Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > 2028 ರವರೆಗೆ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ : ಸಚಿವ ಜಮ್ಮೀರ್ ಅಹಮ್ಮದ್ 
ತಾಜಾ ಸುದ್ದಿ

2028 ರವರೆಗೆ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ : ಸಚಿವ ಜಮ್ಮೀರ್ ಅಹಮ್ಮದ್ 

Dinamaana Kannada News
Last updated: January 7, 2026 1:26 pm
Dinamaana Kannada News
Share
Davanagere
SHARE
ಜಗಳೂರು : ರಾಜ್ಯದಲ್ಲಿ 2028ರವರೆಗೆ ಸಿದ್ದರಾಮಯ್ಯ ಅವರೇ ಪೂರ್ಣಾವಧಿ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ವಸತಿ ಸಚಿವ ಬಿ.ಝಡ್. ಜಮ್ಮೀರ್ ಅಹಮ್ಮದ್ ಹೇಳಿದರು.
ಬುಧವಾರ ತಾಲ್ಲೂಕಿನ ಶಾಸಕ ಬಿ.ದೇವೇಂದ್ರಪ್ಪ ಅವರ ಸ್ವಗ್ರಾಮ ಚಿಕ್ಕಮ್ಮನಹಟ್ಟಿ ಗ್ರಾಮದ ದುರ್ಗಾಂಭಿಕ ದೇವಿ ಜಾತ್ರೆ ಹಿನ್ನೆಲೆ ಆಗಮಿಸಿದ ವೇಳೆ ಪತ್ರಕರ್ತರೊಂದಿಗೆ  ಅವರು ಮಾತನಾಡಿದರು.
ಸಿಎಂ ಬದಲಾವಣೆ ಕುರಿತು  ಹೈಕಮಾಂಡ್ ನಿರ್ಧಾರ ಮಾಡಬೇಕು.ಸಿಎಂ ಸಿದ್ದರಾಮಯ್ಯ ದೆಹಲಿಗೆ ಹೊರಟಿಲ್ಲ, ಊಹಾಪೋಹ ಸುದ್ದಿ,ವದಂತಿಗಳಿಗೆ ಕಿವಿಗೊಡಬೇಡಿ ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಭದ್ರವಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
Read also : ಜ.8 ರಂದು ಸರಸ್ವತಿ ಬಡಾವಣೆ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
ಬಳ್ಳಾರಿಯ ಹತ್ಯೆಗೊಳಗಾದ ರಾಜಶೇಖರ್ ಕುಟುಂಬಕ್ಕೆ ಜಮೀರ್ ಅಹ್ಮದ್ 25 ಲಕ್ಷ ರೂ. ಪರಿಹಾರ ನೀಡಿದ್ದೇನೆ. 50 ಕೋಟಿ ಕೊಟ್ಟರೂ ರಾಜಶೇಖರ ಜೀವ ಮರಳಿ ಬರಲ್ಲ, ಕುಟುಂಬಕ್ಕೆ ದುಖಃ ಭರಿಸಲಿ.ರಾಜಶೇಖರ ಅವರ ಮೃತದೇಹದ ಮರಣೋತ್ತರ ಪರೀಕ್ಷೆ ಎರಡು ಬಾರಿ ಮಾಡಿದ ಆರೋಪ ವಿಚಾರ ಸತ್ಯಕ್ಕೆ‌ದೂರ,ಎರಡು ಬಾರಿ ಪೋಸ್ಟ್ ಮಾರ್ಟಮ್ ಮಾಡಲು ಸಾಧ್ಯವಿಲ್ಲ ಎಂದು ಸ್ಪಷ್ಟನೆ ನೀಡಿದರು.
ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಜಮೀರ್ ಅಹ್ಮದ್ ವಾಗ್ದಾಳಿ:
ಬಡವರಿಗೆ ಕೊಟ್ರೆ ಯಾಕೆ ಹೊಟ್ಟೆಕಿಚ್ಚು ಪಡ್ತೀರಾ?,ನಿಮಗೆ ಕೊಡೋಕಂತೂ ಮನಸ್ಸಿಲ್ಲ,ದೇವರು ನಿಮಗೆ ಅಂತಹ ಮನಸು ಕೊಟ್ಟಿಲ್ಲ,ನಮ್ಮಂತವರಿಗೆ ಮನಸು ಕೊಟ್ಟಿದ್ದಾನೆ ಯಾಕೆ ಹೊಟ್ಟೆಕಿಚ್ಚು ಪಡ್ತೀರಾ?,ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿದ್ರು, ಜನಾರ್ದನ ರೆಡ್ಡಿ ಎರಡು ಬಾರಿ ಸಚಿವರಾಗಿದ್ರು, ಶ್ರೀರಾಮುಲು ಸಹ ಸಚಿವರಾಗಿದ್ರು ಎಲ್ಲವನ್ನೂ ಅರ್ಥಮಾಡಿಕೊಳ್ಳಬೇಕಿದೆ.ತನಿಖಾಧಿಕಾರಿ ರಿಕ್ವೆಸ್ಟ್ ಮಾಡಿದ್ರೆ ಮತ್ತೊಮ್ಮೆ ಪೊಸ್ಟ್ ಮಾರ್ಟಮ್ ಮಾಡಬಹುದು ಎಂದು ತಿಳಿಸಿದರು.
ಇದೇ ವೇಳೆ ಪ್ರಗತಿಪರ ಸಂಘಟನೆ ಕಾರ್ಯಕರ್ತರು ತಾಲ್ಲೂಕಿನ ವಸತಿರಹಿತರಿಗೆ ವಸತಿ ಸೌಲಭ್ಯ ಒದಗಿಸಲು ಮನವಿಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಶಾಸಕ ಬಿ.ದೇವೇಂದ್ರಪ್ಪ,ಕೂಡ್ಲಿಗಿ ಶಾಸಕ ಡಾ.ಎನ್.ಟಿ.ಶ್ರೀನಿವಾಸ್,ಕಂಪ್ಲಿ ಶಾಸಕ ಗಣೇಶ್,ಹರಪನಹಳ್ಳಿ ಶಾಸಕಿ ಲತಾಮಲ್ಲಿಕಾರ್ಜುನ್,ಕೆಪಿಸಿಸಿ ಎಸ್ ಟಿ ಘಟಕದ ಮಾಜಿ ರಾಜ್ಯಾಧ್ಯಕ್ಷ ,ಕೆಪಿಸಿಸಿ ಎಸ್ ಟಿ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಡಿ ಕೀರ್ತಿಕುಮಾರ್,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಷಂಷೀರ್ ಅಹಮ್ಮದ್,ಮುಖಂಡರಾದ ಡಾ.ರವಿಕುಮಾರ್,ಸೇರಿದಂತೆ ಇತರರು ಇದ್ದರು.
TAGGED:Davanagere Newsdinamaana.comKannada NewsMinister Jammeer Ahmedಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ಸಚಿವ ಜಮ್ಮೀರ್ ಅಹಮ್ಮದ್
Share This Article
Twitter Email Copy Link Print
Previous Article Power outage ಜ.8 ರಂದು ಸರಸ್ವತಿ ಬಡಾವಣೆ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
Next Article Davanagere ಮುಸ್ಲಿಂ ಒಕ್ಕೂಟದ ಸಂಚಾಲಕರಾಗಿ ವಕೀಲ ನಜೀರ್ ಅಹ್ಮದ್ ಆಯ್ಕೆ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಕೇಂದ್ರ ಸರ್ಕಾರ ರೈಲ್ವೆ ದರ ಏರಿಕೆ ಮಾಡಿಲ್ಲವೇ? ಮುಖ್ಯಮಂತ್ರಿ ಸಿದ್ದರಾಮಯ್ಯ

ದಾವಣಗೆರೆ, ಜನವರಿ 05: ವಿರೋಧ ಪಕ್ಷಗಳದ್ದು ಕೇವಲ ಆರೋಪ ಮಾಡುವುದೇ ಕೆಲಸವಲ್ಲ. ದಾಖಲಾತಿಗಳ ಸಮೇತ ಆರೋಪ ಮಾಡಬೇಕು ಹಾಗೂ ಆರೋಪಗಳನ್ನು…

By Dinamaana Kannada News

ಕಟ್ಟಡ ಕಾರ್ಮಿಕರ ಮಹಿಳೆಯರ ಜೋಡಿ ಕೊಲೆ: ಅಪರಾಧಿಗಳ ಬಂಧನಕ್ಕೆ ಆಗ್ರಹ

ಕಲಬುರ್ಗಿ :   ಕಟ್ಟಡ ಕಾರ್ಮಿಕರ ಮಹಿಳೆಯರ ಜೋಡಿ ಕೊಲೆ ಮಾಡಿರುವ ಆರೋಪಿಗಳನ್ನು ಬಂಧಿಸಬೇಕು ಮತ್ತು ಮೃತಕುಟುಂಬಗಳಿಗೆ 10 ಲಕ್ಷ ಪರಿಹಾರ…

By Dinamaana Kannada News

ಶಂಕಿತ ಡೆಂಗ್ಯೂ ಗೆ 3 ವರ್ಷದ ಮಗು ಬಲಿ

ದಾವಣಗೆರೆ: ಶಂಕಿತ ಡೆಂಗ್ಯೂ ಜ್ವರಕ್ಕೆ 2 ವರ್ಷದ 11 ತಿಂಗಳ ಮಗುವೊಂದು ಮೃತಪಟ್ಟ ಘಟನೆ ಚನ್ನಗಿರಿ ತಾಲೂಕಿನ ಚಿಕ್ಕೂಡ ಗ್ರಾಮದಲ್ಲಿ…

By Dinamaana Kannada News

You Might Also Like

ತಾಜಾ ಸುದ್ದಿ

ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಯಲ|ಚುಕ್ಕೆ ಜಿಂಕೆಗಳು ಮೃತ : ಅಧಿಕಾರಿಗಳಿಗೆ ಶಾಸಕ ಬಸವಂತಪ್ಪ ತರಾಟೆ

By Dinamaana Kannada News
Political analysis
ರಾಜಕೀಯ

Political analysis|ಡೋಂಟ್ ವರಿ ಕಮ್ ಟು ಡೆಲ್ಲಿ

By Dinamaana Kannada News
Davanagere
ತಾಜಾ ಸುದ್ದಿ

ಓಪಿಎಸ್ ಜಾರಿಗಾಗಿ ಯಾವುದೇ ತೆರನಾದ ಹೋರಾಟಕ್ಕೂ ಸಿದ್ಧ : ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ

By Dinamaana Kannada News
Davanagere
ತಾಜಾ ಸುದ್ದಿ

ಆನಗೋಡು ಮೃಗಾಲಯದಲ್ಲಿ ಚುಕ್ಕೆ ಜಿಂಕೆಗಳ ಸಾವು| ಸೂಕ್ತ ಮುನ್ನಚ್ಚರಿಕೆ ಕ್ರಮ : ಉಪ ಅರಣ್ಯ ಸಂರಕ್ಷಣಾಧಿಕಾರಿ ಹರ್ಷವರ್ಧನ​

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?