Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಕನ್ನಡ ನಮ್ಮ ಹೃದಯದ ಭಾಷೆಯಾಗಲಿ: ಶಾಸಕ ಕೆ.ಎಸ್.ಬಸವಂತಪ್ಪ
ತಾಜಾ ಸುದ್ದಿ

ಕನ್ನಡ ನಮ್ಮ ಹೃದಯದ ಭಾಷೆಯಾಗಲಿ: ಶಾಸಕ ಕೆ.ಎಸ್.ಬಸವಂತಪ್ಪ

Dinamaana Kannada News
Last updated: November 1, 2025 11:54 am
Dinamaana Kannada News
Share
Davanagere
SHARE
ದಾವಣಗೆರೆ: ಕನ್ನಡ ನಮ್ಮ ಹೃದಯದ ಭಾಷೆಯಾಗಬೇಕು. ಕನ್ನಡವು ಕೇವಲ ಸಂವಹನ ಸಾಧನವಲ್ಲದೆ, ನಮ್ಮ ಭಾವನೆಗಳು, ಆಲೋಚನೆಗಳು ಮತ್ತು ಅಸ್ಮಿತೆಯ ಭಾಗವಾಗಿರಬೇಕು ಎಂದು ಕೆ.ಎಸ್.ಬಸವಂತಪ್ಪ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯ ಮಾಯಕೊಂಡ ಗ್ರಾಮದ ಶ್ರೀ ಬಸವೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ  ಶನಿವಾರ ಸರಳವಾಗಿ ಆಯೋಜಿಸಿದ್ದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ  ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಅವರು ಮಾತನಾಡಿದರು.
ಕನ್ನಡ ಭಾಷೆ ನಮ್ಮ ಸಂಸ್ಕೃತಿ, ಮನೋಭಾವ ಮತ್ತು ಅಸ್ತಿತ್ವದೊಂದಿಗೆ ಬೆರೆತುಹೋಗಿದೆ. ಕನ್ನಡವನ್ನು ಹೃದಯದ ಭಾಷೆಯಾಗಿಸುವುದಕ್ಕಾಗಿ, ಅದರ ಬಳಕೆ ಮತ್ತು ಗೌರವವನ್ನು ಹೆಚ್ಚಿಸುವುದು ಅಗತ್ಯವಾಹಿದೆ ಎಂದು ಸಲಹೆ ನೀಡಿದರು.
ಕನ್ನಡವು ನಮ್ಮ ಭಾವನೆಗಳನ್ನು ಪರಿಣಾಮಕಾರಿಯಾಗಿ ವ್ಯಕ್ತಪಡಿಸಲು ಒಂದು ಶಕ್ತಿಯುತ ಮಾಧ್ಯಮವಾಗಿದೆ. ನಮ್ಮ ಸಾಂಸ್ಕೃತಿಕ ಪರಂಪರೆ ಮತ್ತು ಅಸ್ತಿತ್ವದ ಒಂದು ಅವಿಭಾಜ್ಯ ಅಂಗವಾಗಿದೆ. ಮಕ್ಕಳಿಗೆ ಕನ್ನಡದ ಬಗ್ಗೆ ತಿಳುವಳಿಕೆ ನೀಡುವ ಮೂಲಕ ಮತ್ತು ಅದನ್ನು ನಿರಂತರವಾಗಿ ಬಳಸುವಂತೆ ಪ್ರೋತ್ಸಾಹಿಸುವ ಮೂಲಕ ಕನ್ನಡವನ್ನು ಹೃದಯದ ಭಾಷೆಯನ್ನಾಗಿ ಬೆಳೆಸಬಹುದು ಎಂದರು.
ರಾಜ್ಯದ ಬೆಂಗಳೂರು ಸೇರಿದಂತೆ ದೊಡ್ಡ ನಗರಗಳಲ್ಲಿ ಆಂಗ್ಲ ನಾಮಫಲಕಗಳು ರಾರಾಜಿಸುವುದರ ವಿರುದ್ಧ ಕನ್ನಡಪರ ಸಂಘಟನೆಗಳು ಹೋ ರಾಟ ಮಾಡಿದ್ದವು. ನಮ್ಮ ಸರ್ಕಾರ ಕಡ್ಡಾಯವಾಗಿ ಕನ್ನಡ ನಾಮಫಲಕಗಳನ್ನು ಬಳಸಬೇಕೆಂದು ಕಟ್ಟುನಿಟ್ಟಿನ ಆದೇಶ ಹೊರಡಿಸಿದ ಪರಿಣಾಮ ಕನ್ನಡ ನಾಮಫಲಕಗಳನ್ನು ಹಾಕಲಾಗುತ್ತಿದೆ. ಕನ್ನಡ ಭಾಷೆ ಕೇವಲ ತೋರಣಿಕೆ ಆಗಬಾರದು. ಅಂತರಾಳದ, ಹೃದಯದ ಭಾಷೆ ಆದಾಗ ಮಾತ್ರ ಕನ್ನಡ ಭಾಷೆ ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಸಾಧ್ಯ ಎಂದರು.
Read also : ಪೌರಕಾರ್ಮಿಕರ ವಿಶೇಷ ನೇರ ನೇಮಕಾತಿಗೆ ಅರ್ಜಿ ಆಹ್ವಾನ
ಪತ್ರ ವ್ಯವಹಾರ, ನ್ಯಾಯಾಲಯಗಳಲ್ಲಿ ಕನ್ನಡ ತೀರ್ಪು ಮತ್ತು ಆದೇಶಗಳು ಸೇರಿದಂತೆ ಎಲ್ಲಾ ರಂಗಗಳಲ್ಲಿ ಕನ್ನಡ ಭಾಷೆಯನ್ನು ಹೆಚ್ಚು ಹೆಚ್ಚು ತೊಡಗಿಸಿಕೊಂಡಾಗ ಮಾತ್ರ ಕನ್ನಡ ಭಾಷೆ ನಮ್ಮ ಹೃದಯ ಭಾಷೆಯಾಗುತ್ತದೆ. ಇಲ್ಲದಿದ್ದರೆ ಕನ್ನಡ ಭಾಷೆ ಉಳಿಸಲು ಸಾಧ್ಯವಾಗುವುದಿಲ್ಲ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ಕನ್ನಡ ಭಾಷೆ ಉಳಿವಿಗಾಗಿ ಶ್ರಮಿಸಬೇಕೆಂದರು.
 ಪ್ರಾಂಶುಪಾಲರಾದ  ತ್ರಿವೇಣಿ, ಮಾಯಕೊಂಡ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ. ಟಿ .ಹನುಮಂತಪ್ಪ, ಜಿಲ್ಲಾ ಪಂಚಾಯತ ಮಾಜಿ ಸದಸ್ಯ ವೆಂಕಟೇಶ್, ಎಪಿಎಂಸಿ ಮಾಜಿ ನಿರ್ದೇಶಕ ರಾಜೇಂದ್ರಣ್ಣ, ಗ್ರಾಮ ಪಂಚಾಯತ್ ಸದಸ್ಯರಾದ ರುದ್ರೇಶ್, ಮಂಜಣ್ಣ, ಜಗಣ್ಣ, ಉಪನ್ಯಾಸ ಕರು, ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು‌‌.
ಸಾವಿರಾರು ವರ್ಷಗಳ ಇತಿಹಾಸದ ಕನ್ನಡ ಭಾಷೆ ತನ್ನದೇ ಆದ ಹಿರಿಮೆ–ಗರಿಮೆ ಹೊಂದಿದೆ. ಇದು ಕೇವಲ ಓದಿನ ಭಾಷೆಯಾಗದೆ ಅನ್ನ, ಆಸರೆ ಮತ್ತು ಅರಿವಿನ ಭಾಷೆಯಾಗಬೇಕು’.
-ಕೆ.ಎಸ್.ಬಸವಂತಪ್ಪ,  ಶಾಸಕರು.
TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Applications invited ಪೌರಕಾರ್ಮಿಕರ ವಿಶೇಷ ನೇರ ನೇಮಕಾತಿಗೆ ಅರ್ಜಿ ಆಹ್ವಾನ
Next Article ALL Souls Day ಮೃತರ ಸ್ಮರಣೆಯ ದಿನ|ಆಲ್ ಸೋಲ್ಸ್ ಡೇ : ನವೆಂಬರ್ 02 ಬನ್ನಿ ಮೃತರಾದ ನಮ್ಮ ಪಿತೃಗಳನ್ನು ಸ್ಮರಿಸೋಣ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Political analysis | ಕೃಷ್ಣ ಭೈರೇಗೌಡ ಅಂದ್ರೆ ರಾಹುಲ್ಗೇಕೆ ಇಷ್ಟ?

ಕಳೆದ ವಾರ ದಿಲ್ಲಿಗೆ ಹೋದ ಮುಖ್ಯಮಂತ್ರಿ ಸಿದ್ಧರಾಮಯ್ಯ (Siddaramaiah) ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Sivakumar) ಸಮಾಧಾನದಿಂದಲೇ ವಾಪಸ್ಸಾದರು. ಕಾರಣ?…

By Dinamaana Kannada News

ಬಿಜೆಪಿ ಕೊಳಕು ಮನಸ್ಥಿತಿಗೆ ಜನತೆ ತಕ್ಕ ಪಾಠ ಕಲಿಸುವುದು ಖಚಿತ: ಬಿ. ಎನ್. ವಿನಾಯಕ್

ದಾವಣಗೆರೆ (Davanagere): ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಕೆನ್ನೆಯಂತೆ ರಸ್ತೆಗಳ ನುಣುಪಾಗಿಸುತ್ತೇನೆ ಎಂಬ ಹೇಳಿಕೆ ನೀಡಿರುವ ದೆಹಲಿಯ ಬಿಜೆಪಿ ಅಭ್ಯರ್ಥಿಯ…

By Dinamaana Kannada News

ನನ್ನದು ಗರ್ವ ಅಲ್ಲ, ಕನ್ನಡಿಗನ ಸಹಜ ಸ್ವಾಭಿಮಾನ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಜೆಡಿ(ಎಸ್) ವರಿಷ್ಠ ಹೆಚ್.ಡಿ.ದೇವೇಗೌಡರು ನನ್ನ ಗರ್ವಭಂಗ ಮಾಡುತ್ತೇನೆಂದು ಶಪಥ ಮಾಡಿದ್ದಾರೆ. ನನ್ನದು ಗರ್ವವೂ ಅಲ್ಲ, ಅಹಂಕಾರವೂ ಅಲ್ಲ.…

By Dinamaana Kannada News

You Might Also Like

Hindi Exam Tosha
ಅಭಿಪ್ರಾಯ

ಹಿಂದಿ ವಿಷಯದ ಪರೀಕ್ಷೆಯ ಕಲ್ಪವೃಕ್ಷ : ಹಿಂದಿ ಪರೀಕ್ಷಾ ತೋಶಾ ಕೈಪಿಡಿ

By Dinamaana Kannada News
Davanagere
ತಾಜಾ ಸುದ್ದಿ

ಅತ್ಯಂತ ಎತ್ತರದ “ಕನ್ನಡ ಧ್ವಜ” ಕಂಬ ನಿರ್ಮಾಣಕ್ಕೆ ಮಂಡ್ಯ ಅಭಿ ಒಕ್ಕಲಿಗ ಆಗ್ರಹ

By Dinamaana Kannada News
ALL Souls Day
ಅಭಿಪ್ರಾಯ

ಮೃತರ ಸ್ಮರಣೆಯ ದಿನ|ಆಲ್ ಸೋಲ್ಸ್ ಡೇ : ನವೆಂಬರ್ 02 ಬನ್ನಿ ಮೃತರಾದ ನಮ್ಮ ಪಿತೃಗಳನ್ನು ಸ್ಮರಿಸೋಣ

By Dinamaana Kannada News
Applications invited
ತಾಜಾ ಸುದ್ದಿ

ಪೌರಕಾರ್ಮಿಕರ ವಿಶೇಷ ನೇರ ನೇಮಕಾತಿಗೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?