ಅರುಣ ದಿನ ಪತ್ರಿಕೆಯಲ್ಲಿನ ಪುಟಗಳನ್ನು ಮುಗುಚಿ ಹಾಕುವ ದರಲ್ಲಿಯೇ ತಲ್ಲೀನನಾಗಿದ್ದ. ಹಾಗೆ ಹಾಕುತ್ತಾ ಹಾಕುತ್ತಾ ಕೊನೆಯ ಪುಟದಲ್ಲಿ ಒಂದು ಭಾವಚಿತ್ರ ಕಂಡು ವಿಸ್ಮಯನಾಗಿ ಎರಡು ಸಾಲು ಓದಿದಾ.…
ಮ್ಯೂಚುಯಲ್ ಫಂಡ್ ಅಂದರೇನು ಇದನ್ನು ಹೇಗೆ ಹೂಡಿಕೆ ಮಾಡಬೇಕು ಎಂಬುದರ ಬಗ್ಗೆ ಈ ಲೇಖನದಲ್ಲಿ ತಿಳಿಸುವ ಪ್ರಯತ್ನ ಮಾಡುತ್ತಿದ್ದೇನೆ. ಸ್ನೇಹಿತರೆ, ಅನೇಕ ಜನಗಳಿಂದ ಹಣವನ್ನು ಸಂಗ್ರಹ ಮಾಡಿ…
ಈ ಲೇಖನದಲ್ಲಿ ಇಕ್ವಿಟಿ ಮ್ಯೂಚುಯಲ್ ಫಂಡ್ ಗಳ (Equity Mutual Fund) ಬಗ್ಗೆ ತಿಳಿಯೋಣ ಮೊದಲಿಗೆ ಇಕ್ವಿಟಿ ಮ್ಯೂಚುಯಲ್ ಫಂಡ್ಗಳು ಎಷ್ಟು ವಿಧ ಎಂಬುದನ್ನು ತಿಳಿಯೋಣ. ನಾಲ್ಕು…
ಮುಂಜಾನೆ ಮಬ್ಬುಗತ್ತಲು. ಒಬ್ಬರ ಮುಖ ಒಬ್ಬರಿಗೆ ಸರಿಯಾಗಿ ಕಾಣತಿರಲಿಲ್ಲ. ಸಾಂವಕ್ಕೆ ಆಕಳಿಸ್ತಾ ಮೇಲೆದ್ದು. ಕೈ ಬೆರಳಿನ ಲಟಿಕ ಲಟ್ರಕ್ï ಅಂತ ಮುರಿದು, ಚಾದರ ಬದಿಗೆ ಸರಿಸಿ, ಹರಿವ್ಯಾಗಿಂದ…
(ಕಳೆದ ಸಂಚಿಕೆಯಿಂದ ) ಭಾರತ ಸ್ವಾತಂತ್ರ್ಯಪಡೆದ ಮುಕ್ಕಾಲು ಶತಮಾನದ ಈ ಕಾಲಘಟ್ಟದಲ್ಲಿ, ರಾಷ್ಟ್ರವು ಹಲವಾರು ದಿಕ್ಕುಗಳಲ್ಲಿ ಪ್ರಗತಿಯನ್ನು ದಾಖಲಿಸಿದೆ ಎಂದು ಹೇಳಲಾಗುತ್ತಿದೆ. ಆದರೆ, ಅದು ಈ ದೇಶದ…
ಮೈಸೂರು ನಿವಾಸಿ ವಿದ್ವಾನ್ ವೈ.ಎಂ. ಪುಟ್ಟಣ್ಣಯ್ಯ (ವಿದ್ವಾನ್ ಪುಟ್ಟಣ್ಣಯ್ಯ ) ಅವರ ಹುಟ್ಟೂರು ಹಾಸನ ಜಿಲ್ಲೆ ಅರಸೀಕೆರೆ ಬಳಿಯ ಯರಿಗೇನಹಳ್ಳಿ. ಮುದ್ದಪ್ಪ ಮತ್ತು ಲಕ್ಷ್ಮಮ್ಮ ಅಪ್ಪ ಅಮ್ಮ.…
ಹೋರಾಟಗಳ ಅಂತಃಕರಣ-ಅನಿಲ್ ಹೊಸಮನಿ: 1945-46 ರ ಕಾಲ. ಬಿಜಾಪುರ ಜಿಲ್ಲೆಯ ಅಲಮೇಲು ಗ್ರಾಮದಲ್ಲಿ ಪ್ರೈಮರಿ ಸ್ಕೂಲಿನಲ್ಲಿ ಓದುತ್ತಿದ್ದ ಅಸ್ಪೃಶ್ಯ ಬಾಲಕನೊಬ್ಬ, ನೀರಡಿಕೆಯಿಂದಾಗಿ ಸಾರ್ವಜನಿಕ ಬಾವಿಯಲ್ಲಿ ನೀರು ಕುಡಿದ ಎಂಬ…
ದಾವಣಗೆರೆ: ತಾಲೂಕಿನ ಆನಗೋಡು ಬಳಿಯಿರುವ ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಯಲಕ್ಕೆ ಸೋಮವಾರ ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಭೇಟಿ ಪರಿಶೀಲನೆ ನಡೆಸಿದರು. ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಲಯದಲ್ಲಿ ಕಳೆದ…
Sign in to your account