Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದೌರ್ಜನ್ಯ ಸಂತ್ರಸ್ಥರಿಗೆ ರೂ.121.50 ಲಕ್ಷಗಳ ಪರಿಹಾರ ಧನ ಪಾವತಿ : ಜಿಲ್ಲಾಧಿಕಾರಿ ಗಂಗಾಧರಸ್ವಾಮಿ
ತಾಜಾ ಸುದ್ದಿ

ದೌರ್ಜನ್ಯ ಸಂತ್ರಸ್ಥರಿಗೆ ರೂ.121.50 ಲಕ್ಷಗಳ ಪರಿಹಾರ ಧನ ಪಾವತಿ : ಜಿಲ್ಲಾಧಿಕಾರಿ ಗಂಗಾಧರಸ್ವಾಮಿ

Dinamaana Kannada News
Last updated: December 25, 2025 4:13 am
Dinamaana Kannada News
Share
District Collector G.M. Gangadharaswamy
SHARE

ದಾವಣಗೆರೆ : ದೌರ್ಜನ್ಯ ಪ್ರಕರಣದಡಿ ಎಫ್.ಐ.ಅರ್, ಆರೋಪ ಪಟ್ಟಿ ಮತ್ತು ಶಿಕ್ಷೆಯ ಆಧಾರದ ಮೇಲೆ ವಿವಿಧ ಹಂತದಲ್ಲಿ ದೌರ್ಜನ್ಯ ಸಂತ್ರಸ್ಥರಿಗೆ ಪರಿಹಾರ ಧನವಾಗಿ ಪ. ಜಾತಿಯ 115 ಮತ್ತು ಪ.ಪಂಗಡದ 47 ಸೇರಿದಂತೆ ಒಟ್ಟು 162 ಸಂತ್ರಸ್ಥರಿಗೆ ಇದುವರೆವಿಗೂ ರೂ. 121.50 ಲಕ್ಷಗಳನ್ನು ಪಾವತಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಅವರು ತಿಳಿಸಿದರು.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ನಾಲ್ಕನೆ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

2025 ರ ಜನವರಿ ಮಾಹೆಯಿಂದ ಇದುವರೆವಿಗೂ ದೌರ್ಜನ್ಯದಡಿ ಕೊಲೆಯಾದ 2 ಪ್ರಕರಣಗಳು ದಾಖಲಾಗಿರುತ್ತವೆ, ಇದೇ ಪ್ರಕರಣದಡಿ ಸರ್ಕಾರಿ ನೌಕರಿಗಾಗಿ 2 ಅರ್ಜಿಗಳು ಸ್ವೀಕೃತವಾಗಿದ್ದು ಅರ್ಜಿಗಳು ಪರಿಶೀಲನಾ ಹಂತದಲ್ಲಿರುತ್ತವೆ, ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ದೌರ್ಜನ್ಯ ತಡೆ ಕಾಯ್ದೆ 1989 ರ ಅಡಿಯಲ್ಲಿ ಇದುವರೆವಿಗೂ 154 ಪ್ರಕರಣಗಳು ಬಾಕಿ ಇದ್ದು 2025 ಅಕ್ಟೋಬರ್ ಮಾಹೆಯಿಂದ ಇಲ್ಲಿಯವರಿಗೆ 8 ಪ್ರಕರಣಗಳು ವಿಲೇವಾರಿಯಾಗಿದೆ ಎಂದು ತಿಳಿಸಿದರು.

Read also : ಅಪಘಾತ:ಲಾರಿ ಡ್ರೈವರ್‌ ಸೇರಿದಂತೆ 5 ಮಂದಿ ಸಜೀವ ದಹನ

ಸಭೆಯಲ್ಲಿ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ಸದಸ್ಯರುಗಳು, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು, ಪೊಲೀಸ್ ಉಪಾಧೀಕ್ಷಕರು , ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

TAGGED:Davanagere NewsDinamana.comKannada Newsಕನ್ನಡ ಸುದ್ದಿಜಿಲ್ಲಾಧಿಕಾರಿ ಗಂಗಾಧರಸ್ವಾಮಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article accident news ಅಪಘಾತ:ಲಾರಿ ಡ್ರೈವರ್‌ ಸೇರಿದಂತೆ 5 ಮಂದಿ ಸಜೀವ ದಹನ
Next Article Davanagere ಮ್ಯಾನ್ಯುಯಲ್ ಸ್ಕಾವೇಂಜರ್ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುದಾನ ಮೀಸಲು:ಜಿಲ್ಲಾಧಿಕಾರಿ ಗಂಗಾಧರಸ್ವಾಮಿ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಹಜರತ ಸೈಯದ್ ಚಮನ್ ಷಾ ವಲಿ ದರ್ಗಾಕ್ಕೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಭೇಟಿ

ದಾವಣಗೆರೆ (DAVANAGERE) : ಹಳೇಬಾತಿಯ ಹಜರತ ಸೈಯದ್ ಚಮನ್ ಷಾ ವಲಿ ದರ್ಗಾಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಭೇಟಿ…

By Dinamaana Kannada News

ಡಿವಿಜಿ ಸ್ಮಾರ್ಟ್ ಹೆಲ್ಪ್ ಮೊಬೈಲ್ ಅಪ್ಲಿಕೇಶನ್ ಮೂಲಕ ದೂರು ದಾಖಲಿಸಲು ಪಾಲಿಕೆ ಆಯುಕ್ತೆ ರೇಣುಕಾ ಮನವಿ

ದಾವಣಗೆರೆ : ಮಹಾನಗರ ಪಾಲಿಕೆ ಹಾಗೂ ದಾವಣಗೆರೆ ಸ್ಮಾರ್ಟ್ ಸಿಟಿ ಲಿಮಿಟೆಡ್ ವತಿಯಿಂದ ನಾಗರಿಕ ಸೇವೆ ಮತ್ತು ಸಾರ್ವಜನಿಕ ಕುಂದುಕೊರತೆ…

By Dinamaana Kannada News

Davanagere | 8 ತಿಂಗಳಲ್ಲಿ ಒಳ ಮೀಸಲಾತಿ : ಮಾಜಿ ಸಚಿವ ಎಚ್. ಆಂಜನೇಯ

ದಾವಣಗೆರೆ (Davanagere): ಒಳ ಮೀಸಲಾತಿ ನೀಡಲು ರಾಜ್ಯ ಸರ್ಕಾರ ಕಾರ್ಯೋನ್ಮುಖವಾಗಿದ್ದು, ಯಾವ ಜಾತಿಯವರು ಎಷ್ಟು ಜನ ಇದ್ದಾರೆ? ಅನ್ನೋ ಬಗ್ಗೆ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ವಿ.ಟಿ.ಯು.ಕಾರ್ಯಕಾರಿ ಮಂಡಳಿ ಸದಸ್ಯ ಡಾ. ಗಣೇಶ್ ಡಿ.ಬಿ ಅವರಿಗೆ ಸನ್ಮಾನ

By Dinamaana Kannada News
Davanagere
ತಾಜಾ ಸುದ್ದಿ

ಮ್ಯಾನ್ಯುಯಲ್ ಸ್ಕಾವೇಂಜರ್ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುದಾನ ಮೀಸಲು:ಜಿಲ್ಲಾಧಿಕಾರಿ ಗಂಗಾಧರಸ್ವಾಮಿ

By Dinamaana Kannada News
accident news
ತಾಜಾ ಸುದ್ದಿಅಪರಾಧ ಸುದ್ದಿ

ಅಪಘಾತ:ಲಾರಿ ಡ್ರೈವರ್‌ ಸೇರಿದಂತೆ 5 ಮಂದಿ ಸಜೀವ ದಹನ

By Dinamaana Kannada News
Davangere
ತಾಜಾ ಸುದ್ದಿ

ದಾವಣಗೆರೆ:ಜ.2 ರಿಂದ 90 ದಿನಗಳ ರಾಷ್ಟ್ರಕ್ಕಾಗಿ ಮಧ್ಯಸ್ಥಿಕೆ 2.0 ಅಭಿಯಾನ|ನ್ಯಾ.ಮಹಾವೀರ.ಮ.ಕರೆಣ್ಣವರ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?