Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಮತದಾನ ಜಾಗೃತಿಗೆ ಬೈಕ್ ರ್‍ಯಾಲಿ
ತಾಜಾ ಸುದ್ದಿ

ಮತದಾನ ಜಾಗೃತಿಗೆ ಬೈಕ್ ರ್‍ಯಾಲಿ

Dinamaana Kannada News
Last updated: March 31, 2024 1:26 pm
Dinamaana Kannada News
Share
voter awareness
voter awareness
SHARE
ದಾವಣಗೆರೆ, ಮಾ.31 :  ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಸ್ವೀಪ್ ಸಮಿತಿಯಿಂದ ಜಿಲ್ಲಾ ಪಂಚಾಯತ್ ಕಚೇರಿ ಬಳಿಯಿಂದ  ಭಾನುವಾರ ಆಯೋಜಿಸಿದ್ದ ಮತದಾರರ ಜಾಗೃತಿ ಮೂಡಿಸುವ ಬೈಕ್ ರ್ಯಾಲಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್.ಬಿ ಇಟ್ನಾಳ್ ಚಾಲನೆ ನೀಡಿದರು.
ಜಾಥಾವು ಜಿಲ್ಲಾ ಪಂಚಾಯತ್‍ನಿಂದ ಹೊರಟು, ಜಯದೇವ ಸರ್ಕಲ್, ಪಿ.ಬಿ.ರಸ್ತೆಯ ಮೂಲಕ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ಅರುಣ ಸರ್ಕಲ್‍ನಲ್ಲಿ ಮುಕ್ತಾಯಗೊಂಡು ಮತದಾನ ಜಾಗೃತಿ ಮೂಡಿಸಲಾಯಿತು.
ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ  ಮಲ್ಲನಾಯ್ಕ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ನಾಗರಾಜ, ಬಿಸಿಎಂ ಅಧಿಕಾರಿ ಗಾಯತ್ರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಮಲ್ಲಿಕಾರ್ಜುನ್ ಮಠದ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

—

TAGGED:dinamaanadinamaana.com.davanagere newsvoter awareness.ದಿನಮಾನ.ಕಾಂದಿನಮಾನ.ಕಾಂ.ದಾವಣಗೆರೆ ಸುದ್ದಿಮತದಾರರ ಜಾಗೃತಿ .
Share This Article
Twitter Email Copy Link Print
Previous Article Hope Trust ವಿಶೇಷ ಮಕ್ಕಳನ್ನು ದೇವರ ಮಕ್ಕಳಂತೆ ಆರೈಕೆ
Next Article davamagere dc ಸೌಲಭ್ಯ ಕೇಂದ್ರದಲ್ಲಿ ಮತದಾನ ಮಾಡಲು ಅವಕಾಶ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
ವಾರದ ಕಥೆವಾರದ ಕಥೆ

Popular Posts

ಈ ಬಾರಿಯಾದರೂ 22 ಕೆರೆ ತುಂಬಿಸಿ : ಶಾಸಕ ಕೆ.ಎಸ್.ಬಸವಂತಪ್ಪ ತಾಕೀತು

ದಾವಣಗೆರೆ:   ಈ ಬಾರಿ ಅತೀ ಹೆಚ್ಚು ಮುಂಗಾರು ಮಳೆಗಳು ಆಗಲಿವೆ ಎಂದು ಹವಾಮಾನ ಇಲಾಖೆ ಹೇಳಿದ್ದು, ಅಧಿಕಾರಿಗಳು ಈಗಲೇ ಜಾಗೃತರಾಗಿ…

By Dinamaana Kannada News

ವಿಶ್ವ ಬೈಸಿಕಲ್ ದಿನಾಚರಣೆ | ಸೈಕಲ್ ಬಳಸುವುದರಿಂದ ಉತ್ತಮ ಆರೋಗ್ಯ ಪಡೆಯಲು ಸಾಧ್ಯ  : ಉಮಾ ಪ್ರಶಾಂತ್ 

ದಾವಣಗೆರೆ (Davanagere) : ನಿತ್ಯ ಸೈಕಲ್ ಬಳಸುವುದರಿಂದ ಉತ್ತಮ ಪರಿಸರ, ಉತ್ತಮ ಆರೋಗ್ಯ ಪಡೆಯಲು ಸಾಧ್ಯ ಎಂದು ಎಸ್‌ಪಿ ಉಮಾ ಪ್ರಶಾಂತ್ ಹೇಳಿದರು. ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಪೊಲೀಸ್ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದಾವಣಗೆರೆಯ ಬೈಸಿಕಲ್ ಕ್ಲಬ್ ಸಹಯೋಗದಲ್ಲಿ ಕ್ವಿಟ್ ಇಂಡಿಯಾ ಕಾರ್ಯಕ್ರಮದಡಿ ವಿಶ್ವ ಬೈಸಿಕಲ್ ದಿನಾಚರಣೆ ಅಂಗವಾಗಿ ಆಯೋಜಿಸಿದ ತಿರಂಗ್ ಸೈಕಲ್ ರ‍್ಯಾಲಿಯ ಸಮಾರೋಪದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಈಗ ಒಂದೊAದು ಮನೆಯಲ್ಲಿ 2 ರಿಂದ 3 ದ್ವಿಚಕ್ರ ವಾಹನಗಳಿರುತ್ತವೆ. ವಾಹನಗಳ ಹೊಗೆಯಿಂದ ಪರಿಸರ ಹಾಳಾಗುತ್ತದೆ. ಆದ್ದರಿಂದ ವಾರದಲ್ಲಿ ಒಂದು ದಿನವಾದರೂ ಸಹಾ ಸೈಕಲ್ ಬಳಸಿರಿ. ಚಿಕ್ಕ ವಯಸ್ಸಿನಿಂದಲೇ ಮಕ್ಕಳಿಗೆ ಸೈಕಲ್ ಕಲಿಸಬೇಕು. ಕ್ವಿಟ್ ಇಂಡಿಯಾ ಕಾರ್ಯಕ್ರಮದಡಿ ಅತೀ ಕಡಿಮೆ ಅವಧಿಯಲ್ಲಿ ಇಂತಹ ಸೈಕಲ್ ರ‍್ಯಾಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಹೆಚ್ಚೆಚ್ಚು ಸೈಕಲ್ ರ‍್ಯಾಲಿ ಮೂಲಕ ಜಾಗೃತಿ ಕಾರ್ಯಕ್ರಮಗಳು ನಡೆಯಲಿ ಎಂದರು. ಸಂಚಾರಿ ಪೊಲೀಸ್ ವೃತ್ತ ನಿರೀಕ್ಷಕ ಸಿಪಿಐ ನಲವಾಗಲು ಮಂಜುನಾಥ ಹೈಸ್ಕೂಲ್ ಮೈದಾನದಲ್ಲಿ ಸೈಕಲ್ ರ‍್ಯಾಲಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ತಹಸೀಲ್ದಾರ್ ಡಾ.ಎಂ.ಬಿ.ಅಶ್ವಥ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ  ಶ್ರೀಹರ್ಷ, ಪೊಲೀಸ್ ಇಲಾಖೆಯ ಅಧಿಕಾರಿ ಎಚ್.ಬಿ.ಸೋಮಶೇಖರಪ್ಪ, ಪೊಲೀಸ್ ಇನ್ಸ್ಪೆಕ್ಟರ್ ಮಲ್ಲಮ್ಮ ಚೌಬೆ, ಸಂಚಾರಿ ಪೊಲೀಸ್ ಮಹೇಂದ್ರ, ದಾವಣಗೆರೆ ಬೈಸಿಕಲ್ ಕ್ಲಬ್ ಅಧ್ಯಕ್ಷ ರಾಜೇಂದ್ರ ಪ್ರಸಾದ, ಕಾರ್ಯದರ್ಶಿ ಕೆ.ಎಸ್.ಮಹೇಶ, ಡಾ.ಸುರೇಶ, ಡಾ.ರಾಘವೇಂದ್ರ, ಡಾ.ಮಾಲತೇಶ, ಡಾ.ಸಂತೋಷ, ಕಿರಣ್, ನಾಗರಾಜ, ಹೇಮಂತ್ ಆರಾಧ್ಯ, ಹಿಮಾಲಯನ್ ಅಡ್ವೆಂಚರ್ ಅಕಾಡೆಮಿಯ ಎನ್.ಕೆ.ಕೊಟ್ರೇಶ, ಹಾಗೂ ಪದಾಧಿಕಾರಿಗಳು ಇದ್ದರು.

By Dinamaana Kannada News

ರೌಡಿಶೀಟರ್‌ಗಳ ಪರೇಡ್ | ಕಾನೂನು ಕೈಗೆತ್ತಿಕೊಂಡರೆ ಕಠಿಣ ಕ್ರಮ : ಎಸ್ಪಿ

ದಾವಣಗೆರೆ (Davanagere): ಜನರಿಗೆ ಅನಗತ್ಯವಾಗಿ ತೊಂದರೆ ನೀಡಿದರೆ ಹಾಗೂ ಕಾನೂನು ಕೈಗೆತ್ತಿಕೊಂಡರೆ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ರೌಡಿಶೀಟರ್‌ಗಳಿಗೆ ಜಿಲ್ಲಾ…

By Dinamaana Kannada News

You Might Also Like

bhadra-dam
ತಾಜಾ ಸುದ್ದಿ

ಭದ್ರಾಜಲಾಶಯ|ಭರ್ತಿಗೆ ದಿನಗಣನೆ ಆರಂಭ

By Dinamaana Kannada News
Siddarameshwara
ತಾಜಾ ಸುದ್ದಿ

ಮನಸ್ಸು ಶುದ್ಧಿಗೆ ವಚನಬೋಧೆ ಅಗತ್ಯ : ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ|ತೆಂಗು ಬೆಳೆ ಪ್ರದೇಶಾಭಿವೃದ್ದಿ ವಿಸ್ತರಣೆಗೆ ಸಹಾಯಧನ

By Dinamaana Kannada News
Davanagere
ತಾಜಾ ಸುದ್ದಿ

ಯೂರಿಯಾ ಗೊಬ್ಬರ ಸಮಸ್ಯೆ ತುರ್ತು ಬಗೆಹರಿಸಿ : ಕೃಷಿ ಅಧಿಕಾರಿಗಳಿಗೆ ಶಾಸಕ ಕೆ.ಎಸ್.ಬಸವಂತಪ್ಪ ತಾಕೀತು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?