ಉತ್ಪಾದಕತೆಯ ಮೇಲೆ ಹವಾಮಾನ ಬದಲಾವಣೆಯ ಕ್ರಮ : ಕೃಷಿ ಸಚಿವಾಲಕ್ಕೆ ಮಾಹಿತಿ ಕೇಳಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?