Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಫೆ.8,9 ಮಹರ್ಷಿ ವಾಲ್ಮೀಕಿ ಜಾತ್ರೆ|ಯಶಸ್ವಿಗೆ ಅಧಿಕಾರಿಗಳು ಕ್ರಮವಹಿಸಿ:ಬಸವನಗೌಡ ದದ್ದಲ್
ತಾಜಾ ಸುದ್ದಿ

ಫೆ.8,9 ಮಹರ್ಷಿ ವಾಲ್ಮೀಕಿ ಜಾತ್ರೆ|ಯಶಸ್ವಿಗೆ ಅಧಿಕಾರಿಗಳು ಕ್ರಮವಹಿಸಿ:ಬಸವನಗೌಡ ದದ್ದಲ್

Dinamaana Kannada News
Last updated: January 30, 2026 4:28 pm
Dinamaana Kannada News
Share
Davanagere
SHARE
ದಾವಣಗೆರೆ : ರಾಜನಹಳ್ಳಿಯಲ್ಲಿ ಮಹರ್ಷಿ ವಾಲ್ಮೀಕಿ ಜಾತ್ರೆ ಫೆ.8 ಮತ್ತು 9 ರಂದು ಏರ್ಪಡಿಸಿದ್ದು ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ತಮಗೆ ವಹಿಸಿದ ಜವಾಬ್ದಾರಿ ಸಮರ್ಪಕವಾಗಿ ನಿರ್ವಹಿಸಿ ಜಾತ್ರೆ ಯಶಸ್ವಿ ಗೊಳಿ ಸುವಂತೆ ಶಾಸಕ  ಹಾಗೂ ಶ್ರೀ ಮಹರ್ಷಿ ವಾಲ್ಮೀಕಿ ಜಾತ್ರೆ ಆಚರಣಾ ಸಮಿತಿ ಅಧ್ಯಕ್ಷ  ಬಸವರಾಜ ಗೌಡ ದದ್ದಲ್  ತಿಳಿಸಿದರು.
ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಗುರುಪೀಠ ದಲ್ಲಿ ನಡೆದ ಮಹರ್ಷಿ ವಾಲ್ಮೀಕಿ ಜಾತ್ರೆ-2026 ರ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು
ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ಇತರ ಇಲಾಖೆಯ ಅಧಿಕಾರಿಗಳೊಂದಿಗೆ ಜಾತ್ರೆಯನ್ನು ಯಶಸ್ವಿಯಾಗಿ ನಡೆಸುವ ಕುರಿತು ಚರ್ಚಿಸಲಾಗಿದೆ. ಕಳೆದ ಏಳು ವರ್ಷಗಳಿಂದ ದಾವಣಗೆರೆ ಜಿಲ್ಲೆಯ ಅಧಿಕಾರಿಗಳು ಜಾತ್ರೆಯನ್ನು ಯಶಸ್ವಿಯಾಗಿ ನಡೆಯಲು ಶ್ರಮಿಸಿದ್ದಾರೆ. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಹಾಗೂ ಉಪಮುಖ್ಯ ಮಂತ್ರಿ ಅವರು, ಸಚಿವರು , ಶಾಸಕರು, ಸಂಸದರು, ಕೇಂದ್ರ ಸಚಿವರು ಮತ್ತು ವಿರೋಧ ಪಕ್ಷದ ನಾಯಕರು ಸೇರಿದಂತೆ ಎಲ್ಲಾ ಪಕ್ಷದ ನಾಯಕರನ್ನು ಜಾತ್ರೆಗೆ ಆಹ್ವಾನಿಸಲಾಗಿದೆ ಎಂದರು.
Read also : ದಿನಮಾನ-ಪುಸ್ತಕ ವಿಮರ್ಶೆ|ಮನುಷ್ಯನ ಮಹಾಯಾನ:ಬಿ.ಶ್ರೀನಿವಾಸ
ಜಾತ್ರೆಗೆ ಬರುವ ಭಕ್ತರಿಗಾಗಿ, ವಿಶೇಷವಾಗಿ ಮಹಿಳೆಯರಿಗಾಗಿ ರಾಜ್ಯಾದಾದ್ಯಂತ ಉಚಿತ ಬಸ್ ಸೌಲಭ್ಯ ಒದಗಿಸುವ ಬಗ್ಗೆ ಕೆಎಸ್ಆರ್ಟಿಸಿ ಅಧಿಕಾರಿಗಳೊಂದಿಗೆ ಚರ್ಚಸಲಾಗಿದೆ. ಹರಿಹರ ಮತ್ತು ದಾವಣಗೆರೆಯಿಂದ ಜಾತ್ರಾ ಸ್ಥಳಕ್ಕೆ ಹೆಚ್ಚಿನ ಬಸ್ಗಳನ್ನು ಸಂಚರಿಸಲು ಸೂಚಿಸಲಾಗಿದೆ ಎಂದರು.
ಜಾತ್ರೆಗೆ ಪ್ರತಿದಿನ ಸುಮಾರು 3 ರಿಂದ 4 ಲಕ್ಷ ಜನ ಬಂದುಹೋಗುವ ನಿರೀಕ್ಷೆಯಿರುವುದರಿಂದ ಸುರಕ್ಷತೆ ಮತ್ತು ನಿರ್ವಹಣೆ ದೃಷ್ಟಿಯಿಂದ ಆಹಾರ ಸುರಕ್ಷತೆ, ಕುಡಿ ಯುವ ನೀರು ಮತ್ತು ತಾತ್ಕಾಲಿಕ ಪ್ರಾಥಮಿಕ ಆರೋಗ್ಯ ಕೇಂದ್ರ ತೆರೆದು ನುರಿತ ವೈದ್ಯರು ಮತ್ತು ಸಿಬ್ಬಂದಿಗಳನ್ನು ನಿಯೋಜಿಸಿ ಸಾಕಷ್ಟು ಪ್ರಮಾಣದಲ್ಲಿ ಔಷಧಿ ಗಳನ್ನು ಶೇಖರಿಸಿ ರುವಮತೆ ಅಧಿಕಾರಿಗಳಿಗೆ ಸೂಚಿಸಿದರು.
ಅಧಿಕಾರಿಗಳ ವಾಟ್ಸಾಪ್ ಗ್ರೂಪ್ಗಳನ್ನು ರಚಿಸಿ ಪ್ರತಿ ದಿನದ ಅಪ್ಡೇಟ್ ಮಾಡಬೇಕು. ಸಂಚಾರ ನಿಯಂತ್ರಣ: ಎನ್ಎಚ್ -4 (NH4)   ರಸ್ತೆಯಲ್ಲಿ ವಾಹನ ದಟ್ಟಣೆ ನಿಯಂತ್ರಿಸಲು ಪೊಲೀಸ್ ಸಿಬ್ಬಂದಿ ಮತ್ತು ಸ್ವಯಂ ಸೇವಕರನ್ನು ನೇಮಿಸಬೇಕು ಎಂದರು.

ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಮಾತನಾಡಿ, ಜಾತ್ರೆಯು ಮುಂದಿನ ತಿಂಗಳು 8 ಮತ್ತು 9 ರಂದು ನಡೆಯ ಲಿದೆ. ಕಾರ್ಯಕ್ರಮದಲ್ಲಿ ಅನೇಕ ಗಣ್ಯರು ಭಾಗ ವಹಿಸಲಿದ್ದಾರೆ. ಲಕ್ಷಾಂತರ ಭಕ್ತರಿಗೆ ಯಾವುದೇ ತೊಂದರೆಯಾಗ ದಂತೆ ಜಿಲ್ಲಾಡಳಿತವು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ ಎಂದರು.

ಈ ಬಾರಿ ವಿಶೇಷವಾಗಿ ಫೆಬ್ರವರಿ 8 ರಂದು ಮಹಿಳಾ ಗೋಷ್ಠಿ, ನೌಕರರ ಗೋಷ್ಠಿ, ವೈದ್ಯರ ಗೋಷ್ಠಿ, ಕಾನೂನು ಗೋಷ್ಠಿ, ಸಂಜೆ 5 ರ ನಂತರ ಸಾಂಸ್ಕೃತಿಕ ಕಾರ್ಯ ಕ್ರಮಗಳು ಮತ್ತು ನಾಟಕವನ್ನು ಏರ್ಪಡಿಸಲಾಗಿದೆ. ಫೆಬ್ರವರಿ 9 ರಂದು ರಥೋತ್ಸವ ಜರುಗಲಿವೆ.

ಗುರುಪೀಠದಲ್ಲಿ ಜಿಲ್ಲೆಯ ಮಹಿಳಾ ಸ್ವ-ಸಹಾಯ ಸಂಘದವರಿಗೆ ಮಳಿಗೆಗಳನ್ನು ಸ್ಥಾಪಿಸಲು ಅನುಮತಿ ನೀಡ ಲಾಗಿದೆ. ಈ ಎಲ್ಲಾ ಕಡೆ ಸ್ವಚ್ಚತೆಯನ್ನು ಕಾಪಾ ಡಬೇಕು, ಬಿಸಿಲು ಹೆಚ್ಚು ಇರುವುದರಿಂದ ಮಹಿಳೆಯರಿಗೆ ಮತ್ತು ಮಕ್ಕಳಿಗೆ ಯಾವುದೇ ರೀತಿಯ ಆರೋಗ್ಯ ಸಮಸ್ಯೆ ಎದುರಾಗದಂತೆ ಕುಡಿಯುವ ನೀರು, ಶೌಚಾಲ ಯದ ವ್ಯವಸ್ಥೆ ಮತ್ತು ಆರೋಗ್ಯ ಇಲಾಖೆ ಜಾಗೃತರಾಗಿರಬೇಕು ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು.
ಗುರುಪೀಠದ ಪಕ್ಕದಲ್ಲಿ ವಾಹನಗಳ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ, ಭಾರಿ ವಾಹನಗಳ ಸಂಚಾರವನ್ನು ಸುರಕ್ಷತಾ ದೃಷ್ಠಿಯಿಂದ ಮುಖ್ಯ ರಸ್ತೆಯವರಿಗೆ ಮಾತ್ರ ಸಂಚಾರ ಇದ್ದು ಲಘು ವಾಹನಗಳು ಗುರುಪೀಠದವರಿಗೆ ಬರಲಿದೆ, ಸುರಕ್ಷತಾ ದೃಷ್ಠಿಯಿಂದ ಸಿಸಿಟಿವಿಗಳನ್ನು ಅಳವಡಿಸಬೇಕು, ವಿದ್ಯುತ್ ನಲ್ಲಿ ಯಾವುದೇ ತೊಂದರೆ ಗಳು ಆಗದಂತೆ ಮುಂಜಾಗೃತವಾಗಿ ಎಲ್ಲಾ ಲೈನ್ ಗಳು ಮತ್ತು ಟ್ರಾನ್ಸ್ ಪಾರ್ಮರ್ ಗಳನ್ನು ಪರಿಶೀಲಿಸಿ ವರದಿ ನೀಡ ಬೇಕು , ಎರಡು ಅಗ್ನಿಶಾಮಕ ವಾಹನಗಳನ್ನು ನಿಯೋಜಿಸಬೇಕು, ಎರಡು ಕಡೆ ಹೆಲಿಪ್ಯಾಡ್ ವ್ಯವಸ್ಥೆಯನ್ನು ಸಮರ್ಪಕವಾಗಿ ಮಾಡುವಂತೆ ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಸಿಇಒ ಗಿತ್ತೆ ಮಾಧವ ವಿಠಲ್ ರಾವ್ ಮಹರ್ಷಿ ವಾಲ್ಮೀಕಿ ಗುರುಪೀಠದ ಪಂಪಾಪತಿ, ರಮೇಶ್ ಹಾಗೂ ಸಮುದಾಯದ ಮುಖಂಡರುಗಳು ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
TAGGED:Davanagere Newsdinamaana.comKannada NewsMaharishi Valmiki Fairಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂಮಹರ್ಷಿ ವಾಲ್ಮೀಕಿ ಜಾತ್ರೆ
Share This Article
Twitter Email Copy Link Print
Previous Article ಬಿ.ಶ್ರೀನಿವಾಸ ದಿನಮಾನ-ಪುಸ್ತಕ ವಿಮರ್ಶೆ|ಮನುಷ್ಯನ ಮಹಾಯಾನ:ಬಿ.ಶ್ರೀನಿವಾಸ
Next Article Davanagere ವಿಜ್ಞಾನ -ಕಲಾ ವಸ್ತು ಪ್ರದರ್ಶನಗಳು ಮಕ್ಕಳ ಮುಂದಿನ ಶಿಕ್ಷಣಕ್ಕೆ ಸಹಕಾರಿ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಸಿರಿಧಾನ್ಯ ಪಾಕಗಳು ಬಾಯಲ್ಲಿ ನೀರೂರಿಸಿದವು:ಗಿತ್ತೆ ಮಾಧವ ವಿಠ್ಠಲ್‍ರಾವ್

ದಾವಣಗೆರೆ : ರುಚಿ ರುಚಿಯಾದ ವಿವಿಧ ಸಿರಿಧಾನ್ಯ ಪಾಕಗಳನ್ನು ಸವಿದಿದ್ದು, ಪ್ರತಿಯೊಂದು ಪದಾರ್ಥಗಳು ರುಚಿಕರವಾಗಿದ್ದು ಬಾಯಿಯಲ್ಲಿ ನೀರೂರಿಸಿದವು ಎಂದು ಜಿಲ್ಲಾ…

By Dinamaana Kannada News

ವಿದ್ಯಾರ್ಥಿಗಳು ಉತ್ತಮವಾಗಿ ವಿದ್ಯಾಭ್ಯಾಸ ಮಾಡಿ ಭವಿಷ್ಯ ರೂಪಿಸಿಕೊಳ್ಳಬೇಕಿದೆ : ಪದ್ಮ ಶ್ರೀ ಪ್ರಶಸ್ತಿ ಪುರಸ್ಕೃತ ಹರೇಕಳ ಹಾಜಬ್ಬ

ಜಗಳೂರು (Davanagere): ವಿದ್ಯಾರ್ಥಿಗಳ ಜೀವನ ಗುಣಮಟ್ಟ ಶಿಕ್ಷಣ ಪಡೆಯುವಲ್ಲಿದೆ. ವಿದ್ಯಾರ್ಥಿಗಳು ಉತ್ತಮವಾಗಿ ವಿದ್ಯಾಭ್ಯಾಸ ಮಾಡಿ ಭವಿಷ್ಯ ರೂಪಿಸಿಕೊಳ್ಳಬೇಕಿದೆ ಎಂದು ಅಕ್ಷರ…

By Dinamaana Kannada News

ದಾವಣಗೆರೆ: ಬಿ.ಇಡಿ ಕೋರ್ಸಿಗೆ ಅರ್ಜಿ ಆಹ್ವಾನ

`ದಾವಣಗೆರೆ :  ಪ್ರಸಕ್ತ ಸಾಲಿನ 2 ವರ್ಷದ ಬಿ.ಇಡಿ ಕೋರ್ಸಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವೆಬ್ ಸೈಟ್…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ವಿಜ್ಞಾನ -ಕಲಾ ವಸ್ತು ಪ್ರದರ್ಶನಗಳು ಮಕ್ಕಳ ಮುಂದಿನ ಶಿಕ್ಷಣಕ್ಕೆ ಸಹಕಾರಿ

By Dinamaana Kannada News
ಬಿ.ಶ್ರೀನಿವಾಸ
ಅಭಿಪ್ರಾಯ

ದಿನಮಾನ-ಪುಸ್ತಕ ವಿಮರ್ಶೆ|ಮನುಷ್ಯನ ಮಹಾಯಾನ:ಬಿ.ಶ್ರೀನಿವಾಸ

By Dinamaana Kannada News ಬಿ.ಶ್ರೀನಿವಾಸ
POEM
ಅಭಿಪ್ರಾಯ

ಗಾಂಧಿ ಸ್ಮೃತಿ|ರಚನೆ:ಮಂಜುನಾಥ.ಜಿ

By Dinamaana Kannada News
Davanagere
ತಾಜಾ ಸುದ್ದಿ

ಜಿ.ಎಂ.ರೂಪಗೆ ಇಂದು ಡಾಕ್ಟರೇಟ್ ಪ್ರದಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?