Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದಾವಣಗೆರೆ|ಜೀವ ರಕ್ಷಣಾ ಕೌಶಲ್ಯ ಕಲಿತು ಜೀವ ಉಳಿಸಿ : ಸುಭಾನ್ ಸಾಬ್ ನದಾಫ್
ತಾಜಾ ಸುದ್ದಿ

ದಾವಣಗೆರೆ|ಜೀವ ರಕ್ಷಣಾ ಕೌಶಲ್ಯ ಕಲಿತು ಜೀವ ಉಳಿಸಿ : ಸುಭಾನ್ ಸಾಬ್ ನದಾಫ್

Dinamaana Kannada News
Last updated: August 31, 2025 3:40 am
Dinamaana Kannada News
Share
avk davanagere
SHARE

ದಾವಣಗೆರೆ : ಯುವ ಸಮುದಾಯ ಜೀವ ರಕ್ಷಣಾ ಕೌಶಲ್ಯವನ್ನು ಕಲಿತು ಜೀವ ಉಳಿಸಬೇಕು ಎಂದು ಸುಭಾನ್ ಸಾಬ್ ನದಾಫ್ ಕರೆ ನೀಡಿದರು.

ನಗರದ ಎವಿ ಕಮಲಮ್ಮ ಮಹಿಳಾ ಕಾಲೇಜಿನಲ್ಲಿ ಯೂಥ್ ರೆಡ್ ಕ್ರಾಸ್ ಸಮಿತಿ ವತಿಯಿಂದ ಆಯೋಜಿಸಿದ್ದ “ಜೀವ ರಕ್ಷಣಾ ಕೌಶಲ್ಯಗಳು” ಎಂಬ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಜೀವ ಉಳಿಸುವ ಕೌಶಲ್ಯಗಳು ಕೇವಲ ವೈದ್ಯಕೀಯ ವೃತ್ತಿಪರರಿಗೆ ಮಾತ್ರವಲ್ಲ ಪ್ರತಿಯೊಬ್ಬ ನಾಗರೀಕನ ಮೂಲಭೂತ ಜವಾಬ್ದಾರಿಯಾಗಬೇಕು. ಪ್ರಥಮ ಚಿಕಿತ್ಸೆ , ಸುಟ್ಟ ಗಾಯಗಳು ಮತ್ತು ಸಾಮಾನ್ಯ ಗಾಯಗಳನ್ನು ಹೇಗೆ ನಿರ್ವಹಿಸುವುದು. ಹೃದಯಘಾತದ ಲಕ್ಷಣಗಳನ್ನು ಗುರುತಿಸುವುದು ಮತ್ತು ತ್ವರಿತ ಪ್ರತಿಕ್ರಿಯೆ ನೀಡುವುದು ಹೇಗೆ ಮತ್ತು ಎಷ್ಟು ನಿರ್ಣಾಯಕ ಎಂದು ವಿವರಿಸಿದರು.

ತುರ್ತು ಸೇವೆಗಳಿಗೆ ಸರಿಯಾದ ರೀತಿಯಲ್ಲಿ ಯಾವ ಸೇವೆಗೆ ಯಾವ ಸಂಖ್ಯೆಗೆ ಕರೆ ಮಾಡುವುದು ಜೊತೆಗೆ ಸಹಾಯ ಬರುವವರೆಗೆ ವ್ಯಕ್ತಿಯನ್ನು ಶಾಂತವಾಗಿ ಇಡುವುದು ಹೇಗೆ ಎಂದು ಅವರು ಪ್ರದರ್ಶಿಸಿದರು.

ತಾಂತ್ರಿಕ ಕೌಶಲ್ಯಗಳ ಜೊತೆಗೆ ತುರ್ತು ಪರಿಸ್ಥಿತಿಯಲ್ಲಿ ಕಾರ್ಯನಿರ್ವಹಿಸಲು ಅಗತ್ಯವಾದ ಮಾನಸಿಕ ಸ್ಥಿತಿಯನ್ನು ಚಂಚಲತೆಗೆ ಒಳಗಾಗದೆ ಹೇಗೆ ಕಾಪಾಡಿಕೊಳ್ಳಬೇಕು ಎಂಬುದನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು.

ಪ್ರತಿಯೊಬ್ಬರು ಈ ಅಮೂಲ್ಯ ಕೌಶಲ್ಯಗಳನ್ನು ಕಲಿಯಲು ಮುಂದಾಗಬೇಕೆಂದು ಅವರು ವಿನಂತಿಸಿದರು.

Read also  : ದಾವಣಗೆರೆ|ರಕ್ತದಾನ ಶಿಬಿರದ ಉದ್ಘಾಟನೆ

ಸಹಾಯಕ ಪ್ರಾಧ್ಯಾಪಕರಾದ ಸೂರ್ಯಪ್ರಸಾದ ಎಂ ಬಿ, ಡಾ. ರಣಧೀರ್, ಅನ್ವರ್ ಅಹಮದ್ ಬೆಟಗೇರಿ , ಡಾ ಗುರುರಾಜ್ ಕೆ ಉಪಸ್ಥಿತರಿದ್ದರು.

ಕು.ಇಂದ್ರಮ್ಮ ಮತ್ತು ಶ್ವೇತ ಪ್ರಾರ್ಥಿಸಿದರು. ಕು. ಚಂದನ ಎಂ ವಂದಿಸಿದರು, ಕು. ಛಾಯಾ ಎಂ ನಿರೂಪಿಸಿದರು.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article blood donation camp ದಾವಣಗೆರೆ|ರಕ್ತದಾನ ಶಿಬಿರದ ಉದ್ಘಾಟನೆ
Next Article canara bank davanagere ದಾವಣಗೆರೆ|ಸೈಬರ್ ವಂಚನೆಗಳಿಂದ ಗ್ರಾಹಕರು ಎಚ್ಚರ ವಹಿಸಿ 

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

LG Havanur | ಎಲ್.ಜಿ.ಹಾವನೂರ ಮತ್ತು  ಸಾಮಾಜಿಕ ನ್ಯಾಯದ ದೃಷ್ಟಿಕೋನ

Kannada News | Dinamaana.com | 01 -09-2024 ಸಾಮಾಜಿಕ ನ್ಯಾಯ ಮತ್ತು ಸಮಾನತೆಯನ್ನು ಸಾಧಿಸುವ ಗುರಿಯನ್ನು ಸಂವಿಧಾನದ ಮುನ್ನುಡಿಯಲ್ಲಿ…

By Dinamaana Kannada News

ದಾವಣಗೆರೆ | ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ್ ಗೌಡರಿಂದ ತಿರಂಗಾ ಯಾತ್ರೆ

ದಾವಣಗೆರೆ : ಕರ್ನಾಟಕ ಕಾಂಗ್ರೆಸ್ ಯುವ ಘಟಕದ ವತಿಯಿಂದ   ದಾವಣಗೆರೆಯಲ್ಲಿ ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಆಯೋಜಿಸಲಾಗಿದ್ದು, ರಾಜ್ಯ…

By Dinamaana Kannada News

Davanagere | ಯುಪಿಐ ಮೂಲಕ ಖಾತೆಯಿಂದ ಹಣ ವರ್ಗಾವಣೆ, ರೂ.99 ಸಾವಿರಕ್ಕೆ ಬಡ್ಡಿ ಸಮೇತ ಪರಿಹಾರ ನೀಡಲು ಆದೇಶ

ದಾವಣಗೆರೆ ಅ.18  (Davanagere) : ನಗರದ ಎ.ವಿ.ಕೆ. ರಸ್ತೆಯಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕಿನ ನಿಲ್ಯಕ್ಷದಿಂದ ಗ್ರಾಹಕರೊಬ್ಬರಿಗೆ ತೊಂದರೆಯಾಗಿದ್ದು,…

By Dinamaana Kannada News

You Might Also Like

Davanagere crime
ಅಪರಾಧ ಸುದ್ದಿತಾಜಾ ಸುದ್ದಿ

ಬೈಕ್ ಕಳ್ಳತನ ಪ್ರಕರಣ : ಅಂತರ ಜಿಲ್ಲಾ ಕಳ್ಳರ ಬಂಧನ

By Dinamaana Kannada News
Davanagere
ಅಭಿಪ್ರಾಯ

ಮಕ್ಕಳ ನೀತಿ ಕಥೆ: ಉತ್ತಮ ವ್ಯಕ್ತಿತ್ವಕ್ಕೆ ಭದ್ರ ಬುನಾದಿ|ಡಿ. ಫ್ರಾನ್ಸಿಸ್ 

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಮಾಸಡಿ ಗ್ರಾಪಂ ಅಕ್ರಮ ಖಂಡಿಸಿ ಪ್ರತಿಭಟನೆ

By Dinamaana Kannada News
Davanagere
ತಾಜಾ ಸುದ್ದಿಅಪರಾಧ ಸುದ್ದಿ

ಅಕ್ರಮವಾಗಿ ಪಡಿತರ ದಾಸ್ತಾನು:ವಿವಿಧ ಕಡೆ ದಾಳಿ ನಡೆಸಿ ವಶಕ್ಕೆ ಪಡೆದ ಪೊಲೀಸರು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?