Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಮತದಾನ ದೇಶದ ಅಭಿವೃದ್ಧಿಯ ದಿಕ್ಸೂಚಿ : ಜಿಲ್ಲಾಧಿಕಾರಿ ಗಂಗಾಧರಸ್ವಾಮಿ
ತಾಜಾ ಸುದ್ದಿ

ಮತದಾನ ದೇಶದ ಅಭಿವೃದ್ಧಿಯ ದಿಕ್ಸೂಚಿ : ಜಿಲ್ಲಾಧಿಕಾರಿ ಗಂಗಾಧರಸ್ವಾಮಿ

Dinamaana Kannada News
Last updated: January 25, 2026 10:02 am
Dinamaana Kannada News
Share
Davanagere
SHARE
ದಾವಣಗೆರೆ,ಜ.25 : ಮತದಾನ ದೇಶದ ಅಭಿವೃದ್ದಿಯ ದಿಕ್ಸೂಚಿ ಯಾಗಿದ್ದು ಮತದಾನದಿಂದ ಯಾರು ಹೊರಗುಳಿಯಬಾರದು ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು.
ಭಾನುವಾರ  ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ‘ರಾಷ್ಟ್ರೀಯ ಮತದಾರರ ದಿನ’ ಉದ್ಘಾಟಿಸಿ ಮಾತನಾಡಿದರು.
ಮತದಾನದ ಮಹತ್ವವನ್ನು ಒತ್ತಿ ಹೇಳಿ ಮತದಾನವನ್ನು
ಹಬ್ಬದಂತೆ ಆಚರಿಸಿ: ಮತದಾನದ ದಿನವನ್ನು ಕೇವಲ ರಜೆಯೆಂದು ಭಾವಿಸದೆ, ಅದನ್ನು ಒಂದು ರಾಷ್ಟ್ರೀಯ ಹಬ್ಬದಂತೆ ಸಂಭ್ರಮದಿಂದ ಆಚರಿಸಬೇಕು. ಬಡತನ, ನಿರುದ್ಯೋಗ ಮತ್ತು ಮೂಲಭೂತ ಸೌಕರ್ಯಗಳ ಸಮಸ್ಯೆಗೆ ಪರಿಹಾರ ಬೇಕೆಂದರೆ, ಪ್ರತಿಯೊಬ್ಬರೂ ಮತ ಚಲಾಯಿಸಿ ದಕ್ಷ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಬೇಕು.
ದೇಶದಲ್ಲಿ ಶ್ರೀಮಂತ-ಬಡವ, ಗಂಡು-ಹೆಣ್ಣು ಎಂಬ ಭೇದವಿಲ್ಲದೆ ಎಲ್ಲರಿಗೂ ಸಮಾನ ಮತದಾನದ ಹಕ್ಕಿದೆ. ಇದನ್ನು ಬಳಸಿಕೊಳ್ಳುವುದು ನಾಗರಿಕರ ಕರ್ತವ್ಯ. ಮತದಾರರ ಪಟ್ಟಿಯಲ್ಲಿ ಹೆಸರು ಪರಿಶೀಲಿಸಿಕೊಳ್ಳುವುದು ಮತ್ತು ಯುವ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವುದು ಅತ್ಯಗತ್ಯ. “ನಿಮ್ಮ ಹಕ್ಕು ನಿಮಗೆ ತಿಳಿಯದಿದ್ದರೆ, ನಿಮ್ಮ ಮೌಲ್ಯ ನಿಮಗೆ ಅರ್ಥವಾಗುವುದಿಲ್ಲ. ಪ್ರಜಾಪ್ರಭುತ್ವವನ್ನು ಶಕ್ತಿಶಾಲಿ ಮಾಡಲು ಮತದಾನ ಕಡ್ಡಾಯ ಎಂದರು.

Read also : ಜಗತ್ತಿನ ಅಸ್ತಿತ್ವಕ್ಕೆ ಸೂರ್ಯನ ಕೊಡುಗೆ ಅಪಾರವಾದದ್ದು : ಹಿರಿಯ ಪ್ರವಚನಕಾರ ಶ್ರೀ ಗೋಪಾಲಾಚಾರ್ ಮಣ್ಣೂರ್

ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಿಗೆ : ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ವಿತರಿಸಲಾಯಿತು.
ಸಿಇಓ ಗಿತ್ತೆ ಮಾಧವ ವಿಠ್ಠಲರಾವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.
TAGGED:Davanagere Newsdinamaana.comKannada Newsಕನ್ನಡ ಸುದ್ದಿಜಿಲ್ಲಾಧಿಕಾರಿ ಗಂಗಾಧರಸ್ವಾಮಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಜಗತ್ತಿನ ಅಸ್ತಿತ್ವಕ್ಕೆ ಸೂರ್ಯನ ಕೊಡುಗೆ ಅಪಾರವಾದದ್ದು : ಹಿರಿಯ ಪ್ರವಚನಕಾರ ಶ್ರೀ ಗೋಪಾಲಾಚಾರ್ ಮಣ್ಣೂರ್
Next Article davanagere ದಾವಣಗೆರೆ:ಡಾ.ಸುರೇಶ್ ಹನಗವಾಡಿ ಅವರಿಗೆ’ಪದ್ಮಶ್ರೀ’,  
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಕಾಲುಬಾಯಿ ರೋಗ ಲಸಿಕಾ ಅಭಿಯಾನಕ್ಕೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಚಾಲನೆ

ದಾವಣಗೆರೆ. ಏ.26 (Davanagere); ರೈತಬಾಂಧವರು ಹಾಗೂ ಪಶುಪಾಲಕರು ನಿಮ್ಮ ಜಾನುವಾರುಗಳಿಗೆ ಕಾಲುಬಾಯಿ ರೋಗ ಲಸಿಕೆಯನ್ನು ಹಾಕಿಸಿ ರೋಗ ಬರದಂತೆ ಜಾನುವಾರುಗಳನ್ನು…

By Dinamaana Kannada News

ದಾವಣಗೆರೆಯಲ್ಲಿ ಎಎಸ್ಯುಎಸ್ ಎಕ್ಸ್ಕ್ಲೂಸಿವ್ ರಿಟೇಲ್ ‌ಸ್ಟೋರ್ ಪ್ರಾರಂಭ 

ದಾವಣಗೆರೆ: ದೇಶಾದ್ಯಂತ ಎಎಸ್ಯುಎಸ್ ಬ್ರಾಂಡಿನ ಚಿಲ್ಲರೆ ವ್ಯಾಪಾರದ ಹೆಜ್ಜೆ ಗುರುತನ್ನು ಬಲ ಪಡಿಸುವತ್ತ ಒಂದು ಹೆಜ್ಜೆಯಾಗಿ, ತೈವಾನೀಸ್ ತಂತ್ರಜ್ಞಾನ ದೈತ್ಯ…

By Dinamaana Kannada News

ಮಹಿಳೆಯರು ಭಾಗವಹಿಸದೆ ಕ್ರಾಂತಿ ಇಲ್ಲ, ಕ್ರಾಂತಿ ಇಲ್ಲದೆ ಮಹಿಳಾ ವಿಮೋಚನೆಯಿಲ್ಲ

ಮಹಿಳೆಯರು ಭಾಗವಹಿಸದೆ ಕ್ರಾಂತಿ ಇಲ್ಲ, ಕ್ರಾಂತಿ ಇಲ್ಲದೆ ಮಹಿಳಾ ವಿಮೋಚನೆಯಿಲ್ಲ. -ಲೆನಿನ್ ಶಿಕ್ಷಣ, ಆರೋಗ್ಯ, ಉದ್ಯೋಗ ರಾಜಕೀಯ ಸೇರಿದಂತೆ ಎಲ್ಲ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಇಂದಿನ ವಿದ್ಯಾರ್ಥಿಗಳೇ ನಿಜವಾದ ದೇಶದ ರಕ್ಷಕರು : ವೈ.ಮಂಜಪ್ಪ ಕಾಕನೂರು

By Dinamaana Kannada News
Mohammad Hanif Siddiqui
ತಾಜಾ ಸುದ್ದಿ

77ನೇ ಗಣರಾಜ್ಯೋತ್ಸವ :ಮೊಹಮ್ಮದ್ ಹನೀಫ್ ಸಿದ್ದಿಕಿ ಅವರಿಗೆ ಪ್ರಶಸ್ತಿ ಪತ್ರ ವಿತರಣೆ

By Dinamaana Kannada News
Davanagere
ತಾಜಾ ಸುದ್ದಿ

ಗ್ರಾಮೀಣ ಜನರ ಉದ್ಯೋಗ ಕಸಿದ ಕೇಂದ್ರ: ಡಾ.ಪ್ರಭಾ ಮಲ್ಲಿಕಾರ್ಜುನ್

By Dinamaana Kannada News
Davanagere
ತಾಜಾ ಸುದ್ದಿ

ಜ.27 ಮಂಗಳವಾರ ಅಖಿಲ ಭಾರತ ಬ್ಯಾಂಕ್ ಮುಷ್ಕರ: ಕೆ.ರಾಘವೇಂದ್ರ ನಾಯರಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?