Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದಾವಣಗೆರೆ|ಅ.23 ರಂದು ಮುತವಲ್ಲಿಗಳಿಗೆ ಜಿಲ್ಲಾ ವಕ್ಪ್‌ ಇಲಾಖೆಯಿಂದ ಕಾರ್ಯಾಗಾರ
ತಾಜಾ ಸುದ್ದಿ

ದಾವಣಗೆರೆ|ಅ.23 ರಂದು ಮುತವಲ್ಲಿಗಳಿಗೆ ಜಿಲ್ಲಾ ವಕ್ಪ್‌ ಇಲಾಖೆಯಿಂದ ಕಾರ್ಯಾಗಾರ

Dinamaana Kannada News
Last updated: October 22, 2025 4:41 am
Dinamaana Kannada News
Share
Waqf davanagere
Waqf davanagere
SHARE

ದಾವಣಗೆರೆ : ಕೇಂದ್ರ ಸರ್ಕಾರದಿಂದ ಅನುಮೋದನೆಯಾಗಿರುವ ಉಮ್ಮೀದ್‌ ವಕ್ಪ್‌ ಅಸ್ತಿಗಳ ದಾಖಲೆಗಳನ್ನು ಪೋರ್ಟಲ್ ನಲ್ಲಿ ಅಪ್ಲೋಡ್ ಮಾಡುವ ಕುರಿತು ನಗರದ ಮುತವಲ್ಲಿಗಳಿಗೆ ಅಕ್ಟೋಬರ್ 23 ರಂದು ಬೆಳಗ್ಗೆ 11 ಗಂಟೆಗೆ  ನಗರದ ಮುಸ್ಲಿಂ ಹಾಸ್ಟೆಲ್ ಹಾಲ್‌ನಲ್ಲಿ   ಜಿಲ್ಲಾ ವಕ್ಸ್ ಇಲಾಖೆಯಿಂದ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದು ಸೈಯದ್ ಮೊಜಂ ಪಾಷ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೇಂದ್ರ ಸರ್ಕಾರವು ವಕ್ಪ್‌ ಕಾಯಿದೆ 1995 ತಿದ್ದುಪಡಿ ಮಾಡಿ ಉಮ್ಮೀದ್‌ ಕಾಯಿದೆ 2025 ಅನುಮೋದನೆ ಮಾಡಿದೆ. ಈ ಕಾಯಿದೆ ಅನ್ವಯ ಪ್ರತಿಯೊಂದು  ವಕ್ಪ್‌ ಸಂಸ್ಥೆಗಳ ಮುತವಲ್ಲಿಗಳ, ಅಧ್ಯಕ್ಷರು, ಕಾರ್ಯದರ್ಶಿ, ಆಡಳಿತಾಧಿಕಾರಿಗಳು ಮತ್ತು ಉಸ್ತುವಾರಿ ಅಧಿಕಾರಿಗಳು ಉಮ್ಮಿದ್ ಪೋರ್ಟಲ್ ನಲ್ಲಿ http;//umeed.minorityaffairs. gov.in/sign/in  ಲ್ಲಿ ಮೇಕರ್ ಆಗಿ 5ನೇ ಡಿಸೆಂಬರ್ 2025 ರೊಳಗೆ ಕಡ್ಡಾಯವಾಗಿ ಅಪ್ಲೋಡ್ ಮಾಡಬೇಕಾಗಿದೆ.

Read also : ಶಿಕ್ಷಕರಿಂದ ಮಕ್ಕಳ ಮೇಲಿನ ಕಿರುಕುಳ ನಿಲ್ಲಿಸಿ : ಡಾ. ಡಿ ಫ್ರಾನ್ಸಿಸ್ ಕ್ಸೇವಿಯರ್

ಈ ಹಿನ್ನಲೆಯಲ್ಲಿ ಉಮ್ಮೀದ್‌ ಪೋರ್ಟಲ್ ಬಗ್ಗೆ ಮಾಹಿತಿ ನೀಡಲು ನಗರದ ಮುಸ್ಲಿಂ ಹಾಸ್ಟೆಲ್ ಹಾಲ್ ನಲ್ಲಿ ದಿನಾಂಕ 23/10/2025 ರಂದು ಕಾರ್ಯಾಗಾರವನ್ನು   ಅಯೋಜಿಸಲಾಗಿದೆ.

ಈ ಕಾರ್ಯಾಗಾರಕ್ಕೆ ಹಾಜರಾಗಿ ಮಾಹಿತಿ ಪಡೆದುಕೊಳ್ಳಲು ಕೋರಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ದಾವಣಗೆರೆ ಜಿಲ್ಲಾ ವಕ್ಪ್‌ ಅಧಿಕಾರಿಗಳನ್ನು ಸಂಪರ್ಕಿಸುವಂತೆ ಮನವಿ ಮಾಡಿದ್ದಾರೆ.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಶಿಕ್ಷಕರಿಂದ ಮಕ್ಕಳ ಮೇಲಿನ ಕಿರುಕುಳ ನಿಲ್ಲಿಸಿ : ಡಾ. ಡಿ ಫ್ರಾನ್ಸಿಸ್ ಕ್ಸೇವಿಯರ್
Next Article district wakf department ಶಿವಮೊಗ್ಗ |ಮುತವಲ್ಲಿಗಳಿಗೆ ಜಿಲ್ಲಾ ವಕ್ಪ್‌ ಇಲಾಖೆಯಿಂದ ಅ.23 ರಂದು ಕಾರ್ಯಾಗಾರ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಮೆಕ್ಕೆಜೋಳದ ಬೆಲೆ ಕುಸಿತ :ಕ್ರಮಕ್ಕೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಒತ್ತಾಯ

ದಾವಣಗೆರೆ/ ನವದೆಹಲಿ: ಮೆಕ್ಕೆಜೋಳದ ಬೆಲೆಯಲ್ಲಿನ ತೀವ್ರ ಕುಸಿತವನ್ನು ಪರಿಹರಿಸಲು ತುರ್ತು ಹಸ್ತಕ್ಷೇಪದ ಅವಶ್ಯಕತೆ ಕುರಿತು‌ ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್…

By Dinamaana Kannada News

ಶಾಲಾ ಮಕ್ಕಳಲ್ಲಿರುವ ಪ್ರತಿಭೆ ಗುರುತಿಸಿ : ಶಾಸಕ ಕೆ.ಎಸ್. ಬಸವಂತಪ್ಪ

ದಾವಣಗೆರೆ (DAVANAGERE): ಶಿಕ್ಷಣ ಇಲಾಖೆಯ ಪ್ರತಿಭಾ ಕಾರಂಜಿ ಕಾರ್ಯಕ್ರಮವು ಶಾಲಾ ಮಕ್ಕಳಲ್ಲಿರುವ ಪ್ರತಿಭೆ ಗುರುತಿಸಿ, ಅದಕ್ಕೊಂದು ವೇದಿಕೆ ಒದಗಿಸುವಲ್ಲಿ ಪ್ರಮುಖ…

By Dinamaana Kannada News

ಸರ್ ಎಂ.ವಿ ಕಾಲೇಜು ಸ್ಥಳಾಂತರಕ್ಕೆ ನಿವಾಸಿಗಳ ಒತ್ತಾಯ

ದಾವಣಗೆರೆ:  ಸರ್ ಎಂ.ವಿ ಕಾಲೇಜು ಬೇರೆಡೆ ಸ್ಥಳಾಂತರಿಸಬೇಕೆಂದು ಶ್ರೀ ಶಿವಕುಮಾರ ಸ್ವಾಮಿ ಬಡಾವಣೆ ನಾಗರಿಕ ಹಿತ ರಕ್ಷಣಾ ಸಮಿತಿಯು ಒತ್ತಾಯಿಸಿದೆ.…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಹರಿಹರ: ನಿಯಮಬಾಹಿರ ಮಣ್ಣು ಗಣಿಗಾರಿಕೆ ತಡೆಯಲು ಆಗ್ರಹಿಸಿ ಮನವಿ

By Dinamaana Kannada News
Davanagere
ತಾಜಾ ಸುದ್ದಿ

ಮೆಕ್ಕೆಜೋಳದ ಬೆಲೆ ಕುಸಿತ :ಕ್ರಮಕ್ಕೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಒತ್ತಾಯ

By Dinamaana Kannada News
Davanagere
ತಾಜಾ ಸುದ್ದಿ

ತೊಗರಿಬೇಳೆ- ಕಬ್ಬಿಗೆ ಬೆಂಬಲ ಬೆಲೆ ನಿಗದಿಗೆ ಒತ್ತಾಯ:ಸಿಎಂ‌ ಪತ್ರದೊಂದಿಗೆ ಕೇಂದ್ರ ಸಚಿವರಿಗೆ ಮನವಿ ನೀಡಿದ ಸಂಸದರ ನಿಯೋಗ

By Dinamaana Kannada News
Davanagere
Blog

ಕೃಷಿ ಉತ್ಪಾದಕತೆಯ ಮೇಲೆ ಹವಾಮಾನ ಬದಲಾವಣೆಯ ಕ್ರಮ : ಕೃಷಿ ಸಚಿವಾಲಕ್ಕೆ ಮಾಹಿತಿ ಕೇಳಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?