Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಪ್ರತಿಭಟನೆ
ತಾಜಾ ಸುದ್ದಿ

ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಪ್ರತಿಭಟನೆ

Dinamaana Kannada News
Last updated: March 12, 2024 4:59 am
Dinamaana Kannada News
Share
protest dvg
protest dvg
SHARE

ದಾವಣಗೆರೆ : 

ರಾಮಕೃಷ್ಣ ಹೆಗಡೆ ನಗರದಿಂದ ಅವರಗೊಳ್ಳ ಗ್ರಾಮದ ಬಳಿ ಸ್ಥಳಾಂತರಗೊಂಡ ನಿವಾಸಿಗಳಿಗೆ ಮೂಲಭೂತ ಸೌಲಭ್ಯ ಒದಗಿಸಿಕೊಡುವಂತೆ ಆಗ್ರಹಿಸಿ ಎತ್ತಂಗಡಿಗೊಂಡ ರಾಮಕೃಷ್ಣ ಹೆಗಡೆ ನಗರ ನಿವಾಸಿಗಳ ಸಮಿತಿ, ಸ್ಲಂ ಜನರ ಸಂಘಟನೆ-ಕರ್ನಾಟಕ, ಸ್ಲಂ ಮಹಿಳೆಯರ ಸಂಘಟನೆ, ದಾವಣಗೆರೆ ಜಿಲ್ಲಾ ಪ್ರಗತಿಪರ ಸಂಘಟನೆಗಳ ಒಕ್ಕೂಟ, ನೆರಳು ಬೀಡಿ ಕಾರ್ಮಿಕರ ಯೂನಿಯನ್ (ರಿ)  ನೇತೃತ್ವದಲ್ಲಿ ಅಲ್ಲಿನ ನಿವಾಸಿಗಳು ಪ್ರತಿಭಟನೆ ನಡೆಸಿದರು.

ಇಲ್ಲಿನ ಜಯದೇವ ವೃತ್ತದಲ್ಲಿ ಜಮಾಯಿಸಿದ ನಿವಾಸಿಗಳು ಘೋಷಣೆ ಕೂಗುತ್ತಾ ಮಹಾನಗರ ಪಾಲಿಕೆಗೆ ತೆರಳಿ ಆಯುಕ್ತರಿಗೆ ಮನವಿ ಸಲ್ಲಿಸಿದರು.

ರಾಮಕೃಷ್ಣ ಹೆಗಡೆನಗರ ಸ್ಲಂ ಎಂದು ಘೋಷಣೆಯಾಗಿತ್ತು. ಆದರೆ ವರ್ತುಲ ರಸ್ತೆ (ರಿಂಗ್ ರೋಡ್) ಬಂದಿರುವುದರಿಂದ ಕಳೆದ ಡಿಸೆಂಬರ್ 2 ರಂದು ನಗರ ಪಾಲಿಕೆಯಿಂದ ನೂರಾರು ಕುಟುಂಬ (500 ಕ್ಕೂ ಹೆಚ್ಚು ) ಗಳನ್ನು, ಯಾವುದೇ ಮೂಲಭೂತ ಸೌಲಭ್ಯಗಳಲ್ಲಿದ ಪ್ರದೇಶಕ್ಕೆ ಸ್ಥಳಾಂತರ ಮಾಡಲಾಯಿತು. ಸ್ಥಳಾಂತರ ಮಾಡಿ 4-ತಿಂಗಳು ಕಳೆದರು ಯಾವುದೇ ಮೂಲಭೂತ ಸೌಲಭ್ಯವಿಲ್ಲದೆ  ಅತ್ಯಂತ ಕೆಟ್ಟ ಪರಿಸ್ಥಿತಿಯಲ್ಲಿ ಬದುಕುತ್ತಿದ್ದೇವೆ ಎಂದು ನಿವಾಸಿಗಳು ಅಸಮಾಧಾನ ವ್ಯಕ್ತಪಡಿಸಿದರು.

ರಾತ್ರಿಯಾದರೆ ಹಾವು, ಚೋಳು, ಕತ್ತಲ ಭಯ 

ಹದಿಹರೆಯದ ಹೆಣ್ಣು ಮಕ್ಕಳು & ವಯಸ್ಸಾದವರು ಇದ್ದರು ಸಹ ಶೌಚಾಲಯಗಳು ಇಲ್ಲ, ಮೊಬೈಲ್ ಶೌಚಾಲಯಗಳು ಉಪಯೋಗವಾಗಿಲ್ಲ. ಬಿಸಿಲು ಧಗೆಯಲ್ಲಿ ಜನರು ಬೆಂದು ಹೋಗುತ್ತಿದ್ದಾರೆ. ಹಗಲಿನಲ್ಲಿ ಚಳಿ, ಬಿಸಿಲು, ಮಳೆಯಿಂದ ತೊಂದರೆಯಾದರೆ ರಾತ್ರಿಯಾದರೆ ಹಾವು, ಚೋಳು, ಕತ್ತಲ ಭಯ ಇಲ್ಲಿನ ಜನರನ್ನು ದಿನನಿತ್ಯ ಕಾಡುತ್ತಿದೆ. ಇದ್ದಕ್ಕಿದ್ದಂತೆ ದಾವಣಗೆರೆ ನಗರದಿಂದ 10/11 ಕಿಲೋ ಮೀಟರ್ ದೂರ ಎತ್ತಂಗಡಿ ಮಾಡಿದ್ದರಿಂದ ಜನರು ಸಿಟೀಗೆ ಬರಲು ಆಟೋಗಳಿಗೆ ನೂರಾರು ರೂಪಾಯಿಗಳನ್ನು ಕೊಡಬೇಕಾಗಿದೆ ಎಂದು ಹೇಳಿದರು.

ನಗರಪಾಲಿಕೆ, ಜಿಲ್ಲಾಡಳಿತ ಹಾಗಾಗಿ 6-ತಿಂಗಳೊಳಗಾಗಿ ಈ ಸಮಸ್ಯೆಗಳನ್ನು ಬಗೆಹರಿಸಲು  ಒತ್ತಾಯಿಸಿದರು.

ಜಬೀನಾ ಖಾನಂ, ಕರಿಬಸಪ್ಪ ಎಂ,  ನಂದಿನಿ, ಐಸಾಕ್ ಅಮೃತ್‍ರಾಜ್, ನೀಲಯ್ಯ, ಜಾನ್ಸಿ, ಆವರಗೆರೆ ಚಂದ್ರು, ಚಂದ್ರಪ್ಪ ಎಲ್,ಆರ್, ಬುಳ್ಳಾಪುರ ಹನುಮಂತಪ್ಪ  ಸೇರಿದಂಥೆ ಇತರರು ಇದ್ದರು.

ನಮ್ಮ ಹಕ್ಕೋತ್ತಾಯಗಳು

ತಕ್ಷಣ ಎತ್ತಂಗಡಿ ರಾಮಕೃಷ್ಣ ಹೆಗಡೆನಗರದಲ್ಲಿ ಮನೆ, ಅಂಗನವಾಡಿ, ಶಾಲೆ, ರಸ್ತೆ, ಸಾರಿಗೆ ವ್ಯವಸ್ಥೆ, ಶೌಚಾಲಯ, ಶುದ್ಧಕುಡಿಯುವ ನೀರು, ಆಸ್ಪತ್ರೆ, ಪಡಿತರ ಅಂಗಡಿ, ವಿದ್ಯುತ್ ವ್ಯವಸ್ಥೆ ಮಾಡಬೇಕು.

ಪಡಿತರ ಅಂಗಡಿಯನ್ನು ತಕ್ಷಣ ಇದೇ ಏರಿಯಾದಲ್ಲಿ ತೆರೆಯಬೇಕು. ಅಂಗನವಾಡಿ, ಶಾಲೆಯಿಂದ / ಶಿಕ್ಷಣದಿಂದ ನೂರಾರು ಮಕ್ಕಳು ವಂಚಿತ ರಾಗುತ್ತಿದ್ದಾರೆ. ಸರಿಯಾದ ವ್ಯವಸ್ಥೆಯನ್ನು ಮಾಡಬೇಕು. (ಈಗ ಒಂದು ಟೆಂಟ್ ಶಾಲೆ ಇದೆ. ಅದು ಸಾಲದು), ಸಾರಿಗೆ ಬಸ್ ಬಿಡಬೇಕು. (ಈಗ ಬಿಟ್ಟಿದ್ದು ಬಸ್ಸು ಸರಿಯಾಗಿ ಬರುತ್ತಿಲ್ಲ). ಸರಿಯಾದ ದಾಖಲಾತಿ ಇಲ್ಲವೆಂದು 35 ಅಥವಾ 40 ಕ್ಕೂ ಹೆಚ್ಚು ಕುಟುಂಬಗಳಿಗೆ ತಕ್ಷಣ ನಿವೇಶನ/ಮನೆ ನೀಡಿ ಹಕ್ಕು ಪತ್ರ ನೀಡಬೇಕು.  ಎಲ್ಲಾ ಕುಟುಂಬಗಳಿಗೂ ತಕ್ಷಣ ಹಕ್ಕು ಪತ್ರಗಳನ್ನು ನೀಡಬೇಕು, ಕರ್ನಾಟಕ ಪಬ್ಲಿಕ್ ಸ್ಕೂಲ್, & ಸರಕಾರಿ ಆಸ್ಪತ್ರೆ ನಿರ್ಮಿಸಬೇಕು.

 

 

TAGGED:Davangere NewsDinamana.comProtest demanding fulfillment of various demandsದಾವಣಗೆರೆ ಸುದ್ದಿದಿನಮಾನ.ಕಾಂವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಪ್ರತಿಭಟನೆ
Share This Article
Twitter Email Copy Link Print
Previous Article ನಾಮಫಲಕದಲ್ಲಿ ಕನ್ನಡ ಭಾಷೆ ಶೇ 60 ರಷ್ಟು ಪ್ರದರ್ಶನ, ಮಾರ್ಚ್ 13 ರಿಂದ ಕಡ್ಡಾಯ ಅನುಷ್ಠಾನ; ಡಿಸಿ
Next Article Laptop distribution ಕಟ್ಟಡ ಕಾರ್ಮಿಕರ ಮಕ್ಕಳಿಗೆ ಲ್ಯಾಪ್ ಟಾಪ್ ವಿತರಣೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
ವಾರದ ಕಥೆವಾರದ ಕಥೆ

Popular Posts

ಆಧ್ಯಾತ್ಮಿಕ ಚಿಂತನೆ ಇಲ್ಲದಿದ್ದರೆ ಸ್ವಂತ ಮನೆಯಲ್ಲೇ ಪರಕೀಯತೆ ಕಾಡುತ್ತದೆ : ಶ್ರೀ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ

ದಾವಣಗೆರೆ :  ಮನೆ ಮತ್ತು ಮನಗಳಲ್ಲಿ ಅಧ್ಯಾತ್ಮಿಕ ಭಾವನೆ ಇದ್ದಾಗ ಮಾತ್ರ ನೆಮ್ಮದಿ ಸಾಧ್ಯ. ಇಲ್ಲವಾದರೆ, ಅಪಾರ ಪರಿಶ್ರಮದಿಂದ ನಿರ್ಮಿಸಿದ…

By Dinamaana Kannada News

ಸೊಂಡೂರಿನ ಕಗ್ಗತ್ತಲೆಯ ಕಥನಗಳು-26 ಸಾಲಿ ಬಿಟ್ಟ ಮಕ್ಕಳು….

ಬಳ್ಳಾರಿ ಜಿಲ್ಲೆಯ ತಲಾ ವರಮಾನವು ರೂ.47607/ ಇದ್ದು,ಆಗ ಕರ್ನಾಟಕ ರಾಜ್ಯದ ತಲಾ ವರಮಾನವು ರೂಂ.41902/ ಆಗಿತ್ತು. ಅಂದರೆ ಬಳ್ಳಾರಿ ಜಿಲ್ಲೆ…

By Dinamaana Kannada News

ಎಸ್ಸೆಸ್ಸೆಲ್ಸಿ ಪರೀಕ್ಷೆ: ಈಶ್ವರಮ್ಮ ಶಾಲೆಗೆ ಶೇ.100 ಫಲಿತಾಂಶ

ದಾವಣಗೆರೆ:  ಈ ಬಾರಿಯ 2023-24ನೇ ಸಾಲಿನ ಎಸ್ಸೆಸ್ಸೆಲ್ಪಿ ಫಲಿತಾಂಶ ಪ್ರಕಟಗೊಂಡಿದ್ದು, ನಗರದ ಪಿ.ಜೆ.ಬಡಾವಣೆಯಲ್ಲಿರುವ ಈಶ್ವರಮ್ಮ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಗೆ…

By Dinamaana Kannada News

You Might Also Like

bhadra-dam
ತಾಜಾ ಸುದ್ದಿ

Bhadra dam | ಭದ್ರಾ ಜಲಾಶಯ : ತುಂಬಲು ದಿನಗಣನೆ ಆರಂಭ

By Dinamaana Kannada News
Dinesh K Shetty
ತಾಜಾ ಸುದ್ದಿ

ದಾವಣಗೆರೆ|ದೇಶ ಮತ್ತು ಯೋಧರ ವಿಚಾರದಲ್ಲಿ ರಾಜಕೀಯ ಸಲ್ಲ: ದಿನೇಶ್ ಕೆ ಶೆಟ್ಟಿ

By Dinamaana Kannada News
recruitment for posts in BSF
ತಾಜಾ ಸುದ್ದಿ

BSFನಲ್ಲಿ 3588 ಹುದ್ದೆಗಳ ಭರ್ಜರಿ ನೇಮಕಾತಿ

By Dinamaana Kannada News
Gold price
ತಾಜಾ ಸುದ್ದಿ

ಮೂರು ದಿನಗಳಲ್ಲಿ ಚಿನ್ನದ ಬೆಲೆ 2,400 ರೂ. ಇಳಿಕೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?