Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ನ್ಯಾಯಬೆಲೆ ಅಂಗಡಿಗಳಲ್ಲಿ ಕಡ್ಡಾಯವಾಗಿ ಸಿ.ಸಿ. ಕ್ಯಾಮರಾ : ಡಿಸಿ
ತಾಜಾ ಸುದ್ದಿ

ನ್ಯಾಯಬೆಲೆ ಅಂಗಡಿಗಳಲ್ಲಿ ಕಡ್ಡಾಯವಾಗಿ ಸಿ.ಸಿ. ಕ್ಯಾಮರಾ : ಡಿಸಿ

Dinamaana Kannada News
Last updated: October 19, 2025 4:08 am
Dinamaana Kannada News
Share
District Collector G.M. Gangadharaswamy
SHARE

ದಾವಣಗೆರೆ :  ಅನ್ನಭಾಗ್ಯ ಅಕ್ಕಿ ಕಾಳಸಂತೆಯಲ್ಲಿ ಮಾರಾಟ ಮಾಡುವುದನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಮತ್ತು ಎಫ್‍ಐಆರ್ ದಾಖಲಿಸಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ವಿವಿಧ ಇಲಾಖೆಗಳೊಂದಿಗೆ ಅನ್ನಭಾಗ್ಯ ಅಕ್ಕಿ ಕಾಳಸಂತೆಯಲ್ಲಿ ಮಾರಾಟ ಆಗುತ್ತಿರುವ ಕುರಿತು ಆಯೋಜಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮಧ್ಯವರ್ತಿಗಳು ಹಣದ ಆಮಿಷವೊಡ್ಡಿ ಬಡವರಿಂದ ಅಕ್ಕಿ ಖರೀದಿಸುತ್ತಿದ್ದಾರೆ. ಮನೆ–ಮನೆಗೆ ಹೋಗಿ ಕಡಿಮೆ ದುಡ್ಡಿಗೆ ಅಕ್ಕಿ ಸಂಗ್ರಹಿಸುವ ದಂಧೆಕೋರರು, ಅದನ್ನು ರಾಜ್ಯದ ಗಡಿಯಾಚೆ ಮಾರುತ್ತಿದ್ದಾರೆ. ನ್ಯಾಮತಿ  ತಾಲ್ಲೂಕುಗಳಲ್ಲಿ ಅತಿ ಹೆಚ್ಚಾಗಿ ನ್ಯಾಯಬೆಲೆ ಅಂಗಡಿಯಿಂದ ಅಕ್ಕಿಯೂ ಕಾಳಸಂತೆಯಲ್ಲಿ ಮಾರಾಟವಾಗುತ್ತಿದ್ದು, ಅದನ್ನು ಹೊರದೇಶಗಳಿಗೆ, ರವಾನೆಯಾಗುತ್ತಿದೆ. ಗಂಜಿ ಮಾಡಲು ತೆಗೆದುಕೊಂಡು ಹೋಗುತ್ತಿದ್ದಾರೆ. ನಗರದ ಪ್ರಮುಖ ಪ್ರದೇಶಗಳಲ್ಲಿ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಬೇಕು.

ರಾಜ್ಯದಲ್ಲಿ ಬಡವರಿಗೆ ಅನ್ನಭಾಗ್ಯ ಯೋಜನೆಯಡಿ ಉಚಿತವಾಗಿ ನೀಡುತ್ತಿರುವ ಅಕ್ಕಿಯನ್ನು ಫಲಾನುಭವಿಗಳಿಂದ ಕಡಿಮೆ ಬೆಲೆಗೆ ಖರೀದಿಸಿ ಹೊರ ಜಿಲ್ಲೆಗಳಿಗೆ ಸಾಗಿಸುವ ಬಡವರ ಹೊಟ್ಟೆ ತುಂಬಿಸಬೇಕಿದ್ದ ಅನ್ನ ಭಾಗ್ಯದ ಅಕ್ಕಿ ವ್ಯವಸ್ಥಿತವಾಗಿ ರೈಸ್ ಮಿಲ್‍ಗಳ ಗೋಡೌನ್ ಸೇರುತ್ತಿದೆ ಎಂದರು.

Read also : ದಾವಣಗೆರೆ:ಗೌರವಧನ ಮೇಲೆ ನೇಮಕಾತಿಗಾಗಿ ಅರ್ಜಿ ಆಹ್ವಾನ

ವಾಹನಗಳಿಗೆ ಜಿಪಿಎಫ್ ಅಳವಡಿಸಬೇಕು. ಅನ್ನಭಾಗ್ಯದ ಸ್ಟಾಕ್ ಬಂದ ತಕ್ಷಣ ಅದನ್ನು ವಾಟ್ಸ್ಪ್ ಗ್ರೂಪ್ ನಲ್ಲಿ  ವಿಡಿಯೋ ಅಳವಡಿಸಬೇಕು. ಸಾರ್ವಜನಿಕರು ನ್ಯಾಯಬೆಲೆ ಅಂಗಡಿ ಅಥವಾ ಇನ್ನಾವುದೇ ಪ್ರದೇಶಗಳಲ್ಲಿ ಅನ್ನಭಾಗ್ಯ ಕಾಳಸಂತೆಯಲ್ಲಿ ಮಾರಾಟವಾಗುತ್ತಿರುವುದು ಕಂಡುಬಂದರೆ ಕೂಡಲೇ 112ಗೆ ಕರೆಮಾಡಿ ತಿಳಿಸಬೇಕು.

ಅಕ್ರಮವಾಗಿ ಆಟೋ, ಗೂಡ್ಸ್ ಗಾಡಿಗಳಲ್ಲಿ ಅಕ್ಕಿಯನ್ನು ಖರಿದೀಸುತ್ತಿದ್ದು, ಅಂತಹ  ವಾಹನಗಳಿಗೆ ದಂಡ ವಿಧಿಸಬೇಕೆಂದರು.

ಜಿಲ್ಲಾ  ಪೊಲೀಸ್ ವರಿಷ್ಠಾಧಿಕಾರಿ  ಉಮಾಪ್ರಶಾಂತ್, ಹೆಚ್ಚುವರಿ   ಪೊಲೀಸ್ ವರಿಷ್ಠಾಧಿಕಾರಿಪರಮೇಶ್ವರ ಹಗಡೆ, ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್, ಉಪವಿಭಾಗಾಧಿಕಾರಿ  ಸಂತೋಷ, ಗ್ರಾಮೀಣ ಪೊಲೀಸ್ ಠಾಣೆಯ ಡಿವೈಎಸ್‍ಪಿ ಬಸವರಾಜ,  ಆಹಾರ ಇಲಾಖೆಯ ಜಂಟಿ ನಿರ್ದೇಶಕ ಮಧುಸೂದನ್ ಉಪಸ್ಥಿತರಿದ್ದರು.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Applications invited ದಾವಣಗೆರೆ:ಗೌರವಧನ ಮೇಲೆ ನೇಮಕಾತಿಗಾಗಿ ಅರ್ಜಿ ಆಹ್ವಾನ
Next Article Davanagere ಅಕ್ರಮ ಮರಳು ಗಣಿಗಾರಿಕೆ ತಡೆಗೆ ಕಠಿಣ ಕ್ರಮ: ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಡಾ.ಬಿ.ಆರ್.ಅಂಬೇಡ್ಕರ್ ನಿಜವಾದ ರಾಷ್ಟ್ರೀಯವಾದಿ ನಾಯಕ

ಹರಿಹರ:  ದಲಿತರು ಹಾಗೂ ಮಹಿಳೆಯರ ಪರ ಧ್ವನಿ ಎತ್ತಿದ ಡಾ.ಬಿ.ಆರ್.ಅಂಬೇಡ್ಕರ್ ನಿಜವಾದ ರಾಷ್ಟ್ರೀಯವಾದಿ ನಾಯಕ ಎಂದು ಕರ್ನಾಟಕ ದಲಿತ ಸಂಘರ್ಷ…

By Dinamaana Kannada News

ಮಾದಿಗ ಮತ್ತು ಸಹೋದರ ಜಾತಿಗಳಿಗೆ ಒಳಮೀಸಲಾತಿ ವರ : ಮಾಜಿ ಸಚಿವ ಎಚ್.ಆಂಜನೇಯ

ದಾವಣಗೆರೆ, ನ.15 (Davanagere): ಅಸ್ಪೃಶ್ಯತೆ ನೋವು, ಸೌಲಭ್ಯಗಳ ಮರಿಚೀಕೆ, ಕೈಗೆಟುಕದ ಮೀಸಲಾತಿ ಹೀಗೆ ಅನೇಕ ಸಮಸ್ಯೆಗಳ ಸುಳಿಗೆ ಸಿಲುಕಿದ್ದ ಮಾದಿಗ…

By Dinamaana Kannada News

ನಾಗರಿಕ ರಕ್ಷಣಾ ಸ್ವಯಂ ಸೇವಕರಾಗಿ ನೋಂದಾಯಿಸಿಕೊಳ್ಳಲು ಅರ್ಜಿ ಆಹ್ವಾನ

ದಾವಣಗೆರೆ (Davanagere): ಅಗ್ನಿ ಶಾಮಕ, ನಾಗರಿಕ ರಕ್ಷಣಾ ಮತ್ತು ಗೃಹ ರಕ್ಷಕ ಡೈರೆಕ್ಟರ್ ಜನರಲ್ ಇವರು ಹೆಚ್ಚಿನ ಸಂಖ್ಯೆಯ ಮಾಜಿ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ದಾವಣಗೆರೆ:ಮಾಸಡಿ ಗ್ರಾಪಂ ಅಕ್ರಮ ಖಂಡಿಸಿ ಪ್ರತಿಭಟನೆ

By Dinamaana Kannada News
Davanagere
ತಾಜಾ ಸುದ್ದಿಅಪರಾಧ ಸುದ್ದಿ

ಅಕ್ರಮವಾಗಿ ಪಡಿತರ ದಾಸ್ತಾನು:ವಿವಿಧ ಕಡೆ ದಾಳಿ ನಡೆಸಿ ವಶಕ್ಕೆ ಪಡೆದ ಪೊಲೀಸರು

By Dinamaana Kannada News
Political analysis
ರಾಜಕೀಯ

Political analysis|ಡಿಸಿಎಂ ಪಟ್ಟಕ್ಕೆ ಪ್ರಿಯಾಂಕ್-ಜಮೀರ್?

By Dinamaana Kannada News
N F Kittur. Teacher. Belgaum
ಅಭಿಪ್ರಾಯ

ಸ್ತ್ರೀಯರ ಸಾಧನೆ : ಎನ್ ಎಫ್ ಕಿತ್ತೂರ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?