Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಆಸ್ತಿ ರಕ್ಷಣೆಗಾಗಿ  ರಾಜಕಾರಣ
ತಾಜಾ ಸುದ್ದಿ

ಆಸ್ತಿ ರಕ್ಷಣೆಗಾಗಿ  ರಾಜಕಾರಣ

Dinamaana Kannada News
Last updated: April 13, 2024 4:37 am
Dinamaana Kannada News
Share
ದಾವಣಗೆರೆ
ದಾವಣಗೆರೆ
SHARE

ದಾವಣಗೆರೆ : ಇಂದು ದೇಶದಲ್ಲಿ ಸ್ವಾರ್ಥದ ರಾಜಕೀಯ ನಡೆಯುತ್ತಿದೆ, ಕೇವಲ ಸ್ವ ಹಿತಾಸಕ್ತಿಗಾಗಿ,  ಕುಟುಂಬದ ಬೆಳವಣಿಗಾಗಿ, ಆಸ್ತಿ ರಕ್ಷಣೆಗಾಗಿ  ರಾಜಕಾರಣ ನಡೆಯುತ್ತಿದೆ ಎಂದು SUCI (C)  ಪಕ್ಷದ ಅಭ್ಯರ್ಥಿ   ಅಣಬೇರು ತಿಪ್ಪೇಸ್ವಾಮಿ ಹೇಳಿದರು.

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ನಗರದಲ್ಲಿ  ರೈಲ್ವೆ ನಿಲ್ದಾಣದ ಮುಂಭಾಗದಲ್ಲಿರುವ ಭಗತ್ ಸಿಂಗ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಮಾತನಾಡಿದರು.

ಇದಕ್ಕೆ ಪರ್ಯಾಯ ಶಕ್ತಿಯಾಗಿರುವ, ಜನ ಹೋರಾಟಗಳಲ್ಲಿ ಭರವಸೆ ಇಟ್ಟಿರುವ ಸೋಷಿಯಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) ಪಕ್ಷದ ಅಭ್ಯರ್ಥಿಯಾಗಿ ಉಮೇದುವಾರಿಕೆಯನ್ನು ಸಲ್ಲಿಸುತ್ತಿದ್ದು ಜನ SUಅI (ಅ) ಪಕ್ಷವನ್ನು ಬೆಂಬಲಿಸಬೇಕೆಂದು ಕೋರಿದರು,

ರಾಜ್ಯ ಸಮಿತಿಯ ಸದಸ್ಯರಾದ  ಬಿ ಆರ್ ಅಪರ್ಣ ಅವರು ಮಾತನಾಡಿ, ಇಂದು ದೇಶದಲ್ಲಿ ಎರಡು ರೀತಿಯ ರಾಜಕೀಯವನ್ನು ಕಾಣುತ್ತಿದ್ದೇವೆ, ಒಂದು ಸ್ವತಂತ್ರ ಸಂಗ್ರಾಮದಲ್ಲಿ ಹೋರಾಡಿ ಪ್ರಾಣಾರ್ಪಣೆ ಮಾಡಿದಂತಹ ಶಹೀದ್ ಭಗತ್ ಸಿಂಗ್, ನೇತಾಜಿ ಸುಭಾಷ್ ಚಂದ್ರ ಬೋಸ್, ಚಂದ್ರಶೇಖರ್ ಆಜಾದ್ ರಂತವರ ಜನಪರವಾದ ರಾಜಕೀಯ, ಅವರ ರಾಜಕೀಯ ಉದ್ದೇಶವೇನೆಂದರೆ ಸ್ವತಂತ್ರ ಭಾರತದಲ್ಲಿ ಪ್ರತಿಯೊಬ್ಬರಿಗೂ ಉಚಿತ ಶಿಕ್ಷಣ ಆರೋಗ್ಯ ಉದ್ಯೋಗ ಸಿಗಬೇಕು, ಯಾರೂ ಕೂಡ ಹಸಿವಿನಿಂದ ಅಪೌಷ್ಟಿಕತೆಯಿಂದ ಸಾಯಬಾರದು, ದುಡಿಯುವ ಜನ ಅಧಿಕಾರ ನಡೆಸಬೇಕೆಂಬುದು ಅವರ ಕನಸಾಗಿತ್ತು ಎಂದರು.

ಅವರ  ಕನಸನ್ನ ನನಸು ಮಾಡುವ ನೈಜ ರಾಜಕೀಯವನ್ನು ಇಂದು ನಾವು ಮಾಡುತ್ತಿದ್ದೇವೆ, ಮತ್ತೊಂದು ರಾಜಕೀಯ ಕಾಂಗ್ರೆಸ್ ಬಿಜೆಪಿ ಯಂತ ಪಕ್ಷಗಳು ದುಡಿಯುವ ಜನಗಳನ್ನು ಕಡೆಗಣಿಸಿ ದೇಶದ ಬಂಡವಾಳಿಗರ ಪರ ನಡೆಸುತ್ತಿರುವ ಸ್ವಾರ್ಥದ ರಾಜಕೀಯ, ಇಂತಹ ಸ್ವಾರ್ಥ ರಾಜಕೀಯವನ್ನು ಸೋಲಿಸಬೇಕು ನೈಜ ಕಾರ್ಮಿಕರ ಪರವಾಗಿರುವ ಎಸ್ ಯು ಸಿ ಐ ಕಮ್ಯುನಿಸ್ಟ್ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು,

ನಂತರ ಪಕ್ಷದ ಕಾರ್ಯಕರ್ತರು ಹಾಗೂ ಬೆಂಬಲಿಗರೊಂದಿಗೆ ಮೆರವಣಿಗೆಯ ಮೂಲಕ ಮುಖ್ಯ ಚುನಾವಣಾ ಅಧಿಕಾರಿಗಳ ಕಚೇರಿಗೆ ತೆರಳಿ ಉಮೆದುವಾರಿಕೆ  ಸಲ್ಲಿಸಲಾಯಿತು.

ಎಸ್ ಯು ಸಿ ಐ (ಸಿ) ಪಕ್ಷದ ಜಿಲ್ಲಾ ಕಾರ್ಯದರ್ಶಿ ಮಂಜುನಾಥ್ ಕೈದಾಳ್, ಮಂಜುನಾಥ್ ಕುಕ್ಕುವಾಡ,ಮಧು ತೊಗಲೇರಿ, ಭಾರತಿ, ಮಹಾಂತೇಶ್, ಪರಶುರಾಮ್, ಪ್ರಕಾಶ್, ಅನಿಲ್, ಪೂಜಾ, ನಾಗಸ್ಮಿತ, ಕಾವ್ಯ, ಹರಿಪ್ರಸಾದ್, ರಾಜು, ಹಾಗೂ ಬೆಂಬಲಿಗರಾದ ನಿಂಗಪ್ಪ, ಮಂಜಪ್ಪ, ಲೋಕೇಶ್ ನೀರ್ಥಡಿ, ನಾಗರಾಜ್ ಅರ್ ಜಿ ಹಳ್ಳಿ , ಚಂದ್ರಶೇಖರಪ್ಪ ಕುಕ್ಕುವಾಡ, ಮಂಜುಳಾ ಹರಿಹರ, ನಾಗೇಶ್ ಬಿಎನ್ ಭಾಗವಹಿಸಿದ್ದರು.

TAGGED:dinamaana.comKannada NewsPolitics for asset protection .ಆಸ್ತಿ ರಕ್ಷಣೆಗಾಗಿ ರಾಜಕಾರಣ.ಕನ್ನಡ ನ್ಯೂಸ್‌ದಿನಮಾನ.ಕಾಂ
Share This Article
Twitter Email Copy Link Print
Previous Article Submission of nomination papers by Congress ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ನಾಮಪತ್ರ ಸಲ್ಲಿಕೆ
Next Article Chamn Bee ಪಿಯುಸಿಯಲ್ಲಿ ಚಮನ್ ಬೀ ಶೇ.89ರಷ್ಟು ಫಲಿತಾಂಶ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಸಮಾಜಘಾತಕ ಶಕ್ತಿಗಳು ವಿರುದ್ಧ ಗಂಭೀರ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ

ಬೆಳಗಾವಿ, ಜನವರಿ 21 : ಮಹಿಳೆಯರಿಗೆ ರಕ್ಷಣೆ ದೊರಕಬೇಕು. ಬಲಾತ್ಕಾರದಂತಹ ಹೀನ ಕೃತ್ಯಗಳು ನಡೆಯಬಾರದು. ಸಮಾಜದಲ್ಲಿ ಸಮಾಜಘಾತಕ ಶಕ್ತಿಗಳು ಇಂಥ…

By Dinamaana Kannada News

ವರ್ಲ್ಡ್ ಬ್ಯಾಂಕ್ ಸಿಎಸ್ ಪಿಎಫ್ ಚುನಾವಣೆ ಕಣದಲ್ಲಿ ದಾವಣಗೆರೆಯ ಡಾ.ಎಲ್.ರಾಕೇಶ್

ದಾವಣಗೆರೆ (Davanagere): ಅಮೆರಿಕದ ವಾಷಿಂಗ್ಟನ್‌ನಲ್ಲಿ ನಡೆಯುತ್ತಿರುವ ವಿಶ್ವಬ್ಯಾಂಕ್ ಸಿವಿಲ್‌ ಸೊಸೈಟಿ ಪಾಲಿಸಿ ಫೋರಂ (ಸಿಎಸ್‌ಪಿಎಫ್) 2024-2026 ಅಧಿಕಾರಾವಧಿ ವರ್ಕಿಂಗ್ ಗ್ರೂಪ್…

By Dinamaana Kannada News

ಸಂಸ್ಕೃತಿ, ಸಾಂಸ್ಕೃತಿಕ ಜಿಲ್ಲೆ ದಾವಣಗೆರೆ : ಸಾಹಿತಿ ನಾಗಲೇಖ

ದಾವಣಗೆರೆ : ರಾಜ್ಯದ 31 ಜಿಲ್ಲೆಗಲ್ಲಿ 30 ಜಿಲ್ಲೆಗಳು ತಿರುಗಿ ನೋಡುವಂತಹ ಸಂಸ್ಕೃತಿ, ಸಾಂಸ್ಕೃತಿಕ ಲೋಕವನ್ನು ಹೊಂದಿರುವಂತಹ ಜಿಲ್ಲೆ ಅಂದರೆ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ತಾನಾಗಬಲ್ಲ-ತಾನಾಗಿಸಬಲ್ಲ ಇದು ಶಿಕ್ಷಕನಲ್ಲಿರುವ ಗುಣಧರ್ಮ : ಡಾ|| ರಾಘವೇಂದ್ರ ಗುರೂಜಿ

By Dinamaana Kannada News
Davanagere
ತಾಜಾ ಸುದ್ದಿ

Davanagere | ನಮ್ಮ ಆರೋಗ್ಯ, ನಮ್ಮ ಕೈಲಿ : ಡಿ.ಸಿ

By Dinamaana Kannada News
Davanagere
ತಾಜಾ ಸುದ್ದಿ

ಎಸ್.ಎಸ್. ಜನರಲ್ ಆಸ್ಪತ್ರೆಯಲ್ಲಿ ಒಳರೋಗಿಗಳ ಸೇವೆಗೆ ಡಾ|| ಎಸ್ಸೆಸ್ ಚಾಲನೆ

By Dinamaana Kannada News
Davanagere
ತಾಜಾ ಸುದ್ದಿ

ವಿದ್ಯುತ್ ವ್ಯತ್ಯಯ | ಜೂ.24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?