Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಅಭಿಪ್ರಾಯ > ಸಂವಿಧಾನ ಜಾಗೃತಿಯ ಜಾಥಾ ಪ್ರತಿ ವರ್ಷ ನಡೆಯಲಿ
ಅಭಿಪ್ರಾಯ

ಸಂವಿಧಾನ ಜಾಗೃತಿಯ ಜಾಥಾ ಪ್ರತಿ ವರ್ಷ ನಡೆಯಲಿ

Dinamaana Kannada News
Last updated: March 8, 2024 12:46 pm
Dinamaana Kannada News
Share
constitution dvg
constitution dvg
SHARE

ಸಂವಿಧಾನ ಜಾಗೃತಿಯ ಜಾಥಾ ಪ್ರತಿ ವರ್ಷ ನಡೆಯಲಿ

ಭಾರತ ದೇಶದ 75ನೇ ಗಣರಾಜ್ಯೋತ್ಸವದ ಅಂಗವಾಗಿ ಸಂವಿಧಾನ ಹೆಸರಿನಲ್ಲಿ ರಾಜ್ಯಾದ್ಯಂತ ಸಂವಿಧಾನ ಜಾಗೃತಿ ಜಾಥಾವನ್ನು ಕರ್ನಾಟಕ ರಾಜ್ಯ ಸರ್ಕಾರ ಹಮ್ಮಿಕೊಂಡಿರುವುದು ಅತ್ಯಂತ ಸ್ವಾಗತಾರ್ಹ ವಿಷಯವಾಗಿದೆ.
ಈ ಜಾಥವು 31 ಜಿಲ್ಲೆಗಳಲ್ಲೂ ವಾಹನಗಳ ಮೂಲಕ ಹಳ್ಳಿ ಕೇರಿಗಳಿಗೆ ತಲುಪಿ ಸಂವಿಧಾನದ ಮಹತ್ವ ಮತ್ತು ಡಾ. ಬಿ ಆರ್ ಅಂಬೇಡ್ಕರ್ ರವರ ಸಂವಿಧಾನದ ವಿಚಾರಧಾರೆಗಳನ್ನು ತಿಳಿಸುವಂತಹ ಒಂದು ಮಹಾನ್ ಪ್ರಯತ್ನ ಇಂದು ಸಫಲವಾಗಿದೆ.
ಇಂದಿನ ದಿನಮಾನಕ್ಕೆ ಅಂಬೇಡ್ಕರ್ ಅವರ ವಿಚಾರಧಾರೆಗಳು ವಿಶೇಷವಾಗಿ ವಿದ್ಯಾರ್ಥಿಗಳಲ್ಲಿ ಕುತೂಹಲ ಮೂಡಿಸುತ್ತಿವೆ. ಮುಖ್ಯವಾಗಿ ಧರ್ಮ ನಿರಪೇಕ್ಷತೆ ,ಸಮಗ್ರತೆ, ಭ್ರಾತೃತ್ವ ,ಜಾತ್ಯತೀತ ಮನೋಭಾವಗಳು ಇಂದಿನ ಪ್ರಸ್ತುತಕ್ಕೆ ಅತ್ಯಂತ ಅವಶ್ಯಕವಾಗಿದೆ ಎಂದು ವಿದ್ಯಾರ್ಥಿಗಳ ಮನಸಲ್ಲಿ ಮನದಟ್ಟಾಗಿದೆ.

ಸಂವಿಧಾನ ಜಾಗೃತಿಯ ಜಾಥಾವು ನೊಂದ ಮನಸ್ಸುಗಳಿಗೆ ಸಾಂತ್ವನ

ಜಗತ್ತಿನ ವಿವಿಧಡೆ ಮೂಡಿರುವ ಸಂಘರ್ಷದ ಕಾರ್ಮೊಡಗಳಿಗೆ ಅಂಬೇಡ್ಕರ್ ಅವರ ವಿಚಾರಧಾರೆಗಳು ಬೇಕಾಗಿವೆ. ಧರ್ಮ ,ಜಾತಿ ಹೆಸರಿನಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಶೋಷಣೆಗಳು, ದೌರ್ಜನ್ಯಗಳು, ಸಂವಿಧಾನ ಜಾಗೃತಿಯ ಜಾಥವು ನೊಂದ ಮನಸ್ಸುಗಳಿಗೆ ಸಾಂತ್ವನ ಮತ್ತು ನೆಮ್ಮದಿಯನ್ನ ತಂದು ಕೊಟ್ಟಿದೆ. ಸಂವಿಧಾನ ಎಂದರೆ ಏನು ಎಂದು ಕೇಳುತ್ತಿದ್ದ ಪುಟ್ಟ ಕಂದಮ್ಮಗಳ ಬಾಯಲ್ಲಿ ಇಂದು ಸಂವಿಧಾನ ಪೀಠಿಕೆಯನ್ನು ನಿರರ್ಗಳವಾಗಿ ಹೇಳುವಂತಾಗಿದ್ದಾರೆ.
ಜಾಥಾದ ಮುಖೇನ ಇಂದು ನೀಲಿ ಬಣ್ಣದ ಹಾರಗಳು, ನೀಲಿ ಬಣ್ಣದ ಟೋಪಿಗಳು, ಜೈ ಭೀಮ್, ಜೈ ಭೀಮ್ ಎನ್ನುವ ಘೋಷ ವಾಕ್ಯಗಳು, ನೀಲಿ ಬಣ್ಣದ ಬಾವುಟಗಳು ಮುಗಿಲಿಲ್ಲಿ ಹಾರಾಡುತ್ತಿವೆ. ಅಂಬೇಡ್ಕರ್ ಅವರ ವಿಚಾರಧಾರೆಗಳಿಂದ , ಸಂವಿಧಾನದ ಜಾಗೃತಿ ಜಾಥಾದಿಂದ ಹೋರಾಟದ ಶಕ್ತಿ ಜಾಗೃತಗೊಂಡಿದೆ. ಇಂದು ರಾಜ್ಯ, ರಾಷ್ಟ್ರದಲ್ಲಿ ನಡೆಯುತ್ತಿರುವ ಶೋಷಿತ ನೊಂದ ಮನಸ್ಸುಗಳ ಸಾಂತ್ವಾನದ ದಿವ್ಯ ಔಷಧಿಯಾಗಿ ಜಾಥಾ ಪರಿವರ್ತನೆಯಾಗಿದೆ.

ಹಳ್ಳಿಯ ಕಟ್ಟೆಗಳಲ್ಲಿ ಕೂತು ಸಂವಿಧಾನದ ವಿಚಾರಗಳನ್ನು ಚರ್ಚೆ ಮಾಡುತ್ತಿರುವವರ ಸಂಖ್ಯೆ ದುಪ್ಪಟ್ಟಾಗಿದೆ. ವಿಚಾರವಾಗಿದೆ.. ಕ್ರಿಕೆಟ್ ,ಕಬ್ಬಡ್ಡಿ, ಸಿನಿಮಾ, ರಾಜಕೀಯ, ವಿಷಯ ಮಾತನಾಡುತ್ತಿದ್ದ ಜನ ಇಂದು ಅಂಬೇಡ್ಕರ್ ಅವರ ಪ್ರಸ್ತುತತೆ ಬಗ್ಗೆ ಸಂವಿಧಾನ ದ ವಿಷಯಗಳ ಬಗ್ಗೆ ಮನೆಗಳಲ್ಲಿ,ಮನಸ್ಸುಗಳಲ್ಲಿ ಮಾತನಾಡತೊಡಗಿದ್ದಾರೆ.

ನಾಗರಾಜ ಹೆಚ್

TAGGED:Constitution Awareness JathaDavanagere NewsDinmana.comದಾವಣಗೆರೆ ಸುದ್ದಿದಿನಮಾನ.ಕಾಂಸಂವಿಧಾನ ಜಾಗೃತಿಯ ಜಾಥಾ
Share This Article
Twitter Email Copy Link Print
Previous Article BT JANAVI BOOK RELESA ಒಬ್ರು ಸುದ್ಯಾಕೆ, ಒಬ್ರು ಗದ್ಲ್ಯಾಕೆ ಸಮಗ್ರ ಕಥಾ ಸಂಕಲನ ಲೋಕಾರ್ಪಣೆ
Next Article 34-day satyagraha 34 ದಿನಕ್ಕೆ ಕಾಲಿರಿಸಿದ ಸತ್ಯಾಗ್ರಹ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಕಟ್ಟಡ ಕಾರ್ಮಿಕರ ಹಕ್ಕೋತ್ತಾಯ ಈಡೇರಿಕೆಗಾಗಿ ಪ್ರತಿಭಟನೆ

ದಾವಣಗೆರೆ:  ಕಟ್ಟಡ ಕಾರ್ಮಿಕರ ಹಕ್ಕೋತ್ತಾಯಗಳ ಈಡೇರಿಕೆಗಾಗಿ ಒತ್ತಾಯಿಸಿ ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕರ ಸಮನ್ವಯ ಸಮಿತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.…

By Dinamaana Kannada News

ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರು ಗ್ಯಾರಂಟಿ ಯೋಜನೆಗಳ ಹಕ್ಕುದಾರರು

ದೇವನಹಳ್ಳಿ ಮಾ 11: ಕೊಟ್ಟ ಮಾತಿನಂತೆ ನಡೆದುಕೊಂಡು ನಿಮ್ಮ ಓಟಿಗೆ ಗೌರವ ತಂದುಕೊಟ್ಟವರು ನಾವು. ಬಿಜೆಪಿ ಕೊಟ್ಟ ಮಾತಿನಂತೆ ನಡೆದುಕೊಂಡಿದೆಯಾ…

By Dinamaana Kannada News

Vijayendra | ವಿಜಯೇಂದ್ರ ವಿರುದ್ದ ಅಕ್ಟೋಬರ್ ಕ್ರಾಂತಿ?

Kannada News | Dinamaana.com | 027-08-2024 ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಕಳೆದ ವಾರ ದಿಲ್ಲಿಗೆ ಹೋದರು. ಹೀಗೆ ಹೋದವರು…

By Dinamaana Kannada News

You Might Also Like

Applications invited
ತಾಜಾ ಸುದ್ದಿ

ದಾವಣಗೆರೆ | ವೈದ್ಯಕೀಯ ಮತ್ತು ದಂತ ವೈದ್ಯಕೀಯ ವಿದ್ಯಾಭ್ಯಾಸಕ್ಕೆ ಅರ್ಜಿ ಆಹ್ವಾನ

By Dinamaana Kannada News
10 Permanent Driver Posts: Applications invited from ex-servicemen
ತಾಜಾ ಸುದ್ದಿ

ದಾವಣಗೆರೆ |10 ಖಾಯಂ ಚಾಲಕ ಹುದ್ದೆ : ಮಾಜಿ ಸೈನಿಕರಿಂದ ಅರ್ಜಿ ಆಹ್ವಾನ

By Dinamaana Kannada News
Vinaykumara G B
ತಾಜಾ ಸುದ್ದಿ

ದೇಗುಲ ಕಟ್ಟುವ ಒಗ್ಗಟ್ಟಿನಂತೆ ಸುಸಜ್ಜಿತ ಶಾಲೆಗಳ ನಿರ್ಮಾಣಕ್ಕೆ ಹೆಚ್ಚಿನ ಒತ್ತು ಅಗತ್ಯ: ಜಿ. ಬಿ. ವಿನಯ್ ಕುಮಾರ್

By Dinamaana Kannada News
MP Dr. Prabha Mallikarjun
ತಾಜಾ ಸುದ್ದಿ

ಇಎಸ್‌ಐ ಅರ್ಹತಾ ಮಿತಿಯನ್ನು ಪರಿಷ್ಕರಿಸಲು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಒತ್ತಾಯ 

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?