Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಪಾಲಿಕೆ ವ್ಯಾಪ್ತಿಯಲ್ಲಿ ನೀರು ಪೂರೈಕೆ, ನಿರ್ವಹಣೆಗೆ ಸಿಬ್ಬಂದಿಗಳ ನೇಮಕ
ತಾಜಾ ಸುದ್ದಿ

ಪಾಲಿಕೆ ವ್ಯಾಪ್ತಿಯಲ್ಲಿ ನೀರು ಪೂರೈಕೆ, ನಿರ್ವಹಣೆಗೆ ಸಿಬ್ಬಂದಿಗಳ ನೇಮಕ

Dinamaana Kannada News
Last updated: March 25, 2024 5:11 pm
Dinamaana Kannada News
Share
CityCorporation
ಮಹಾನಗರ ಪಾಲಿಕೆ
SHARE

ದಾವಣಗೆರೆ, ಮಾ.25 :   ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಬೇಸಿಗೆ ಕಾಲದಲ್ಲಿ ನೀರಿನ ಬವಣೆ ನೀಗಿಸುವ ನಿಟ್ಟಿನಲ್ಲಿ ನೀರು ಸರಬರಾಜು ವಿಭಾಗಕ್ಕೆ ಇಂಜಿನಿಯರ್‌ಗಳನ್ನು ನಿಯೋಜಿಸಲಾಗಿದೆ ಎಂದು ಪಾಲಿಕೆ ಆಯುಕ್ತರಾದ ರೇಣುಕಾ ತಿಳಿಸಿದ್ದಾರೆ.
ವಿದ್ಯುತ್ ಮತ್ತು ನೀರು ಸರಬರಾಜಿನ ನೋಡಲ್ ಅಧಿಕಾರಿಯಾಗಿ ಎಂ.ಹೆಚ್ ಉದಯ್‌ಕುಮಾರ್ ಮೊ.ಸಂ: 9900899559. ವಲಯ ಕಚೇರಿ-01 ನೀರು ಸರಬರಾಜು ಮತ್ತು ಬೋರ್‌ವೆಲ್‌ಗಳ ರಿಪೇರಿ ಹಾಗೂ ದುರಸ್ತಿ ಕಾರ್ಯನಿರ್ವಹಣೆ ಮೇಲ್ವಿಚಾರಣೆಯನ್ನು ವಾರ್ಡ್ ನಂ: 1 ರಿಂದ 14 ಮತ್ತು 45 ವ್ಯಾಪ್ತಿಗೆ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಸಚಿನ್.ಸಿ.ಎಂ. ಮೊ.ಸಂ:7829137361,

ವಾರ್ಡ್ 1 ರಿಂದ 5 ರವರೆಗೆ ಕಿರಿಯ ಅಭಿಯಂತರರಾದ ಈ.ಪ್ರಕಾಶ್ ಮೊ.ಸಂ:9742037934,   ವಾರ್ಡ್ ನಂ:6 ರಿಂದ 10 ರವರೆಗೆ ಸಹಾಯಕ ಅಭಿಯಂತರರಾದ ಯುಸಫ್ ಅಲಿಖಾನ್.ಎನ್ ಮೊ.ಸಂ:9164091278,  ವಾರ್ಡ್ ನಂ:11 ರಿಂದ 14 ಮತ್ತು 45 ರವರೆಗೆ ಸಹಾಯಕ ಅಭಿಯಂತರರಾದ ಪ್ರವೀಣಕುಮಾರ್.ಹೆಚ್.ಬಿ ಮೊ.ಸಂ:7760117430,
ವಲಯ ಕಚೇರಿ-02 ವಾರ್ಡ್ ನಂ: 18,19,20,21,25,26,27,28,29,30,32,33,34,35,36,37 ರ ವ್ಯಾಪ್ತಿಗೆ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ವಿನಾಯಕ ನಂಜಪ್ಪ ನಾಯಕ ಮೊ.ಸಂ:8431563165,

ವಾರ್ಡ್ ನಂ:18,19,20,21,25,26,27 ಮತ್ತು 28 ರವರಗೆ ಸಹಾಯಕ ಅಭಿಯಂತರರಾದ ಮಧುಸೂಧನ್.ಪಿ. ಮೊ.ಸಂ:9611103412, ವಾರ್ಡ್ ನಂ:29,30,32,33,34,35,36 ಮತ್ತು 37 ರವರೆಗೆ ಕಿರಿಯ ಅಭಿಯಂತರರಾದ ಶೋಯಬ್ ಖಾನ್ ಮೊ.ಸಂ:9738729141.
ವಲಯ ಕಚೇರಿ-03 ವಾರ್ಡ್ ನಂ:15,16,17,22,23,24,38,39,31,40,41.42,43 ಮತ್ತು 44 ರವರೆಗೆ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಅನುಪ್ ಕನೋಜ್ ಮೊ.ಸಂ:9880913909,

ವಾರ್ಡ್ ನಂ: 15,16,17,22,23,24,38 ಮತ್ತು 39 ರವರೆಗೆ ಕಿರಿಯ ಅಭಿಯಂತರರಾದ ಮಾರುತಿ.ಎಸ್ ಹಾದಿಮನಿ ಮೊ.ಸಂ:9538770058, ವಾರ್ಡ್ ನಂ:31,40.41,42.43 ಮತ್ತು 44 ರವರೆಗೆ ಕಿರಿಯ ಅಭಿಯಂತರರಾದ ಶ್ವೇತಾ.ಈ ಮೊ.ಸಂ:9036887318 ಇವರನ್ನು ಸಂಪರ್ಕಿಸಲು ಪಾಲಿಕೆ ಆಯುಕ್ತರಾದ ರೇಣುಕಾ ತಿಳಿಸಿದ್ದಾರೆ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

TAGGED:dinamaan.com.dinamaana.com.davanagere newsRecruitment of staff for water supply and maintenance within the corporationದಿನಮಾನ.ಕಾಂದಿನಮಾನ.ಕಾಂ.ದಾವಣಗೆರೆ ಸುದ್ದಿನಿರ್ವಹಣೆಗೆ ಸಿಬ್ಬಂದಿಗಳ ನೇಮಕಪಾಲಿಕೆ ವ್ಯಾಪ್ತಿಯಲ್ಲಿ ನೀರು ಪೂರೈಕೆ
Share This Article
Twitter Email Copy Link Print
Previous Article my dream ನನ್ನೂರಿನ ರಾಜಕಾರಣದ ಚಿತ್ರಗಳೂ….ನನ್ನ ಕನಸೂ 
Next Article davanagere vv ಬಹುಶಿಸ್ತೀಯ ಸಂಶೋಧನೆಗಳಿಗೆ ಆದ್ಯತೆ ನೀಡಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
ವಾರದ ಕಥೆವಾರದ ಕಥೆ

Popular Posts

ದಾವಣಗೆರೆ ತಾಲ್ಲೂಕಿನ ರಸಗೊಬ್ಬರ ಅಂಗಡಿಗಳಿಗೆ ಎಸಿ.ತಹಶಿಲ್ದಾರ್ ಭೇಟಿ

ದಾವಣಗೆರೆ : ತಾಲ್ಲೂಕಿನಲ್ಲಿ ರಸಗೊಬ್ಬರ ಕೊರತೆಯಿಂದಾಗಿ ರೈತರು ಆಕ್ರೋಶಗೊಂಡಿರುವ ಹಿನ್ನೆಲೆಯಲ್ಲಿ ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್ ಹಾಗೂ ತಹಶೀಲ್ದಾರ್ ಡಾ. ಅಶ್ವಥ್…

By Dinamaana Kannada News

ಕ್ರೀಡಾಪಟುಗಳ ವಿದ್ಯಾರ್ಥಿ ವೇತನ : ಅವಧಿ ವಿಸ್ತರಣೆ

ದಾವಣಗೆರೆ ಜು.15  :  ರಾಜ್ಯ ಸರ್ಕಾರದ ಕ್ರೀಡಾ ವಿದ್ಯಾರ್ಥಿ ವೇತನ ಯೋಜನೆಯಡಿ ಪ್ರತಿಭಾವಂತ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಮಾಧ್ಯಮಿಕ, ಪ್ರೌಢಶಾಲಾ…

By Dinamaana Kannada News

Davanagere news | ಭದ್ರಾ ಜಲಾಶಯ ಭರ್ತಿಯಾದರೆ ಎರಡು ಬೆಳೆ ಖಾತರಿ. ಸಚಿವ ಎಸ್.ಎಸ್.ಮಲ್ಲಿಕಾರ್ಜುನ್

ದಾವಣಗೆರೆ ಆ.18 (Davanagere ): ಈ ವರ್ಷ ಮಲೆನಾಡಿನಲ್ಲಾದ ಉತ್ತಮ ಮಳೆಯಿಂದ ಭದ್ರಾ ಜಲಾಶಯ ಭರ್ತಿ ಹಂತಕ್ಕೆ ತಲುಪಿದ್ದು ಇದರಿಂದ…

By Dinamaana Kannada News

You Might Also Like

bhadra-dam
ತಾಜಾ ಸುದ್ದಿ

Bhadra dam | ಭದ್ರಾ ಜಲಾಶಯ : ತುಂಬಲು ದಿನಗಣನೆ ಆರಂಭ

By Dinamaana Kannada News
Dinesh K Shetty
ತಾಜಾ ಸುದ್ದಿ

ದಾವಣಗೆರೆ|ದೇಶ ಮತ್ತು ಯೋಧರ ವಿಚಾರದಲ್ಲಿ ರಾಜಕೀಯ ಸಲ್ಲ: ದಿನೇಶ್ ಕೆ ಶೆಟ್ಟಿ

By Dinamaana Kannada News
recruitment for posts in BSF
ತಾಜಾ ಸುದ್ದಿ

BSFನಲ್ಲಿ 3588 ಹುದ್ದೆಗಳ ಭರ್ಜರಿ ನೇಮಕಾತಿ

By Dinamaana Kannada News
Gold price
ತಾಜಾ ಸುದ್ದಿ

ಮೂರು ದಿನಗಳಲ್ಲಿ ಚಿನ್ನದ ಬೆಲೆ 2,400 ರೂ. ಇಳಿಕೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?