Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಮತದಾನದ ಮಾಡಿ ಪ್ರಜಾಪ್ರಭುತ್ವ ಶಕ್ತಿ ಹೆಚ್ಚಿಸಿ
ತಾಜಾ ಸುದ್ದಿ

ಮತದಾನದ ಮಾಡಿ ಪ್ರಜಾಪ್ರಭುತ್ವ ಶಕ್ತಿ ಹೆಚ್ಚಿಸಿ

Dinamaana Kannada News
Last updated: April 5, 2024 3:52 am
Dinamaana Kannada News
Share
davanagere
ಮತದಾನ ಜಾಗೃತಿ ಕಾರ್ಯಕ್ರಮ
SHARE

ದಾವಣಗೆರೆ: ಜಿಲ್ಲೆಯಲ್ಲಿರುವ ಎಲ್ಲ ಮತದಾರರು ಮತದಾನ ಮಾಡುವುದರ ಮೂಲಕ ಪ್ರಜಾಪ್ರಭುತ್ವ ಶಕ್ತಿ, ಸಾಮಥ್ರ್ಯವನ್ನು ಹೆಚ್ಚಿಸಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ವೆಂಕಟೇಶ್.ಎಂ.ವಿ ಕರೆ ನೀಡಿದರು.

ನಗರದ ರೈಲ್ವೆ ನಿಲ್ದಾಣದ ಆವರಣದಲ್ಲಿ ಸಮಾಜ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ವಿದ್ಯಾರ್ಥಿಗಳಿಂದ ರಂಗೋಲಿ ಬಿಡಿಸುವ ಮೂಲಕ ಮತದಾನ ಜಾಗೃತಿ ಕಾರ್ಯಕ್ರಮ ಉದ್ದೇಶಿಸಿ ಮಾತಾನಾಡಿದರು.

ಜಿಲ್ಲೆಯಲ್ಲಿ 16 ಲಕ್ಷ ಮತದಾರರಿದ್ದಾರೆ, 1693 ಮತಗಟ್ಟೆಗಳಿವೆ. 18 ವರ್ಷ ತುಂಬಿದ ಎಲ್ಲಾ ಮತದಾರರು ಮತದಾನ ಮಾಡಬೇಕು ಮತ್ತು ಎಲ್ಲರೂ ಪ್ರಜಾಪ್ರಭುತ್ವವನ್ನು ಬೆಳೆಸಬೇಕು, ಪ್ರತಿಯೊಬ್ಬರ ಮತದಾನವೂ ಅತ್ಯಮೂಲ್ಯವಾದದ್ದು, ಮತದಾನದ ದಿನ ಎಲ್ಲ ಯುವಕ, ಯುವತಿಯರು ಇದೇ ಉತ್ಸಾಹದಲ್ಲಿ ತಪ್ಪದೇ ಮತದಾನ ಮಾಡಬೇಕು. ಮತದಾನ ಪ್ರತಿಯೊಬ್ಬರ ಹಕ್ಕು, ಇದನ್ನು ಚಲಾಯಿಸುವುದು ನಮ್ಮ ಕರ್ತವ್ಯ ಎಂದು ಮತದಾನ ಮಾಡಬೇಕು. ಚುನಾವಣೆಯನ್ನು ಮುಕ್ತ, ನ್ಯಾಯಸಮ್ಮತ ಹಾಗೂ ಶಾಂತಿಯುತವಾಗಿ ನಡೆಸಲು ಎಲ್ಲರೂ ಸಹಕರಿಸಬೇಕು. ಚುನಾವಣೆ ಪ್ರಜಾಪ್ರಭುತ್ವದ ಭದ್ರ ಬುನಾದಿಯಾಗಿದೆ ಎಂದರು.

ಜಿ.ಪಂ ಸಿಇಒ ಸುರೇಶ್.ಬಿ.ಇಟ್ನಾಳ್ ಮಾತನಾಡಿ, ವಿವಿಧ ಬಣ್ಣ ಬಣ್ಣಗಳ ರಂಗೋಲಿಯಲ್ಲಿ ಮತದಾನದ ಸಂದೇಶವನ್ನು ನೀಡಿದ್ದಿರಿ, ಮತದಾರರು ಯಾವುದೇ ಅಮಿಷಗಳಿಗೆ ಒಳಗಾಗದೇ ತಮ್ಮ ಅಮೂಲ್ಯವಾದ ಮತದಾನವನ್ನು ಮತಗಟ್ಟೆಗಳಿಗೆ ತೆರಳಿ ಮತದಾನ ಮಾಡಬೇಕು.

ಜಿಲ್ಲೆಯಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಶೇ.72.96 ರಷ್ಟು ಮತದಾನವಾಗಿರುತ್ತದೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಶೇ.85 ರಷ್ಟು ಗರಿಷ್ಠ ಪ್ರಮಾಣದ ಮತದಾನ ಆಗುವಂತೆ ಗುರಿ ಹೊಂದಲಾಗಿದೆ. ಆ?ಯಪ್ ಡೌನ್‌ಲೋಡ್ ಮಾಡಿದರೆ, ನೀವು ಮತ ಹಾಕುವ ವ್ಯಕ್ತಿಯ ವಿವರವನ್ನು ತಿಳಿಸುತ್ತದೆ. ಈ ಬಾರಿ ಮತದಾರರ ಚೀಟಿಯಲ್ಲಿ ಕ್ಯೂ ಆರ್ ಕೋಡ್‌ನ್ನು ಸಹ ನೀಡಲಾಗುತ್ತದೆ. ಅದರಲ್ಲಿ ನಿಮ್ಮದು ಯಾವ ಮತಗಟ್ಟೆ, ಮತಗಟ್ಟೆಗೆ ಹೋಗುವ ದಾರಿ ಇನ್ನೂ ಹೆಚ್ಚಿನ ವಿವರವನ್ನು ತಿಳಿಯಬಹುದು. ಮತದಾನ ದಿನ ಸಾರ್ವತ್ರಿಕ ರಜೆ ದಿನವಾಗಿರುತ್ತದೆ. ಆದ್ದರಿಂದ ಎಲ್ಲರೂ ತಪ್ಪದೇ ಬಂದು ಮತದಾನ ಮಾಡಬೇಕು ಎಂದರು.

ಪೊಲೀಸ್ ವರಿಷ್ಠಾಧಿಕಾರಿ ಉಮಾಪ್ರಶಾಂತ್, ಜಿ.ಪಂ ಯೋಜನಾಧಿಕಾರಿ ಮಲ್ಲನಾಯ್ಕ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ನಾಗರಾಜ, ಬಿಸಿಎಂ ಅಧಿಕಾರಿ ಗಾಯತ್ರಿ, ಪರಿಶಿಷ್ಟ ವರ್ಗಗಳ ಅಧಿಕಾರಿ ಬೇಬಿ ಸುನೀತಾ, ಜಿ.ಪಂ. ಯೋಜನಾ ಅಂದಾಜು ಮತ್ತು ಮೌಲ್ಯಮಾಪನ ಅಧಿಕಾರಿ ಶಾರದ ದೊಡ್ಡಗೌಡ್ರು ಹಾಗೂ ಇನ್ನಿತರರು ಉಪಸ್ಥಿತರಿದ್ದರು.

TAGGED:dinamaan.com.dinamaana.com.davanagere newsvoting awareness by drawing rangoli.ದಿನಮಾನ.ಕಾಂದಿನಮಾನ.ಕಾಂ.ದಾವಣಗೆರೆ ಸುದ್ದಿರಂಗೋಲಿ ಬಿಡಿಸುವ ಮೂಲಕ ಮತದಾನ ಜಾಗೃತಿ.
Share This Article
Twitter Email Copy Link Print
Previous Article davanagere ಕಲ್ಯಾಣ ಕಾರ್ಯಕ್ರಮಗಳ ಬಗ್ಗೆ ಜಾಗೃತಿ ಮೂಡಿಸಿ
Next Article Babu Jagjeevan ram ಅಸ್ಪ್ರಶ್ಯತಾ ನಿವಾರಣೆ ಹೋರಾಟದ ಮಹಾನ್ ನಾಯಕ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
ವಾರದ ಕಥೆವಾರದ ಕಥೆ

Popular Posts

ಒಂದು ಪದವೀಧರ ಕ್ಷೇತ್ರ, ಮತದಾರರ ನೊಂದಣಿಗೆ ಮೇ 6 ಕೊನೆ ದಿನ   

ದಾವಣಗೆರೆ.ಮೇ.2  :  ಚುನಾವಣಾ ಆಯೋಗವು ವಿಧಾನ ಪರಿಷತ್ತಿನ ದ್ವೈವಾರ್ಷಿಕ ಚುನಾವಣಾ ವೇಳಾಪಟ್ಟಿ ಪ್ರಕಟಿಸಿದ್ದು ದಾವಣಗೆರೆ ಜಿಲ್ಲೆಯ ವ್ಯಾಪ್ತಿ ಹೊಂದಿರುವ ಆಗ್ನೇಯ…

By Dinamaana Kannada News

Davanagere | ಅಂತಾರಾಷ್ಟ್ರೀಯ ಯೋಗ ಸ್ಪರ್ಧೆಗೆ ಎಸ್ಎಎಸ್ಸೆಸ್ ಕೇಂದ್ರದ 15 ಯೋಗಪಟುಗಳು ಭಾಗಿ

ದಾವಣಗೆರೆ (Davanagere):  ಗೋವಾದಲ್ಲಿ ಡಿ.29ರಂದು ನಡೆಯಲಿರುವ ಅಖಿಲ ಭಾರತ ಅಂತಾರಾಷ್ಟ್ರೀಯ ಯೋಗ ಚಾಂಪಿಯನ್ಶಿಪ್-2024 ಸ್ಪರ್ಧೆಯಲ್ಲಿ ನಗರದ ಪ್ರತಿಷ್ಠಿತ ಎಸ್ಎಎಸ್ಎಸ್ ಯೋಗ…

By Dinamaana Kannada News

ಗಿಡ ನೆಡೋಣ ಬನ್ನಿ ಕಾರ್ಯಕ್ರಮ

ಹರಿಹರ:  ಪರಿಸರಕ್ಕಾಗಿ ನಾವು ಒಕ್ಕೂಟ ಹಾಗೂ ದಾವಣಗೆರೆ ಜೈನ್ ಇಂಜಿನಿಯರಿಂಗ್ ಕಾಲೇಜಿನಿಂದ ಹರಿಹರ ಹೊರವಲಯದ ಜೋಡಿ ರಸ್ತೆಯಲ್ಲಿ ಬುಧವಾರ ವಿಶ್ವ…

By Dinamaana Kannada News

You Might Also Like

bhadra-dam
ತಾಜಾ ಸುದ್ದಿ

Bhadra dam | ಭದ್ರಾ ಜಲಾಶಯ : ತುಂಬಲು ದಿನಗಣನೆ ಆರಂಭ

By Dinamaana Kannada News
Dinesh K Shetty
ತಾಜಾ ಸುದ್ದಿ

ದಾವಣಗೆರೆ|ದೇಶ ಮತ್ತು ಯೋಧರ ವಿಚಾರದಲ್ಲಿ ರಾಜಕೀಯ ಸಲ್ಲ: ದಿನೇಶ್ ಕೆ ಶೆಟ್ಟಿ

By Dinamaana Kannada News
recruitment for posts in BSF
ತಾಜಾ ಸುದ್ದಿ

BSFನಲ್ಲಿ 3588 ಹುದ್ದೆಗಳ ಭರ್ಜರಿ ನೇಮಕಾತಿ

By Dinamaana Kannada News
Gold price
ತಾಜಾ ಸುದ್ದಿ

ಮೂರು ದಿನಗಳಲ್ಲಿ ಚಿನ್ನದ ಬೆಲೆ 2,400 ರೂ. ಇಳಿಕೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?