Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಚುನಾವಣೆ ಯಶಸ್ವಿಯಾಗಲು ಅಣಕು ಮತದಾನದಲ್ಲಿ ಸಿಆರ್‍ಸಿ ಅತ್ಯವಶ್ಯ
ತಾಜಾ ಸುದ್ದಿ

ಚುನಾವಣೆ ಯಶಸ್ವಿಯಾಗಲು ಅಣಕು ಮತದಾನದಲ್ಲಿ ಸಿಆರ್‍ಸಿ ಅತ್ಯವಶ್ಯ

Dinamaana Kannada News
Last updated: April 5, 2024 4:42 pm
Dinamaana Kannada News
Share
Davangere training worker
ತರಬೇತಿ ಕಾರ್ಯಗಾರ
SHARE

ದಾವಣಗೆರೆ : 

ಲೋಕಸಭಾ ಚುನಾವಣೆ ಮತದಾನವು ಮೇ 7 ರಂದು ನಡೆಯಲಿದೆ. ಚುನಾವಣೆಯಲ್ಲಿ ವಿದ್ಯುನ್ಮಾನ ಮತಯಂತ್ರಗಳ ಬಳಕೆ ಮಾಡಲಾಗುತ್ತಿದ್ದು ಮತದಾನ ಆರಂಭಕ್ಕೂ ಮೊದಲು ನಡೆಯುವ ಅಣಕು ಮತದಾನದ ವೇಳೆ ಸಿಆರ್‍ಸಿ ಬಹಳ ಮಹತ್ವಪೂರ್ಣವಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.

ಶುಕ್ರವಾರ ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಸೆಕ್ಟರ್ ಅಧಿಕಾರಿಗಳು ಹಾಗೂ ಮಾಸ್ಟರ್ ಟ್ರೈನರ್ಗಳಿಗೆ  ಏರ್ಪಡಿಸಲಾದ ತರಬೇತಿ ಕಾರ್ಯಗಾರದಲ್ಲಿ ಮಾತನಾಡಿದರು.

ಏ. 8 ರಂದು ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಮತದಾನ ಕರ್ತವ್ಯದಲ್ಲಿ ಭಾಗವಹಿಸುವ ಎಲ್ಲಾ ಅಧಿಕಾರಿಗಳು ಹಾಗೂ ಮತದಾನ ಸಿಬ್ಬಂದಿಗಳಿಗೆ ತರಬೇತಿ ಕಾರ್ಯಗಾರ ಏರ್ಪಡಿಸಲಾಗಿದೆ. ಈ ತರಬೇತಿಯಲ್ಲಿ ಸೆಕ್ಟರ್ ಅಧಿಕಾರಿಗಳು ಹಾಗೂ ಮಾಸ್ಟರ್ ಟ್ರೈನರ್‍ಗಳು ಭಾಗವಹಿಸಿ ಮತದಾನ ಸಿಬ್ಬಂದಿಗಳಿಗೆ ತರಬೇತಿ ನೀಡುವರು.

ಮತದಾನ ಯಶಸ್ಸು ಸಿಆರ್‍ಸಿ ಮೇಲಿದೆ

ಮತದಾನಕ್ಕೆ ವಿದ್ಯುನ್ಮಾನ ಮತಯಂತ್ರ ಬಳಕೆ ಮಾಡುತ್ತಿರುವುದರಿಂದ ಮೇ.7 ರಂದು ಮತದಾನಕ್ಕೂ ಮುಂಚಿತವಾಗಿ ಮತಗಟ್ಟೆಯಲ್ಲಿ ಏಜೆಂಟರ ಸಮ್ಮುಖ ಅಣಕು ಮತದಾನ ನಡೆಯುತ್ತದೆ. ನಂತರ ಬ್ಯಾಲೆಟ್ ಕ್ಲಿಯರ್ ಮಾಡಿ ರಿಸೆಲ್ಟ್ ಕ್ಲೋಸ್ ಮಾಡುವುದು ಬಹಳ ಮುಖ್ಯವಾಗಿರುತ್ತದೆ. ಒಂದು ವೇಳೆ ಮತಗಟ್ಟೆ ಅಧಿಕಾರಿ ಇದನ್ನು ಕ್ಲಿಯರ್ ಮಾಡದಿದ್ದಲ್ಲಿ ಎಣಿಕೆಯ ವೇಳೆ ಸಮಸ್ಯೆಯಾಗುತ್ತದೆ. ಮತದಾನಕ್ಕೂ ಮೊದಲು ಸಮಚಿತ್ತರಾಗಿ, ಯಾವುದೇ ಗೊಂದಲ, ವಿವಾದಗಳಿಗೆ ಆಸ್ಪದ ನೀಡದೆ ಸರಾಗವಾಗಿ ಮತದಾನ ಆರಂಭವಾಗಿ ಮುಕ್ತಾಯವಾಗಬೇಕು. ಈ ನಿಟ್ಟಿನಲ್ಲಿ ಏ.8 ರಂದು ಏರ್ಪಡಿಸಲಾದ ಮತದಾನ ಸಿಬ್ಬಂದಿಯ ತರಬೇತಿಯಲ್ಲಿ ಸರಿಯಾಗಿ ತಿಳಿಸಿಕೊಡಲು ಸೂಚಿಸಿದರು.

ಮತದಾನ ಕಾರ್ಯ ಸುಗಮವಾಗಿ ನಡೆಯಲು ಸೆಕ್ಟರ್ ಅಧಿಕಾರಿಗಳ ಜವಾಬ್ದಾರಿ ಹೆಚ್ಚಿರುತ್ತದೆ. ಈ ನಿಟ್ಟಿನಲ್ಲಿ ಯಾವುದೇ ಸೆಕ್ಟರ್ ಅಧಿಕಾರಿಗಳು ಕರ್ತವ್ಯ ನಿರ್ಲಕ್ಷ್ಯತೆ ತೋರದೆ ಶ್ರದ್ದೆಯಿಂದ ಕೆಲಸ ಮಾಡಬೇಕೆಂದರು.

ಜಿಲ್ಲೆಯಲ್ಲಿ ಒಟ್ಟು 164 ಸೆಕ್ಟರ್ ಅಧಿಕಾರಿಗಳನ್ನು ನೇಮಕ ಮಾಡಿದ್ದು ಜಗಳೂರು 31, ಹರಿಹರ 22, ದಾವಣಗೆರೆ ಉತ್ತರ 21, ದಕ್ಷಿಣ 18, ಮಾಯಕೊಂಡ 25, ಚನ್ನಗಿರಿ 23, ಹೊನ್ನಾಳಿ 24 ಸೆಕ್ಟರ್ ಅಧಿಕಾರಿಗಳು ಕೆಲಸ ನಿರ್ವಹಿಸುತ್ತಿದ್ದಾರೆ.

ಅಪರ ಜಿಲ್ಲಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿ ಸೈಯ್ಯದಾ ಆಫ್ರೀನ್ ಭಾನು ಎಸ್.ಬಳ್ಳಾರಿ ಹಾಗೂ ಎಲ್ಲಾ ಸಹಾಯ ಚುನಾವಣಾಧಿಕಾರಿಗಳು ಉಪಸ್ಥಿತರಿದ್ದರು.

TAGGED:dinamaana.comdinamaana.com.davanagere newstraining worker.ತರಬೇತಿ ಕಾರ್ಯಗಾರ.ದಿನಮಾನ.ಕಾಂದಿನಮಾನ.ಕಾಂ.ದಾವಣಗೆರೆ ಸುದ್ದಿ
Share This Article
Twitter Email Copy Link Print
Previous Article Awareness programme ನಿರ್ಲಕ್ಷ್ಯವು ಇನ್ನೋಬ್ಬರ ಜೀವಕ್ಕೆ ಕಂಟಕವಾಗದಿರಲಿ
Next Article M Y GHORAPADY DVG ಮುರಾರಿ ರಾವ್ ಯಶವಂತರಾವ್ ಘೋರ್ಪಡೆ !

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
ವಾರದ ಕಥೆವಾರದ ಕಥೆ

Popular Posts

ಬುದ್ಧ , ಬಸವ , ಅಂಬೇಡ್ಕರ್ ತ್ರಿವಳಿ ರತ್ನತ್ರಯರ ಆದರ್ಶ ಪಾಲಿಸಿ ; ಶಾಸಕ  ಕೆ.ಎಸ್.ಬಸವಂತಪ್ಪ

ದಾವಣಗೆರೆ (Davanagere) : ಗೌತಮಬುದ್ಧ, ಬಸವಣ್ಣ, ಡಾ.ಬಿ.ಆರ್.ಅಂಬೇಡ್ಕರ್ ಈ ಮೂರು ರತ್ನತ್ರಯರ ಆದರ್ಶಗಳನ್ನು ಪಾಲಿಸಿದಾಗ ಜೀವನದ ಮೌಲ್ಯ ಹೆಚ್ಚುತ್ತದೆ ಎಂದು…

By Dinamaana Kannada News

ಮಹಿಳಾ ದಿನಾಚರಣೆ ಆಚೆ-ಈಚೆ: ಜಿ.ಪದ್ಮಲತಾ ಅವರ ವಿಶೇಷ ಲೇಖನ

ಪ್ರತಿ ವರ್ಷ ಮಾರ್ಚ್ 8ನ್ನು ಅಂತರಾಷ್ಟ್ರೀಯ ಮಹಿಳಾ ದಿನವನ್ನಾಗಿ ಆಚರಿಸುತ್ತಿರುವುದು ತಿಳಿದ ಸಂಗತಿ. ಈದಿನ ನಾವು ಮಹಿಳೆಯರನ್ನ ಹಾಡಿ ಹೊಗಳುವುದು…

By Dinamaana Kannada News

ಕಾಂಗ್ರೆಸ್ ಪಕ್ಷದಿಂದ ಆಜಾದ್ ನಗರದಲ್ಲಿ ಚಂದ್ರಶೇಖರ್ ಆಜಾದ್ ಸ್ಮರಣೆ

ದಾವಣಗೆರೆ (Davanagere): ನಗರದ ಆಜಾದ್ ನಗರದ ಮೊದಲನೇ ಮುಖ್ಯ ರಸ್ತೆಯಲ್ಲಿ ದಕ್ಷಿಣ ಬ್ಲಾಕ್ ಕಾಂಗ್ರೆಸ್ ವತಿಯಿಂದ ಭಾರತ ಸ್ವತಂತ್ರ ಚಳುವಳಿಯ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಯೂರಿಯಾ ಗೊಬ್ಬರ ಸಮಸ್ಯೆ ತುರ್ತು ಬಗೆಹರಿಸಿ : ಕೃಷಿ ಅಧಿಕಾರಿಗಳಿಗೆ ಶಾಸಕ ಕೆ.ಎಸ್.ಬಸವಂತಪ್ಪ ತಾಕೀತು

By Dinamaana Kannada News
Dr. Basavaprabhu Swamiji
ತಾಜಾ ಸುದ್ದಿ

ದಾವಣಗೆರೆ|ವೈಚಾರಿಕವಾಗಿ ಆಚರಣೆ ಮಾಡೋಣ : ಡಾ.ಬಸವಪ್ರಭು ಸ್ವಾಮೀಜಿ

By Dinamaana Kannada News
22 Lake Lift Irrigation Project
ತಾಜಾ ಸುದ್ದಿ

22 ಕೆರೆ ಏತ ನೀರಾವರಿ ಯೋಜನೆ: ಹೊಸ ಪೈಪ್‌ಲೈನ್ ಗೆ ಶೀಘ್ರವೇ ಚಾಲನೆ

By Dinamaana Kannada News
Tungabhadra river
ತಾಜಾ ಸುದ್ದಿ

ದಾವಣಗೆರೆ|ಅಪಾಯಮಟ್ಟ ಮೀರಿ ಹರಿಯುತ್ತಿದೆ ತುಂಗಭದ್ರಾ ನದಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?