Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಯೋಗ್ಯರಿಗೆ ಮತ ಚಲಾಯಿಸಿ
ತಾಜಾ ಸುದ್ದಿ

ಯೋಗ್ಯರಿಗೆ ಮತ ಚಲಾಯಿಸಿ

Dinamaana Kannada News
Last updated: March 31, 2024 6:40 am
Dinamaana Kannada News
Share
harihara
ಮತದಾನ ಜಾಗೃತಿ ಕಾರ್ಯಕ್ರಮ
SHARE

ಹರಿಹರ : ಚುನಾವಣೆಯಲ್ಲಿ ಯೋಗ್ಯ ಅಭ್ಯರ್ಥಿಗೆ ಮತ ನೀಡುವ ಮೂಲಕ ಸಂವಿಧಾನ ನಮಗೆ ನೀಡಿರುವ ಮತದಾನದ ಹಕ್ಕನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಉಪನ್ಯಾಸಕಿ ಈ. ಉಷಾ ಕರೆ ನೀಡಿದರು.

ನಗರದ ಕಾಳಿದಾಸ ವಿದ್ಯಾಸಂಸ್ಥೆಯಲ್ಲಿ ಚಿಂತನ ಪ್ರತಿಷ್ಠಾನ ಮತ್ತು ಶ್ರೀ ನೀಲಕಂಠೇಶ್ವರ ಸ್ನೇಹ ಬಳಗದಿಂದ ಆಯೋಜಿಸಿದ್ದ ಮಹಿಳಾ ದಿನಾಚರಣೆ ಮತ್ತು ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಶ್ರೇಷ್ಟ ಕಾರ್ಯ, ಯಾವುದೇ ಆಸೆ, ಆಮಿಷಗಳಿಗೆ ಒಳಗಾಗದೆ, ಭಯ, ಆತಂಕಪಡದೆ ಯೋಗ್ಯರಿಗೆ ಮತ ಚಲಾಯಿಸಬೇಕು ಎಂದರು.

ನಿವೃತ್ತ ಶಿಕ್ಷಕಿ ಸುನಂದ ಮಕ್ಕಿಮನಿ ಮಾತನಾಡಿ, ಹಿಂದೆ ಅಡುಗೆ ಮನೆಗೆ ಸೀಮಿತವಾಗಿದ್ದ ಮಹಿಳೆ ಇಂದು ಎಲ್ಲಾ ಕ್ಷೇತ್ರಗಳಲ್ಲೂ ಮುಂದಿದ್ದಾಳೆ. ಪುರುಷರು ಇನ್ನೂ ಹೆಚ್ಚಿನ ರೀತಿಯಲ್ಲಿ ಸಹಕರಿಸಿದರೆ ಮಹಿಳೆಯರು ಹೆಚ್ಚಿನ ಸಾಧನೆ ಮಾಡಬಹುದಾಗಿದೆ ಎಂದ ಅವರು, ಮತದಾನದ ದಿನ ಯಾವುದೇ ಸಬೂಬು ಹೇಳದೆ ಮತಗಟ್ಟೆಗೆ ತೆರಳಿ ಸಾಮಾಜಿಕ ಕಳಕಳಿ ಇರುವ ವ್ಯಕ್ತಿಗೆ ಮತ ಚಲಾಯಿಸಬೇಕು ಎಂದರು.

ತಾಲ್ಲೂಕು ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷೆ ಡಿ.ಎನ್. ಶಾಂಭವಿ ಕಾರ್ಯಕ್ರಮ ಉದ್ಘಾಟಿಸಿದರು, ಚಂದ್ರಮ್ಮ ಕೆ. ಕೊಟಗಿ ಅಧ್ಯಕ್ಷತೆ ವಹಿಸಿದ್ದರು. ನಾಗರತ್ನ ಸುಬ್ರಹ್ಮಣ್ಯ, ಕವಿತಾ, ಸರ್ವಮಂಗಳ, ಅಕ್ಕಮ್ಮ ಧೂಳ, ಸುಮುಖ, ವಿಜಯಲಕ್ಷ್ಮಿ ಬಸವರಾಜ್, ಸುಜಾತಾ ಮಂಜುನಾಥ್, ಭಾರತಿ ಶ್ರೀನಿವಾಸ್, ಕಾಮಾಕ್ಷಿ ವೀರಣ್ಣ, ಯಶೋಧ ಮಂಜುನಾಥ್, ರೇಖಾ ಪರಶುರಾಮ್, ಅನ್ನಪೂರ್ಣ ಶ್ರೀನಿವಾಸ್, ಸುಬ್ರಹ್ಮಣ್ಯ ನಾಡಿಗೇರ, ಕೊಟ್ರಪ್ಪ.ಎಚ್.ಕೆ, ವೀರಣ್ಣ ಅಗಡಿ, ಗಂಗಾಧರ್ ಕೊಟಗಿ, ಮಂಜುನಾಥ ಅಗಡಿ, ಗುಪ್ತ, ವಿನಯ್, ಹಾಲಪ್ಪ ಇದ್ದರು.

 

TAGGED:dinamaana.comdinamana.com.davanagere newsvoting awareness program.ದಿನಮಾನ.ಕಾಂದಿನಮಾನ.ಕಾಂ.ದಾವಣಗೆರೆ ಸುದ್ದಿಮತದಾನ ಜಾಗೃತಿ ಕಾರ್ಯಕ್ರಮ.
Share This Article
Twitter Email Copy Link Print
Previous Article dss former ನೀಲಿ ಟವೆಲ್ಲು…ಹಸಿರು ಶಾಲೂ
Next Article Hope Trust ವಿಶೇಷ ಮಕ್ಕಳನ್ನು ದೇವರ ಮಕ್ಕಳಂತೆ ಆರೈಕೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere | ಅಜಾದ್ ನಗರ ,ಭಾಷಾ ನಗರ ಸೇರಿದಂತೆ ವಿವಿಧಡೆ ವಿದ್ಯುತ್ ವ್ಯತ್ಯಯ

ದಾವಣಗೆರೆ ಜ.01 (Davanagere) : ಯರಗುಂಟೆ ವಿತರಣಾ ಕೇಂದ್ರದಿಂದ ಹೊರುಡುವ ಎಸ್‍ಜೆಎಂ ಮಾರ್ಗದ ವ್ಯಾಪ್ತಿಯಲ್ಲಿ ಜಲಸಿರಿ  ಕಾಮಗಾರಿಯನ್ನು ನಿರ್ವಹಿಸಬೇಕಾಗಿರುವುದರಿಂದ ಜ.2…

By Dinamaana Kannada News

ದಿನಮಾನ ಹೆಮ್ಮೆ : ಚನ್ನಣ್ಣನೆಂಬ ಮನೆಯಣ್ಣನ ನೆನೆದು

Kannada News | Dinamaanada Hemme  | Dinamaana.com | 05-07-2024 1993ರ ಬೇಸಿಗೆಯ ಒಂದು ಮಧ್ಯಾಹ್ನ,ಯುನಿವರ್ಸಿಟಿಯ ವಿಶಾಲ ಜಾಗಗಳ…

By Dinamaana Kannada News

ಶಿಕ್ಷಕರ ದಿನಾಚರಣೆ | ಶಿಕ್ಷಕ – ವಿದ್ಯಾರ್ಥಿ ಜೀವನದ ಬೆಳಕು’

'ಯ ದೇವ ವಿದ್ಯಯಾ ಕರೋತಿ ಶ್ರದ್ಧಯಾ, ಉಪನಿಷದಾ | ತ ದೇವ ವಿರ್ಯವತ್ತರಂ ಭವತಿ' ॥ – ಉಪನಿಷತ್ 'ಯಾವುದೇ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ನಾಳೆಯಿಂದ ನಾಗನೂರಿನಲ್ಲಿ ಅದ್ದೂರಿ ಉಮಾ ಮಹೇಶ್ವರ ಜಾತ್ರೆ

By Dinamaana Kannada News
Davanagere crime news
ಅಪರಾಧ ಸುದ್ದಿ

ನಕಲಿ ಬಂಗಾರ ವಂಚನೆ ಪ್ರಕರಣ:ಇಬ್ಬರ ಬಂಧನ

By Dinamaana Kannada News
DHO DAVANAGERE
ತಾಜಾ ಸುದ್ದಿ

ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿ : ಆಕ್ಷೇಪಣೆಗೆ ಆಹ್ವಾನ

By Dinamaana Kannada News
Deadline extended
ತಾಜಾ ಸುದ್ದಿ

ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಯೋಜನೆ :ಅವಧಿ ವಿಸ್ತರಣೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?