Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಬೇಡಿಕೆ ಈಡೇರದಿದ್ದರೆ ಕೆಲಸ ಸ್ಥಗಿತಗೊಳಿಸಿ ಹೋರಾಟ 
ತಾಜಾ ಸುದ್ದಿ

ಬೇಡಿಕೆ ಈಡೇರದಿದ್ದರೆ ಕೆಲಸ ಸ್ಥಗಿತಗೊಳಿಸಿ ಹೋರಾಟ 

Dinamaana Kannada News
Last updated: March 25, 2024 4:56 am
Dinamaana Kannada News
Share
stop the work and fight
stop the work and fight
SHARE

ದಾವಣಗೆರೆ :  ನಮ್ಮ ಬೇಡಿಕೆಗಳು ಈಡೇರಿಸದಿದ್ದರೆ ಕೆಲಸ ಸ್ಥಗಿತಗೊಳಿಸಿ ಹೋರಾಟ ನಡೆಸಲಾಗುವುದು ಎಂದು ಸುವರ್ಣ ಕರ್ನಾಟಕ ಆರೋಗ್ಯ ಕವಚ(108) ನೌಕರರ ಸಂಘದ ರಾಜ್ಯ ಉಪಾಧ್ಯಕ್ಷ ಎಸ್.ಮಂಜುನಾಥ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 108 ಅಂಬ್ಯುಲೆನ್ಸ್ ಸೇವೆಯಲ್ಲಿ ಇ.ಎಂ.ಟಿ(ಸ್ಯಾಫ್ ನರ್ಸ್) ಹಾಗೂ ಪೈಲಟ್(ಚಾಲಕರು) ಸಿಬ್ಬಂದಿ ಹಗಲಿರುಳು ಜಿಲ್ಲೆಯಾದ್ಯಂತ ಕಾರ್ಯ ನಿರ್ವಹಿಸುತ್ತಿದ್ದರೂ, ಕಳೆದ ಡಿಸೆಂಬರ್ ತಿಂಗಳಿಂದ ಈವರೆಗೆ ವೇತನ ಪಾವತಿಯಾಗಿಲ್ಲ. ಸುಮಾರು 5 ವರ್ಷಗಳಿಂದ ಮೂರ್ನಾಲ್ಕು ತಿಂಗಳಿಗೊಮ್ಮೆಯೂ ವೇತನ ಪಡೆಯಲು ಪರದಾಡುವಂತಾಗಿದೆ.

ಹೆಚ್ಚುವರಿ ಹೊಸ ವೇತನವನ್ನು ಕೇವಲ 6 ತಿಂಗಳುಗಳ ಕಾಲ ಮಾತ್ರ ನೀಡಿದ್ದು, ಮಾರ್ಚ 2023ರಿಂದ ಇ.ಎಂ.ಟಿ.ಗೆ 32,774 ರೂ. ಮತ್ತು ಪೈಲಟ್ ಗೆ 29,221 ರೂ. ನೀಡಲಾಗುತ್ತಿದೆ. ಯಾವುದೇ ಕಾರಣ ನೀಡದೇ ಇ.ಎಂ.ಟಿ.ಗೆ 4,000 ರೂ., ಪೈಲಟ್ ಗೆ 6,000 ರೂ.ಗಳನ್ನು ಏಕಾಏಕಿ ಕಡಿತಗೊಳಿಸಲಾಗಿದೆ ಎಂದು ದೂರಿದರು.

ನಮಗೆ ಬರಬೇಕಾಗಿರುವ ಎರಡು ವರ್ಷದ ಹೆಚ್ಚುವರಿ ವೇತನ ಪಾವತಿ ಮಾಡಿಲ್ಲ. ಪ್ರಸ್ತುತ ವೇತನವನ್ನು ಮತ್ತೊಮ್ಮೆ ಕಡಿತಗೊಳಿಸಲು ಇಲಾಖೆ ಸಜ್ಜಾಗಿರುವ ಕುರಿತು ವದಂತಿಗಳು ಹರಿದಾಡುತ್ತಿವೆ. ಆರೋಗ್ಯ ಸಚಿವರು, ಇಲಾಖೆಯ ಉನ್ನತ ಅಧಿಕಾರಿಗಳು ಹಾಗೂ ಸಂಸ್ಥೆಯ ಮುಖ್ಯಸ್ಥರು ನಮ್ಮ ಸಂಘಟನೆಯ ರಾಜ್ಯ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿ, ಈ ಎಲ್ಲಾ ಗೊಂದಲಗಳಿಗೆ ಇತಿಶ್ರೀ ಹಾಕಬೇಕು.

ಪ್ರತಿ ತಿಂಗಳು 5ನೇ ತಾರೀಖಿನೊಳಗೆ ವೇತನ ಪಾವತಿಯಾಗುವಂತೆ ಕ್ರಮ ಕೈಗೊಳ್ಳಬೇಕು. ಸಮಸ್ಯೆಗೆ ಪರಿಹಾರ ಸಿಗದಿದ್ದಲ್ಲಿ ಎಲ್ಲಾ ಸಿಬ್ಬಂದಿಗಳು ಸಾಮೂಹಿಕ ರಜೆ ಪಡೆದುಕೊಂಡು ಸೇವೆಯನ್ನು ಸ್ಥಗಿತಗೊಳಿಸುತ್ತೇವೆ. ಸಾರ್ವಜನಿಕರಿಗೆ ಆಗುವ ತೊಂದರೆಗಳಿಗೆ ಸಂಸ್ಥೆಯ ಅಧಿಕಾರಿ ವರ್ಗದವರು ನೇರ ಹೊಣೆಯಾಗಿರುತ್ತಾರೆ ಎಂದು ಅವರು ಎಚ್ಚರಿಕೆ ನೀಡಿದರು.

ಸಂಘದ ಜಿಲ್ಲಾಧ್ಯಕ್ಷ ರಮೇಶ ನಾಯ್ಕ, ಮುಖಂಡರಾದ ನಟರಾಜ, ವೆಂಕಟೇಶ, ತಿಪ್ಪಣ್ಣ, ರಾಜನಾಯ್ಕ ಮತ್ತಿತರರು ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

TAGGED:dinamaana.comdinamana.com.davanagere newsIf the demand is not metstop the work and fight.ದಿನಮಾನ.ಕಾಂದಿನಮಾನ.ಕಾಂ.ದಾವಣಗೆರೆ ಸುದ್ದಿಬೇಡಿಕೆ ಈಡೇರದಿದ್ದರೆ ಕೆಲಸ ಸ್ಥಗಿತಗೊಳಿಸಿ ಹೋರಾಟ.
Share This Article
Twitter Email Copy Link Print
Previous Article Vinayaka ಪ್ರಧಾನಿ ಮೋದಿ ವೀಕ್ ಪಿಎಂ  
Next Article cooperation from people 13 ನೇ ಕಸಾಪ ಸಮ್ಮೇಳನ ಯಶಸ್ಸು ಪದಾಧಿಕಾರಿಗಳಿಗೆ ಸನ್ಮಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
ವಾರದ ಕಥೆವಾರದ ಕಥೆ

Popular Posts

Davangere | 60 ದಿನದಲ್ಲಿ ಹಣ ದ್ವಿಗುಣ : ಗ್ರಾಹಕರಿಗೆ ರೂ.4.79 ಕೋಟಿ ಮೋಸ     

ದಾವಣಗೆರೆ (Davangere District) : ಆಂಧ್ರಪ್ರದೇಶದ ಕರ್ನೂಲ್ ಸ್ಕಂದ ಶಾಪಿಂಗ್ ಮಾಲ್, ಓಲ್ಡ್ ಟಾಕೀಸ್ ವಿಳಾಸದ ಕ್ರೌಡ್ ಕ್ಲಬ್ ಇಂಟರ್…

By Dinamaana Kannada News

Davanagere news | ಸೊಳ್ಳೆಗಳಿಂದ ಹರಡುವ ಕಾಯಿಲೆ ಬಗ್ಗೆ ಎಚ್ಚರ ವಹಿಸಿ : ಡಾ. ಅಬ್ದುಲ್ ಖಾದರ್

ಮಲೆಬೆನ್ನೂರು (Davanagere)  : ಸೊಳ್ಳೆಗಳಿಂದ  ಅನೇಕ ಕಾಯಿಲೆಗಳು ಹರಡುತ್ತಿದ್ದು ಈ ಬಗ್ಗೆ ಜಾಗೃತಿ ವಹಿಸುವಂತೆ  ತಾಲೂಕು ಆರೋಗ್ಯ ಅಧಿಕಾರಿ ಡಾ.…

By Dinamaana Kannada News

ಒಂದೇ ಕುಟುಂಬದ ಮೂವರು ಕಾಣೆ : ದೂರು ದಾಖಲು

ದಾವಣಗೆರೆ, ಮೇ.20 :  ದಾವಣಗರೆ ವಿನೋಬ ನಗರದ 1ನೇ ಮೇನ್ 7ನೇ ಕ್ರಾಸ್ ವಾಸಿಯಾದ ಅಂಜನ್ ಬಾಬು ತಂದೆ ಷಣ್ಮುಖಪ್ಪ…

By Dinamaana Kannada News

You Might Also Like

bhadra-dam
ತಾಜಾ ಸುದ್ದಿ

Bhadra dam | ಭದ್ರಾ ಜಲಾಶಯ : ತುಂಬಲು ದಿನಗಣನೆ ಆರಂಭ

By Dinamaana Kannada News
Dinesh K Shetty
ತಾಜಾ ಸುದ್ದಿ

ದಾವಣಗೆರೆ|ದೇಶ ಮತ್ತು ಯೋಧರ ವಿಚಾರದಲ್ಲಿ ರಾಜಕೀಯ ಸಲ್ಲ: ದಿನೇಶ್ ಕೆ ಶೆಟ್ಟಿ

By Dinamaana Kannada News
recruitment for posts in BSF
ತಾಜಾ ಸುದ್ದಿ

BSFನಲ್ಲಿ 3588 ಹುದ್ದೆಗಳ ಭರ್ಜರಿ ನೇಮಕಾತಿ

By Dinamaana Kannada News
Gold price
ತಾಜಾ ಸುದ್ದಿ

ಮೂರು ದಿನಗಳಲ್ಲಿ ಚಿನ್ನದ ಬೆಲೆ 2,400 ರೂ. ಇಳಿಕೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?