Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದಾವಣಗೆರೆ:ಪೂರ್ವ ಪ್ರಾಥಾಮಿಕ ಶಾಲಾ ಶಿಕ್ಷಕ ಹುದ್ದೆಗೆ ಅರ್ಜಿ ಆಹ್ವಾನ
ತಾಜಾ ಸುದ್ದಿ

ದಾವಣಗೆರೆ:ಪೂರ್ವ ಪ್ರಾಥಾಮಿಕ ಶಾಲಾ ಶಿಕ್ಷಕ ಹುದ್ದೆಗೆ ಅರ್ಜಿ ಆಹ್ವಾನ

Dinamaana Kannada News
Last updated: November 26, 2025 4:17 pm
Dinamaana Kannada News
Share
job news
SHARE

ದಾವಣಗೆರೆ : ನಗರದ ಹಳೇ ಕುಂದುವಾಡ ಪೂರ್ವ ಪ್ರಾಥಮಿಕ ಎಲ್ ಕೆಜಿ ಶಿಕ್ಷಕಿ ಮತ್ತು ಆಯಾ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಇದೇ ಡಿಸೆಂಬರ್ 1ರೊಳಗಾಗಿ ಅರ್ಜಿ ಸಲ್ಲಿಸಲು ಅವಕಾಶ ಇದ್ದು, ಸ್ಥಳೀಯರಿಗೆ ಮೊದಲ ಆದ್ಯತೆ ನೀಡಲಾಗಿದೆ.

ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕಿ ಅರ್ಜಿಗೆ ಸಲ್ಲಿಸಲು 45 ವರ್ಷದ ಒಳಗಿನ ವಯಸ್ಸಿನವರಾಗಿರಬೇಕು, ಎಸ್ ಎಸ್ ಎಲ್ ಸಿ ಉತ್ತೀರ್ಣರಾಗಿರಬೇಕು, ಪದವಿ ಪೂರ್ವ ಶಿಕ್ಷಣದಲ್ಲಿ ಕನಿಷ್ಠ 50ರಷ್ಟು ಅಂಕಗಳನ್ನು ಪಡೆದಿರಬೇಕು, ಎನ್ ಸಿ ಟಿ ಇ ಸಂಸ್ಥೆಯಿಂದ ಮಾನ್ಯತೆ ಪಡೆದ ಎರಡು ಅಥವಾ ಎರಡು ವರ್ಷಕ್ಕಿಂತ ಹೆಚ್ಚಿನ ಅವಧಿಯ ಡಿಪ್ಲೋಮೋ ಇನ್ ನರ್ಸರಿ ಟೀಚರ್ಸ್ ಎಜುಕೇಶನ್ ಫ್ರೀ ಸ್ಕೂಲ್ ಎಜುಕೇಶನ್ ಅರ್ಲಿ ಚೈಲ್ಡ್ ಹುಡ್ ಎಜುಕೇಶನ್ ಪ್ರೋಗ್ರಾಮ್ ಡಿಇಸಿಡಿ ಅಥವಾ ಬಿಇಡಿ ನರ್ಸರಿ ಪದವಿ ಪಡೆದಿರಬೇಕು.

Read also : ಶಿಕ್ಷಣದ ಜತೆಗೆ ಶಿಸ್ತು, ಸಂಯಮ, ಸುಸಂಸ್ಕಾರ ಮೈಗೂಡಿಸಿಕೊಳ್ಳಿ : ಬಾಲನ್ಯಾಯ ಮಂಡಳಿ ಅಧ್ಯಕ್ಷ ಸಿ.ನಾಗೇಶ್

ಆಸ್ತಕರು ಹಳೇ ಕುಂದುವಾಡ ಉನ್ನತಿಕರಿಸಿದ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಮಂಜುನಾಥ್ ಇವರ ಬಳಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಕರ್ನಾಟಕ ಪಬ್ಲಿಕ್ ಶಾಲೆ ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ 9731466642 ಈ ನಂಬರ್ ಗೆ ಸಂಪರ್ಕಿಸಬಹುದಾಗಿದೆ.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಶಿಕ್ಷಣದ ಜತೆಗೆ ಶಿಸ್ತು, ಸಂಯಮ, ಸುಸಂಸ್ಕಾರ ಮೈಗೂಡಿಸಿಕೊಳ್ಳಿ : ಬಾಲನ್ಯಾಯ ಮಂಡಳಿ ಅಧ್ಯಕ್ಷ ಸಿ.ನಾಗೇಶ್
Next Article Davanagere crime news ದಾವಣಗೆರೆ:ರೈಲಿಗೆ ತಲೆ ಕೊಟ್ಟು ಉಸಿರು ಚೆಲ್ಲಿದ ಯುವಕ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere | ಮಾಜಿ ದೇವದಾಸಿ ಮಹಿಳೆಯರಿಂದ ಪುನರ್ ವಸತಿ ಯೋಜನೆಗೆ ಅರ್ಜಿ ಆಹ್ವಾನ

ದಾವಣಗೆರೆ (Davanagere): ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮದ ದೇವದಾಸಿ ಪುನರ್ ವಸತಿ ಯೋಜನೆಯಡಿ ನಿವೇಶನ ಹೊಂದಿದ ಅರ್ಹ ಮಾಜಿ…

By Dinamaana Kannada News

ದಾವಣಗೆರೆ|ಮತ ಕಳ್ಳತನ ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಂಟಕ : ವಿನಾಯಕ ಬಿ.ಎನ್

ದಾವಣಗೆರೆ : ಮತ ಕಳ್ಳತನ ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಂಟಕವಾಗಿದೆ. ಪ್ರಜಾಪ್ರಭುತ್ವ ಉಳಿಯಬೇಕಾದರೆ ಆಡಳಿತದಲ್ಲಿ ಪಾರದರ್ಶಕತೆ ಕಾಪಾಡುವುದು ಅವಶ್ಯವಾಗಿದೆ ಎಂದು ಕೆಪಿಸಿಸಿ…

By Dinamaana Kannada News

Davanagere | ವೃದ್ಧ ದಂಪತಿ ಕೊಲೆ ಪ್ರಕರಣ: ಮೂವರಿಗೆ ಜೀವಾವಧಿ ಶಿಕ್ಷೆ

ದಾವಣಗೆರೆ (Davanagere) : ವೃದ್ಧ ದಂಪತಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅಪರಾಧಿಗಳಿಗೆ  1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್…

By Dinamaana Kannada News

You Might Also Like

ತಾಜಾ ಸುದ್ದಿ

ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಯಲ|ಚುಕ್ಕೆ ಜಿಂಕೆಗಳು ಮೃತ : ಅಧಿಕಾರಿಗಳಿಗೆ ಶಾಸಕ ಬಸವಂತಪ್ಪ ತರಾಟೆ

By Dinamaana Kannada News
Political analysis
ರಾಜಕೀಯ

Political analysis|ಡೋಂಟ್ ವರಿ ಕಮ್ ಟು ಡೆಲ್ಲಿ

By Dinamaana Kannada News
Davanagere
ತಾಜಾ ಸುದ್ದಿ

ಓಪಿಎಸ್ ಜಾರಿಗಾಗಿ ಯಾವುದೇ ತೆರನಾದ ಹೋರಾಟಕ್ಕೂ ಸಿದ್ಧ : ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ

By Dinamaana Kannada News
Davanagere
ತಾಜಾ ಸುದ್ದಿ

ಆನಗೋಡು ಮೃಗಾಲಯದಲ್ಲಿ ಚುಕ್ಕೆ ಜಿಂಕೆಗಳ ಸಾವು| ಸೂಕ್ತ ಮುನ್ನಚ್ಚರಿಕೆ ಕ್ರಮ : ಉಪ ಅರಣ್ಯ ಸಂರಕ್ಷಣಾಧಿಕಾರಿ ಹರ್ಷವರ್ಧನ​

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?