Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ನ್ಯಾಯಾಧೀಶರಾದ ಬಿ.ಆರ್.ಗವಾಯಿ ಅವರ ವಿರುದ್ಧ ಶೂ ಎಸೆದ ಘಟನೆ : ಕಠಿಣ ಕಾನೂನು ಕ್ರಮಕ್ಕೆ ಒತ್ತಾಯ
ತಾಜಾ ಸುದ್ದಿ

ನ್ಯಾಯಾಧೀಶರಾದ ಬಿ.ಆರ್.ಗವಾಯಿ ಅವರ ವಿರುದ್ಧ ಶೂ ಎಸೆದ ಘಟನೆ : ಕಠಿಣ ಕಾನೂನು ಕ್ರಮಕ್ಕೆ ಒತ್ತಾಯ

Dinamaana Kannada News
Last updated: October 6, 2025 2:37 pm
Dinamaana Kannada News
Share
Davanagere
ಪಿ.ಜೆ.ಮಹಾಂತೇಶ್
SHARE

ಹರಿಹರ: ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶರಾದ ಬಿ.ಆರ್.ಗವಾಯಿ ಅವರ ವಿರುದ್ಧ ಶೂ ಎಸೆದ ಘಟನೆಯನ್ನು ಕರ್ನಾಟಕದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ) ತಾಲ್ಲೂಕು ಸಂಚಾಲಕ ಪಿ.ಜೆ.ಮಹಾಂತೇಶ್ ಖಂಡಿಸಿದ್ದಾರೆ.

ಸೋಮವಾರದAದು ಬೆಳಿಗ್ಗೆ ಕೋರ್ಟ್ನಲ್ಲಿ ಕಲಾಪ ನಡೆಯುವ ಸಂದರ್ಭದಲ್ಲಿ ಸನಾತನ ಧರ್ಮಕ್ಕೆ ಅಪಮಾನವನ್ನು ಸಹಿಸುವುದಿಲ್ಲ ಎಂದು ಹೇಳುತ್ತಾ ರಾಕೇಶ್ ಕಿಶೋರ್ ಎಂಬ ವಕೀಲರೊಬ್ಬರು ಧರಿಸಿದ್ದ ಶೂವನ್ನು ಸಿಜೆಐ ಗವಾಯಿ ಅವರತ್ತ ಎಸೆದಿದ್ದಾನೆ.

ವಿವಿಧ ಪ್ರಕರಣಗಳಲ್ಲಿ ಕೇಂದ್ರದ ಬಿಜೆಪಿ ಸರ್ಕಾರದ ತಾಳಕ್ಕೆ ತಕ್ಕಂತೆ ಆದೇಶಿಸುತ್ತಿಲ್ಲ ಹಾಗೂ ಸಿಜೆಐ ದಲಿತ ಸಮುದಾಯಕ್ಕೆ ಸೇರಿದವರೆಂಬ ಧ್ವೇಷಾ ಭಾವನೆಯಿಂದಸAಘ ಪರಿವಾರದ ಪ್ರಚೋದನೆಯಿಂದ ಈ ಕೃತ್ಯಎಸಗಿದಆರೋಪಿತನ ವಿರುದ್ಧ ಕಠಿಣ ಕಾನೂನು ಕ್ರಮಕೈಗೊಳ್ಳಬೇಕೆಂದು ಅವರು ನೀಡಿದ ಪತ್ರಿಕಾ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.

ಸಿಜೆಐ ಗವಾಯಿ ಅವರು ಈಚೆಗೆ ಉತ್ತರ ಪ್ರದೇಶ ಸರ್ಕಾರದ ಬುಲ್ಡೋಜರ್‌ಕಾರ್ಯಚರಣೆಗೆತಡೆ ನೀಡಿದ್ದು, ಯಾವುದೆ ಪ್ರಕರಣಇದ್ದರೂ ಸಂವಿದಾನ, ಕಾನೂನು, ಸಾಮಾಜಿಕ ನ್ಯಾಯವನ್ನಾಧರಿಸಿ ಆದೇಶ ನೀಡುತ್ತಿರುವುದು ಸಂಘ ಪರಿವಾರ ಮತ್ತು ಬಿಜೆಪಿಗೆ ನುಂಗಲಾರದತುತ್ತಾಗಿ ಪರಿಣಮಿಸಿದೆ.

ಹಣ, ತೋಳ್ಬಲದಿಂದ ಶಾಸಕಾಂಗ ಮತ್ತುಕಾರ್ಯಾಂಗದ ಮೇಲೆ ಅಧಿಪತ್ಯ ಸಾದಿಸುತ್ತಿರುವ ಸಂಘ ಪರಿವಾರದವರು ನ್ಯಾಯಾಂಗವನ್ನೂ ತಮ್ಮ ವಶಕ್ಕೆ ಪಡೆಯಲು ಹುನ್ನಾರ ನಡೆಸಿದ್ದಾರೆ. ಇದೇ ಮಾನಸಿಕತೆಯ ಜನರು ಸಂವಿಧಾನ ಬದಲಿಸುವ, ಮೀಸಲಾತಿರದ್ದು ಪಡಿಸುವ ಮಾತುಗಳನ್ನೂ ಈಗಾಗಲೆ ಆಡಿದ್ದಾರೆ.

Read also : ದಾವಣಗೆರೆ|ದಸರಾ ಹಬ್ಬದಲ್ಲಿ ಸಂವಿಧಾನ ಬಾಹಿರ ಘೋಷಣೆ ಆರೋಪ: ಕ್ರಮಕ್ಕೆ ಎಸ್ಪಿಗೆ ಮನವಿ

ಇವರ ತಾಳಕ್ಕೆ ತಕ್ಕಂತೆ ಕುಣಿಯುವ ನ್ಯಾಯಾಧೀಶರಿಗೆ ನಿವೃತ್ತಿ ನಂತರ ರಾಜ್ಯಗಳ ರಾಜ್ಯಪಾಲರಾಗಿ ನೇಮಿಸುವುದು, ರಾಜ್ಯಸಭಾ ಸದಸ್ಯತ್ವ, ಪದ್ಮವಿಭೂಷಣ ಪ್ರಶಸ್ತಿ, ವಿವಿಧರಾಷ್ಟç ಮಟ್ಟದ ನ್ಯಾಯಮಂಡಳಿ, ಆಯೋಗಗಳ ಅಧ್ಯಕ್ಷರಾಗಿ ನೇಮಿಸಿರುವುದು ನಮ್ಮಕಣ್ಣ ಮುಂದಿದೆ. ಅವರ ತಾಳಕ್ಕೆ ತಕ್ಕಂತೆ ಕುಣಿಯದ ನ್ಯಾಯಧೀಶರನ್ನು ಬೆದರಿಸಲು ಇಂತಹ ಕೃತ್ಯಗಳನ್ನು ವ್ಯವಸ್ಥಿತವಾಗಿ ಎಸಗಲಾಗುತ್ತಿದೆ.

ಈ ದೇಶದ ಪ್ರಜಾತಂತ್ರ, ಸಂವಿಧಾನ, ನ್ಯಾಯಾಂಗದ ಅಸ್ತಿತ್ವ ಉಳಿಸಲು ಪ್ರತಿಯೊಬ್ಬರೂಧ್ವನಿ ಎತ್ತಬೇಕಿದೆ ಎಂದು ಅವರು ಹೇಳಿಕೆಯಲ್ಲಿ ಕೋರಿದ್ದಾರೆ.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ದಾವಣಗೆರೆ|ದಸರಾ ಹಬ್ಬದಲ್ಲಿ ಸಂವಿಧಾನ ಬಾಹಿರ ಘೋಷಣೆ ಆರೋಪ: ಕ್ರಮಕ್ಕೆ ಎಸ್ಪಿಗೆ ಮನವಿ
Next Article Davangere ದಾವಣಗೆರೆ : ವಕೀಲ ರಾಜೇಶ್ ಕಿಶೋರನ್ನು ದೇಶ ದ್ರೋಹಿ ಎಂದು ಘೋಷಿಸಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಮರಾಠ ಸಮುದಾಯಗಳ ಅಭಿವೃದ್ದಿ ನಿಗಮ : ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ದಾವಣಗೆರೆ (Davanagere) : ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ದಿ ನಿಗಮದಿಂದ ಪ್ರಸಕ್ತ ಸಾಲಿಗೆ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು…

By Dinamaana Kannada News

ನರೇಂದ್ರ ಮೋದಿ ಬೆಂಬಲಿಸದಂತೆ ಉಮ್ಮತ್ ಚಿಂತಕರ ವೇದಿಕೆ ಮನವಿ

ದಾವಣಗೆರೆ ;  ಟಿ.ಡಿ.ಪಿ ಮತ್ತು ಜೆ.ಡಿ.ಯು ಪಕ್ಷದ ಅಧ್ಯಕ್ಷರು ಪ್ರಧಾನಿಯಾಗಿ ನರೇಂದ್ರ ಮೋದಿಯವರನ್ನು ನೇಮಕ ಮಾಡಲು ಬೆಂಬಲ ನೀಡಬಾರದು ಎಂದು…

By Dinamaana Kannada News

ರಾಜಕಾರಣದಲ್ಲಿ ಯುವಕರಿಗೆ ಹೆಚ್ಚಿನ ಆದ್ಯತೆ ಸಿಗಬೇಕು: ಡಾ. ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ (Davanagere) : ಇಂದಿನ ಮಕ್ಕಳೇ ದೇಶದ ಮುಂದಿನ ಭವಿಷ್ಯ. ಹಾಗಾಗಿ ಯುವಕರಿಗೆ ರಾಜಕಾರಣದಲ್ಲಿ ಹೆಚ್ಚಿನ ಅವಕಾಶ ನೀಡುವ ಅಗತ್ಯತೆ…

By Dinamaana Kannada News

You Might Also Like

Davanagere crime
ಅಪರಾಧ ಸುದ್ದಿತಾಜಾ ಸುದ್ದಿ

ಬೈಕ್ ಕಳ್ಳತನ ಪ್ರಕರಣ : ಅಂತರ ಜಿಲ್ಲಾ ಕಳ್ಳರ ಬಂಧನ

By Dinamaana Kannada News
Davanagere
ಅಭಿಪ್ರಾಯ

ಮಕ್ಕಳ ನೀತಿ ಕಥೆ: ಉತ್ತಮ ವ್ಯಕ್ತಿತ್ವಕ್ಕೆ ಭದ್ರ ಬುನಾದಿ|ಡಿ. ಫ್ರಾನ್ಸಿಸ್ 

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಮಾಸಡಿ ಗ್ರಾಪಂ ಅಕ್ರಮ ಖಂಡಿಸಿ ಪ್ರತಿಭಟನೆ

By Dinamaana Kannada News
Davanagere
ತಾಜಾ ಸುದ್ದಿಅಪರಾಧ ಸುದ್ದಿ

ಅಕ್ರಮವಾಗಿ ಪಡಿತರ ದಾಸ್ತಾನು:ವಿವಿಧ ಕಡೆ ದಾಳಿ ನಡೆಸಿ ವಶಕ್ಕೆ ಪಡೆದ ಪೊಲೀಸರು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?