Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಹರಿಹರ|ಬದುಕನ್ನು ಹಸನು ಮಾಡುವ ಶಕ್ತಿ ಅಭಿಯಂತರರಿಗಿದೆ : ಮಾರುತಿ ಬೇಡರ್
ತಾಜಾ ಸುದ್ದಿ

ಹರಿಹರ|ಬದುಕನ್ನು ಹಸನು ಮಾಡುವ ಶಕ್ತಿ ಅಭಿಯಂತರರಿಗಿದೆ : ಮಾರುತಿ ಬೇಡರ್

Dinamaana Kannada News
Last updated: September 18, 2025 3:14 am
Dinamaana Kannada News
Share
harihara
SHARE

ಹರಿಹರ:ಜನ ಸಾಮಾನ್ಯರ ಬದುಕನ್ನು ಹಸನು ಮಾಡುವ ಶಕ್ತಿ ಅಭಿಯಂತರರಿಗಿದೆ ಎಂದು ನಗರಸಭೆ ಅದ್ಯಕ್ಷೆ ಕವಿತಾ ಮಾರುತಿ ಬೇಡರ್ ಹೇಳಿದರು.

ನಗರದ ಸರ್ಕಾರಿ ಪಾಲಿಟೆಕ್ನಿಕ್‍ನಲ್ಲಿ ಆಯೋಜಿಸಿದ್ದ ವಿದ್ಯಾರ್ಥಿ ಮತ್ತು ಕ್ರೀಡಾ ಸಂಘ, ರಾಷ್ಟ್ರೀಯ ಸೇವಾ ಯೋಜನೆ, ಯುವ ರೆಡ್ ಕ್ರಾಸ್ ಘಟಕ ಉದ್ಘಾಟನೆ, ಶಿಕ್ಷಕರ ಹಾಗೂ ಅಭಿಯಂತರರ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.

ಹಲವು ದಶಕಗಳ ಹಿಂದೆ ಸರ್.ಎಂ.ವಿಶ್ವೇಶ್ವರಯ್ಯರವರು ರಚಿಸಿದ ಜಲಾಶಯ, ಸೇತುವೆ, ಕಟ್ಟಡಗಳ ಮೂಲಕ ನಾಡಿನ ಜನರಲ್ಲಿ ಇಂದಿಗೂ ಅಜರಾಮರವಾಗಿ ಉಳಿದಿದ್ದಾರೆ. ದುಡಿಮೆಯ ಜೊತೆಗೆ ಜನ ಸಾಮಾನ್ಯರ ಬದುಕನ್ನು ಹಸನು ಮಾಡುವ ದಿಕ್ಕಿನತ್ತಲೂ ಅಭಿಯಂತರರು ಆಧ್ಯತೆ ನೀಡಬೇಕೆಂದರು.

Read also : ದಾವಣಗೆರೆ|ಅಪ್ರಾಪ್ತ ಬಾಲಕಿ ಅಪಹರಣ ಪ್ರಕರಣ : ಆರೋಪಿಗಳಿಗೆ ಶಿಕ್ಷೆ

ಸಮಾಜಕ್ಕೆ ಉತ್ತಮ ಅಭಿಯಂತರರನ್ನು ನೀಡುವ ನಿಟ್ಟಿನಲ್ಲಿ ಈ ಸಂಸ್ಥೆಯ ಉಪನ್ಯಾಸಕರು ಹಾಗೂ ಸಿಬ್ಬಮದಿಗಳು ಶ್ರಮಿಸುತ್ತಿದ್ದಾರೆ ಎಂದು ಅಧ್ಯಕ್ಷತೆವಹಿಸಿದ್ದ ಪ್ರಾಚಾರ್ಯ ಶಾಂತಕುಮಾರ ನಾಯ್ಕ ಬಿ. ಹೇಳಿದರು.

ಕಾರ್ಯಕ್ರಮದಲ್ಲಿ ಕವಿತಾ ಮಾರುತಿ ಬೇಡರ್ ಹಾಗೂ ಯುವ ಮುಖಂಡ ಮಾರುತಿ ಬೇಡರ್ ಅವರನ್ನು ಸತ್ಕರಿಸಲಾಯಿತು. ಉಪನ್ಯಾಸಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳಿದ್ದರು.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Court ದಾವಣಗೆರೆ|ಅಪ್ರಾಪ್ತ ಬಾಲಕಿ ಅಪಹರಣ ಪ್ರಕರಣ : ಆರೋಪಿಗಳಿಗೆ ಶಿಕ್ಷೆ
Next Article harihara ಹರಿಹರ|ರೈತರೊಂದಿಗೆ ಅನುಚಿತ ವರ್ತನೆ : ಪ್ರತಿಭಟನೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಬಿ-ಖಾತಾಗೆ ಶುಲ್ಕ ನಿಗಧಿಗೆ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ಗರಂ : ಹೆಚ್ಚುವರಿ ಶುಲ್ಕ ಆದೇಶ ರದ್ದು

ದಾವಣಗೆರೆ  (Davanagere): ಅನಧಿಕೃತ ಬಡಾವಣೆಯ ಸೈಟ್, ಮನೆ, ಕಟ್ಟಡಗಳಿಗೆ ಡೋರ್ ನಂಬರ್ ನೀಡಲು ನಿಗಧಿ ಮಾಡಿದ್ದ 10 ಸಾವಿರ  ಶುಲ್ಕವನ್ನು…

By Dinamaana Kannada News

Colors Kannada | ಮನೆಮಂದಿಗೆಲ್ಲ ಇಷ್ಟವಾಗೋ ‘ಮುದ್ದು ಸೊಸೆ’ ಕಲರ್ಸ್ ಕನ್ನಡದಲ್ಲಿ

ದಾವಣಗೆರೆ : ಕಲರ್ಸ್ ಕನ್ನಡ  (Colors Kannada) ವಾಹಿನಿ ಸದಾ ಪ್ರೇಕ್ಷಕರ ಹೃದಯವನ್ನು ಮುಟ್ಟುವ, ಮನಮಿಡಿಯುವ ಧಾರಾವಾಹಿಗಳನ್ನು ನೀಡುವ ಮೂಲಕ…

By Dinamaana Kannada News

Davanagere | ಚಳಿಗಾಲ ಅಧಿವೇಶನದಲ್ಲಿ ಸೇವೆ ಖಾಯಂಗೆ ಚರ್ಚಿಸಲು ಶಾಸಕ ಕೆ.ಎಸ್.ಬಸವಂತಪ್ಪಗೆ ನೌಕರರ ಮನವಿ

ದಾವಣಗೆರೆ (Davanagere): ಮಾಯಕೊಂಡ ವಿಧಾನಸಭಾ ಕ್ಷೇತ್ರದ ಗ್ರಾಮೀಣ ಪುನರ್ ವಸತಿ ಹೊರಗುತ್ತಿಗೆ ನೌಕರರು ಗೌರವ ಧನ ಮತ್ತು ಸೇವೆ ಖಾಯಂಗೊಳಿಸಲು…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ದಾವಣಗೆರೆ|ಮಕ್ಕಳಿಗೆ ಜ್ಞಾನ-ವಿಜ್ಞಾನದ ಜೊತೆಗೆ ಸುಜ್ಞಾನವೂ ಅಗತ್ಯ:ಎಂ.ವಿ. ಸತ್ಯನಾರಾಯಣ

By Dinamaana Kannada News
Davanagere
ತಾಜಾ ಸುದ್ದಿ

ಹೆಣ್ಣನ್ನು ಪೌರಾಣಿಕ ಕಾಲದಿಂದಲೂ ದ್ವಿತೀಯ ದರ್ಜೆಯಾಗಿ ಕಾಣಲಾಗುತ್ತಿದೆ: ಡಾ. ಎಚ್. ಎಲ್. ಪುಷ್ಪ ಕಳವಳ

By Dinamaana Kannada News
Davanagere
ತಾಜಾ ಸುದ್ದಿ

ಶ್ರೀ ಸತ್ಯ ಸಾಯಿ ಜನ್ಮ ಶತಮಾನೋತ್ಸ|ಯಶಸ್ವಿ ವ್ಯಕ್ತಿಗಳ ಸಂಗದಿಂದ ಯಶಸ್ಸು ಸಾಧ್ಯ: ಕೆ.ಎಂ.ಗಂಗಾಧರಸ್ವಾಮಿ

By Dinamaana Kannada News
Davanagere
ತಾಜಾ ಸುದ್ದಿ

ಸಾರಿಗೆ ಇಲಾಖೆ : ಬಾಕಿ ಪ್ರಕರಣಗಳ ದಂಡ ಮೊತ್ತದಲ್ಲಿ ಶೇ.50 ವಿನಾಯಿತಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?