Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಹಂತ ಹಂತವಾಗಿ ಬೇಡಿಕೆ ಈಡೇರಿಕೆಯ ಪ್ರಯತ್ನ: ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ
ತಾಜಾ ಸುದ್ದಿ

ಹಂತ ಹಂತವಾಗಿ ಬೇಡಿಕೆ ಈಡೇರಿಕೆಯ ಪ್ರಯತ್ನ: ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ

Dinamaana Kannada News
Last updated: March 11, 2024 1:56 pm
Dinamaana Kannada News
Share
Efforts to fulfill demand step by step: Chief Minister Siddaramaiah promises,
Efforts to fulfill demand step by step: Chief Minister Siddaramaiah promises,
SHARE

ಬೆಂಗಳೂರು, ಮಾರ್ಚ್ 11: ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು  ಹಾಗೂ ಕರ್ನಾಟಕ ರಾಜ್ಯ ಅಂಗನವಾಡಿ ಮತ್ತು ವಿಕಲ ಚೇತನರ ಬೇಡಿಕೆಗಳಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಬೇಡಿಕೆಗಳ ಈಡೇರಿಕೆಗೆ ಪ್ರಯತ್ನಿಸಲಾಗುವುದು ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ  ನೀಡಿದರು.

ಇಂದು ತಮ್ಮನ್ನು ಭೇಟಿ ಮಾಡಿದ ಅಂಗನವಾಡಿ ಮತ್ತು ವಿಕಲಚೇತನರ ಸಂಘಟನೆಗಳ ನಿಯೋಗಕ್ಕೆ ಈ ಭರವಸೆ ನೀಡಿದರು. ಅಂಗನವಾಡಿ ಕಾರ್ಯಕರ್ತೆಯರಿಗೆ  11500, 10,000 ಹಾಗೂ ಸಹಾಯಕಿಯರಿಗೆ  6000 ರೂ.ಗಳು ಸದ್ಯ ದೊರಕುತ್ತಿದೆ.

ಗೌರವ ಧನವನ್ನು ಹೆಚ್ಚಿಸಬೇಕೆಂದು ವಿವಿಧ ಸಂಘಟನೆಗಳ ಮುಖಂಡರು  ಒತ್ತಾಯಿಸಿದರು. ಕೇಂದ್ರದಿಂದ ಬರುತ್ತಿರುವ ಅನುದಾನ ಬರುತ್ತಿಲ್ಲವಾದ್ದರಿಂದ ಆಗುತ್ತಿರುವ ಸಮಸ್ಯೆಗಳನ್ನೂ ಕಾರ್ಯಕರ್ತೆಯರು ಮುಂದಿಟ್ಟು ಸರ್ಕಾರದ ನೆರವು ಕೋರಿದರು. ಈಗಾಗಲೇ ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ಘೋಷಿಸಲಾಗಿದೆ. ಅದೇ ರೀತಿ ಅಂಗನವಾಡಿ ಕೇಂದ್ರಗಳಿಗೆ ಉಚಿತ ವಿದ್ಯುತ್ ನೀಡಬೇಕೆಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳಿಗೆ ಮನವಿ ಮಾಡಿ, ಅಂಗನವಾಡಿ ಕಾರ್ಯಕರ್ತೆಯರ ಸಹಾಯಧನವನ್ನು 1000 ರೂ ಹೆಚ್ಚಿಸುವಂತೆ ಕೋರಿದರು. ಈ ಬಗ್ಗೆ ಮುಂದಿನ ದಿನಗಳಲ್ಲಿ ಸಕಾರಾತ್ಮಕ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ತಮ್ಮ‌ಕುಟುಂಬಗಳಿಗೆ, ತಮ್ಮ ಸಮುದಾಯಕ್ಕೆ ಆಗಿರುವ ಅನುಕೂಲಗಳನ್ನು ವಿವರಿಸಿ ಮುಖ್ಯಮಂತ್ರಿಗಳಿಗೆ ಕಾರ್ಯಕರ್ತೆಯರು ಅಭಿನಂದಿಸಿದರು

ಮನೆ ಯಜಮಾನಿಯರಿಗೆ  ಗೃಹಲಕ್ಷ್ಮೀ ಯೋಜನೆಯಡಿ  2000 ರೂ.ಗಳನ್ನು ಅಂಗನವಾಡಿ ಕಾರ್ಯಕರ್ತೆಯರಿಗೆ ಒದಗಿಸಲಾಗುತ್ತಿದೆ. ಗ್ಯಾರಂಟಿ ಯೋಜನೆಗಳಿಂದ ಮನೆ ನಿರ್ವಹಣೆ ಮಾಡುವ ಮಹಿಳೆಯರಿಗೆ ಸಹಾಯವಾಗಿದೆ. ಸರ್ಕಾರ ನಿಮ್ಮ ಪರವಾಗಿದೆ ಎಂದು ಭರವಸೆ ನೀಡಿದರು. ಶೇ 60 ರಷ್ಟು ಅಂಗನವಾಡಿ ಮಹಿಳೆಯರಿಗೆ ಗೃಹ ಲಕ್ಷ್ಮೀ ಯೋಜನೆಯಡಿ  ದೊರೆಯುತ್ತಿದೆ. ಇತರೆ ಬೇಡಿಕೆಗಳ ಬಗ್ಗೆಯೂ ಪರಿಗಣಿಸಲಾಗುವುದು ಎಂದು ಸಿಎಂ ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ನೇತೃತ್ವದಲ್ಲಿ ಸುಮಾರು 20 ಕ್ಕೂ ಹೆಚ್ಚು ಸಂಘಟನೆಗಳ ಪದಾಧಿಕಾರಿಗಳು ಇಂದು ಮುಖ್ಯಮಂತ್ರಿಗಳ ಜತೆಗೆ ಚರ್ಚಿಸಿದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹಸಚಿವ ಜಿ.ಪರಮೇಶ್ವರ್ , ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು,  ಮುಖ್ಯ ಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಮುಖ್ಯ ಮಂತ್ರಿಗಳ ಕಾರ್ಯದರ್ಶಿ ಡಾ: ತ್ರಿಲೋಕಚಂದ್ರ , ಸಿಐಟಿಯು ಮುಖ್ಯಸ್ಥರಾದ ವರಲಕ್ಷ್ಮಿ ಮತ್ತಿತರರು ಉಪಸ್ಥಿತರಿದ್ದರು.

TAGGED:Davangere NewsDinamana.comEfforts to fulfill demand step by step: Chief Minister Siddaramaiah promisesದಾವಣಗೆರೆ ಸುದ್ದಿದಿನಮಾನ.ಕಾಂಹಂತ ಹಂತವಾಗಿ ಬೇಡಿಕೆ ಈಡೇರಿಕೆಯ ಪ್ರಯತ್ನ: ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ
Share This Article
Twitter Email Copy Link Print
Previous Article ssm ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್ ನಿವಾಸಕ್ಕೆ ಆನಂದಸ್ವಾಮಿ ಗಡ್ಡದೇವರ ಮಠ  ಭೇಟಿ
Next Article Blood donation ರಕ್ತದಾನ ಹವ್ಯಾಸವಾಗಿ ಬೆಳೆಸಿಕೊಳ್ಳುವ ಅಗತ್ಯವಿದೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Harihara | ರೈಲು ಗಾಡಿಗೆ ಸಿಲುಕಿ ವೃದ್ದೆ ಸಾವು

ಹರಿಹರ (Harihara): ವೃದ್ದೆಯೊಬ್ಬರು ರೈಲು ಹಳಿ ದಾಟುವ ವೇಳೆ ರೈಲು ಗಾಡಿಗೆ ಸಿಲುಕಿ ಮೃತಪಟ್ಟಿರುವ ಘಟನೆ ನಡೆದಿದೆ. ರೈಲು ನಿಲ್ದಾಣದಲ್ಲಿ…

By Dinamaana Kannada News

Davanagere | ವಿಶ್ವಮಾನವನನ್ನಾಗಿ ರೂಪಿಸುವ ಶಿಕ್ಷಣ ಅವಶ್ಯ : ಬಸವಪ್ರಭು ಸ್ವಾಮೀಜಿ

ದಾವಣಗೆರೆ  (Davanagere): ಮಾನವನ ಜೀವನದಲ್ಲಿ ಬಾಲ್ಯದ ದಿನಗಳ  ಕ್ಷಣಗಳು ಅವು ಬದುಕಿನ ಸ್ವರ್ಗದ ಕ್ಷಣಗಳಿಗೆ ಸಮಾನವಾಗಿವೆ ಎಂದು ಡಾ. ಬಸವಪ್ರಭು…

By Dinamaana Kannada News

Sanduru Stories: ಸೊಂಡೂರಿನ ಕಗ್ಗತ್ತಲೆಯ ಕಥನಗಳು 43 ;  ಸಾವಿಗೆ ಎಷ್ಟೂಂತ ದುಃಖಿಸುವುದು?

Kannada News | Sanduru Stories | Dinamaana.com | 03-06-2024 ಮುದುಕರು ಈಗೀಗ  ಮೌನ…(Sanduru Stories) ಮುದುಕರು ಈಗೀಗ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ನಾಳೆಯಿಂದ ನಾಗನೂರಿನಲ್ಲಿ ಅದ್ದೂರಿ ಉಮಾ ಮಹೇಶ್ವರ ಜಾತ್ರೆ

By Dinamaana Kannada News
Davanagere crime news
ಅಪರಾಧ ಸುದ್ದಿ

ನಕಲಿ ಬಂಗಾರ ವಂಚನೆ ಪ್ರಕರಣ:ಇಬ್ಬರ ಬಂಧನ

By Dinamaana Kannada News
DHO DAVANAGERE
ತಾಜಾ ಸುದ್ದಿ

ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿ : ಆಕ್ಷೇಪಣೆಗೆ ಆಹ್ವಾನ

By Dinamaana Kannada News
Deadline extended
ತಾಜಾ ಸುದ್ದಿ

ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಯೋಜನೆ :ಅವಧಿ ವಿಸ್ತರಣೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?