Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಒಬ್ರು ಸುದ್ಯಾಕೆ, ಒಬ್ರು ಗದ್ಲ್ಯಾಕೆ ಸಮಗ್ರ ಕಥಾ ಸಂಕಲನ ಲೋಕಾರ್ಪಣೆ
ತಾಜಾ ಸುದ್ದಿ

ಒಬ್ರು ಸುದ್ಯಾಕೆ, ಒಬ್ರು ಗದ್ಲ್ಯಾಕೆ ಸಮಗ್ರ ಕಥಾ ಸಂಕಲನ ಲೋಕಾರ್ಪಣೆ

Dinamaana Kannada News
Last updated: March 8, 2024 12:15 pm
Dinamaana Kannada News
Share
BT JANAVI BOOK RELESA
BT JANAVI BOOK RELESA
SHARE

ಶಿವಮೊಗ್ಗ: ಮಿಲಿಂದ ಸಂಸ್ಥೆ (ಶೈಕ್ಷಣಿಕ, ಸಾಮಾಜಿಕ, ಸಾಂಸ್ಕೃತಿಕ ಮತ್ತು ಸಾಹಿತ್ಯ ತರಬೇತಿ ಮತ್ತು ಅಭಿವೃದ್ಧಿ ಸಂಸ್ಥೆ)ಯಿಂದ ಕತೆಗಾರ್ತಿ ಬಿ.ಟಿ.ಜಾಹ್ನವಿ ಅವರ ಒಬ್ರು ಸುದ್ಯಾಕೆ, ಒಬ್ರು ಗದ್ಲ್ಯಾಕೆ ಸಮಗ್ರ ಕೃಥಾ ಸಂಕಲನ ಲೋಕಾರ್ಪಣೆ ಮತ್ತು ಅಭಿನಂದನಾ ಸಮಾರಂಭ ಪ್ರೆಸ್ ಟ್ರಸ್ಟ್ ಭವನದಲ್ಲಿ ನಡೆಯಿತು.

ಕತೆಗಳಲ್ಲಿ ನಿಷ್ಠುರತೆ, ಜೀವ ಪರತೆಯಿದೆ

ಚಿಂತಕ ಡಾ. ರಾಜೇಂದ್ರ ಚೆನ್ನಿ ಮಾತನಾಡಿ, ಜಾಹ್ನವಿ ಅವರು ಕನ್ನಡದ ಅತ್ಯುತ್ತಮ ಲೇಖಕಿಯರಲ್ಲಿ ಒಬ್ಬರು. ಅಂತಹ ಕತೆಗಳನ್ನು ಅವರು ಮಾತ್ರ ಬರೆಯಲು ಸಾಧ್ಯ. ಅವರ ಕತೆಗಳಲ್ಲಿ ನಿಷ್ಠುರತೆ, ಜೀವ ಪರತೆ, ಶ್ರದ್ಧೆ ಕಾಣುತ್ತದೆ. ಒಬ್ಬ ಶ್ರೇಷ್ಠ ಲೇಖಕನ ಗುಣವೇ ಡಿಸ್ಟರ್ಬ್ ಮಾಡುವಂಥದ್ದು. ಅಂತಹ ಗುಣ ಕನ್ನಡದ ಕತೆಗಾರ್ತಿ ಬಿ.ಟಿ.ಜಾಹ್ನವಿ ಅವರ ಕತೆಗಳಲ್ಲಿ ಕಾಣಬಹುದು ಎಂದರು.

ಅಪರೂಪದ ಬರಹಗಾರ್ತಿ ಜಾಹ್ನವಿ

ಒಬ್ರು ಸುದ್ಯಾಕೆ ಒಬ್ರು ಗದ್ಲ್ಯಾಕೆ ಕೃತಿ ಬಿಡುಗಡೆ ಮಾಡಿ ಮಾತನಾಡಿದ ಪ್ರಾಧ್ಯಾಪಕ ಡಾ. ದಾದಾಪೀರ್ ನವಿಲೇಹಾಳ್, ಜಾಹ್ನವಿ ಅವರು ಲಂಕೇಶರ ಬಯಲಲ್ಲಿ ಬೆಳಗಿದವರು. ಅವರ ಕುಲುಮೆಯಿಂದ ಎದ್ದು ಬಂದಂತೆ ಕತೆಗಳನ್ನು ಬರೆದ ಅವರು ಸ್ತ್ರೀ ಸ್ಪಂದನೆಗೆ ಒತ್ತು ಕೊಟ್ಟು ವಿಭಿನ್ನವಾಗಿ ಕನ್ನಡ ಸಾರಸ್ವತ ಲೋಕದಲ್ಲಿ ಗುರುತಿಸಿಕೊಂಡವರು. ಎರಡು ದಶಕಗಳ ಕಾಲ ಬರೆದಿರುವ ಅವರು ಒಬ್ಬ ಅಪರೂಪದ ಬರಹಗಾರ್ತಿ. ಅವರ ಬರವಣಿಗೆಯಲ್ಲಿ ಅವಸರವಿದೆ. ಸಂಪ್ರದಾಯಕ್ಕೆ ಹೊಡೆತವಿದೆ. ರೂಢಿಗತ ಮೌಲ್ಯಗಳನ್ನು ಧಿಕ್ಕರಿಸಿ ಮಾನವೀಯತೆಗಳು ಅವರ ಕೃತಿಯಲ್ಲಿ ಅಡಗಿವೆ ಎಂದು ಬಣ್ಣಿಸಿದರು.

ಬಿ.ಟಿ.ಜಾಹ್ನವಿ ಅವರನ್ನು ಸನ್ಮಾನಿಸಲಾಯಿತು. ಪ್ರಾಧ್ಯಾಪಕ, ಮಿಲಿಂದ ಸಂಸ್ಥೆ ಮುಖ್ಯಸ್ಥ ಬಿ.ಎಲ್.ರಾಜು, ಮಿಲಿಂದ ಸಂಸ್ಥೆ ಗೌರವಾಧ್ಯಕ್ಷ ಎ.ಕೆ.ಅಣ್ಣಪ್ಪ, ಮಾನವ ಬಂಧುತ್ವ ವೇದಿಕೆಯ ಎ.ಬಿ.ರಾಮಚಂದ್ರಪ್ಪ, ಪೆÇ್ರ. ರಾಚಪ್ಪ, ರಜೀಯಾ ಇತರರ ಇದ್ದರು.

 

 

TAGGED:Davangere NewsDinmana.comKatha Sankalana Lokarpaneಕಥಾ ಸಂಕಲನ ಲೋಕಾರ್ಪಣೆದಾವಣಗೆರೆ ಸುದ್ದಿದಿನಮಾನ.ಕಾಂ
Share This Article
Twitter Email Copy Link Print
Previous Article womens day special article Kannada 2 ಮಹಿಳಾ ದಿನಾಚರಣೆ ಆಚೆ-ಈಚೆ: ಜಿ.ಪದ್ಮಲತಾ ಅವರ ವಿಶೇಷ ಲೇಖನ
Next Article constitution dvg ಸಂವಿಧಾನ ಜಾಗೃತಿಯ ಜಾಥಾ ಪ್ರತಿ ವರ್ಷ ನಡೆಯಲಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
ವಾರದ ಕಥೆವಾರದ ಕಥೆ

Popular Posts

ಕೋವಿಡ್-19 ಜನರು ಆತಂಕಪಡುವ ಅಗತ್ಯವಿಲ್ಲ, ಮುನ್ನೆಚ್ಚರಿಕೆ ವಹಿಸಿ : ಡಿಸಿ

ದಾವಣಗೆರೆ (Davanagere) :  ಕಳೆದ 1 ತಿಂಗಳಿನಿಂದ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ವರದಿಯಾಗುತ್ತಿದ್ದು, ಜಿಲ್ಲೆಯ ಸಾರ್ವಜನಿಕರು ಯಾವುದೇ…

By Dinamaana Kannada News

ಕ್ರೀಡೆಯಿಂದ ಸದೃಢ ಆರೋಗ್ಯ ಸಾಧ್ಯ : ಶಾಸಕ ಕೆ.ಎಸ್.ಬಸವಂತಪ್ಪ

ದಾವಣಗೆರೆ:  ಆಟೋಟಗಳಲ್ಲಿ ಭಾಗವಹಿಸುವುದರಿಂದ ದೇಹದ ಸರ್ವಾಂಗೀಣ ಬೆಳವಣಿಗೆಯಾಗುವುದಲ್ಲದೇ ಸದೃಢ ಆರೋಗ್ಯ ನಿರ್ಮಾಣವಾಗುತ್ತದೆ ಎಂದು ಶಾಸಕ ಕೆ.ಎಸ್.ಬಸವಂತಪ್ಪ ಹೇಳಿದರು. ಮಾಯಕೊಂಡ ಕ್ಷೇತ್ರದ…

By Dinamaana Kannada News

ಕನ್ನಡ ಭಾಷೆ, ಸಂಸ್ಕೃತಿ ಉಳಿಯಲು ಕನ್ನಡ ಶಾಲೆಗಳ ಜೀವಂತಿಕೆ ಅಗತ್ಯ : ಜಿ. ಬಿ. ವಿನಯ್ ಕುಮಾರ್ ಪ್ರತಿಪಾದನೆ

ದಾವಣಗೆರೆ (Davanagere): ಕನ್ನಡ ಭಾಷೆ, ಸಂಸ್ಕೃತಿ, ಪರಂಪರೆ ಉಳಿಯಬೇಕಾದರೆ ಕನ್ನಡ ಶಾಲೆಗಳು ಜೀವಂತಿಕೆಯಿಂದ ಇರಬೇಕು. ಕನ್ನಡ ಶಾಲೆಗಳು ಸತ್ತು ಹೋಗುತ್ತಿರುವುದರಿಂದ…

By Dinamaana Kannada News

You Might Also Like

Dinesh K Shetty
ತಾಜಾ ಸುದ್ದಿ

ದಾವಣಗೆರೆ|ದೇಶ ಮತ್ತು ಯೋಧರ ವಿಚಾರದಲ್ಲಿ ರಾಜಕೀಯ ಸಲ್ಲ: ದಿನೇಶ್ ಕೆ ಶೆಟ್ಟಿ

By Dinamaana Kannada News
recruitment for posts in BSF
ತಾಜಾ ಸುದ್ದಿ

BSFನಲ್ಲಿ 3588 ಹುದ್ದೆಗಳ ಭರ್ಜರಿ ನೇಮಕಾತಿ

By Dinamaana Kannada News
Gold price
ತಾಜಾ ಸುದ್ದಿ

ಮೂರು ದಿನಗಳಲ್ಲಿ ಚಿನ್ನದ ಬೆಲೆ 2,400 ರೂ. ಇಳಿಕೆ

By Dinamaana Kannada News
PUC
ತಾಜಾ ಸುದ್ದಿ

ಪ್ರಥಮ PUC ಪ್ರವೇಶಾತಿಗೆ ಜುಲೈ 31 ಕೊನೆ ಅವಕಾಶ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?