Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಪಾರದರ್ಶಕ ಆಡಳಿತ ನೀಡುವುದೇ ನನ್ನ ಧ್ಯೇಯ : ಶಾಸಕ ಬಿ ದೇವೇಂದ್ರಪ್ಪ
ತಾಜಾ ಸುದ್ದಿ

ಪಾರದರ್ಶಕ ಆಡಳಿತ ನೀಡುವುದೇ ನನ್ನ ಧ್ಯೇಯ : ಶಾಸಕ ಬಿ ದೇವೇಂದ್ರಪ್ಪ

Dinamaana Kannada News
Last updated: February 16, 2026 12:57 pm
Dinamaana Kannada News
Share
Davanagere
SHARE

ಜಗಳೂರು: ತಾಲೂಕಿನಲ್ಲಿ ಈ ಹಿಂದೆ ನಡೆದಂತ ಘಟನೆಗಳಿಂದ ತಾಲೂಕಿಗೆ ಖರೀದಿ ಕೇಂದ್ರ ನೀಡುವುದಿಲ್ಲ ಎಂದು ಹೇಳಿದ್ದರು. ರಾಜೀನಾಮೆ ನೀಡುತ್ತೇನೆ ಎಂದಾಗ ಮತ್ತೆ ಖರೀದಿ ಕೇಂದ್ರ ಪ್ರಾರಂಭವಾಗಿದೆ ಎಂದು ಶಾಸಕ ಬಿ ದೇವೇಂದ್ರಪ್ಪ ತಿಳಿಸಿದರು.

ಸೋಮವಾರ ಪಟ್ಟಣದ ಎಪಿಎಂಸಿ ಆವರಣದಲ್ಲಿ 2025 – 26 ನೇ ಸಾಲಿನ ರಾಗಿ ಖರೀದಿ ಕೇಂದ್ರಕ್ಕೆ ಚಾಲನೆ ನೀಡಿ ಮಾತನಾಡಿದರು.

ರಾಗಿ ತಿಂದೋವನು ನಿರೋಗಿ ಎಂಬ ನಾಣ್ಣುಡಿಯಂತೆ ಇದಕ್ಕೆ ತನ್ನದೇ ಆದ ಮಹತ್ವವಿದೆ. ತೆರೆದ ಮಾರುಕಟ್ಟೆಗಿಂತ ಅಧಿಕ ದರ ನೀಡುತ್ತಿದೆ. ಕಾರಣ ರೈತರ ಬಾಳು ಹಸನಾಗಲಿ ಎಂಬ ಉದ್ದೇಶದಿಂದ ಸರಕಾರ ಖರೀದಿ ಕೇಂದ್ರ ನೀಡಿದೆ ಕಳೆದ ಮೂರು ವರ್ಷಗಳ ಹಿಂದೆ ಕೆಲ ಕೈಗಳು ಕಲಬೇರೆಕೆ ಮಾಡಿ ತಿನ್ನ ಅನ್ನಕ್ಕೆ ವಿಷ ಪ್ರಾಷಣ ಮಾಡುವಂತ ಕೆಲಸವನ್ನು ಮಾಡಿದ್ದರು ಅದಕ್ಕೆ ಪರಿಹಾರ ಕೊಡಿಸಿದ್ದೇನೆ. ಈ ಭಾರಿ ಸಾಕಷ್ಟು ರೈತರು ನೊಂದಾಯಿಸಿಕೊಂಡಿದ್ದಾರೆ.

ರಾಗಿಯ ಬೆಲೆ ಸರಿಸುಮಾರು 5000 ಸಾವಿರರೂ ಇದೆ ಇದರಿಂದ ರೈತರ ಬಾಳು ಹಸನಗಲಿದೆ. ನಿಜವಾದ ರೈತರಿಗೆ ಅನ್ಯಾಯವಾಗಿತ್ತು ಸಂಕಷ್ಟಕ್ಕೆ ಸಿಲುಕಿದ್ದರು. ಹಾಗಾಗಿ ಅಮಾಯಕ ರೈತರು ಬಲಿಯಾಗಿದ್ದರು.

ಈ ವೇಳೆ ಅಧಿವೇಶನ ನಡೆಯುತ್ತಿತ್ತು ನಾಲ್ಕೈದು ಎಂಡಿಗಳು ಬದಲವಾಣೆಯಾಗಿದ್ದರು. ಅದರೂ ಕೂಡ ಸರಕಾರದ ಮೇಲೆ ಒತ್ತಡ ಹಾಕಿದಾಗ ಸರಕಾರ ಕೇಂದ್ರ ಮಂಜೂರು ಮಾಡಿತು. ದೇವರು ಹೊರಕೊಟ್ಟರು ಪೂಜಾರಿ ವರ ಕೊಡಲಿಲ್ಲ ಎಂಬಂತೆ ನಡೆಯಿತು. ಆದರೂ ಸಹ 8 ಕೋಟಿ ಹಣ ತೆಗೆದುಕೊಂಡು ಬಂದೆ ಆಗ ನನ್ನನ್ನು ರೌಡಿ ಎಂಬ ಹಣೆ ಪಟ್ಟಿಕೊಟ್ಟರು. ಇದಾವುದಕ್ಕೂ ಜಗ್ಗುವುದಿಲ್ಲ ಪಾರದರ್ಶಕ ಆಡಳಿತ ನೀಡುವುದೇ ನನ್ನ ಧ್ಯೇಯವಾಗಿದೆ ಎಂದರು.

ತಹಶೀಲ್ದಾರ್ ಸೈಯದ್ ಕಲೀಮಲ್ಲಾ ಮಾತನಾಡಿ, ಯಾವುದೇ ಸಮಸ್ಯೆಗಳು ಇದ್ದರು ಸಹ ಅಧಿಕಾರಿಗಳೊಂದಿಗೆ ಚರ್ಚಿಸಿ ನಿರ್ಭಯವಾಗಿ ಸಮಸ್ಯೆಗಳನ್ನು ಎದುರಿಸುವಂತ ಕೆಲಸವನ್ನು ಮಾಡುತ್ತಿದ್ದ ಸೋಲಿಲ್ಲದ ಸರದಾರರಾಗಿದ್ದಾರೆ ಎಂದರು.

ಜಂಟಿ ನಿರ್ದೇಶಕ ಮಧುಸೂಧನ್ ಮಾತನಾಡಿ, ಈ ಬಾರಿ ಸರಕಾರ ಇದರ ದರವನ್ನು ಹೆಚ್ಚಿಸಿದ್ದು ಇದು ಆರೋಗ್ಯಕ್ಕೆ ಅತೀ ಉಪಯುಕ್ತ ಆಹಾರವಾಗಿದ್ದು 2013 ರಲ್ಲಿ ನಡೆದ ಕಹಿ ಘಟನೆ ನಡೆದಿತ್ತು. ಶಾಸಕರ ಸಹಕಾರದಿಂದ ದೂರವಾಯಿತು. ನೊಂದಾಯಿಸಿಕೊಂಡ ರೈತರಿಗೆ ವೇಳಾ ಪಟ್ಟಿ ನೀಡಿ ದೂರವಾಣಿ ಕರೆಯ ಮೂಲಕ ಸಂಪರ್ಕಿಸಲಾಗುವುದು ಪ್ರಥಮವಾಗಿ ಯಾರೋ ನೊಂದವಣೆ ಮಾಡಿಸಿಕೊಂಡಿದ್ದಾರೋ ಅವರಿಗೆ ಪ್ರಥಮ ಆದ್ಯತೆ ಎಂದರು.

ಜಿಲ್ಲಾ ವ್ಯವಸ್ಥಾಪಕ ನಾಗರಾಜ್ ಮಾತನಾಡಿ, ಕನಿಷ್ಟ ಬೆಂಬಲ ಯೋಜನೆಯಡಿ ನಿಗಮ ಮತ್ತು ಜಿಲ್ಲಾಡಳಿತದ ಪರವಾಗಿ ಇಲ್ಲಿ ಖರೀದಿ ಕೇಂದ್ರ ತೆರೆಯಲಾಗಿದೆ. ಈ ವರ್ಷ ದರವನ್ನು ಹೆಚ್ಚಳ ಮಾಡಲಾಗಿದ್ದು, ಕ್ವಿಂಟಲ್ ಗೆ 1500 ವ್ಯತ್ಯಾಸ ಕಾಣುತ್ತೇವೆ. ಕಳೆದ ಬಾರಿ ಉತ್ತಮ ಗುಣ ಮಟ್ಟದ ರಾಗಿಯನ್ನು ನೀಡಿದ್ದಿರಿ. ಈ ಭಾರಿಯು ಸಹ ಕಲ್ಲು,ಧೂಳು,ಮಣ್ಣು ಇಲ್ಲದಂತ ರಾಗಿಯನ್ನು ನೀಡಬೇಕು ಎಂದರು.

ಗೋದಾಮು ವ್ಯವಸ್ಥಾಪಕ ಮನು ಮಾತನಾಡಿ,, 2025 -26 ನೇ ಸಾಲಿನ ರಾಗಿ ಖರೀದಿಗಾಗಿ ನೋಂದಣಿ ನೋಂದಣಿಯನ್ನು ಅಕ್ಟೋಬರ್ ನಿಂದ ಡಿಸೆಂಬರ್ ವರೆಗೆ ಅವಕಾಶ ಮಾಡಿಕೊಡಲಾಗಿತು.್ತ ಈ ವೇಳೆ 3149 ರೈತರು ನೊಂದಾಯಿಸಿಕೊಂಡಿದ್ದು 89441 ಕ್ವಿಂಟಲ್ ರಾಗಿ ಖರಿದಿ ಗುರಿಯನ್ನು ಹೊಂದಲಾಗಿದೆ ಎಂದರು.

ಖರೀದಿಯನ್ನು 2026ರ ಜನವರಿಯಿಂದ ಮಾರ್ಚ್ ವರೆಗೆ ಖರೀದಿ ಮಾಡಲಾಗುವುದು ಪ್ರತಿ ಎಕರೆಗೆ 10 ಕ್ವಿಂಟಲ್ ರಂತೆ ರೈತರಿಂದ ಗರಿಷ್ಠ 50 ಕ್ಕಿಂತ ರಾಗಿಯನ್ನು ಖರೀದಿ ಮಾಡಲಾಗುವುದು ಸರ್ಕಾರವು ರಾಗಿಯನ್ನು ಕ್ವಿಂಟಲ್ ಗೆ 4,886 ದರ ನಿಗದಿ ಮಾಡಲಾಗಿದೆ ಎಂದರು.

Read also : ಜಯಂತಿ ಆಚರಣೆ ಮಾಡದೇ ಅಗೌರವ, ಬಂಜಾರ ಸಂಘದಿಂದ ಪ್ರತಿಭಟನೆ

ಎಪಿಎಂಸಿ ಕಾರ್ಯದರ್ಶಿ ಶಿವಕುಮಾರ್, ಆಹಾರ ನಿರೀಕ್ಷಕರಾದ ಶಿವಪ್ರಕಾಶ್, ಶ್ರೀನಿವಾಸ್, ನ್ಯಾಯಬೆಲೆ ಅಂಗಡಿ ಮಾಲೀಕರ ಸಂಘದ ತಾಲೂಕು ಅಧ್ಯಕ್ಷ ಓಮಣ್ಣ , ಗ್ಯಾರಂಟಿ ಸಮಿತಿ ಅಧ್ಯಕ್ಷ ಷಂಷೀರ್ ಅಹಮದ್ , ಕಾಂಗ್ರೇಸ್ ಎಸ್ಸಿ ಘಟಕದ ತಾಲೂಕು ಮಹೇಶ್ವರಪ್ಪ , ರೈತ ಸಂಘದ ತಾಲೂಕು ಅಧ್ಯಕ್ಣ ಅಕನೂರು ನಿಂಗಪ್ಪ , ಮುಖಂಡರಾದ ರಸೂಲ್ ಸಾಬ್, ವೆಂಕಟೇಶ್,ಪ್ರಕಾಶ್ ರೆಡ್ಡಿ ನಾಗೇಂದ್ರ ರೆಡ್ಡಿ, ಅಜ್ಜಪ್ಪ, ಶೇಖರಪ್ಪ ಸೇರಿದಂತೆ ಮತ್ತಿತರರು ಹಾಜರಿದ್ದರು.

TAGGED:Davanagere Newsdinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂಶಾಸಕ ಬಿ.ದೇವೇಂದ್ರಪ್ಪ
Share This Article
Twitter Email Copy Link Print
Previous Article Davanagere ಜಯಂತಿ ಆಚರಣೆ ಮಾಡದೇ ಅಗೌರವ, ಬಂಜಾರ ಸಂಘದಿಂದ ಪ್ರತಿಭಟನೆ
Next Article District Collector G.M. Gangadharaswamy ಯಶಸ್ವಿ ಬೃಹತ್ ಉದ್ಯೋಗ ಮೇಳಕ್ಕೆ ಕ್ರಮವಹಿಸಿ: ಜಿಲ್ಲಾಧಿಕಾರಿ ಗಂಗಾಧರಸ್ವಾಮಿ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere | ಸಂಚಾರಿ ಕುರಿಗಾರರಿಗೆ ಗುರುತಿನ ಚೀಟಿ ನೀಡಲು ಅರ್ಜಿ ಆಹ್ವಾನ

ದಾವಣಗೆರೆ, ಸೆ.18  (Davanagere) :  ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ವತಿಯಿಂದ ಜಿಲ್ಲೆಯಲ್ಲಿ 20 ಕ್ಕೂ ಹೆಚ್ಚು…

By Dinamaana Kannada News

ದಾವಣಗೆರೆ|ನಾಳೆ ಜಿಲ್ಲಾ ಪೊಲೀಸ್ ಅಧೀಕ್ಷಕರಿಂದ ‘ಫೋನ್-ಇನ್’ ಕಾರ್ಯಕ್ರಮ: ಸಾರ್ವಜನಿಕರಿಗೆ ನೇರ ಸಂವಾದದ ಅವಕಾಶ

ದಾವಣಗೆರೆ: ಜಿಲ್ಲೆಯ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಲು ಮತ್ತು ಕಾನೂನು ಸುವ್ಯವಸ್ಥೆ ಕುರಿತು ಚರ್ಚಿಸಲು ದಾವಣಗೆರೆ ಜಿಲ್ಲಾ ಪೊಲೀಸ್ ಅಧೀಕ್ಷಕರು ವಿಶೇಷ…

By Dinamaana Kannada News

ಸಿ. ಕೃಷ್ಣಯ್ಯ ಚೆಟ್ಟಿ ಗ್ರೂಪ್ ಆಫ್ ಜ್ಯುವೆಲ್ಲರ್ಸ್ ಚಿನ್ನಾಭರಣ ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಚಾಲನೆ

ದಾವಣಗೆರೆ 16: ನಗರದ ಸದರ್ನ್ ಸ್ಟಾರ್ ಹೋಟೇಲ್‌ನಲ್ಲಿ ಸಿ. ಕೃಷ್ಣಯ್ಯ ಚೆಟ್ಟಿ ಗ್ರೂಪ್ ಆಫ್ ಜ್ಯುವೆಲರ್ಸ್ನಿಂದ ಜ.16 ರಿಂದ 19…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಶ್ರೀ ದುರ್ಗಾಂಬಿಕಾ ದೇವಿ ಜಾತ್ರೆ–ಪ್ರಾಣಿಬಲಿ ಮತ್ತು ಮದ್ಯಪಾನ ನಿಷೇಧ,ಬ್ಯಾನರ್ ಅಳವಡಿಕೆಗೆ ಅನುಮತಿ ಕಡ್ಡಾಯ : ಜಿಲ್ಲಾಧಿಕಾರಿ ಗಂಗಾಧರಸ್ವಾಮಿ

By Dinamaana Kannada News
District Collector G.M. Gangadharaswamy
ತಾಜಾ ಸುದ್ದಿ

ಯಶಸ್ವಿ ಬೃಹತ್ ಉದ್ಯೋಗ ಮೇಳಕ್ಕೆ ಕ್ರಮವಹಿಸಿ: ಜಿಲ್ಲಾಧಿಕಾರಿ ಗಂಗಾಧರಸ್ವಾಮಿ

By Dinamaana Kannada News
Davanagere
ತಾಜಾ ಸುದ್ದಿ

ಜಯಂತಿ ಆಚರಣೆ ಮಾಡದೇ ಅಗೌರವ, ಬಂಜಾರ ಸಂಘದಿಂದ ಪ್ರತಿಭಟನೆ

By Dinamaana Kannada News
Davanagere
ತಾಜಾ ಸುದ್ದಿ

ಪೌರ ಕಾರ್ಮಿಕರ ಮೇಲೆ ಹಲ್ಲೆ ಪ್ರಕರಣ:ಸೂಕ್ತ ಕಾನೂನು ರಕ್ಷಣೆ ನೀಡಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?