Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಅಪರಾಧ ಸುದ್ದಿ > 60 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ: ಅಪರಾಧಿಗೆ 25 ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್
ಅಪರಾಧ ಸುದ್ದಿ

60 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ: ಅಪರಾಧಿಗೆ 25 ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್

Dinamaana Kannada News
Last updated: March 2, 2024 5:37 am
Dinamaana Kannada News
Share
Rape of boy: Accused sentenced to 20 years
SHARE

ದಾವಣಗೆರೆ: 60 ವರ್ಷದ ಮಹಿಳೆಯ ಮೇಲೆ ಅತ್ಯಾಚಾರವೆಸಗಿದ ಆರೋಪಿಗೆ 25 ವರ್ಷ ಕಾರಾಗೃಹ ಶಿಕ್ಷೆ ಹಾಗೂ  37,000 ರೂ. ದಂಡ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.

ಘಟನೆ ವಿವರ : ಹೊನ್ನಾಳ್ಳಿ ತಾಲೂಕಿನ ಅರಕೆರೆ ಗ್ರಾಮದ ಶ್ರೀಮತಿ ಜ್ಯೋತಿ ಗಂಡ ಚೌಡಪ್ಪ ಇವರು ದಿ. 01-04-2022 ರಂದು ಹೊನ್ನಾಳಿ ಠಾಣೆಗೆ ಹಾಜರಾಗಿ 60 ವರ್ಷ ವಯಸ್ಸಿನ ನಮ್ಮ ತಾಯಿಯಾದ ಸಂತ್ರಸ್ಥೆಯು ಅರಕೆರೆಯ ಎ.ಕೆ ಕಾಲೋನಿಯಲ್ಲಿ ಒಬ್ಬರೇ ವಾಸವಾಗಿದ್ದು, ನಾನು ನನ್ನ ಗಂಡ ಮತ್ತು ಮಕ್ಕಳೊಂದಿಗೆ ಅದೇ ಗ್ರಾಮದಲ್ಲಿ ಪ್ರತ್ಯೇಕವಾಗಿ ವಾಸವಾಗಿರುತ್ತೇವೆ.

ದಿನಾಂಕ :30/03/2022 ರಂದು ಬೆಳಿಗ್ಗೆ 08-30 ಗಂಟೆಗೆ ನಾವು ಕೂಲಿ ಕೆಲಸಕ್ಕೆ ಹೊರಟಿದ್ದೇವು ಅದೇ ವೇಳೆಗೆ ನಮ್ಮ ಚಿಕ್ಕಮ್ಮ ಸುಮಿತ್ರಮ್ಮ ನಿಮ್ಮ ತಾಯಿ ಕೂಗಿಕೊಳ್ಳುತ್ತಿದ್ದಾರೆ ಎರಡೂ ಕೈಗಳು ಮುರಿದಂತೆ ಕಾಣುತ್ತಿವೆ ಅಂತಾ ತಿಳಿಸಿದಾಗ ನಾವು ಕೂಡಲೇ ಬಂದು ನೋಡಲಾಗಿ ನಮ್ಮ ಅಮ್ಮನ ಎರಡೂ ಕೈಗಳು ಹಿಂದಕ್ಕೆ ತಿರುಗಿದ್ದು, ಕುತ್ತಿಗೆ ಗಲ್ಲದ ಮೇಲೆ ಗಾಯದ ಗುರುತುಗಳಾಗಿ ರಕ್ತ ಬರುತ್ತಿದ್ದು ಈ ಬಗ್ಗೆ ವಿಚಾರಿಸಿದಾಗ ದಿ. :29/03/2022 ರಂದು ರಾತ್ರಿ ಸುಮಾರು 11-30 ಗಂಟೆಗೆ ನಾನು ಮನೆಯಲ್ಲಿ ಮಲಗಿದ್ದಾಗ ಆಂಜಿನಪ್ಪ @ ಮೋಹನ ಈತನು ಊಟ ತಂದಿದ್ದೀನಿ ಎದ್ದೇಳು ಅಜ್ಜಿ ಎಂದು ಬಾಗಿಲು ತೆಗೆಸಿ ನನ್ನನ್ನು ದಬ್ಬಿ ಅತ್ಯಾಚಾರ ಮಾಡಿರುತ್ತಾನೆಂದು ತಿಳಿಸಿದ್ದರಿಂದ ಸದರಿ ಅಂಜಿನಪ್ಪ @ ಮೋಹನ ಇವನ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ದಾಖಲಿಸಿದ್ದರು.

ಪ್ರಕರಣ ದಾಖಲಿಸಿದ ತನಿಖಾಧಿಕಾರಿ ದೇವರಾಜ್. ಟಿ.ವಿ. ಸಿಪಿಐ ಪ್ರಕರಣದಲ್ಲಿ ತನಿಖೆ ಪೂರೈಸಿ ಆಂಜಿನಪ್ಪ @ ಮೋಹನ ಈತನ ವಿರುದ್ದ ಘನ ನ್ಯಾಯಾಲಯಕ್ಕೆ ದೋಷರೋಪಣಾ ಪಟ್ಟಿ ಸಲ್ಲಿಸಿದ್ದರು.

ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಎಫ್.ಟಿ.ಎಸ್.ಸಿ-1 ನ್ಯಾಯಾಲಯ, ದಾವಣಗೆರೆ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಶ್ರೀಪಾದ್.ಎನ್ ರವರು ಆರೋಪಿ ಆಂಜಿನಪ್ಪ @ ಮೋಹನ ಇವರ ಮೇಲೆ ಆರೋಪ ಸಾಬೀತಾಗಿದ್ದರಿಂದ ದಿನಾಂಕ:-01-03-2024 ರಂದು ಆರೋಪಿತನಿಗೆ 25 ವರ್ಷ ಶಿಕ್ಷೆ ಹಾಗೂ 37,000/- ರೂ ದಂಡ ವಿಧಿಸಿ ತೀರ್ಪು ನೀಡಿದೆ. ಪ್ರಕರಣದಲ್ಲಿ ಸರ್ಕಾರಿ ವಕೀಲರಾದ ಸುನಂದಾ ಮಡಿವಾಳರ್ ರವರು ನ್ಯಾಯ ಮಂಡನೆ ಮಾಡಿಸಿದ್ದಾರೆ. ವೃತ್ತ ಪೊಲೀಸ್ ನಿರೀಕ್ಷಕ ದೇವರಾಜ್ ಟಿ.ವಿ,ಎಎಸ್ಪಿ ವಿಜಯಕುಮಾರ ಎಂ. ಸಂತೋಷ, ಪೊಲೀಸ್ ಅಧೀಕ್ಷಕರಾದ ಶ್ರೀಮತಿ ಉಮಾ ಪ್ರಶಾಂತ ಶ್ಲಾಘಿಸಿದ್ದಾರೆ.

TAGGED:davangere latest crime newsdavangere latest newsdavangere lnewsKannada Latest Newsಅತ್ಯಾಚಾರಜೈಲು ಶಿಕ್ಷೆದಾವಣಗೆರೆ
Share This Article
Twitter Email Copy Link Print
Previous Article yoga dvg ಯೋಗ ಒತ್ತಡ ಮುಕ್ತ ಬದುಕಿಗೆ ಸಹಕಾರಿ : ಡಿಸಿ
Next Article Around the incident that took place in the Pulwama martyrs' tribute program ಕಳೆದುಹೋದದ್ದು: ಪುಲ್ವಾಮಾ ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸುವ ಕಾರ್ಯಕ್ರಮದಲ್ಲಿ ನಡೆದ ಘಟನೆ ಸುತ್ತ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

JOB NEWS | ಜ. 24 ರಂದು ಉದ್ಯೋಗಮೇಳ

ದಾವಣಗೆರೆ ಜ.21 (Davanagere): ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಾದರಿ ವೃತ್ತಿ ಕೇಂದ್ರ, ಇವರ ವತಿಯಿಂದ ಜ. 24 ರಂದು…

By Dinamaana Kannada News

Davanagere | ನಮ್ಮ ಸಂಸ್ಕಾರ ಸ್ವಭಾವದಲ್ಲೇ ಸ್ವಚ್ಛತೆ ಕೂಡಿರಬೇಕು : ನ್ಯಾ.ರಾಜೇಶ್ವರಿ ಎನ್ ಹೆಗಡೆ

ದಾವಣಗೆರೆ; ಸೆ.24 (Davanagere);   ನಮ್ಮ ಸಂಸ್ಕಾರ, ಸ್ವಭಾವದಲ್ಲೇ ಸ್ವಚ್ಛತೆ ಕೂಡಿರಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರಾಜೇಶ್ವರಿ…

By Dinamaana Kannada News

ಸರ್ಕಾರಗಳೇ ಸರ್ಕಾರಿ ಶಾಲೆಗಳ ಸಾಯಿಸುತ್ತಿರುವುದು ದೊಡ್ಡ ಕ್ರೈಂ : ಜಿ. ಬಿ. ವಿನಯ್ ಕುಮಾರ್

ದಾವಣಗೆರೆ (Davanagere): ಸರ್ಕಾರಗಳೇ ಸರ್ಕಾರಿ ಶಾಲೆಗಳನ್ನು ಸಾಯಿಸುತ್ತಿವೆ. ಕಣ್ಮುಂದೆ ನಡೆಯುತ್ತಿರುವ ಕ್ರೈಂ ಹಾಗೂ ದುರಂತ. ವಿದ್ಯಾವಂತರು ರಾಜಕಾರಣಕ್ಕೆ ಬರಬೇಕು. ವಿದ್ಯಾವಂತರು,…

By Dinamaana Kannada News

You Might Also Like

Davanagere
ತಾಜಾ ಸುದ್ದಿಅಪರಾಧ ಸುದ್ದಿ

Harihara | ರೈಲು ಗಾಡಿಗೆ ಸಿಲುಕಿ ವೃದ್ದೆ ಸಾವು

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ ಜಿಲ್ಲೆಯಲ್ಲಿ ಕಾನೂನು, ಸುವ್ಯವಸ್ಥೆ ಸಂಪೂರ್ಣ ಕುಸಿತ : ಬಿಜೆಪಿ ಲೋಕಿಕೆರೆ ನಾಗರಾಜ

By Dinamaana Kannada News
Davanagere crime
ಅಪರಾಧ ಸುದ್ದಿ

Crime news | ರೌಡಿಶೀಟರ್ ಕಣುಮನ ಹಂತಕರು ಒಂದು ದಿನದ ನಂತರ ಅಂದರ್ !

By Dinamaana Kannada News
crime dvg
ಅಪರಾಧ ಸುದ್ದಿ

crime news | ದಾವಣಗೆರೆಯಲ್ಲಿ  ರೌಡಿಶೀಟರ್ ಸಂತೋಷ್ (ಕಣುಮ)  ಬರ್ಬರ ಹತ್ಯೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?