Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಮತಕಳ್ಳತನ ತಡೆಯಲು ಪ್ರತಿಬೂತಮಟ್ಟದಲ್ಲಿ ಯುವಕರ ನೇಮಕ : ಮಂಜುನಾಥ ಗೌಡ
ತಾಜಾ ಸುದ್ದಿ

ಮತಕಳ್ಳತನ ತಡೆಯಲು ಪ್ರತಿಬೂತಮಟ್ಟದಲ್ಲಿ ಯುವಕರ ನೇಮಕ : ಮಂಜುನಾಥ ಗೌಡ

Dinamaana Kannada News
Last updated: November 12, 2025 12:33 pm
Dinamaana Kannada News
Share
Davanagere
SHARE
ಚನ್ನಗಿರಿ : ಬೂತಮಟ್ಟದಲ್ಲಿ ಮತಕಳ್ಳತನ ತಡೆಯುವ ಉದ್ದೇಶದಿಂದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ನೇತೃತ್ವದಲ್ಲಿ ಪ್ರತಿ ಬೂತ್‌ಗೆ ಯುವಕರನ್ನು ನೇಮಕ ಮಾಡಲಾಗುವುದು. ಈ ಮೂಲಕ ಪ್ರತಿ ಮನೆಗೆ ಭೇಟಿ ನೀಡಿ ಮತಕಳ್ಳತನ ನಡೆಯದಂತೆ ತಡೆಯುವ ಕೆಲಸವನ್ನು ಯುವ ಕಾಂಗ್ರೆಸ್ ಮಾಡಲಿದೆ ಎಂದು ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ಗೌಡ ತಿಳಿಸಿದರು.
ಚನ್ನಗಿರಿಯಲ್ಲಿ ಯೂತ್ ಕಾಂಗ್ರೆಸ್ ಪಕ್ಷದ ವತಿಯಿಂದ ಏರ್ಪಡಿಸಿದ್ದ ಓಟ್ ಚೋರಿ ವಿರುದ್ದ ಪಂಜಿನ ಮೆರವಣಿಗೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ರಾಜ್ಯದಲ್ಲಡೆ ಯುವ ಕಾಂಗ್ರೆಸ್‌ನಿಂದ  ಮತಕಳ್ಳತನ ವಿರುದ್ದ ಬೃಹತ್ ಹೋರಾಟ ನಡೆಸುತ್ತಿದ್ದೇವೆ. ಬೂತಮಟ್ಟದಲ್ಲಿ ಯಾವ ಮನೆಯಲ್ಲಿ ಎಷ್ಟು ಓಟ ಸೇರಿಸಿದ್ದಾರೆ. ಬೇರೆ ಕಡೆಯ ಓಟು ಇಲ್ಲಿ ತಂದು ಹಾಕುವುದು. ಎರಡು ಕಡೆ ಓಟು ಮಾಡುವುದು ಇಂತಹ ವಿಷಯಗಳನ್ನು ಯುವ ಕಾಂಗ್ರೆಸ್ ಪರಿಶೀಲನೆ ನಡೆಸುತ್ತಿದೆ. ಅಲ್ಲದೇ ಮತಕಳ್ಳತನದ ವಿರುದ್ದ ಯುವ ಕಾಂಗ್ರೆಸ್‌ನಿಂದ 10 ಲಕ್ಷಕ್ಕೂ ಹೆಚ್ಚು ಸಹಿ ಸಂಗ್ರಹ ಮಾಡಿ ಎ.ಐ.ಸಿ.ಸಿ ಗೆ ಸಲ್ಲಿಸಿದ್ದೇವೆ ಎಂದರು.
Davanagere
ದೇಶದಲ್ಲಿ ಮಹದೇವ ಪುರದಿಂದ ಹರಿಯಾಣದವರೆಗೂ ವೂಟ್ ಚೂರಿ ನಡೆದಿದೆ. ಮಹದೇವ ಪುರದಲ್ಲಿ 1 ಲಕ್ಷ ಓಟು ಸೇರಿಸಲಾಗಿದೆ. ಹರಿಯಾಣದಲ್ಲಿ ಪ್ರತಿ 6 ಮತಕ್ಕೆ ಒಂದು ಓಟು ಬಿಜೆಪಿಗೆ ಹೋಗುವ ರೀತಿಯಲ್ಲಿ ಕಾರ್ಯ ನಡೆದಿದೆ. ಇದರಿಂದಾಗಿಯೇ ಹರಿಯಾಣದಲ್ಲಿ ಬಿಜೆಪಿ ಸರಕಾರ ಬಂದಿದೆ. ಅದರೆ, ಆರಂಭದಲ್ಲಿ ಹರಿಯಾಣದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಸಮೀಕ್ಷೆಗಳು ಹೇಳಿದ್ದವು. ಅದರೆ, ಬಿಜೆಪಿ ಅಧಿಕಾರಕ್ಕೆ ಬಂದಿದೆ ಇದಕ್ಕೆ ಪ್ರಮುಖ ಕಾರಣ ವೂಟ್ ಚೂರಿ ಎಂದು ಹೇಳಿದರು.
Read also : ಹಿಂದಿ ವಸಾಹತೀಕರಣ ಆತಂಕಕಾರಿ: ಪೂರ್ವವಲಯ ಐಜಿಪಿ ರವಿಕಾಂತೇಗೌಡ
ಹರಿಯಾಣದ ಚುನಾವಣೆಯಲ್ಲಿ 25  ಲಕ್ಷ ಓಟು ಚೋರಿಯಾಗಿದೆ. ಇದರಿಂದಾಗಿ 25  ರಿಂದ 30  ಎಂಎಲ್‌ಎಗಳು ಸೋತಿದ್ದಾರೆ. ಇದರ ವಿರುದ್ದ ನಮ್ಮ ನಾಯಕ ರಾಹುಲ್ ಗಾಂಧಿಯವರ ಹೋರಾಟ ನಡೆಸುತ್ತಿದ್ದಾರೆ. ಆ ಹೋರಾಟಕ್ಕೆ ನಮ್ಮ ಬೆಂಬಲವಿದೆ. ನಾವು ಜೊತೆಗೂಡಿದ್ದೇವೆ. ಬಿಜೆಪಿಯವರು ಹರಿಯಾಣದಲ್ಲಿ ಮತಗಳ್ಳತನ ಮಾಡಿದ ರೀತಿಯಲ್ಲಿ ರಾಜ್ಯದಲ್ಲಿ ಮಾಡಿದ್ದಾರೆ. ಇದರಿಂದ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ 160  ಕ್ಕೂ ಹೆಚ್ಚು ಸೀಟುಗಳು ಬರಬೇಕಿತ್ತು. ಅದರೆ, 136  ಸೀಟುಗಳು ಬಂದಿವೆ ಎಂದರು.
ನಮ್ಮ ಪಕ್ಷ ಸಂವಿಧಾನ ನಂಬಿಕೆಯಿಟ್ಟಿದ್ದೆ ಚುನಾವಣಾ ಆಯೋಗದ ಮೇಲೆ ಬಹಳ ನಂಬಿಕೆ ಇಟ್ಟಿದ್ದೇವೆ. ಅದರೆ, ಚುನಾವಣಾ ಆಯೋಗ ಉಡಾಫೆ ಉತ್ತರಗಳನ್ನು ನೀಡುತ್ತಿದೆ. ಬಿಜೆಪಿ ಆರ್‌ಎಸ್‌ಎಸ್ ಹೇಳಿದಂತೆ ಕೇಳುವ ಆಯುಕ್ತರನ್ನು ಚುನಾವಣಾ ಆಯೋಗಕ್ಕೆ ನೇಮಕ ಮಾಡಲಾಗುತ್ತಿದೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕ. ಪ್ರಜಾತಂತ್ರ ಉಳಿಸಲು ನಮ್ಮ ಹೋರಾಟ ನಡೆಯುತ್ತಿದೆ. ಅದರೆ ಬಿಜೆಪಿ ಕ್ರಿಮಿನಲ್ ಆಜೆಂಡಾ ಇಟ್ಟುಕೊಂಡು ಸರಕಾರ ನಡೆಸುತ್ತಿದೆ. ನಮ್ಮ ದೇಶಕ್ಕೆ ಸಂವಿಧಾನವೇ ಶ್ರೇಷ್ಠ ಅದರ ಆಶಯದಂತೆ ಬಿಜೆಪಿ ಆರ್‌ಎಸ್‌ಎಸ್ ಸಂವಿಧಾನದ ಅಡಿಯಲ್ಲಿ ಕೆಲಸ ಮಾಡಬೇಕು. ಸಂವಿಧಾನ ವಿರೋಧವಾಗಿ ಕೆಲಸ ಮಾಡಬಾರದು ಎಂದರು.
ಈ ಸಂದರ್ಭದಲ್ಲಿ ಯೂತ್‌ಕಾಂಗ್ರೇಸ್ ಉಪಾಧ್ಯಕ್ಷ ಅಬ್ದಲ್ ದೇಸಾಯಿ, ಪ್ರಧಾನ ಕಾರ್ಯದರ್ಶಿ ರಾಹುಲ್ ಜಾರಕಿಹೊಳಿ, ರಾಷ್ಟ್ರೀಯ  ಕಾರ್ಯದರ್ಶಿ ಸೈಯದ್ ಖಾಲಿದ್ ಅಹಮದ್, ತಾಲೂಕು ಘಟಕದ ಅಧ್ಯಕ್ಷ ಅನಸ್, ನಲ್ಲೂರು ವಸೀಂ,ಪುರಸಭೆ ಸದಸ್ಯ ತನ್‌ವೀರ್,  ಗೌಸ್‌ಪೀರ್, ಅಣ್ಣಪ್ಪ ಸ್ವಾಮಿ ರಂಜಿತ್ ಇತರರು ಹಾಜರಿದ್ದರು.
TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಹಿಂದಿ ವಸಾಹತೀಕರಣ ಆತಂಕಕಾರಿ: ಪೂರ್ವವಲಯ ಐಜಿಪಿ ರವಿಕಾಂತೇಗೌಡ
Next Article Davanagere ದಾವಣಗೆರೆ|ಬುಳ್ಳಾಪುರ ಕೆರೆ ಜೀರ್ಣೋದ್ಧಾರ:ಗಂಭೀರ ಚರ್ಚೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere | ಒತ್ತಡ ಮುಕ್ತ ಜೀವನಕ್ಕೆ ಪುಸ್ತಕ ಸಹಕಾರಿ : ಡಾ.ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ ನ.13 (Davanagere): ವಿದ್ಯಾರ್ಥಿಗಳು ಪುಸ್ತಕಗಳನ್ನು ಓದುವ ಅಭ್ಯಾಸವನ್ನು ಜೀವನದಲ್ಲಿ ಸದಾ ಬೆಳೆಸಿಕೊಂಡರೆ ಉತ್ತಮ ಸಾಧನೆ ಮಾಡಲು ಸಾಧ್ಯ ಎಂದು…

By Dinamaana Kannada News

Power outage | ಜೂ. 14 ರಂದು ವಿದ್ಯುತ್ ವ್ಯತ್ಯಯ

ದಾವಣಗೆರೆ (Davanagere)- ಬೆ.ವಿ.ಕಂ.ವತಿಯಿಂದ 11 ಕೆವಿ ಪಿ.ಜೆ.ಫೀಡರ್‍ನಲ್ಲಿ ತುರ್ತು ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಜೂನ್ 14 ರಂದು ಬೆಳಿಗ್ಗೆ 10 ರಿಂದ…

By Dinamaana Kannada News

ಏರೋಬಿಕ್ಸ್‍ನೊಂದಿಗೆ ಮತದಾನ ಜಾಗೃತಿ

ದಾವಣಗೆರೆ :  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ಜಿಲ್ಲೆಯ ವಿವಿಧ ಇಲಾಖೆಗಳ ವತಿಯಿಂದ  ಪೊಲೀಸ್ ಕವಾಯತು…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ದಾವಣಗೆರೆ:ಬನಶಂಕರಿ ದೇವಿ ಪ್ರಥಮ ಬ್ರಹ್ಮ ರಥೋತ್ಸವ: 13ನೇ ವರ್ಷದ ಬನದ ಹುಣ್ಣಿಮೆ ಆಚರಣೆ

By Dinamaana Kannada News
Davanagere
ಅಭಿಪ್ರಾಯ

ತೊರೆಸಾಲಿನ ಚಿನ್ನಹಗರಿಯ ಚಿನ್ನ ಎನ್.ಟಿ‌.ಎರ್ರಿಸ್ವಾಮಿ ಎಂಬ ಸಾಹಿತ್ಯ ಪ್ರತಿಭೆ

By Dinamaana Kannada News
Davanagere crime news
ಅಪರಾಧ ಸುದ್ದಿ

ಮಾಂಗಲ್ಯ ಸರ ಕಿತ್ತು ಪರಾರಿ ಪ್ರಕರಣ : ಆರೋಪಿಗಳ ಸೆರೆ

By Dinamaana Kannada News
Davanagere
ತಾಜಾ ಸುದ್ದಿ

ಸಂವಿಧಾನ ರಕ್ಷಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ : ಐಜಿಪಿ ಡಾ.ರವಿಕಾಂತೇಗೌಡ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?