Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > Blog > ದಾವಣಗೆರೆ|ದಸರಾ ಹಬ್ಬದಲ್ಲಿ ಸಂವಿಧಾನ ಬಾಹಿರ ಘೋಷಣೆ ಆರೋಪ: ಕ್ರಮಕ್ಕೆ ಎಸ್ಪಿಗೆ ಮನವಿ
Blog

ದಾವಣಗೆರೆ|ದಸರಾ ಹಬ್ಬದಲ್ಲಿ ಸಂವಿಧಾನ ಬಾಹಿರ ಘೋಷಣೆ ಆರೋಪ: ಕ್ರಮಕ್ಕೆ ಎಸ್ಪಿಗೆ ಮನವಿ

Dinamaana Kannada News
Last updated: October 6, 2025 1:38 pm
Dinamaana Kannada News
Share
Davanagere
SHARE

ದಾವಣಗೆರೆ: ದಸರಾ ಹಬ್ಬದ ಪ್ರಯುಕ್ತ ನಡೆಸಿದ ಬೈಕ್ ರ್ಯಾಲಿಯಲ್ಲಿ ಸಂವಿಧಾನ ಬಾಹಿರ ಘೋಷಣೆ ಕೂಗಲಾಗಿದ್ದು, ಕೂಡಲೇ ಕ್ರಮ ವಹಿಸಬೇಕೆಂದು ಆಗ್ರಹಿಸಿ ಜಿಲ್ಲಾ ಪೊಲೀಸ್ ಅಧಿಕಾರಿ ಉಮಾ ಪ್ರಶಾಂತ್ ಅವರಿಗೆ ಮುಸ್ಲಿಂ ಒಕ್ಕೂಟ ಮನವಿ ಸಲ್ಲಿಸಿದೆ.

ಇದೇ ವೇಳೆ ಒಕ್ಕೂಟದ ಸಂಚಾಲಕ ಟಿ. ಅಸ್ಗರ್ ಮಾತನಾಡಿ, ನಮ್ಮ ದೇಶದ ಸಂವಿಧಾನ  ಪ್ರತಿಯೊಬ್ಬ ಪ್ರಜೆ ಮತ್ತು ಜಾತಿ, ಪಂಗಡ, ಧರ್ಮದರಿಗೆ ಸರಿಸಮಾನವಾಗಿ ಹಕ್ಕು ನೀಡಿದೆ. ಆದ್ದರಿಂದ ಇವರು ಕೂಗಿರುವ ಘೋಷಣೆ ಸಂವಿಧಾನ ವಿರೋಧಿಯಾಗಿದೆ ಎಂದು ಆರೋಪಿಸಿದರು.

ಶ್ರೀ ದುರ್ಗಾಂಬಿಕಾ ದೇವಸ್ಥಾನದ ಮುಂದೆ ದುರ್ಗ ದೌಡ್ ಹೆಸರಿನಲ್ಲಿ ನಡೆದ ಮೆರವಣಿಗೆಯಲ್ಲೂ ಹರಿತವಾದ ಶಸ್ತ್ರಾಸ್ತ್ರಗಳನ್ನು ಕೈಯಲ್ಲಿ ಹಿಡಿದುಕೊಂಡು ಸರ್ವಜನಿಕವಾಗಿ ಪ್ರದರ್ಶನ ಮಾಡಿ ಮೆರವಣಿಗೆ ಮಾಡಿದ್ದು, ಇದನ್ನು ವಿಡಿಯೋ ಮಾಡಿ ರಕ್ತ ಚರಿತ್ರೆ ಎಂಬ ಹಾಡು ಸಂಯೋಜಿಸಿ, ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಸರ್ವಜನಿಕರಿಗೆ ಭಯ ಉಂಟು ಮಾಡಲಾಗಿದೆ. ಇವೆರಡು ವಿಷಗಳನ್ನು ಗಂಭೀರವಾಗಿ ಪರಿಗಣಿಸಿ ಜಿಲ್ಲಾ ಪೊಲೀಸ್ ಇಲಾಖೆ ಅಂಥವರ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

Read also : ದಾವಣಗೆರೆ : ಸಮೀಕ್ಷಾ ಕಾರ್ಯಕ್ಕೆ ಸಹಾಯವಾಣಿಗೆ ಸಂಪರ್ಕಿಸಿ

ಈ ಸಂದರ್ಭದಲ್ಲಿ ಒಕ್ಕೂಟದ ಇಬ್ರಾಹಿಂ, ಖಲೀಲವುಲ್ಲಾ, ಮಹಮ್ಮದ್ ಅಲಿ, ಶೋಯೇಬ್, ಸಾಜಿದ್ ಅಹ್ಮದ್, ಜಬೀವುಲ್ಲಾ, ಆದಿಲ್ ಖಾನ್, ಇಲು, ದಾದಪೀರ್. ಇಮ್ರಾನ್, ರಫೀಕ್ ತಮನ್ನ, ಬಾಷ, ಅಜ್ಮತ್, ಖಾಜಾ, ಸಾಧಿಕ್, ಸಿದ್ದೀಕ್ ಇತರರು ಇದ್ದರು.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere city-corporation ದಾವಣಗೆರೆ : ಸಮೀಕ್ಷಾ ಕಾರ್ಯಕ್ಕೆ ಸಹಾಯವಾಣಿಗೆ ಸಂಪರ್ಕಿಸಿ
Next Article Davanagere ನ್ಯಾಯಾಧೀಶರಾದ ಬಿ.ಆರ್.ಗವಾಯಿ ಅವರ ವಿರುದ್ಧ ಶೂ ಎಸೆದ ಘಟನೆ : ಕಠಿಣ ಕಾನೂನು ಕ್ರಮಕ್ಕೆ ಒತ್ತಾಯ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ : ಮುಖ್ಯೋಪಾಧ್ಯಾಯ ಆರ್.ಪ್ರಭು

ದಾವಣಗೆರೆ (Davanagere): ಪರಿಸರವು ಪ್ರತಿಯೊಂದು ಜೀವರಾಶಿಗೆ ಅತ್ಯಂತ ಅಮೂಲ್ಯ ಕೊಡುಗೆಯಾಗಿದೆ. ಪರಿಸರದಲ್ಲಿನ ಗಾಳಿ, ನೀರು, ಮಣ್ಣು, ಮರಗಳು, ಕಾಡುಗಳು, ಸಾಗರಗಳು…

By Dinamaana Kannada News

ಆಸ್ತಿ ರಕ್ಷಣೆಗಾಗಿ  ರಾಜಕಾರಣ

ದಾವಣಗೆರೆ : ಇಂದು ದೇಶದಲ್ಲಿ ಸ್ವಾರ್ಥದ ರಾಜಕೀಯ ನಡೆಯುತ್ತಿದೆ, ಕೇವಲ ಸ್ವ ಹಿತಾಸಕ್ತಿಗಾಗಿ,  ಕುಟುಂಬದ ಬೆಳವಣಿಗಾಗಿ, ಆಸ್ತಿ ರಕ್ಷಣೆಗಾಗಿ  ರಾಜಕಾರಣ…

By Dinamaana Kannada News

KANNADA MOVIE NEWS | “ಬಲರಾಮನ ದಿನಗಳು” ಚಿತ್ರ ತಂಡದಿಂದ “ಬಿಗ್ ಅನೌನ್ಸ್ಮೆಂಟ್

ಆಗಸ್ಟ್ 23 ರಂದು "ಪದ್ಮಾವತಿ ಫಿಲಂಸ್" ನಿರ್ಮಾಣದ "ಆ ದಿನಗಳು" (those days) ಖ್ಯಾತಿಯ ಕೆ.ಎಂ .ಚೈತನ್ಯ ನಿರ್ದೇಶನದ ಟೈಗರ್…

By Dinamaana Kannada News

You Might Also Like

Davanagere crime
ಅಪರಾಧ ಸುದ್ದಿತಾಜಾ ಸುದ್ದಿ

ಬೈಕ್ ಕಳ್ಳತನ ಪ್ರಕರಣ : ಅಂತರ ಜಿಲ್ಲಾ ಕಳ್ಳರ ಬಂಧನ

By Dinamaana Kannada News
Davanagere
ಅಭಿಪ್ರಾಯ

ಮಕ್ಕಳ ನೀತಿ ಕಥೆ: ಉತ್ತಮ ವ್ಯಕ್ತಿತ್ವಕ್ಕೆ ಭದ್ರ ಬುನಾದಿ|ಡಿ. ಫ್ರಾನ್ಸಿಸ್ 

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಮಾಸಡಿ ಗ್ರಾಪಂ ಅಕ್ರಮ ಖಂಡಿಸಿ ಪ್ರತಿಭಟನೆ

By Dinamaana Kannada News
Davanagere
ತಾಜಾ ಸುದ್ದಿಅಪರಾಧ ಸುದ್ದಿ

ಅಕ್ರಮವಾಗಿ ಪಡಿತರ ದಾಸ್ತಾನು:ವಿವಿಧ ಕಡೆ ದಾಳಿ ನಡೆಸಿ ವಶಕ್ಕೆ ಪಡೆದ ಪೊಲೀಸರು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?