Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಇ-ವೇಬಿಲ್ ನೀಡಿಕೆಯಲ್ಲಿ ವ್ಯತ್ಯಾಸ 400 ವಾಟರ್ ಕೂಲರ್‌ ಗಳು ವಶಕ್ಕೆ
ತಾಜಾ ಸುದ್ದಿ

ಇ-ವೇಬಿಲ್ ನೀಡಿಕೆಯಲ್ಲಿ ವ್ಯತ್ಯಾಸ 400 ವಾಟರ್ ಕೂಲರ್‌ ಗಳು ವಶಕ್ಕೆ

Dinamaana Kannada News
Last updated: March 26, 2024 5:33 pm
Dinamaana Kannada News
Share
Difference in e-waybill issuance 400 water coolers in possession
ಇ-ವೇಬಿಲ್ ನೀಡಿಕೆಯಲ್ಲಿ ವ್ಯತ್ಯಾಸ 400 ವಾಟರ್ ಕೂಲರ್‌ ಗಳ ವಶಕ್ಕೆ
SHARE

ದಾವಣಗೆರೆ,ಮಾ.26:

ಬಾಂಬೆಯಿಂದ ದಾವಣಗೆರೆಗೆ ಪೂರೈಕೆ ಮಾಡಿದ 400 ವಾಟರ್ ಕೂಲರ್ ಗಳ ಇ-ವೇ ಬಿಲ್ ಸೃಜನೆಯಲ್ಲಿ ವ್ಯತ್ಯಾಸ ಕಂಡು ಬಂದ ಹಿನ್ನಲೆ ವಶಕ್ಕೆ ಪಡೆದು ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.

ಮಂಗಳವಾರ ವಾಣಿಜ್ಯ ತೆರಿಗೆ ಇಲಾಖೆ ಕಚೇರಿ ಮುಂಭಾಗದದಲ್ಲಿ ವಾಹನದೊಂದಿಗೆ ವಸ್ತುಗಳ ಪರಿಶೀಲನೆ ನಡೆಸಿದರು.

ವಾಟರ್ ಕೂಲರ್ ಸಾಗಣೆ ಮಾಡಿದ ವಾಹನಗಳನ್ನು ವಾಣೀಜ್ಯ ತೆರಿಗೆ ಇಲಾಖೆ ಜಾಗೃತ ದಳದ ಅಧಿಕಾರಿಗಳು ಮಾರ್ಚ್ 22 ರಂದು ಎಪಿಎಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಸ್ತುವೇಳೆ ವಾಹನ ವಶಕ್ಕೆ ಪಡೆದು ಪರಿಶೀಲನೆ ನಡೆಸಿದಾಗ ರೂ.3,11,520 ಮೌಲ್ಯದ 400 ವಾಟರ್ ಕೂಲರ್‍ಗಳನ್ನು ಎರಡು ವಾಹನಗಳಲ್ಲಿ ಬಾಂಬೆಯಿಂದ ದಾವಣಗೆರೆ ಹರಿಹೊಂ ಎಂಟರ್‍ಪ್ರೈಸಸ್‍ಗೆ ಪೂರೈಕೆಯಾಗಿದ್ದು ದಾವಣಗೆರೆಯಲ್ಲಿ ವಾಹನ ತಪಾಸಣೆ ಮಾಡುವುದಕ್ಕಿಂತ 3 ಗಂಟೆ ಮೊದಲು ಮಾತ್ರ ಇ–ವೇಬಿಲ್ ಸೃಜನೆಯಾಗಿರುವುದು ಕಂಡು ಬಂದ ಹಿನ್ನಲೆಯಲ್ಲಿ ಇದು ಅನುಮಾನಾಸ್ಪದವಾಗಿದೆ.

ಬಾಂಬೆಯಿಂದ ದಾವಣಗೆರೆಗೆ ಆಗಮಿಸಲು ಕನಿಷ್ಠ 18 ಗಂಟೆಗಳ ಕಾಲ ಪ್ರಯಾಣದ ಅವಧಿಯಾಗಲಿದೆ. ವಾಹನ ವಶಕ್ಕೆ ಪಡೆಯುವುದಕ್ಕಿಂತ ಮೂರು ಗಂಟೆ ಮೊದಲು ಆನ್‍ಲೈನ್ ಬಿಲ್ ಸೃಜನೆ ಮಾಡಿರುವುದು ಕಂಡು ಬಂದಿದ್ದು ಇದು ಜಿ.ಎಸ್.ಟಿ. ನಿಯಮದ ಸ್ಪಷ್ಟ ಉಲ್ಲಂಘನೆಯಾಗಿದೆ.
ಮಾರ್ಚ್ 22 ರಂದು ಇವುಗಳನ್ನು ವಶಕ್ಕೆ ಪಡೆದು ಎಫ್.ಎಸ್.ಟಿ.ಗೆ ತನಿಖೆಗಾಗಿ ವಹಿಸಲಾಗಿತ್ತು. ಆದರೆ ಸ್ಪಷ್ಟನೆ ನೀಡದ ಕಾರಣ ಇದು ಚುನಾವಣಾ ಸಂದರ್ಭದಲ್ಲಿ ವಿತರಣೆಗೆ ಬಳಸಲು ಉದ್ದೇಶಿಸಿರಬೇಕೆಂದು ಅನುಮಾನಿಸಲಾಗಿದೆ ಎಂದರು.

ಜಿಲ್ಲಾ ಚುನಾವಣಾಧಿಕಾರಿಯವರು ಸದರಿ ಸಂಸ್ಥೆಯ ಮೇಲೆ ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಳ್ಳಲು ನಿರ್ದೇಶನ ನೀಡಿದರು..

ಈ ಪರಿಶೀಲನೆ ವೇಳೆ ದಾವಣಗೆರೆ ಪಾಲಿಕೆ ಆಯುಕ್ತರು ಹಾಗೂ ಸಹಾಯಕ ಚುನಾವಣಾಧಿಕಾರಿ ರೇಣುಕಾ, ವಾಣಿಜ್ಯ ತೆರಿಗೆ ಇಲಾಖೆ ಸಹಾಯಕ ಆಯುಕ್ತರಾದ ಮಂಜುನಾಥ್, ವಾಣಿಜ್ಯ ತೆರಿಗೆ ಇಲಾಖೆ ತನಿಖಾಧಿಕಾರಿ ನಟರಾಜ್ ಉಪಸ್ಥಿತರಿದ್ದರು.

TAGGED:400 ವಾಟರ್ ಕೂಲರ್‌ ಗಳ ವಶಕ್ಕೆ ದಿನಮಾನ.ಕಾಂ.Difference in e-waybill issuance 400 water coolers in possession .Dinamana.comdinamana.com.davanagere newsದಿನಮಾನ.ಕಾಂ.ದಾವಣಗೆರೆ ಸುದ್ದಿ
Share This Article
Twitter Email Copy Link Print
Previous Article ಮಾಜಿ ಸಿಎಂ ಯಡಿಯೂರಪ್ಪ  ಗೊಂದಲವಿಲ್ಲ, ಪಕ್ಷದ ಗೆಲುವಿಗೆ ಎಲ್ಲರೂ ಒಗ್ಗಟ್ಟಾಗಿ ಕೆಲಸ  
Next Article G.S.T. Notice to carry out business transactions as per rules ಜಿ.ಎಸ್.ಟಿ. ನಿಯಮದನ್ವಯ ವ್ಯಾಪಾರ ವಹಿವಾಟು ನಡೆಸಲು ಡಿಸಿ ಸೂಚನೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ರಾಜ್ಯಮಟ್ಟದ ಬಾಡಿ ಬಿಡ್ಡಿಂಗ್ ಸ್ಪರ್ಧೆಯಲ್ಲಿ ಕ್ರೀಡಾಪಟು ಯೂಸುಫ್ ಐ.ಬಿ. ಪ್ರಥಮ  : ಸನ್ಮಾನ

ದಾವಣಗೆರೆ  (Davanagere):  ಬಡ ಕುಟುಂಬದಲ್ಲಿ ಜನಿಸಿರುವ ಯುಸೂಫ್ ಅತೀ ಚಿಕ್ಕ ವಯಸ್ಸಿನಲ್ಲಿ ಜಿಲ್ಲಾ, ಅಂತರ್‌ ಜಿಲ್ಲಾ , ರಾಜ್ಯಮಟ್ಟ ಹಾಗೂ…

By Dinamaana Kannada News

DAVANAGER NEWS : ರಾಷ್ಟೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ  (Davangere Distric) :  ರಾಷ್ಟೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಅಡಿಕೆ, ಕಾಳುಮೆಣಸು, ಕೋಕೋ ಮುಂತಾದ ತೋಟಗಾರಿಕೆ ಬೆಳೆಗಳನ್ನು ಬೆಳೆಯುತ್ತಿರುವ…

By Dinamaana Kannada News

Davanagere Scholarship : ವಿದ್ಯಾಸಿರಿ, ಶುಲ್ಕ ಮರುಪಾವತಿ, ವಿದ್ಯಾರ್ಥಿವೇತನ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ  (Davanagere) : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸುಗಳಾದ ಪಿ.ಯು.ಸಿ,  ಪದವಿ ಮತ್ತು…

By Dinamaana Kannada News

You Might Also Like

Davanagere
ತಾಜಾ ಸುದ್ದಿ

JOB NEWS | ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ಸುಪ್ರೀಂ ಕೋರ್ಟ್ ಆದೇಶದಂತೆ ಅರಣ್ಯ ಭೂಮಿ ಕ್ರೋಢೀಕೃತ ದಾಖಲೆಗಳ ಅಭಿಯಾನ : ಡಿಸಿ

By Dinamaana Kannada News
Lokayukta
ತಾಜಾ ಸುದ್ದಿ

Lokayukta | 5 ಸಾವಿರ ರೂ ಲಂಚ : ಗ್ರಾಪಂ ನೀರುಗಂಟಿ, ಬಿಲ್ ಕಲೆಕ್ಟರ್ ಲೋಕಾ ಬಲೆಗೆ

By Dinamaana Kannada News
Davanagere
ತಾಜಾ ಸುದ್ದಿ

Davanagere | ಜೂ.20ರಂದು ಅರಿವೇ ಅಂಬೇಡ್ಕರ್ ಸಂವಾದ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?