Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ರೂ.1,41 ಕೋಟಿ ಮೌಲ್ಯದಷ್ಟು ನಗದು, ವಿವಿಧ ವಸ್ತುಗಳು ವಶಕ್ಕೆ
ತಾಜಾ ಸುದ್ದಿ

ರೂ.1,41 ಕೋಟಿ ಮೌಲ್ಯದಷ್ಟು ನಗದು, ವಿವಿಧ ವಸ್ತುಗಳು ವಶಕ್ಕೆ

Dinamaana Kannada News
Last updated: April 3, 2024 1:45 pm
Dinamaana Kannada News
Share
davanagere dc
davanagere dc
SHARE

ದಾವಣಗೆರೆ,ಏಪ್ರಿಲ್.03 :
ಲೋಕಸಭಾ ಚುನಾವಣೆ ನಡೆಯುತ್ತಿದ್ದು ಮಾರ್ಚ್ 16 ರಿಂದ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಮಾರ್ಚ್ 16 ರಿಂದ ಏಪ್ರಿಲ್ 3 ರ ವರೆಗೆ ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಡಿ ಕ್ರಮ ಕೈಗೊಳ್ಳಲಾಗಿದ್ದು ಜಿಲ್ಲೆಯಲ್ಲಿ ಇದುವರೆಗೆ ರೂ.1,41,91,569 ಮೌಲ್ಯದಷ್ಟು ನಗದು, ವಿವಿಧ ವಸ್ತುಗಳು ಹಾಗೂ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಚುನಾವಣಾ ಮಾದರಿ ನೀತಿ ಸಂಹಿತೆಯನ್ನು ಅನುಷ್ಠಾನ ಮಾಡಲು ಹದ್ದಿನ ಕಣ್ಣಿಡಲಾಗಿದೆ. 21 ಫ್ಲೈಯಿಂಗ್ ಸ್ಕ್ವಾಡ್‍ಗಳು, 32 ಚೆಕ್‍ಪೋಸ್ಟ್‍ಗಳಲ್ಲಿ 24*7 ಮಾದರಿಯಲ್ಲಿ ದಿನದ ಮೂರು ಪಾಳಿಯಲ್ಲಿ ಚುನಾವಣಾ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇದಲ್ಲದೇ 9 ಅಬಕಾರಿ ಜಾಗೃತ ದಳದವರು ಕಾರ್ಯನಿರ್ವಹಿಸುತ್ತಿದ್ದು ಆಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿಯು ಗಸ್ತು ನಡೆಸಲಾಗುತ್ತಿದೆ.

ವಶಪಡಿಸಿಕೊಂಡ ನಗದು ಮೌಲ್ಯದಲ್ಲಿ ಎಫ್.ಎಸ್.ಟಿ.ಯಿಂದ ರೂ.75,62,100 ಗಳನ್ನು ವಶಕ್ಕೆ ಪಡೆದು ಪರಿಶೀಲನೆಗೆ ಆದಾಯ ತೆರಿಗೆ ಇಲಾಖೆಗೆ ಒಪ್ಪಿಸಲಾಗಿದೆ. ಚೆಕ್‍ಪೋಸ್ಟ್‍ಗಳಲ್ಲಿ ತಪಾಸಣೆ ಮಾಡಿದಾಗ ದಾಖಲೆ ಇಲ್ಲದೇ ನಗದು ಕೊಂಡೊಯ್ಯುತ್ತಿದ್ದ ವೇಳೆ 51,86,023 ರೂ.ಗಳನ್ನು ವಶಕ್ಕೆ ಪಡೆಯಲಾಗಿದ್ದು ಇದರಲ್ಲಿ ದಾಖಲೆ ನೀಡಲಾದ ರೂ.15,65,780 ಗಳನ್ನು ವಾಪಸ್ ಮರಳಿಸಲಾಗಿದೆ. ಉಳಿದ ರೂ.36,20,243 ಗಳನ್ನು ಖಜಾನೆಯಲ್ಲಿರಿಸಲಾಗಿದೆ.

ಇದೇ ಅವಧಿಯಲ್ಲಿ ಒಟ್ಟು ರೂ.2,90,466 ಮೌಲ್ಯದ 673.61 ಲೀಟರ್ ಮದ್ಯ ವಶಪಡಿಸಿಕೊಳ್ಳಲಾಗಿದೆ. ಇದರಲ್ಲಿ 387.18 ಲೀ ಅಬಕಾರಿ, 286.43 ಲೀ ಪೊಲೀಸ್ ಇಲಾಖೆಯಿಂದ ವಶಪಡಿಸಿಕೊಳ್ಳಲಾಗಿದೆ. ರೂ.10,52,980 ಮೌಲ್ಯದ ವಿವಿಧ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಪಡೆದ ವಸ್ತುಗಳಲ್ಲಿ 4630 ಕೆ.ಜಿ.ಅಕ್ಕಿ, 17 ಮೊಬೈಲ್, 400 ಟವರ್ ಫ್ಯಾನ್, 56.36 ಗ್ರಾಂ ಚಿನ್ನ, 579 ಸ್ಯಾರಿ, 51 ಕುಪ್ಪಸ, 300 ಜೀನ್ಸ್ ಪ್ಯಾಂಟ್‍ಗಳು ಸೇರಿವೆ.

ಮತ್ತು ಅಬಕಾರಿ ಕಾಯಿದೆ ಉಲ್ಲಂಘನೆಯಡಿ ಎಫ್.ಎಸ್.ಟಿ.ಯಿಂದ 2, ಪೊಲೀಸ್‍ನಿಂದ 175 ಮತ್ತು ಇತರೆ ಕಾಯಿದೆಯಡಿ 1 ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
……………

TAGGED:Dinamana.comDinamana.com. Davangere Newseagle's eye for the implementation of the model code of conduct.ದಿನಮಾನ.ಕಾಂದಿನಮಾನ.ಕಾಂ.ದಾವಣಗೆರೆ ಸುದ್ದಿಮಾದರಿ ನೀತಿ ಸಂಹಿತೆ ಅನುಷ್ಠಾನಕ್ಕೆ ಹದ್ದಿನ ಕಣ್ಣು.
Share This Article
Twitter Email Copy Link Print
Previous Article davanagere ಶೇ ೮೫ ರಷ್ಟು ಮತದಾನ ಹೆಚ್ಚಿಸಲು ಸಿಇಒ ಸೂಚನೆ
Next Article davanagere dc ನೀರು ಸರಬರಾಜು ಕೇಂದ್ರಕ್ಕೆ ಡಿಸಿ ಭೇಟಿ, ಪರಿಶೀಲನೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಪಾಲಿಕೆ ಅಧಿಕಾರಿ, ಸಿಬ್ಬಂದಿ ಹಣ ನೀಡುವಂತೆ ಬೇಡಿಕೆ ಇಟ್ಟರೆ ದೂರು ದಾಖಲಿಸಿ

ದಾವಣಗೆರೆ ಮಾ.20 (Davanagere )- ರಾಜೀವ್ ಗಾಂಧಿ ವಸತಿ ನಿಗಮ, ಮನೆ ವಸತಿ ಯೋಜನೆಗಳ ಅನುಸಾರ ವಸತಿ-ರಹಿತರನ್ನು ಗುರುತಿಸಿ ಮಾಹಿತಿಯನ್ನು…

By Dinamaana Kannada News

ಸಾಮೂಹಿಕ ವಿವಾಹಗಳಿಂದ ದುಂದು ವೆಚ್ಚಕ್ಕೆ ಕಡಿವಾಣ : ಶಾಸಕ ಕೆ.ಎಸ್.ಬಸವಂತಪ್ಪ

ದಾವಣಗೆರೆ (Davanagere): ಆಧುನಿಕ ಯುಗದಲ್ಲಿ ವೈಭವದ ಮದುವೆಗಳಿಗೆ ಗಮನ ನೀಡದೆ ಸಾಮೂಹಿಕ ವಿವಾಹಕ್ಕೆ ಹೆಚ್ಚಿನ ಒತ್ತು ನೀಡಿದಾಗ ಮಾತ್ರ ದುಂದುವೆಚ್ಚಗಳಿಗೆ…

By Dinamaana Kannada News

ದಾವಣಗೆರೆ ತಾಲ್ಲೂಕಿನ ರಸಗೊಬ್ಬರ ಅಂಗಡಿಗಳಿಗೆ ಎಸಿ.ತಹಶಿಲ್ದಾರ್ ಭೇಟಿ

ದಾವಣಗೆರೆ : ತಾಲ್ಲೂಕಿನಲ್ಲಿ ರಸಗೊಬ್ಬರ ಕೊರತೆಯಿಂದಾಗಿ ರೈತರು ಆಕ್ರೋಶಗೊಂಡಿರುವ ಹಿನ್ನೆಲೆಯಲ್ಲಿ ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್ ಹಾಗೂ ತಹಶೀಲ್ದಾರ್ ಡಾ. ಅಶ್ವಥ್…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ದಾವಣಗೆರೆ : ಅಕ್ಕಿಯ ಸಗಟು ಮಳಿಗೆಗೆ ದಿಢೀರ್ ಭೇಟಿ ನೀಡಿದ ಸಚಿವ ಮುನಿಯಪ್ಪ

By Dinamaana Kannada News
MLA Basavanthappa
ತಾಜಾ ಸುದ್ದಿ

ಆನಗೋಡಿನಲ್ಲಿ ರೈತ ಹುತಾತ್ಮರಿಗೆ ಪುಷ್ಪ ನಮನ ಸಲ್ಲಿಸಿದ ಶಾಸಕ ಬಸವಂತಪ್ಪ

By Dinamaana Kannada News
loka adlat davanagere
Blog

ದಾವಣಗೆರೆ ಲೋಕ್ ಆದಾಲತ್‌ : ಸಹಬಾಳ್ವೆ ನಡೆಸಲು 24 ಜೋಡಿಗಳು ನಿರ್ಧಾರ

By Dinamaana Kannada News
Davanagere
ತಾಜಾ ಸುದ್ದಿ

ಅನಧಿಕೃತ ಪಡಿತರ ಚೀಟಿ ಪತ್ತೆಹಚ್ಚಿ,ಹೊಸ ಪಡಿತರಕ್ಕೆಅವಕಾಶ :ಸಚಿವ ಕೆ.ಹೆಚ್.ಮುನಿಯಪ್ಪ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?