ದಾವಣಗೆರೆ ಜ. 5: ಪ್ರಸಕ್ತ ಸಾಲಿನ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಇಲಾಖೆಯ ಸಾಧನೆÀ ಯೋಜನೆಯಡಿ ಸೇವಾಸಿಂಧು, ಗ್ರಾಮಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಸಿಟಿಜನ್ಸ್ ಪೋರ್ಟಲ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ವೆಬ್ಸೈಟ್ https://sevasindhuservices.karnataka.gov.in ನಲ್ಲಿ ಜನವರಿ 31 ರೊಳಗಾಗಿ ಅರ್ಜಿ ಸಲ್ಲಿಸಬೇಕು.
Read also : ಸಂಸದರಿಂದ ಜನತಾದರ್ಶನ:ಸಾರ್ವಜನಿಕರ ಅಹವಾಲು ಸ್ವೀಕಾರ
ಹೆಚ್ಚಿನ ಮಾಹಿತಿಗಾಗಿ ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರನ್ನು ಸಂಪರ್ಕಿಸಬೇಕೆಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿ ಕೆ.ಕೆ ಪ್ರಕಾಶ ತಿಳಿಸಿದ್ದಾರೆ.
