Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಒಳಮೀಸಲಾತಿ|ಸುಗ್ರಿವಾಜ್ಞೆ ಅವಶ್ಯ : ಮಾಜಿ ಸಚಿವ ಎಚ್.ಆಂಜನೇಯ
ತಾಜಾ ಸುದ್ದಿ

ಒಳಮೀಸಲಾತಿ|ಸುಗ್ರಿವಾಜ್ಞೆ ಅವಶ್ಯ : ಮಾಜಿ ಸಚಿವ ಎಚ್.ಆಂಜನೇಯ

Dinamaana Kannada News
Last updated: September 29, 2025 3:17 am
Dinamaana Kannada News
Share
Davanagere
SHARE

ಹರಿಹರ : ಒಳಮೀಸಲಾತಿ ಕಾನೂನು ಚೌಕಟ್ಟಿಗೆ ಬರಲು ಸರಕಾರ ಸುಗ್ರಿವಾಜ್ಞೆ ಹೊರಡಿಸಬೇಕು ಎಂದು  ಮಾಜಿ ಸಚಿವ ಹೆಚ್.ಆಂಜನೇಯ ಹೇಳಿದರು.

ತಾಲೂಕಿನ ಸಾರಥಿ ಗ್ರಾಮದಲ್ಲಿ ಆಯೋಜಿಸಿದ್ದ ಡಾ.ಅಂಬೇಡ್ಕರ್ ಪ್ರತಿಮೆ ಅನಾವರಣ ಮತ್ತು ಒಳಮೀಸಲಾತಿ ವಿಜಯೋತ್ಸವ ಸಮಾರಂಭದಲ್ಲಿ ಮಾತನಾಡಿದರು.

ಒಳ ಮೀಸಲಾತಿ ಆದೇಶವು ಕೇವಲ ಸರ್ಕಾರಿ ಆದೇಶ (ಜಿ.ಓ ಮಾತ್ರ) ವಾಗಿದ್ದು, ಅದು ಕಾನೂನು ಚೌಕಟ್ಟಿಗೆ ಬರಲು ಸದನದಲ್ಲಿ ಅಂಗೀಕರಿಸಿ ಸುಗ್ರೀವಾಜ್ಞೆ ಮೂಲಕ ಜಾರಿ ಮಾಡ ಬೇಕಾಗುತ್ತದೆ ಎಂದರು.

ಕಳೆದ 30-35 ವರ್ಷಗಳ ನಮ್ಮ ಸಮುದಾಯ ಹೋರಾಟದಂತೆ ಈ ಕೆಲಸಕ್ಕಾಗಿ ನಾವು ಸರ್ಕಾರವನ್ನು ಒತ್ತಾಯ ಮಾಡಲು ಸಿದ್ದರಾಗಬೇಕು. ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಳಿ ನಾನು ಈ ವಿಚಾರವಾಗಿ ಮಾತನಾಡಿದ್ದೇನೆ.ಅವರು ಸಹ ಮುಂಬರುವ ಅಧಿವೇಶನಗಳಲ್ಲಿ ಇದನ್ನು ಅಂಗೀಕರಿಸುವ ಭರವಸೆ ನೀಡಿದ್ದಾರೆ ಎಂದರು.

ಸಾಮಾಜಿಕ,ಶೈಕ್ಷಣಿಕ ಸಮೀಕ್ಷೆ ನಡೆಯುತ್ತಿದೆ. ಎಲ್ಲರ ಸಮಗ್ರ ಮಾಹಿತಿ ವೈಜ್ಞಾನಿಕವಾಗಿ ಪಡೆಯಲಾಗುತ್ತಿದೆ. ಆದರೆ ಕೆಲ ವರ್ಗದವರು ತಮ್ಮ ಜಾತಿಯ ಜನಸಂಖ್ಯೆ ಕಡಿಮೆ ತೋರಿಸಲಾಗುತ್ತಿದೆ ಎಂಬ ಭಾವನೆಯಿಂದ ವಿರೋಧಿಸುತ್ತಿದ್ದಾರೆ. ಆದರೆ, ಇದು ತಪ್ಪು ಇದರಿಂದ ಎಲ್ಲಾ ಸಮುದಾಯಗಳ ನಿಖರ ಮಾಹಿತಿ ದೊರೆಯಲಿದೆ ಎಂದು ವಿಶ್ವಾಸದಿಂದ ಹೇಳಿದರು.

ಶಾಸಕ ಬಿ.ಪಿ ಹರೀಶ್ ಮಾತನಾಡಿ, ಭಾರತ ದೇಶ ಬಡ ರಾಷ್ಟ್ರ ಆಗಬಾರದು ಅನ್ನುವ ದೃಷ್ಟಿಯನ್ನು ಬಾಬಾಸಾಹೇಬ್ ಅಂಬೇಡ್ಕರ್ ಅನುಸರಿಸಿದ್ದರು.ಮಾನವ ಕುಲಕ್ಕೆ ಸಮಾನತೆಯ ದಾರಿಯನ್ನು ತೋರಿದ ಏಕೈಕ ವ್ಯಕ್ತಿ ಎಂದರೆ ಅದು ಅಂಬೇಡ್ಕರ್ ಮಾತ್ರ ಎಂದರು.

Read also : ಅಕ್ಟೋಬರ್‌ನಲ್ಲಿ ಸಾಲು-ಸಾಲು ರಜೆ.. ಎಷ್ಟು ದಿನ?

ಮಾಜಿ ಶಾಸಕ ಎಸ್.ರಾಮಪ್ಪ ಮಾತನಾಡಿ, ಶಾಸಕನಾಗಿದ್ದ ಸಮಯದಲ್ಲಿ ಬಹಳಷ್ಟು ವಿರೋಧದ ನಡುವೆ ಅಂಬೇಡ್ಕರ್ ಭವನಕ್ಕೆ ನಿವೇಶನ ಜಾರಿ ಮಾಡಿಸಿದ್ದೆ ಎಂದರು.
ಮಾಜಿ ಶಾಸಕ ಎಚ್ ಎಸ್. ಶಿವಶಂಕರ್ ಮಾತನಾಡಿ, ಜೈ ಭೀಮ್” ಎನ್ನುವ ಘೋಷಣೆ ಕೇವಲ ದಲಿತ ಸಮುದಾಯಕ್ಕೆ ಸೇರಿದ್ದಲ್ಲ, ದೇಶದ ಪ್ರತಿಯೊಬ್ಬ ನಾಗರಿಕನು ಬಳಸಬೇಕಾದಂತಹ ಘೋಷಣೆಯಾಗಿದೆ ಎಂದರು.

ಚೇತನ್ ಅಹಿಂಸಾ, ನಂದಿಗಾವಿ ಶ್ರೀನಿವಾಸ್, ಚಂದ್ರಶೇಖರ್ ಪೂಜಾರ್,ಇಂದಿರಾ ಕೃಷ್ಣಪ್ಪ,ಹನಗವಾಡಿ ರುದ್ರಪ್ಪ ಮುಂತಾದವರು ಮಾತನಾಡಿದರು.

ಗ್ರಾಪಂ ಅಧ್ಯಕ್ಷ ಗೋಣಿಬಸಪ್ಪ ಹಳ್ಳದರ, ಸಾರಥಿ ಗ್ರಾಮಸ್ಥರ ಹಿತರಕ್ಷಣ ಸಮಿತಿಯ ಅಧ್ಯಕ್ಷ ಪಿ ಹನುಮಂತಪ್ಪ, ಸಮಿತಿಯ ಗೌರವಾಧ್ಯಕ್ಷ ಕಂಚಿಕೆರೆ ಹನುಮಂತಪ್ಪ, ಪಾಲಿಕೆಯ ಮಾಜಿ ಸದಸ್ಯ ಎಸ್ ನಿಂಗಪ್ಪ ದೋಣಿ, ಹಿತರಕ್ಷಣ ಸಮಿತಿಯ ಪದಾಧಿಕಾರಿಗಳಾದ ಪ್ರಧಾನ ಕಾರ್ಯದರ್ಶಿ ಡಿ.ಡಿ ಹನುಮಂತಪ್ಪ, ಕಠಾರಿ ಹನುಮಂತಪ್ಪ, ಮಾರುತಿ ನಲವಾಗಲು, ಎಂ ಬಿ ಎಸ್ ಮಾರುತಿ, ಬೊಂಗಾಳಿ ಮಲ್ಲಿಕಾರ್ಜುನಪ್ಪ, ಎಸ್ ಎಂ ನಟರಾಜ, ಜೆಸಿಬಿ ಬಸವರಾಜ್, ಹನುಮಂತಪ್ಪ, ಸಣ್ಣ ಚೌಡಪ್ಪ, ಬಾಲಪ್ಪರ ಹನುಮಂತಪ್ಪ, ಡಿ ಅಂಜನಪ್ಪ, ಹಲವಾಗಲು ರಮೇಶ್, ಕೊಂಡಜ್ಜಿ ಗೋಣೆಪ್ಪ ಸೇರಿದಂತೆ ಗ್ರಾಪಂ ಸದಸ್ಯರು, ನೂರಾರು ದಲಿತ ಮುಖಂಡರುಗಳು,ಅಭಿಮಾನಿಗಳು ಹಾಗೂ ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಅಕ್ಟೋಬರ್‌ನಲ್ಲಿ ಸಾಲು-ಸಾಲು ರಜೆ.. ಎಷ್ಟು ದಿನ?
Next Article Political analysis Political analysis|ಸಿದ್ದು ಸಂಪುಟಕ್ಕೆ  ಇವರೆಲ್ಲ ಸೇರಲಿದ್ದಾರೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಬಡವರ ಬದುಕಿಗೆ ಬುಲ್ಡೋಜರ್ ದಾಳಿ: ಸರ್ಕಾರದ ನೀತಿಗೆ ಆಕ್ರೋಶ

ದಾವಣಗೆರೆ : ಬೆಂಗಳೂರು ಉತ್ತರ ತಾಲೂಕಿನ ಕೋಗಿಲು ಲೇಔಟ್ ಪ್ರದೇಶದಲ್ಲಿ ಬಡವರ ಮನೆಗಳನ್ನು ಧ್ವಂಸಗೊಳಿಸಿ ನೂರಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿಸಿರುವ ಘಟನೆಗೆ…

By Dinamaana Kannada News

ಹರಿಹರ|ನಾಯಿಗಳ ದಾಳಿ : ಚರಂಡಿಗೆ ಬಿದ್ದ ಬಾಲಕ ತೀವ್ರ ಗಾಯ

ಹರಿಹರ: ನಾಯಿ ದಾಳಿಯಿಂದ ತಪ್ಪಿಸಿಕೊಳ್ಳುವ ಸಮುಯದಲ್ಲಿ ಬಾಲಕನೊಬ್ಬ ಚರಂಡಿಗೆ ಬಿದ್ದು ತೀವ್ರ ಗಾಯಗೊಂಡಿದ್ದು, ಈ ಹಿನ್ನಲೆಯಲ್ಲಿ ಪೋಷಕರ ದೂರಿನ ಆಧಾರದಲ್ಲಿ…

By Dinamaana Kannada News

Harihara | ತೆರೆದ ಚರಂಡಿಗೆ ಕಲುಷಿತ ನೀರು : ದುರ್ವಾಸನೆಗೆ ಜನರ ಅಸಮಾಧಾನ  

ಹರಿಹರ (Harihara) :  ನಗರದ ವುಡ್ ಲ್ಯಾಂಡ್ ರಸ್ತೆಯ ಶ್ರೀ ಗ್ರಾಮದೇವತೆ ಊರಮ್ಮದೇವಿ ದೇವಸ್ಥಾನದಲ್ಲಿರುವ ಚಹಾ ಅಂಗಡಿಯವರು  ಪಾತ್ರೆ, ಚಹಾ…

By Dinamaana Kannada News

You Might Also Like

ತಾಜಾ ಸುದ್ದಿ

ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಯಲ|ಚುಕ್ಕೆ ಜಿಂಕೆಗಳು ಮೃತ : ಅಧಿಕಾರಿಗಳಿಗೆ ಶಾಸಕ ಬಸವಂತಪ್ಪ ತರಾಟೆ

By Dinamaana Kannada News
Political analysis
ರಾಜಕೀಯ

Political analysis|ಡೋಂಟ್ ವರಿ ಕಮ್ ಟು ಡೆಲ್ಲಿ

By Dinamaana Kannada News
Davanagere
ತಾಜಾ ಸುದ್ದಿ

ಓಪಿಎಸ್ ಜಾರಿಗಾಗಿ ಯಾವುದೇ ತೆರನಾದ ಹೋರಾಟಕ್ಕೂ ಸಿದ್ಧ : ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ

By Dinamaana Kannada News
Davanagere
ತಾಜಾ ಸುದ್ದಿ

ಆನಗೋಡು ಮೃಗಾಲಯದಲ್ಲಿ ಚುಕ್ಕೆ ಜಿಂಕೆಗಳ ಸಾವು| ಸೂಕ್ತ ಮುನ್ನಚ್ಚರಿಕೆ ಕ್ರಮ : ಉಪ ಅರಣ್ಯ ಸಂರಕ್ಷಣಾಧಿಕಾರಿ ಹರ್ಷವರ್ಧನ​

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?