Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಬಡ ಮಕ್ಕಳ ಶಿಕ್ಷಣಕ್ಕೆ ಸರ್ಕಾರಿ ಶಾಲೆಗಳು ದೊಡ್ಡ ಕೊಡುಗೆ :ಶಾಸಕ ಕೆ.ಎಸ್.ಬಸವಂತಪ್ಪ
ತಾಜಾ ಸುದ್ದಿ

ಬಡ ಮಕ್ಕಳ ಶಿಕ್ಷಣಕ್ಕೆ ಸರ್ಕಾರಿ ಶಾಲೆಗಳು ದೊಡ್ಡ ಕೊಡುಗೆ :ಶಾಸಕ ಕೆ.ಎಸ್.ಬಸವಂತಪ್ಪ

Dinamaana Kannada News
Last updated: August 29, 2025 12:17 pm
Dinamaana Kannada News
Share
Davanagere
SHARE
ದಾವಣಗೆರೆ: ‘ಸಮಾಜದ ಕಟ್ಟಕಡೆಯ ಮಕ್ಕಳ ವಿದ್ಯಾಭ್ಯಾಸಕ್ಕೆ ಸರ್ಕಾರಿ ಶಾಲೆಗಳು ಬಹು ದೊಡ್ಡ ಕೊಡುಗೆ ನೀಡುತ್ತಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಪ್ರತಿಯೊಬ್ಬ ವಿದ್ಯಾರ್ಥಿಗೂ ಉತ್ತಮ ಶಿಕ್ಷಣ ನೀಡಲು ಅಗತ್ಯ ಸೌಲಭ್ಯ ಒದಗಿಸಲು ಮುಂದಾಗಿದೆ’ ಎಂದು ಶಾಸಕ ಕೆ.ಎಸ್.ಬಸವಂತಪ್ಪ ಹೇಳಿದರು.
ತಾಲೂಕಿನ ಮಾಯಕೊಂಡ ವಿಧಾನಸಭಾ ಕ್ಷೇತ್ರದ  ಈಚಘಟ್ಟ ಗ್ರಾಮದಲ್ಲಿ ಶುಕ್ರವಾರ 19 ಲಕ್ಷ ರೂ. ವೆಚ್ಚದ ಸರ್ಕಾರಿ ಪ್ರೌಢಶಾಲೆಯ ಕಟ್ಟಡ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ಗ್ರಾಮೀಣ ಪ್ರದೇಶದ ಬಡ ಮಕ್ಕಳಿಗೆ ನಗರ ಪ್ರದೇಶದ ಮಕ್ಕಳಿಗೆ ಸಿಗುವ ಶಿಕ್ಷಣ, ಹಳ್ಳಿಗಳಲ್ಲಿ ಸಿಗಬೇಕೆಂಬ ಉದ್ದೇಶದಿಂದ ಹಿರಿಯ ಪ್ರಾಥಮಿಕ ಶಾಲೆಯನ್ನು ಮೇಲ್ದರ್ಜೆಗೆರಿಸಿ ಪ್ರೌಢಶಾಲೆಯನ್ನಾಗಿ ಮಾಡಲಾಗಿತ್ತು. ಆದರೆ ಕೊಠಡಿಗಳ ಸಮಸ್ಯೆಯಿಂದ ಮಕ್ಕಳು ಸಮುದಾಯ ಭವನದಲ್ಲಿ ಪಾಠ, ಪ್ರವಚನ ಮಾಡಲಾಗುತ್ತಿತ್ತು. ಇದನ್ನು ಗಮನಿಸಿ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಹೊಸ ಕಟ್ಟಡ ನಿರ್ಮಾಣಕ್ಕೆ ಕ್ರಮ ತೆಗೆದುಕೊಂಡು ಇಂದು ಭೂಮಿಪೂಜೆ ನೆರವೇರಿಸಲಾಗಿದೆ. ಗ್ರಾಮಸ್ಥರು ಗುಣಮಟ್ಟ ಕಾಮಗಾರಿಗೆ ನಿಗಾ ವಹಿಸಬೇಕೆಂದರು.
ಮುಂದಿನ ದಿನಗಳಲ್ಲಿ ಐದಾರು ಕೊಠಡಿಗಳ ನಿರ್ಮಾಣ ಮತ್ತು ಮೂಲಭೂತ ಸೌಲಭ್ಯಗಳನ್ನು ಒದಗಿಸಲಾಗುವುದು. ಮಕ್ಕಳಿಗೆ ಗುಣಮಟ್ಟ ಶಿಕ್ಷಣ ನೀಡುವ ಜೊತೆಗೆ ಮಕ್ಕಳ ಸಂಖ್ಯೆ ಹೆಚ್ಚಳ ಮಾಡಲು ಎಲ್ಲಾ ಶಿಕ್ಷಕರು ಮುಂದಾಗಬೇಕು ಎಂದು ಸಲಹೆ ನೀಡಿದರು.
Read also : ದಾವಣಗೆರೆ|ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಅರ್ಜಿ ಆಹ್ವಾನ
ಶಿಕ್ಷಕರ ವಿರುದ್ಧ ಗರಂ: ಕಾರ್ಯಕ್ರಮ ಮುಗಿದ ಬಳಿಕ ಶಾಲೆಗೆ ಭೇಟಿ ನೀಡಿದ ಶಾಸಕ ಕೆ.ಎಸ್.ಬಸವಂತಪ್ಪ, ಶಿಕ್ಷಕರ ಹಾಜರಾತಿ, ಮಕ್ಕಳ ಹಾಜರಾತಿ, ಮಕ್ಕಳಿಗೆ ಪಾಠ, ಪ್ರವಚನದ ಬಗ್ಗೆ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಶಿಕ್ಷಕರು ಹಾಜರಾತಿ ಪುಸಕ್ತದಲ್ಲಿ ಬೆಳಗ್ಗೆ ಮತ್ತು ಮಧ್ಯಾಹ್ನದ ಸಹಿಯನ್ನು ಒಂದೇ ಬಾರಿ ಮಾಡಿರುವುದನ್ನು ಕಂಡು ಶಿಕ್ಷಕರ ವಿರುದ್ಧ ಗರಂ ಆದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ರೇವಣಸಿದ್ಧಪ್ಪ, ಶಿವಾನಂದಪ್ಪ, ಭಾಗ್ಯಮ್ಮ, ಕವಿತಾ, ಗ್ರಾಮದ ಮುಖಂಡರಾದ ಕರಿಬಸಪ್ಪ, ಶಿವಕುಮಾರ್, ಸತೀಶ್, ಕೆಂಚಪ್ಪ, ಎಂಜಿನಿಯರ್ ಆಸ್ಮಾ ಪರ್ವೀದ್, ಗುತ್ತಿಗೆದಾರ ಮಹಾಂತೇಶ್ ನಾಯ್ಕ್ ಹಾಗೂ ವಿಜಯಕುಮಾರ್, ಶಾಲಾ ಮುಖ್ಯ ಶಿಕ್ಷಕ ನಾಗರಾಜ್ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಭೋವಿ, ಲಂಬಾಣಿ ಮತ್ತು ಆದಿ ಕರ್ನಾಟಕ ಕಾಲೋನಿಗಳಿಗೆ ಶಾಸಕ ಕೆ.ಎಸ್.ಬಸವಂತಪ್ಪ ಭೇಟಿ ನೀಡಿ ನಿವಾಸಿಗಳ ಸಮಸ್ಯೆಗಳನ್ನು ಆಲಿಸಿದರು. ಈ ವೇಳೆ ರಸ್ತೆ ಅಭಿವೃದ್ಧಿ, ಚರಂಡಿಗಳ ವ್ಯವಸ್ಥೆ ಮಾಡಬೇಕೆಂದು ನಿವಾಸಿಗಳು ಬೇಡಿಕೆ ಇಟ್ಟರು. ಮುಂದಿನ ದಿನಗಳಲ್ಲಿ ಸುಸಜ್ಜಿತ ಚರಂಡಿಗಳನ್ನು ನಿರ್ಮಿಸಿ ಕೊಡುವುದಾಗಿ ಭರವಸೆ ನೀಡಿದರು.
TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Applications invited ದಾವಣಗೆರೆ|ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಅರ್ಜಿ ಆಹ್ವಾನ
Next Article Davanagere ದಾವಣಗೆರೆ|ಮಕ್ಕಳ ಸುರಕ್ಷತೆಗೆ ಮೊದಲ ಆದ್ಯತೆ ಜಿ.ಪಂ ಸಿಇಓ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere sports news | ಕ್ರೀಡೆಗಳಿಂದ ದೈಹಿಕ-ಮಾನಸಿಕ ಆರೋಗ್ಯ ವೃದ್ಧಿ : ಶಾಸಕ ಕೆ.ಎಸ್.ಬಸವಂತಪ್ಪ

ದಾವಣಗೆರೆ  (Davanagere  district) :  ಕ್ರೀಡಾ ಚಟುವಟಿಕೆಗಳು ದೈಹಿಕ ಆರೋಗ್ಯದ ಜತೆಗೆ ಮಾನಸಿಕ ಆರೋಗ್ಯವನ್ನೂ ವೃದ್ಧಿಸುತ್ತದೆ. ಹೀಗಾಗಿ ವಿದ್ಯಾರ್ಥಿಗಳು ಕ್ರೀಡೆಯಲ್ಲಿ…

By Dinamaana Kannada News

ರಾಜಕೀಯ ಸಮಾನತೆಯಿದ್ದರೂ ಆರ್ಥಿಕ, ಶೈಕ್ಷಣಿಕ ಅಸಮಾನತೆ ಹೋಗಿಲ್ಲ: ಜಿ. ಬಿ. ವಿನಯ್ ಕುಮಾರ್ ಬೇಸರ

ದಾವಣಗೆರೆ : ದೇಶದಲ್ಲಿ ರಾಜಕೀಯ ಸಮಾನತೆ ಇದ್ದರೂ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಅಸಮಾನತೆ ಹೋಗಿಲ್ಲ ಎಂದು ಇನ್ ಸೈಟ್ಸ್ ಐಎಎಸ್…

By Dinamaana Kannada News

ದಾವಣಗೆರೆ|ಆಧುನಿಕ ಹೈನುಗಾರಿಕೆ ತರಬೇತಿ

ದಾವಣಗೆರೆ :  ದಾವಣಗೆರೆ  ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಜುಲೈ 28 ಮತ್ತು 29 ರಂದು ಆಧುನಿಕ ಹೈನುಗಾರಿಕೆ…

By Dinamaana Kannada News

You Might Also Like

DHO DAVANAGERE
ತಾಜಾ ಸುದ್ದಿ

ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿ : ಆಕ್ಷೇಪಣೆಗೆ ಆಹ್ವಾನ

By Dinamaana Kannada News
Deadline extended
ತಾಜಾ ಸುದ್ದಿ

ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಯೋಜನೆ :ಅವಧಿ ವಿಸ್ತರಣೆ

By Dinamaana Kannada News
Davanagere
ತಾಜಾ ಸುದ್ದಿ

ಪರಮಾಣು ಶಕ್ತಿ ಮೂಲಕ ವಿದ್ಯುತ್ ಉತ್ಪಾದನೆ ಸಾಮರ್ಥ್ಯದ ಬಗ್ಗೆ ಕೇಂದ್ರಕ್ಕೆ ಮಾಹಿತಿ ಕೇಳಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

By Dinamaana Kannada News
Davanagere
ತಾಜಾ ಸುದ್ದಿ

ಹರಿಹರ: ನಿಯಮಬಾಹಿರ ಮಣ್ಣು ಗಣಿಗಾರಿಕೆ ತಡೆಯಲು ಆಗ್ರಹಿಸಿ ಮನವಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?